ಕುಂದಾಪುರ (ಅ,07): ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜಿನ ಸಂಪೂರ್ಣ ಆಡಳಿತದ ಚುಕ್ಕಾಣಿ ಹಿಡಿದು ಗುಣಮಟ್ಟದ ಶಿಕ್ಷಕರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಆತ್ಯುತ್ತಮ ಶಿಕ್ಷಣ ಒದಗಿಸುತ್ತಿರುವ, ಶೈಕ್ಷಣಿಕ ಕ್ಷೇತ್ರದಲ್ಲಿ 30 ವರ್ಷಗಳ ಸುಧೀರ್ಘ ಅನುಭವವುಳ್ಳ ಸ್ವತಃ ಭೌತಶಾಸ್ತ್ರ ವಿಷಯದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಡಾ. ರಮೇಶ್ ಶೆಟ್ಟಿ ಯವರು ಅಧ್ಯಕ್ಷರಾಗಿರುವ, ಕುಂದಾಪುರದಲ್ಲಿ ಶಿಕ್ಷಪ್ರಭಾ ಆಕಾಡೆಮಿಯ ಮೂಲಕ ಸಿಎ ಮತ್ತು ಸಿಎಸ್ ಪರೀಕ್ಷೆಗೆ ರಾಷ್ಟ್ರೀಯ ಮಟ್ಟದಲ್ಲಿ ರ್ಯಾಂಕ್ಗಳನ್ನು […]
Author: KundaVahini Editor
ಹೊಸ್ತಿನ ಹೊಸ ಫಸಲು- ಕದಿರು ಕಟ್ಟುವ ಹಬ್ಬ
ಮ್ಮ ಕರಾವಳಿ ಭಾಗದಾದ್ಯಂತ ಹೊಸ ಫಸಲಿನ ಕದಿರುಕಟ್ಟುವ ಪೂಜೆ ಸಂಪ್ರದಾಯಕವಾಗಿ ರೂಡಿಯಲ್ಲಿರುವ ಹಬ್ಬ.ವಿಶೇಷವಾಗಿ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಈ ಹಬ್ಬದಂದು ಮನೆ ಮಂದಿಯಲ್ಲಾ ಸಂತಸದಿಂದ ಆಚರಿಸುತ್ತಾರೆ. ಕರಾವಳಿಯ ಕೃಷಿ ಪರಂಪರೆಯಲ್ಲಿ ಮತ್ತು ಸಂಪ್ರದಾಯದಲ್ಲಿ ಕದಿರು ಕಟ್ಟುವ ಹಬ್ಬಕ್ಕೆ ವಿಶೇಷ ಮಹತ್ವ ಇದೆ. ಕ್ರಷಿ ಭೂಮಿಯಲ್ಲಿ ಬೆಳೆದ ಭತ್ತದ ಪೈರು ತೆನೆಬಿಟ್ಟು ಬೆಳೆದಿರುವ ಸಂಭ್ರಮವನ್ನು ಕರಾವಳಿ ಭಾಗದ ಜನತೆ ಭಕ್ತಿಭಾವದಿಂದ ಆಚರಿಸುವ ಹಾಗೂ ದೇವಸ್ಥಾನದಲ್ಲಿ ಹೊಸ ಫಸಲುಗಳನ್ನು ಊರ ಜನತೆಗೆ ಹಂಚುವುದು […]
ಬದುಕು ನೀಡಿದ ದೇವರು
ಬದುಕಿನ ಪಯಣದಲ್ಲಿ ತಾಯಿಯಷ್ಟೇ ತಂದೆ ಎನ್ನುವ ದೇವರ ಮಾರ್ಗದರ್ಶನ ಅತ್ಯವಶ್ಯಕ. ನನ್ನ ಜೀವನದ ಯಶಸ್ಸಿನ ಹಾದಿ ನನ್ನ ತಂದೆ. ಅಪ್ಪ ನಡೆದ ದಾರಿ,ಅಪ್ಪನ ಅನುಭವದ ಬದುಕು,ಸ್ವಾಭಿಮಾನ ಶಿಸ್ತಿನ ಜೀವನ ನಡೆಸಿ ಕಷ್ಟದ ಬದುಕ ಸರಿದೂಗಿಸಲು ಪಟ್ಟಿರುವ ಪಣ ನನ್ನ ಬದುಕಿನ ಬಹು ದೊಡ್ಡ ಪಾಠ. ಅಪ್ಪನ ಕಷ್ಟದ ಜೀವನವೇ ನನಗೆ ಶಿಸ್ತಿನ ಪಾಠವನ್ನು ಕಲಿಸಿದೆ ಎಂದರೆ ಅತಶಯೋಕ್ತಿಯಾಗದು.ಅಪ್ಪನ ನೇರ ನುಡಿ,ಸರಳ ಸ್ವಭಾವದ ವ್ಯಕ್ತಿತ್ವ, ತಿದ್ದಿ ಹೇಳುವ ಪರಿಯು ನನ್ನ ಸಾಧನೆಗೆಸ್ಪೂರ್ತಿಯಾಗಿದೆ. […]
ಅಕ್ಟೋಬರ್ 7 ರಂದು ಕುಂದಾಪುರದ ಹೋಲಿ ರೋಜರಿ ಮಾತೆ ಚರ್ಚಿನ 450ನೇ ವರ್ಷಾಚರಣೆಯ ಸಮಾರೋಪ
ಕುಂದಾಪುರ (ಅ, 06) : ಪೋರ್ಚುಗೀಸರಿಂದ ನಿರ್ಮಾಣವಾದ ಇತಿಹಾಸ ಪ್ರಸಿದ್ಧ ಕುಂದಾಪುರ ಹೋಲಿ ರೋಸರಿ ಚರ್ಚ್450 ನೇ ವರ್ಷಾಚರಣೆಯ ಸಮಾರೋಪ ಸಮಾರಂಭ ಇದೇ ಅಕ್ಟೋಬರ್ ,07 ರ ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಉಡುಪಿಯ ಬಿಷಪ್ ಅತೀ ವಂದನೀಯ ಗುರುಗಳಾದ ಡಾ.ಜೆರಾಲ್ಡ್ ಐಸಾಕ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗದ ಬಿಷಪ್ ಅತೀ ವಂದನೀಯ ಡಾ.ಫ್ರಾನ್ಸಿಸ್ ಸಿರಾವೋ ಎಸ್.ಜೆ ,ಉಡುಪಿಯ ಧರ್ಮಗುರುಗಳಾದ ಬ್ಯಾಪ್ಟಿಸ್ಟ್ ಮೆನೆಜೆಸ್ […]
ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಕುಂದಾಪುರ (ಅ, 06) : ಸಮಾಜ ಸೇವಕ, ಉದ್ಯಮಿ ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮೊಗವೀರ ಯುವ ಸಂಘಟನೆ(ರಿ) ಉಡುಪಿಯ ವಿವಿಧ ಫಟಕದ ಸದಸ್ಯರು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ರಾಬರ್ಟ್, ಮೊಗವೀರ ಯುವ ಸಂಘಟನೆ ಉಡುಪಿ, ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷರಾದ ಸತೀಶ್ ಎಂ ನಾಯ್ಕ, ಸದಾನಂದ ಬಳ್ಕೂರು,ಗುತ್ತಿಗೆದಾರ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ : ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಭೇಟಿ
