ಉಡುಪಿ ಜಿಲ್ಲೆಯ ಪ್ರಮುಖ ನಾಗಾರಾಧನೆಯ ಕ್ಷೇತ್ರವಾದ ಕುಂದಾಪುರದ ಸೇನಾಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಜನವರಿ 19 ಹಾಗೂ 20 ರಂದು ಷಷ್ಠಿ ಉತ್ಸವ ನಡೆಯಿತು.
Author: KundaVahini Editor
ನಾಡೋಜ ಡಾ. ಜಿ ಶಂಕರ್ ಬ್ರಹತ್ ಆರೋಗ್ಯ ಯೋಜನೆಗೆ ಚಾಲನೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯನ್ನು ಜನವರಿ 19 ರಂದು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ಎಸ್ ಬಲ್ಲಾಳ್ ರವರು ಹೆಲ್ತ್ ಕಾರ್ಡ್ ಬಿಡುಗಡೆ ಮಾಡುವುದರ ಮೂಲಕ ಯೋಜನೆಗೆ ಚಾಲನೆ ನೀಡಿದರು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿಯ ಪ್ರವರ್ತಕರು, […]
ಕರೊನಾ
ಗಾಢ ನಿದ್ರೆಗೆ ಜಾರಿತ್ತು ನನ್ನ ವಿಶಾಲ ಜಗತ್ತುಕನಸಿನಲ್ಲಿ ಗೋಚರಿಸಿತು ಮುಂದೊದಗುವ ಆಪತ್ತುಗಾಬರಿಗೊಂಡ ಮನಸ್ಸು ಇದು ವಾಸ್ತವವೆಂದಿತ್ತುಆದರೆ ಅದನ್ನು ಒಪ್ಪದ ಸ್ಥಿತಿ ನನ್ನದಾಗಿತ್ತು ಮುಂಜಾನೆ ರವಿಕಿರಣದಂತೆ ಜಗತ್ತನ್ನೇ ಕರೊನಾ ಆವರಿಸಿತ್ತುವಿಶ್ವವನ್ನೇ ಬಂಧಿಸಲು ಸಂಕೋಲೆ ಸಿದ್ದವಾಗಿತ್ತುಮನುಕುಲದ ಮೇಲೆ ಕರಿಛಾಯೆ ಮೂಡಿತ್ತುಪರಿಸ್ಥಿತಿ ಕೈ ಮೀರಿ ಹೋಗುತ್ತಿತ್ತು ಧ್ರತಿಗೆಡದ ವಿಶ್ವ ಹೋರಾಡಲು ಸಿದ್ಧವಾಗುತ್ತಿತ್ತುಅದಕ್ಕೆ ವೈದ್ಯಲೋಕ ಜೀವ ಪಣಕ್ಕಿಟ್ಟು ಸಹಕರಿಸುತ್ತಿತ್ತುಇವರಿಗೆ ಆರಕ್ಷಕರು ಹಾಗೂ ಸೇನೆ ಶಕ್ತಿ ಒದಗಿಸುತ್ತಿತ್ತುಮೋದಿಜೀಯವರ ಮಾರ್ಗದರ್ಶನ ಕರ್ಣಪಟಲಕ್ಕೆ ಬೀಸುತ್ತಿತ್ತು ಅದೇ ಸಮಯದಲ್ಲಿ ಜನರ ಮೂರ್ಖತನ […]
ಕುಂದಾಪುರ ಪರಿಸರದಲ್ಲಿ ದೇಶಿಯ ಗೋ ತಳಿಗಳ ಸಂರಕ್ಷಣೆಗೆ ಹೊಸ ಕಾಯಕಲ್ಪ ನೀಡುತ್ತಿರುವ ಕಪಿಲೆ ಗೋ ಸಮ್ರದ್ದಿ ಟ್ರಸ್ಟ್ , ಬೀಜಾಡಿ.
