ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜನ ಯುವ ರೆಡ್ಕ್ರಾಸ್ ಘಟಕ, ಮಹಿಳಾ ಘಟಕ ಹಾಗೂ ಭಾರತೀಯ ರೆಡ್ಕ್ರಾಸ್ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ನ್ಯಾಪ್ಕಿನ್ ವಿತರಣೆ’ ಕಾರ್ಯಕ್ರಮ ಮಾರ್ಚ್ 4 ರಂದು ನಡೆಯಿತು.
Author: KundaVahini Editor
ಹರೇಗೋಡಿನಲ್ಲಿ ಬಾಲ ಯಕ್ಷ ಪ್ರತಿಭೆಗಳು ಹಾಗೂ ಹಿರಿಯ ಕಲಾವಿದರಿಗೆ ಸನ್ಮಾನ
ವಂಡ್ಸೆ (ಮಾ.5): ಸುಮಾರು 19ವರ್ಷಗಳಿಂದ ಕ್ರೀಡಾ ಪಟುಗಳಿಗೆ, ಉತ್ತಮ ಕೃಷಿಕರಿಗೆ,ಸಮಾಜ ಸೇವಕರಿಗೆ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಗೌರವಿಸುವ ಕಾರ್ಯಕ್ರಮವನ್ನು ನೆಡೆಸಿಕೊಂಡು ಬಂದಿರುವ ಮಹಾವಿಷ್ಣು ಯುವಕ ಮಂಡಲವು ಉತ್ತಮ ಕಾರ್ಯವನ್ನು ಮಾಡುತ್ತಿದ್ದು ತುಂಬಾ ಸಂತೋಷದ ವಿಚಾರ ಇವತ್ತು ಕೂಡ ಯಕ್ಷಗಾನ ಕಲೆಗೆ ಪ್ರೋತ್ಸಹಿಸುತ್ತಿರುವುದು ತುಂಬಾ ಸಂತೋಷಕರ ಎಂದು ಶ್ರೀ ಶನೇಶ್ವರ ದೇವಸ್ಥಾನ ಚೋನೆಮನೆ ಅಜ್ರಿ ಇದರ ಆಡಳಿತ ಧರ್ಮದರ್ಶಿಗಳಾದ ಶ್ರೀ ಅಶೋಕ್ ಶೆಟ್ಟಿ ಯವರು ಸಮಾರಂಭದಲ್ಲಿ ಹೇಳಿದರು. ಅವರು ಮಹಾವಿಷ್ಣು […]
ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಸ್ಪೂರ್ತಿ – ಶ್ರೀಮತಿ ಮಹಿಮಾ ಮಧು
ಮಧುವನ (ಮಾ.4) : ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳ ಬೇಕು. ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವ್ಯಕ್ತಿತ್ವ ವಿಕಸನ ಗೊಳಿಸಿಕೊಳ್ಳ ಬೇಕು ಎಂದು ಇ. ಸಿ .ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮಧುವನದ ನಿರ್ದೇಶಕರಾದ ಶ್ರೀಮತಿ ಮಹಿಮಾ ಮಧು ಹೇಳಿದರು. ಅವರು ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮಧುವನದಲ್ಲಿ ಪಠ್ಯೇತರ ಚಟುವಟಿಕೆಗಳ ಕುರಿತಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲರಾದ ಶ್ರೀ […]
ಮಹಾವಿಷ್ಣು ಯುವಕ ಮಂಡಲ ಕಟ್ ಬ್ಯಾಲ್ತೂರು – ಪದಾಧಿಕಾರಿಗಳ ಆಯ್ಕೆ
ವಂಡ್ಸೆ (ಮಾ.3) ಮಹಾವಿಷ್ಣು ಯುವಕ ಮಂಡಲ ಕಟ್ ಬ್ಯಾಲ್ತೂರು ಇದರ 2021-22 ನೇ ಸಾಲಿನಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಮಹಾವಿಷ್ಣು ಯುವಕ ಮಂಡಲ ದ ಅಧ್ಯಕ್ಷರಾಗಿ ಶ್ರೀಕಾಂತ್ ಆಚಾರ್ಯ ಮತ್ತು ಕಾರ್ಯದರ್ಶಿಯಾಗಿ ಗುರುರಾಜ್ ಗಾಣಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾದ ಬಸವ ಮೊಗವೀರ ಇವರ ಅಧ್ಯಕ್ಷತೆಯಲ್ಲಿ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ ಯುವಕ ಮಂಡಲದ ಸಂಚಾಲಕರದ ಚಂದ್ರ ನಾಯ್ಕ್, ನರಸಿಂಹ ಗಾಣಿಗ, ರವೀಶ್ ಡಿ. ಎಚ್, ರಾಘವೇಂದ್ರ ಜೋಗಿ […]