ಕುಂದಾಪುರ (ಅ, 06) : ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ರವರು ಅಕ್ಟೋಬರ್,06 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪರಿಚಯ ದೃಶ್ಯಿಕೆಯನ್ನು ಬಿಡುಗಡೆಗೊಳಿಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರಿನ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸಕರಾದ […]
ಕುಂದಾಪುರ : ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ
ಕುಂದಾಪುರ (ಅ, 05) : ಭಾರತೀಯ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ಸಿಲರ್ ವಿಷನ್ ಪೌಂಡೇಷನ್ ಇವರ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಹಾಗೂ ಆಯ್ದ 293 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಇಕೋಟ ಮಾಂಗಲ್ಯ […]
ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ – ಶಂಕರನಾರಾಯಣ ಘಟಕ : ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮಾಚರಣೆ
ಹಾಲಾಡಿ (ಅ, 05) : ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಇದರ ಹಾಲಾಡಿ-ಶಂಕರನಾರಾಯಣ ಘಟಕದ ವತಿಯಿಂದ ಡಾ.ಜಿ.ಶಂಕರ್ ರವರ 66ನೇ ವರ್ಷದ ಹುಟ್ಟುಹಬ್ಬವನ್ನು ವಾಗ್ಜ್ಯೋತಿ ಶಾಲೆಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ ಅಧ್ಯಕ್ಷತೆಯನ್ನು ಡಾ.ಜಿ.ಶಂಕರ್ ರವರ ಸಹೋದರರಾದ ಶ್ರೀ ಶಿವ ಜಿ. […]
ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾ ಪಟುಗಳಿಂದ ಮಹತ್ತರ ಸಾಧನೆ – ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ
ಕುಂದಾಪುರ (ಅ, 05) : ಇತ್ತೀಚೆಗೆ ಗದಗ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾಪಟುಗಳಾದ ಲಕ್ಷ್ಮೀಕಾಂತ್ ಎನ್ ಆರ್ (ಸೀನಿಯರ್ -75 ಕೆ.ಜಿ ಕುಮಿಟೆ) ಸ್ವರ್ಣ ಪದಕ, ಅಜಯ್ ಎ ದೇವಾಡಿಗ (-21 ವರ್ಷ -75 ಕೆ.ಜಿ ಕುಮಿಟೆ) ಸ್ವರ್ಣಪದಕ, ಭರತ್ ಬಾಬು ದೇವಾಡಿಗ (-21 ವರ್ಷ -84 ಕೆ.ಜಿ ಕುಮಿಟೆ) ಸ್ವರ್ಣಪದಕ ಹಾಗೂ ಪವನ್ ಎನ್ ಪೂಜಾರಿ (-21 […]
ಸ್ಟೆಲ್ಲಾ ಮಾರಿ ಪ್ರೌಢಶಾಲೆ ಗಂಗೊಳ್ಳಿ : ಅಭಿನಂದನಾ ಸಮಾರಂಭ
ಗಂಗೊಳ್ಳಿ (ಅ, 04) : ತಮ್ಮ ಸಾರ್ಥಕ ಸೇವೆಯನ್ನು ಪೂರೈಸಿ ನಿವೃತ್ತಿ ಹೊಂದಿದ ಹಿಂದಿ ಶಿಕ್ಷಕಿ ಫೆಲ್ಸಿಯಾನ ಡಿ’ಸೋಜರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳಿಸಿ ಸಾಧನೆ ಮಾಡಿದ ಶ್ರೇಯಾ ಮೇಸ್ತ, ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 9 ವಿದ್ಯಾರ್ಥಿಗಳಾದ ಅನನ್ಯ ಬಿ, ಶಶಿಕಾಂತ, ಅಮಿಷಾ, ಸಂಜಯ್, ಸ್ವಾತಿ,ಸಿಂಚನ ಬಿ, ಸುಶಾಂತ್, ಆದಿತ್ಯ, ಸ್ವಪ್ನ ಇವರೊಂದಿಗೆ ಭಾರತ್ ಸ್ಕೌಟ್ ಮತ್ತು […]










