ಅoಪಾರು( ಜ,27): ದೇಶದ 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ದೇವಕ್ಕಾಗಿ ಸೈನಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸೈನಿಕ ಶ್ರೀ ಮಂಜು ಮೊಗವೀರ ಅವರನ್ನು ಜೇಸಿಐ ಕುಂದಾಪುರದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಂಜು ಮೊಗವೀರ ಅವರು ಸೈನಿಕ ವೃತ್ತಿ ಮತ್ತು ಶ್ರೀಲಂಕಾ , ಕಾಶ್ಮೀರ ಗಡಿಗಳ ಸೇವೆಯ ಅನುಭವವನ್ನು ಹಂಚಿಕೊಂಡರು.ಈ ಸಂದರ್ಭದಲ್ಲಿ ಪೂರ್ವ ವಲಯಾಧಿಕಾರಿ ಜೇಸಿ ಅಶೋಕ್ ತೆಕ್ಕಟ್ಟೆ ಉಪಸ್ಥಿತರಿದ್ದು ಸೇನೆ ಮತ್ತು ಸೈನಿಕ ವೃತಿಯ ಬಗ್ಗೆ ಮಾತನಾಡಿದರು.ಸಭೆಯ […]
Author: KundaVahini Editor
ನಾಡ: ಜನವರಿ 27 ರಂದು ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ
ಪಡುಕೋಣೆ (ಜ,26): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಹಾಗೂ ಜನಶಕ್ತಿ ಸೇವಾ ಟ್ರಸ್ಟ್ ರಿ. ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 27 ರ ಶುಕ್ರವಾರ , ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ […]
ಆಪತ್ಭಾಂದವ- ಸಮಾಜಸೆವಕ ಈಶ್ವರ್ ಮಲ್ಪೆಗೆ ರಜತ ಗೌರವ
ಕೋಟ(ಜ,26): ಪಂಚವರ್ಣ ಯುವಕ ಮಂಡಲ ಕೋಟ ಇದರ ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ಬೆಳ್ಳಿಹಬ್ಬ ವರ್ಷಾಚರಣೆ ಅಂಗವಾಗಿ ರಜತ ಗೌರವಾರ್ಪಣೆಗೆ ಆಪತ್ಭಾಂದವ ,ಸಮಾಜಸೇವಕ ಈಶ್ವರ್ ಮಲ್ಪೆ ಯವರನ್ನು ಆಯ್ಕೆ ಮಾಡಲಾಗಿದೆ . ಜನವರಿ .28ರಂದು ಕೋಟದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ,ಉದ್ಯಮಿ ಆನಂದ್ ಸಿ.ಕುಂದರ್ ಗೌರವಾರ್ಪಣೆ ನೆರವೇರಿಸಲಿದ್ದಾರೆ. .ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ, ಸಮಾಜ ಸೇವಕ ಬಡಾಮನೆ ರತ್ನಾಕರ ಶೆಟ್ಟಿ, ಶ್ರೀಕಾಂತ್ ಶೆಣೈ […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ
ಕೋಟೇಶ್ವರ( ಜ,26): ದೇಶದ 74 ನೇ ಗಣರಾಜ್ಯೋತ್ಸವದ ಅಂಗವಾಗಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜರೋಹಣ ನೆರವೇರಿಸಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ದೇಶದ ಸಾರ್ವಭೌಮತ್ವ ಏಕತೆ ಮತ್ತು ಅಖಂಡತೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಮಾಡುತ್ತಾ ಶಿಸ್ತುಬದ್ಧವಾಗಿ ಬದುಕೋಣ ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಶ್ರೀಪ್ರತಾಪಚಂದ್ರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಗಣರಾಜ್ಯೋತ್ಸವ ಆಚರಣೆಯ ಹಿಂದೆ ಐತಿಹಾಸಿಕ ಹಿನ್ನಲೆಯಿದೆ ಎಂದು ಹೇಳುತ್ತಾ” […]
ಡಾI ಬಿ. ಬಿ. ಹೆಗ್ಡೆ ಕಾಲೇಜು : ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ
ಕುಂದಾಪುರ( ಜ,26): ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನದ ಆಚರಣೆಯಲ್ಲಿ ನಿಕಟ ಪೂರ್ವ ಕಾರ್ಯಕ್ರಮಾಧಿಕಾರಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರು ರಾಷ್ಟ್ರೀಯ ಮತದಾರರ ದಿನದ ಆಚರಣೆಯ ಮೂಲ ಉದ್ದೇಶ ಮತದಾನದ ಬಗ್ಗೆ ಜಾಗೃತಿ ಮತ್ತು ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸಿ ಸ್ವಯಂಸೇವಕರಿಗೆ ಪ್ರತಿಜ್ಞೆ ಬೋಧಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. […]
ಸಂವಿಧಾನವು ಎಲ್ಲ ವರ್ಗದ ಜನರಿಗೆ ನ್ಯಾಯವನ್ನು ಒದಗಿಸುವ ಧರ್ಮ ಗ್ರಂಥ – ಸ್ಟ್ಯಾನಿ ಲೋಬೊ
