ಆ ಹಿತನುಡಿ
ಮಿತವಾಗಿದ್ದೇ ಮಿಗಿಲು ಹಿತವಾದದ್ದೇ ಹಿರಿದು ಎಂದೆನಿಸುತ್ತಿತ್ತು ಆ ಹಿತನುಡಿ
ಶತಸಂವತ್ಸರ ಯೋಜನೆಯ ಈ ಬಾಳ ಪುಸ್ತಕಕೆ ನೀ ಬರೆದೆ ಮುನ್ನುಡಿ
ನೀನೇ ರಚಿಸಿದ ಜೀವನ ಕೃತಿಗೆ ನಿನ್ನದೇ ಸಂಯೋಜಿತ ಪರಿವಿಡಿ
ಸ್ವ ಬಿಂಬವ ಕಂಡಾಗೆಲ್ಲಾ ಹೇಳಿತು #ನಾನಲ್ಲ_ನೀನೆ ಎನ್ನುವ ಕನ್ನಡಿ
#ಏನೇ_ಹೇಳಿ.
#ನಾನು ಸಮಾಜಕ್ಕೆ ಸಲ್ಲಬೇಕೆಂದರೆ ಸ್ವಲ್ಪವಾದರೂ ಕೊಟ್ಟುಬಿಡಿ.











