ಕುಂದಾಪುರ (ಫೆ.02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. ಆರು ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ […]
Author: KundaVahini Editor
ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಾಧನೆಗೈದ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ಫೆ .2): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ತಮಿಳುನಾಡಿನ ಪುದುಚೇರಿಯಲ್ಲಿ ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರ ವತಿಯಿಂದ ಆಯೋಜಿಸಿದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ 4 ನೇ ತರಗತಿಯ ವಿದ್ಯಾರ್ಥಿನಿಯಾದ ಛಾಯಾ ವಿ ಆರ್ ಅಬಕಸ್ ನಲ್ಲಿ ಚಾಂಪಿಯನ್ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಅರಾಟೆಯ ಲಕ್ಸ್ ರಾಜೇಶ್ ಚಿನ್ನದ ಪದಕದೊಂದಿಗೆ ಸೂಪರ್ ಚಾಂಪಿಯನ್
ಕುಂದಾಪುರ ( ಜ .30): ತಮಿಳುನಾಡಿನ ಪುದುಚೇರಿಯಲ್ಲಿ ಜರುಗಿದ National Level 2nd “WEKIE CHAMP” Mental Arithmetic Competition ನಲ್ಲಿ ಹೊಸಾಡು ಗ್ರಾಮದ ಅರಾಟೆ ಲಕ್ಸ್ ರಾಜೇಶ್ ಚಿನ್ನದ ಪದಕ ಪಡೆಯುವುದರೊಂದಿಗೆ 21 ನೇ ” National Level Abacus and Mental Arithmetic Competition ನಲ್ಲಿಯೂ ಸಹ ಭಾಗವಹಿಸಿ 85 ವಿದ್ಯಾರ್ಥಿಗಳಲ್ಲಿ ಹಿಂದಿಕ್ಕಿ “SUPER CHAMPION” ಪ್ರಶಸ್ತಿ ಪಡೆದಿದ್ದಾನೆ. ಈ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ 2200 […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆ: 77 ನೇ ಗಣರಾಜ್ಯೋತ್ಸವ
ಕುಂದಾಪುರ : ( ಜ. 30) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಚರಿಸಿದ 77 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ರಾಷ್ಟ್ರೀಯ ಮಹಾ ನಾಯಕರಿಂದ ಸ್ಪೂರ್ತಿ ಪಡೆದು ಬಲಿಷ್ಠ ಹಾಗೂ ಹೆಚ್ಚು ಸದೃಢವಾದ ಭಾರತವನ್ನು ನಿರ್ಮಿಸಲು […]
ರಾಷ್ಟ್ರೀಯ ಆವಿಷ್ಕಾರ ರಸಪ್ರಶ್ನೆ ಸ್ಪರ್ಧೆ: ವಚನ ದ್ವಿತೀಯ ಸ್ಥಾನ
ಕುಂದಾಪುರ ( ಫೆ .01): ಡಿ.ಡಿ ಚಂದನ ಕೇಂದ್ರ ಬೆಂಗಳೂರು, ಮೈಸೂರು ವಿಭಾಗದಿಂದ ಆಯೋಜಿಸಿದ ರಾಜ್ಯಮಟ್ಟದ ರಾಷ್ಟ್ರೀಯ ಆವಿಷ್ಕಾರ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು -(11) ಇದರ 5ನೇ ತರಗತಿಯ ವಚನ ಮತ್ತು ಹಾಸನದ ಸರ್ಕಾರಿ ಪ್ರಾಥಮಿಕ ಶಾಲೆ ಹೊಳೆನರಸೀಪುರದ 5ನೇ ತರಗತಿಯ ಹರ್ಷ ಇವರಿಬ್ಬರು ಪ್ರತಿನಿಧಿಸಿರುತ್ತಾರೆ. ಈ ಸ್ಪರ್ಧೆಯಲ್ಲಿ ವಚನ ದ್ವಿತೀಯ ಸ್ಥಾನವನ್ನು ಪಡೆದು ಉಳ್ಳೂರು ಸರಕಾರಿ ಶಾಲೆಯ ಶಾಲೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಸದ್ವಿನ್ ಎಸ್ ಆಚಾರ್ಯ – ಪ್ರಥಮ ಸ್ಥಾನ
