ಕುಂದಾಪುರ ( ಸೆ.02): ಸಿ ಬಿ ಎಸ್ ಇ ಬೋರ್ಡ್ ಹಾಗೂ ಪಿ ಎಸ್ ಎಸ್ ಇ ಎಂ ಆರ್ ಶಾಲೆ ದಾವಣಗೆರೆ ಆಯೋಜಿಸಿದ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.

ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪ್ರಶಾಂತ್ ಶೆಟ್ಟಿಯವರು ವಿಜೇತರಿಗೆ ಅಭಿನಂದನೆ ತಿಳಿಸಿದ್ದಾರೆ.