ಮಾ. 7 ರಂದು ಶ್ರೀ ವಿನಾಯಕ ಯುವಕ ಸಂಘ (ರಿ) ನೆಂಪು ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಕಾರ್ಯಕ್ರಮಗಳು
ಶ್ರೀ ವಿನಾಯಕ ಯುವಕ ಸಂಘ(ರಿ) ನೆಂಪು ,ಕರ್ಕುಂಜೆ ಇವರ ಆಶ್ರಯದಲ್ಲಿ ಇದೇ ಮಾರ್ಚ್ 7 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪು ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಪ್ರವಚನ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ.
ಮೂಡ್ಲಕಟ್ಟೆ ಎಂ.ಐ.ಟಿ. ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಯನ್ನು ಆಚರಿಸಲಾಯಿತು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಹರಿಕಥಾ ಕಲಾಕ್ಷೇಪ ಕಾರ್ಯಕ್ರಮ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ಹರಿಕಥಾ ಕಲಾಕ್ಷೇಪ’ ಎನ್ನುವ ಹರಿಕಥಾ ಪ್ರವಚನ ಕಾರ್ಯಕ್ರಮ ಮಾರ್ಚ್ 02 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಡಾ. ಜಿ. ಶಂಕರ್ ರವರ ಸಮಾಜ ಸೇವೆ ಶ್ಲಾಘನೀಯ : ಸಂಸದ ಬಿ. ವೈ. ರಾಘವೇಂದ್ರ
ಸಮಾಜದಿಂದ ಪಡೆದಿದ್ದನ್ನು ಪುನ: ಸಮಾಜಕ್ಕೆ ನೀಡಬೇಕಾಗಿದ್ದು ಮನುಷ್ಯ ಧರ್ಮ. ಆ ನಿಟ್ಟಿನಲ್ಲಿ ಡಾ.ಜಿ ಶಂಕರ್ ರವರು ತಮ್ಮ ಫ್ಯಾಮಿಲಿ ಟ್ರಸ್ಟ್ ಮೂಲಕ ಅನೇಕ ರೀತಿಯಲ್ಲಿ ಜನಸೇವೆ ಮಾಡುತ್ತಾ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಬಿ.ವೈ ರಾಘವೇಂದ್ರ ರವರು ಹೇಳಿದರು.
ದೇಹದಾಡ್ಯ ಪಟು ಸೋಮಶೇಖರ ಖಾರ್ವಿಗೆ ಚಿನ್ನದ ಪದಕ
ಶಿರಸಿ ಸಂಭ್ರಮ ಸಮಿತಿ ಹಾಗೂ ಮ್ಯಾಕ್ಸ್ ಫಿಟ್ನೆಸ್ ಇವರು ದಿನಾಂಕ 28ರಂದು ಶಿರಸಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ದೇಹದಾಡ್ಯ ಚಾಂಪಿಯನ್ ಶಿಪ್ ಮಿಸ್ಟರ್ ಫಯ್ಯೂ’ಸ್ ಕ್ಲಾಸಿಕ್- ಶಿರಸಿ ಸಂಭ್ರಮ -2021ದ 65 ಕೆಜಿ ವಿಭಾಗದಲ್ಲಿ ಹೆಮ್ಮಾಡಿಯ ವೀರ ಮಾರುತಿ ವ್ಯಾಯಾಮ ಶಾಲೆಯ ಸೋಮಶೇಖರ ಖಾರ್ವಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.