ಕುಂದಾಪುರ(ಜ. 26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ . ಆಯೋಜಿಸಿದ್ದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯು ತಮಿಳುನಾಡಿನ ಪುದುಚೇರಿಯಲ್ಲಿ ಜನವರಿ 25 ರಂದು ನಡೆಯಿತು. ರಾಷ್ಟ್ರದ ವಿವಿಧ ರಾಜ್ಯಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ, ಜಯರಾಣಿ ಆಂಗ್ಲ ಮಾದ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ ಸದ್ವಿನ್ ಎಸ್ […]
ಕೊಲ್ಲೂರು ದೇವಸ್ಥಾನದಿಂದ ಕ್ರೀಡಾ ಸಾಧಕರಿಗೆ ನಗದು ಪುರಸ್ಕಾರ
ಕೊಲ್ಲೂರು (ಜ. 26): ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಷನ್ ಇಂಡಿಯಾದ 2025-26. ನೇ ಸಾಲಿನ ನೆಟ್ ಬಾಲ್ ಚಾಂಪಿಯನಶಿಪ್ ನಲ್ಲಿ ಬೆಳ್ಳಿಯ ಪದಕ ಪಡೆದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದೇವಸ್ಥಾನದ ವತಿಯಿಂದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ತಗ್ಗರ್ಸೆಯವರು ಪ್ರತಿಯೊಬ್ಬ ವಿದ್ಯಾರ್ಥಿಗೂ 15000 ರೂಪಾಯಿ ನಗದು ಬಹುಮಾನ ಕೊಟ್ಟು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ ಶೆಟ್ಟಿ, ಆಡಳಿತ ಮಂಡಳಿಯ […]
ಯುವ ಜನತೆ ಗಮಕದತ್ತ ಒಲಿದುಬರಬೇಕು: ಎಚ್ ಸುಜಯೀಂದ್ರ ಹಂದೆ
ಕೋಟ(ಜ. 26): ಸಾಹಿತ್ಯ ಸಂಗೀತಗಳೆರಡು ಸರಸ್ವತಿ ದೇವಿಯ ಸ್ತನದ್ವಯಗಳು ಎಂಬ ಉಕ್ತಿಯಿದೆ. ಸಾಹಿತ್ಯ ಮತ್ತು ಸಂಗೀತಗಳು ಮೇಳೈಸಿದಾಗ ಮನೋರಂಜನೆಯೊಂದಿಗೆ ಬೌದ್ಧಿಕ ವಿಕಾಸವೂ ಸಾಧ್ಯವಾಗುವುದು. ಪುರಾತನ ಮತ್ತು ನವೀನ ಕವಿ ಸಾಹಿತ್ಯಗಳ ರಾಗ ಭಾವಪೂರ್ಣ ಓದು ಗಮಕ ಕಲೆಯಾಗಿ ಪರಂಪರೆಯಿಂದ ಬೆಳೆದುಬಂದಿದೆ. ಯುವ ಜನತೆ ಗಮಕದತ್ತ ಒಲಿದುಬರಬೇಕು” ಎಂದು ಕುಂದಾಪುರ ತಾಲೂಕು ಘಟಕ ಗಮಕ ಕಲಾಪರಿಷತ್ತಿನ ಅಧ್ಯಕ್ಷ ಎಚ್ ಸುಜಯೀಂದ್ರ ಹಂದೆ ಹೇಳಿದರು. ಕೋಟದ ಸು.ವಿ.ಕಾ. ಸಾಂಸ್ಕೃತಿಕ ಸಂಘಟನೆಯು ಜನವರಿ 25, […]
ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಇಂಪನಾ ಆರ್. ಪ್ರಥಮ ಸ್ಥಾನ
ಕುಂದಾಪುರ (ಜ. 26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 21ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆ- 2026 ಜನವರಿ 25 ರಂದು ತಮಿಳುನಾಡಿನ ಪಾಂಡಿಚೇರಿಯಲ್ಲಿ ನಡೆಯಿತು.ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ ಸುಮಾರು 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ .ಆರ್ ಅವರು Z-X ಲೆವೆಲ್ನಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.ಇವರು ಐಡಿಯಲ್ ಪ್ಲೇ ಅಬಾಕಸ್ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ (ಜ. 26):ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ. ಲಿ ಆಯೋಜಿಸಿದ್ದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ ಜನವರಿ 25 ರಂದು ತಮಿಳುನಾಡಿನ ಪುದುಚೇರಿಯಲ್ಲಿ ರಂದು ನಡೆಯಿತು. ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಇದರಲ್ಲಿ ಕುಂದಾಪುರ ಸೆಂಟರ್ ನ 85 ವಿದ್ಯಾರ್ಥಿಗಳಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ8 ನೇ ತರಗತಿಯ ವಿದ್ಯಾರ್ಥಿ ನಿವೇನ್ […]