ಸಂಸ್ಕೃತದಲ್ಲಿ ಗಾವೋ ವಿಶ್ವಸ್ಯ ಮಾತರಃ ಎನ್ನುವ ಮಾತಿದೆ. ಗೋವು ಸಕಲ ಚರಾಚರಗಳಿಗೆ ಹಾಲುಣಿಸುವ ಮಹಾತಾಯಿ ಎಂದು ಬಣ್ಣಿಸಲಾಗಿದೆ. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಶತ- ಶತಮಾನಗಳಿಂದಲೂ ಗೋವನ್ನು ಪೂಜಿಸುತ್ತಾ ಬಂದಿದದ್ದು, ಗೋವಿನಲ್ಲಿರುವ ಧೈವಿಕ ಶಕ್ತಿಯನ್ನು ಕೊಂಡಾಡುತ್ತಾ ಕಲಿಯುಗದ ಕಾಮಧೇನು ಎಂದು ಕರೆಯಲಾಗಿದೆ. ಆದರೆ ವಿಪರ್ಯಾಸವೆಂದರೆ ದೇಶಿಯ ಗೋವುಗಳ ಮಹತ್ವ ಮತ್ತು ದೈವಿಕ ಶಕ್ತಿಯನ್ನು ಅರಿಯದೆ ನಾವಿಂದು ಬೆಳ್ಳನೆಗಿರೋದೆಲ್ಲಾ ಹಾಲೆಂದು ಸೇವಿಸುತ್ತದ್ದೇವೆ . ವಿದೇಶಿ ತಳಿಯ ಗೋವುಗಳ ಹಾಲಿನಲ್ಲಿ ನಮ್ಮ ಆರೋಗ್ಯಕ್ಕೆ ಮಾರಕವಾಗುವ ಅಂಶಗಳಿದೆ. […]
ಮೂಡ್ಲಕಟ್ಟೆ ಎಂ ಐ ಟಿ: ಸನ್ಮಾನ ಕಾರ್ಯಕ್ರಮ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು. ಇವರು ಬಸ್ರೂರು ಶಂಕರನಾರಾಯಣ ಹೊಳ್ಳ ಮತ್ತು ಲೇಖ ಹೊಳ್ಳ ರವರ ಪುತ್ರಿ.ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ […]
ಮೊಗವೀರ ಯುವ ಸಂಘಟನೆಗೆ ಶ್ರೀ ಕ್ರಷ್ಣಾನುಗ್ರಹ ಪ್ರಶಸ್ತಿ
ಉಡುಪಿ ಪರ್ಯಾಯ 2020-21 ಅದಮಾರು ಮಠದ ಶ್ರೀ ಶ್ರೀ ಈಶಪ್ರೀಯತೀರ್ಥ ಶ್ರೀಪಾದರು ಕೊಡಮಾಡಿದ ಶ್ರೀ ಕ್ರಷ್ಣಾನುಗ್ರಹ ಪ್ರಶಸ್ತಿಯನ್ನು ಜನವರಿ 17, 2021 ರಂದು ಉಡುಪಿ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಎಮ್ ಶಿವರಾಮ್ ಕೋಟ ರವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನೆಯ ಗೌರವ ಸಲಹೆಗಾರರಾದ ವಿಠ್ಠಲ ಕರ್ಕೇರಾ ಮತ್ತು ಕೋಟೇಶ್ವರ ಘಟಕಾಧ್ಯಕ್ಷ ರವೀಶ್ ಎಸ್. ಕೊರವಡಿ ಉಪಸ್ಥಿತರಿದ್ದರು. ಇಡೀ ಜಗತ್ತೇ ಕೊರೋನಾ […]
ನಾಡ ಶ್ರೀ ಹಾಡಿ ಗರಡಿ ದೈವಸ್ಥಾನ ವಾರ್ಷಿಕ ಹಬ್ಬ ಕರೋನವಾರಿಯರ್ಸಗಳಿಗೆ ಸನ್ಮಾನ
ಲಾಕ್ಡೌನ್ ಸಂದರ್ಭದಲ್ಲಿ ಕರೋನಾ ದಿಂದ ಭಯಬೀತರಾದ ಜನರ ನಡುವೆಯೂ ಜೀವದ ಹಂಗು ತೊರೆದು ಕರೋನವಾರಿಯರ್ಸ ಗಳಾಗಿ ಸೇವೆಸಲ್ಲಿಸಿದ ಡಾ.ಪ್ರೇಮಾನಂದ, ಡಾ.ಸುರೇಶ್ ಕುಮಾರ್ ಶೆಟ್ಟಿ ಕರೋನಾ ಫ್ರಂಟ್ ಲೈನ್ ವಾರಿಯರ್ಸ್ ರಮೇಶ ಟಿ .ಟಿ ಕುಂದಾಪುರ, ರಾಘವೇಂದ್ರ ನೆಂಪು ರವರನ್ನು ದೈವಸ್ಥಾನದ ವಾರ್ಷಿಕ ಹಬ್ಬದ ಸಭಾ ಕಾರ್ಯಕ್ರಮದ ವೇದಿಕೆ ಯಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರದೀಪ ಎಮ್. ಚಂದನ್ ಕುಂದಬಾರಂದಾಡಿ ಮುಂಬೈ ರವರು ಉದ್ಘಾಟಿಸಿದರು. ಹಾಡಿ ಗರಡಿ ದೈವಸ್ಥಾನದ ಸಮಿತಿಯ ಅಧ್ಯಕ್ಷ […]
ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ .
ಕಮಲಶಿಲೆ: ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ . ಕಮಲಶಿಲೆ ಹಳ್ಳಿಹೊಳೆ ಮಾರ್ಗದ ಪಕ್ಕದಲ್ಲಿ ಇರುವ ಕಲ್ಲು ಬಂಡೆಗೆ ತನ್ನ ಕಲೆಯ ಕೈಚಳಕ ತೊರಿಸಿ ಸ್ರಜನಶೀಲತೆ ಪ್ರದರ್ಶಿಸಿದ ಯುವ ಕಲಾವಿದ ಚೇತನ್ ಕುಮಾರ್ ಪ್ರತಿಭೆ ಶ್ಲಾಘನೀಯ ಎಂದು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಯುವಕ ರಚಿಸಿದ ಕಲಾಕ್ರತಿಯ ಜಾಗಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರು ಯುವಕನ ಕಲಾ ಭವಿಷ್ಯಕ್ಕೆ […]
ಕರಾವಳಿಯ ಉದಯೋನ್ಮುಖ ಸಂಗೀತ ಪ್ರತಿಭೆ ಅಕ್ಷಯ್ ಬಡಾಮನೆ
ಪ್ರತಿಯೊಬ್ಬ ವ್ಯಕ್ತಿಗೂ ದೇವರು ಒಂದಲ್ಲಾ ಒಂದು ಸೂಪ್ತ ಪ್ರತಿಭೆಯನ್ನು ಹುಟ್ಟುವಾಗಲೇ ನೀಡಿರುತ್ತಾನೆ. ಅವರವರ ಆಸಕ್ತಿ ಮನೋಭಿಲಾಷೆಗೆ ಅನುಗುಣವಾಗಿ ಆ ಪ್ರತಿಭೆಗಳು ಸುಂದರ ಆಕ್ರತಿಯನ್ನು ಪಡೆದುಕೊಳ್ಳುತ್ತಾ ಹೋಗುತ್ತದೆ. ತನ್ನ ಪ್ರತಿಭೆ ಅನಾವರಣಗೊಳ್ಳಬೇಕಾದರೆ ಆ ವ್ಯಕ್ತಿ ಪ್ರತಿಭೆಗೆ ತಕ್ಕುದಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳ ಬೇಕು ಮತ್ತು ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಳ್ಳ ಬೇಕು. ಹಾಗಿದ್ದಾಗ ಮಾತ್ರ ಗುರಿ ಸಾಧಿಸಲು ಸಾಧ್ಯ. ಶಿಕ್ಷಣ, ಸಂಗೀತ, ಸಾಹಿತ್ಯ, ವಿಜ್ಞಾನ, ಕ್ರೀಡೆ, ವೈದ್ಯಕೀಯ, ತಂತ್ರಜ್ಞಾನ ಹೀಗೆ ಹೆಸರಿಸುತ್ತಾ ಹೋದರೆ […]
ಆರ್. ಬಿ. ಐ. ನಿರ್ದೇಶಕರೊಂದಿಗೆ ಸಂವಾದ: ಬ್ಯಾಂಕುಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಒತ್ತು ನೀಡಲು ವಿದ್ಯಾರ್ಥಿಯಿಂದ ಮನವಿ
ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳ ಜೊತೆ ವ್ಯವಹರಿಸಲು ಗ್ರಾಮೀಣ ಭಾಗದ ಜನತೆಗೆ ಕಷ್ಟ ವಾಗುತ್ತಿದ್ದು, ಇದರಿಂದಾಗಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಭಾಷಾ ಸಂವಹನದ ವಿಷಯದಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿದೆ.ಆ ನಿಟ್ಟಿನಲ್ಲಿ ಬ್ಯಾಂಕ್ ಗಳಲ್ಲಿ ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಡಾ.ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಶೆಟ್ಟಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಶ್ರೀ ಸತೀಶ ಮರಾಠೆ ಅವರಲ್ಲಿ ಮನವಿ ಮಾಡಿಕೊಂಡರು.ಮಹಾಲಕ್ಷ್ಮಿ […]