ಬೆಂಗಳೂರು (ಜೂ, 24): ಕರ್ನಾಟಕ ರಾಜ್ಯ ಕಂಡ ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜಕಾರಣಿಗಳಲ್ಲಿ ಪ್ರಮುಖರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ರವರು ತಮ್ಮ 68 ನೇ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ನಿವಾಸದಲ್ಲಿ ಪೌರಕಾರ್ಮಿಕರಿಗೆ ಫಲಹಾರ ವಿತರಿಸಿದರು.Share Facebook Twitter LinkedIn Happy 0 0 % Sad 0 0 % Excited 0 0 % Sleepy 0 0 % Angry 0 0 % Surprise 0 0 %