ಕುಂದಾಪುರ (ಆ,06): ವಿದ್ಯಾರ್ಥಿ ದೆಸೆಯಲ್ಲಿಯೇ ಉದ್ಯಮಶೀಲತೆಯ ಕೌಶಲ್ಯಗಳನ್ನು ಬೆಳೆಸುವ ಸಲುವಾಗಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ವೈಬ್ರೆಂಟ್ ಸ್ಟಾರ್ಟ್ ಅಪ್@ Rs100 ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ ಉಮೇಶ್ ಶೆಟ್ಟಿಯವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ವಿಭಾಗದ ಮುಖ್ಯಸ್ಥರಾದ ನಂದಾ ರೈ ಉಪಸ್ಥಿತರಿದ್ದರು. ನೂರು ರೂಪಾಯಿ ಒಳಗಿನ ಮೊತ್ತದ ಕಚ್ಚಾ […]
Author: KundaVahini Editor
ಪುತ್ತೂರು ವಿವೇಕಾನಂದ ಕಾಲೇಜ್ ಗೆ ಎಂ.ಸಿ.ಎ. ಯಲ್ಲಿ ಶೇ.100 ಫಲಿತಾಂಶ
ಪುತ್ತೂರು (ಅ. 8) : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 51 ವಿದ್ಯಾರ್ಥಿಗಳು ಹಾಜರಾಗಿದ್ದು 48 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. […]
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ
ಕುಂದಾಪುರ(ಆ,6): ಗಾಂಧೀಜಿಯವರು ಭಾರತವನ್ನು ಸ್ವತಂತ್ರಗೊಳಿಸುವಲ್ಲಿ ಮಾತ್ರವಲ್ಲದೇ, ದೇಶ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವುದರಲ್ಲಿಯೂ ಮುಂಚೂಣಿಯ ಪಾತ್ರವಹಿಸಿದ್ದರು. ಭಾರತದ ಸಂವಿಧಾನದಲ್ಲಿಯೂ ಅಳವಡಿಸಲಾದ ರಾಮರಾಜ್ಯದ ಪರಿಕಲ್ಪನೆ ಮತ್ತು ಸರಳತೆ, ಸ್ವಚ್ಚತೆಯೆಂಬ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಜನಜೀವನದಲ್ಲಿ ತಲುಪಿಸಿದವರೂ ಗಾಂಧೀಜಿಯವರು. ಹಾಗೆಯೇ ಗಾಂಧೀಜಿಯವರ ಶ್ರೇಷ್ಠ ತತ್ವ ಮತ್ತು ಮೌಲ್ಯಗಳನ್ನು ಅತ್ಯಂತ ಸಾರ್ಥಕ ರೀತಿಯಲ್ಲಿ ಬದುಕಿ ಯಶಸ್ವಿಯಾದವರು ಮಾಜಿ ಪ್ರಧಾನಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ […]
ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರದ ಪೂರ್ವಭಾವಿ ಸಭೆ
ಕಾರ್ಕಳ(ಆ,06): ಇಲ್ಲಿನ ಮೂರೂರಿನಲ್ಲಿ ಅಕ್ಟೋಬರ್ 12 ರಿಂದ 18 ರ ವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರವು ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ಇತ್ತೀಚೆಗೆ ನಡೆಯಿತು. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಯವರು ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ […]
ಪವರ್ ಲಿಫ್ಟಿಂಗ್ ನಲ್ಲಿ ವೈಷ್ಣವಿಗೆ ಎರಡು ಚಿನ್ನ
ಕುಂದಾಪುರ( ಆ,06): ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕುಲಸ್ ಜಿಮ್ ನ ಸದಸ್ಯೆ. ತರಬೇತುದಾರ ಸತೀಶ್ ಖಾರ್ವಿ ಮತ್ತು ಕಾರ್ತಿಕ್ ಪೂಜಾರಿ ತರಬೇತಿ ನೀಡಿರುತ್ತಾರೆ. ಈಕೆ ಗಂಗೊಳ್ಳಿಯ […]
ಮೊಗವೀರ ಯುವ ಸಂಘಟನೆ(ರಿ),ಹೆಮ್ಮಾಡಿ ಘಟಕ:ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬದ ಪ್ರಯುಕ್ತ ತಲ್ಲೂರಿನ ನಾರಾಯಣ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಜನ್ಮ ದಿನಾಚರಣೆ
ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ […]
ಬೆಂಗಳೂರು: ಸಿರಿಕಲಾ ಮೇಳದ 13ನೇ ವಾರ್ಷಿಕೋತ್ಸವ – ಸನ್ಮಾನ
ಬೆಂಗಳೂರು (ಅ,02): ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಕ್ಟೋಬರ್ 01 ರಂದು ಜರುಗಿತು. ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬಿ.ವಿ.ದತ್ತಾತ್ರೇಯ ಯವರಿಗೆ ಸಿರಿಕಲಾಪುರಸ್ಕಾರ,ಕೃಷ್ಣಮೂರ್ತಿ ಮಂಜರಿಗೆ ಮತ್ತು ನಾಗರಾಜ ನಾಯಕ ತೊರ್ಕೆಯವರಿಗೆ ಸಿರಿಕಲಾಪೋಷಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಧಾಕರ ಪೈ, ಆರ್.ವಿ.ಜಾಗೀರದಾರ್, ದಿನೇಶ ಜೋಶಿ, ಆರ್.ಶ್ರೀನಿವಾಸಾಚಾರ್, ಕರುಣಾಕರ ಹೆಗ್ಡೆ, ಸುಜಾತ, ಮಹಾಬಲೇಶ್ವರ, ಕೃಷ್ಣಮೂರ್ತಿ ನಾಯಕ್, ವಿ.ಎನ್.ಹೆಗಡೆ, ವಾಸುದೇವ ರಾವ್, ಸುರೇಶ ಹೆಗಡೆ, ಗೋ.ನಾ.ಸ್ವಾಮಿ, ಶ್ರೀದೇವಿ […]
ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಆ,03): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಅಕ್ಟೋಬರ್ 02 ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರುr ದೀಪ ಬೆಳಗಿಸಿ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನಗೈದು ಕಾರ್ಯಕ್ರಮ ವನ್ನು […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ & ರೇಂಜರ್ಸ್ , ಯುವ ರೆಡ್ಕ್ರಾಸ್ ಘಟಕ ಹಾಗೂ ರೋರ್ಯಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಸರ್ವಧರ್ಮ ಪ್ರಾರ್ಥನೆ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ಸ ಸ್ಕೌಟ್ ಲೀಡರ್ ಶ್ರೀ […]










