ಗಂಗೊಳ್ಳಿ(ಸೆ,03): ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ .ಎಂ.ರಾಘವೇಂದ್ರ ಭಟ್ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಹರೀಶ್ ಕುಮಾರ್ ಎಸ್.ಎಮ್.ಎಸ್.ಪ.ಪೂ.ಕಾಲೇಜು. ಬ್ರಹ್ಮಾವರ ಜೊತೆ ಕಾರ್ಯದರ್ಶಿಗಳಾಗಿ ಬಲರಾಮ ವೈದ್ಯ ಸರ್ಕಾರಿ ಪ.ಪೂ.ಕಾಲೇಜು ಹೆಬ್ರಿ ಮತ್ತು ಹೇಮಲತಾ. ಸರ್ಕಾರಿ ಪ.ಪೂ.ಕಾಲೇಜು ಮಲ್ಪೆ ಹಾಗೂ ಕೋಶಾಧಿಕಾರಿಯಾಗಿ ಪ್ರಮೀಳಾ.ಡಿ.ಅಂಚನ್ ಸ. ಪ. ಪೂ. ಕಾಲೇಜು ತೆಂಕನಿಡಿಯೂರು ಇವರು ಆಯ್ಕೆಯಾದರು.