ಉಡುಪಿ( ಜ,26): ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯತ್ತಿನಲ್ಲಿ ಈ ದೇಶವನ್ನು ಕಟ್ಟುವ ರೂವಾರಿಗಳಾಗಬೇಕು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ನಮ್ಮ ಸಂವಿಧಾನದ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕಾನೂನುಗಳನ್ನು ಗೌರವಿಸುತ್ತಾ, ಭವ್ಯ ಭಾರತದ ದಿವ್ಯ ಪ್ರಜೆಗಳಾಗಿ ಬಾಳಿ ಬದುಕಬೇಕೆಂದು ಕರೆಯನ್ನು ನೀಡಿದರು. ಉಡುಪಿಯ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 74 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ನೆರವೇರಿಸಿ ವಿದ್ಯಾರ್ಥಿಗಳೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಭಾರತ […]
ಕಾರ್ಕಳ ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ
ಕಾರ್ಕಳ( ಜ ,26): ರಾಜ ಪ್ರಭುತ್ವದೆಡೆಯಿಂದ ಪ್ರಜಾಪ್ರಭುತ್ವದ ಕಡೆಗೆ ಸಾಗಿದ ಹೆಗ್ಗುರುತೇ ಗಣರಾಜ್ಯೋತ್ಸವ. ಸಂವಿಧಾನ ನಮಗೆ ಅನೇಕ ಕೊಡುಗೆಗಳನ್ನು ನೀಡಿದೆ. ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ದಿನವಿದು ಆದ್ದರಿಂದ ನಾವೆಲ್ಲರೂ ಸಮಾನರೆಂಬ ಭಾವನೆಯನ್ನು ಸಂವಿಧಾನ ನಮಗೆ ನೀಡಿದೆ. ಕಾನೂನಿನ ಅಂಶಗಳನ್ನು ಗೌರವಿಸಿ, ರಾಷ್ಟ್ರಧ್ವಜ, ರಾಷ್ಟ್ರೀಯತೆಯನ್ನು ಗೌರವಿಸಿ ಬದುಕಬೇಕು ಎಂದು ಕ್ರಿಯೇಟಿವ್ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ. ಉಮೇಶ್ ಹೇಳಿದರು. ಅವರು ಜನವರಿ 26 ರಂದು ನಡೆದ 74 ನೇ […]
ಗಂಗೊಳ್ಳಿ: ಪರೀಕ್ಷೆ ಎದುರಿಸುವ ಒತ್ತಡಗಳ ನಿವಾರಣೆ ಕುರಿತು ಕಾರ್ಯಗಾರ
ಗಂಗೊಳ್ಳಿ( ಜ,24): ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಇಂಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ” ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಯನ್ನುಎದುರಿಸುವಾಗ ಬರುವ ಒತ್ತಡಗಳ ನಿವಾರಣೆ ಕುರಿತಾದ ಕಾರ್ಯಗಾರವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ರೊಟೇರಿಯನ್ ಕುಮಾರ್ ಕಾಂಚನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ನಿರ್ಭಯವಾಗಿ ಪರೀಕ್ಷೆಯನ್ನು ಎದುರಿಸುವ ಬಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ ಸುಗುಣ ಆರ್ ಕೆ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕೆ ರಾಮನಾಥ ನಾಯಕ್ ಕ್ಲಬ್ಬಿನ ಇಂಟರಾಕ್ಟ್ […]
ಕಾರ್ಕಳ: ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮದಿನ ಆಚರಣೆ
ಕಾರ್ಕಳ(ಜ.24): ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ರವರ ಜನ್ಮದಿನವನ್ನು ಪರಾಕ್ರಮ್ ದಿವಸ್ ನ್ನು ಜನವರಿ,23 ರಂದು ಆಚರಿಸಲಾಯಿತು. ಇಡೀ ಭಾರತದಲ್ಲಿ ಸ್ವಾತಂತ್ರ್ಯದ ರಣಕಹಳೆ ಮೊಳಗಿಸಿ ನಿಮ್ಮ ರಕ್ತ ನೀಡಿ, ದೇಶಕ್ಕೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂಬ ಸಿಡಿಲಬ್ಬರದ ಘರ್ಜನೆಯನ್ನು ಮಾಡಿದ ಅಪ್ರತಿಮ ಸಾಹಸಿ ನೇತಾಜಿಯವರ ದೇಶಪ್ರೇಮ ನಮಗೆ ಮಾದರಿಯಾಗಬೇಕು ಎಂದು ಹಿಂದಿ ಉಪನ್ಯಾಸಕ ವಿನಾಯಕ ಜೋಗ್ ಕರೆ ನೀಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ನಂದೀಶ್ […]
ಎಚ್. ಎಮ್. ಎಮ್ ವಿ. ಕೆ. ಆರ್ ಶಾಲೆಯಲ್ಲಿ ತಾರಾಲಯ ವೀಕ್ಷಣೆ
ಕುಂದಾಪುರ(ಜ,24): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆರ್ಯಭಟ ಮೊಬೈಲ್ ತಾರಾಲಯ ವೀಕ್ಷಣಾ ಕಾರ್ಯಕ್ರಮ 20 ಜನವರಿ 2023 ಶುಕ್ರವಾರದಂದು ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಹವ್ಯಾಸಿ ಖಗೋಳ ಶಾಸ್ತ್ರಜ್ಞರೂ, ಖಗೋಳ ಚಿತ್ರಕರೂ ಆಗಿರುವ […]










