ಬಸ್ರೂರು ಹಿಂದೆ ಗತವೈಭವ ಮೆರೆದ ಸ್ಥಳ. ಇಲ್ಲಿಯ ಒಂದೊಂದು ಕಲ್ಲು ಒಂದೊಂದು ಇತಿಹಾಸದ ಚಿತ್ರಣವನ್ನೂ ತಿಳಿಸುತ್ತದೆ. ಆಳುಪ, ವಿಜಯನಗರ, ಕೆಳದಿಯಂತಹ ಆಳ್ವಿಕೆ ನಡೆಸಿದ ಪ್ರದೇಶ ಬಸ್ರೂರು. ಬಾರಕೂರು ತನ್ನ ರಾಜಧಾನಿಯನ್ನಾಗಿ ಮಾಡಿ ಬಸ್ರೂರು ವ್ಯಾಪಾರದ ಕೇಂದ್ರವನ್ನಾಗಿ ಆಳುಪರು ಆಳ್ವಿಕೆ ನಡೆಸುತ್ತಿದ್ದರು. ಬಾರಕೂರು ಹಾಗೂ ಬಸ್ರೂರು ಅವಳಿ ಪ್ರದೇಶವೆಂದು ಕರೆಯುತ್ತಿದ್ದರು. ಗುರು ವಿದ್ಯಾರಣ್ಯರ ಮಾರ್ಗದರ್ಶನದಲ್ಲಿ ಸುಭದ್ರವಾಗಿ ಆಳ್ವಿಕೆ ನಡೆಸಿದ ರಾಜ ಮನೆತನ, ವಿಜಯನಗರ ಆಳ್ವಿಕೆ ನಡೆಸಿದ ಪ್ರಸಿದ್ಧ ಪ್ರದೇಶ ಕೂಡಾ ಬಸ್ರೂರು. […]
Author: KundaVahini Editor
ಲಯನ್ ಎನ್.ಎಂ.ಹೆಗ್ಡೆ ಅಧಿಕೃತ ಭೇಟಿ
ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆಗೆ 317C ಯ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ನೀಲಕಂಠ ಮಂಜುನಾಥ್ ಹೆಗ್ಡೆಯವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.
ಭಾರತ್ ಮಾತಾಕಿ ಜೈ
ನಿನ್ನಯ ಮಡಿಲಿನಲ್ಲಿ ನೆತ್ತರ ಮಡುವಿನಲ್ಲಿ ಮಲಗಿದ್ದಾಗಲೂಅರಿಗಳಾಡುವ ಪ್ರಶ್ನೆಗೆ ಗುಡುಗುಡುಗಿ ನೀಡುವ ಉತ್ತರವೊಂದೆ “ನಿನ್ನ ಕೀರ್ತಿಯು ಜಗದಿ ಮೆರೆಯಲಿ ಒಂದೇ ಆಸೆಯು ಮನದಲಿ ಎಂದೆ” ಭಾರತ್ಮಾತಾಕೀ_ಜೈ . . . .🇮🇳 Feb_14_2019 #Pulwama_Attack 🙁
Net – Work
Net – Work ಕಟ್ಟು ಪಾಡುಗಳ ನಡುವೆ ಬದುಕು ಕಟ್ಟುವ ಪಾಡು ಪೆಟ್ಟುಗಳ ನಡುವೆ ಪಟ್ಟು ಬಿಡದೆ ಕಟ್ಟುವ ಗೂಡು ದಿಟ್ಟವಾಗಿ ಅಟ್ಟದಿ ಕುಳಿತು ಮೌನದಿ ಹಾಡುವ ಹಾಡು #ಏನೇ_ಹೇಳಿ, ಒಟ್ಟು ಇಷ್ಟ ಕಷ್ಟ ನಷ್ಟಗಳ ನಡುವೆ ನಡೆಯುವುದು ಸಂತುಷ್ಟ ಜೀವನದ ಹೊಟ್ಟೆಪಾಡು . #Say_Whatever, Life Is a ” Net – Work ” . . . . 🕸️
ಸಮುದಾಯ ತಿಂಗಳ ಕಥಾ ಓದು
ಕೊರೋನಾ ಎಂಬ ವಿಚಿತ್ರ ಸಂಕಟದ ಸಂದರ್ಭದಲ್ಲಿ ಆಧುನಿಕ ರಂಗಭೂಮಿಯ ಹೊಸ ಸಾಧ್ಯತೆ ಮತ್ತು ದಾರಿಗಳನ್ನು ಕಂಡುಕೊಳ್ಳುತ್ತಿರುವಾಗ ಈ ಹಿನ್ನೆಲೆಯಲ್ಲಿ ನಮ್ಮದು ಈ ಪ್ರಯತ್ನ ಎನ್ನುತ್ತಾ ಆರಂಭಿಸಿದರು ಸಂಕಥನ ಎನ್ನುವ ರಂಗ ಓದನ್ನು ಮಂದಾರ ಕಲಾವಿದರು ಈ ಸಂಜೆ ಕುಂದಾಪುರ ಜೇಸಿ ಭವನದಲ್ಲಿ.ಪುಟ್ಟ, ಪುಟ್ಟ ಒಂದೈದು ಕತೆ-ಲೇಖನ-ಕವಿತೆಗಳ ಎಳೆಗಳನ್ನು ಬಿಡಿಬಿಡಿಯಾಗಿ ರೋಹಿತ್ ಬೈಕಾಡಿ ವಿನ್ಯಾಸಗೊಳಿಸಿದ್ದರು. ವಿಶಿಷ್ಟ ತೀರ್ಪು ಇದರಲ್ಲಿ ಬ್ರೆಡ್ ಮತ್ತು ಜಾಮ್ ಕದ್ದ ಕಾರಣಕ್ಕಾಗಿ ಹದಿನೈದರ ಹುಡುಗನೊಬ್ಬನನ್ನು ಕಟಕಟೆಯಲ್ಲಿ ಪ್ರಶ್ನಿಸಲಾಗುತ್ತದೆ. […]
ರೋಟರಿ ಕ್ಲಬ್ ಹಳೆಯ ಕಟ್ಟಡದ ಮಾಡುಕುಸಿತ
ಕುಂದಾಪುರ(ಫೆಬ್ರವರಿ 13) : ಕುಂದಾಪುರದ ಹೊಸ ಬಸ್ ಸ್ಟ್ಯಾಂಡ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿ ಇರುವ ರೋಟರಿ ಕ್ಲಬ್ನ ಹಳೆ ಕಟ್ಟಡದ ಮಾಡು ಶುಕ್ರವಾರ ಸಂಜೆ ದಿಢೀರ್ ಕುಸಿದಿದೆ. ಎರಡು ವರ್ಷಗಳ ಹಿಂದೆ ಈ ಕಟ್ಟಡದವನ್ನು ದುರಸ್ತಿಗೊಳಿಸಲಾಗಿತ್ತು. ಇದರ ಪಕ್ಕದಲ್ಲೆ ಇರುವ ಹೊಸ ಕಟ್ಟಡದಲ್ಲಿ ನರ್ಸರಿ ಶಾಲೆ, ಮಕ್ಕಳಿಗೆ ಚಿತ್ರಕಲೆ, ಸಂಗೀತ ತರಬೇತಿಗೆ ಅವಕಾಶ ಕಲ್ಪಿಸಲಾಗಿತ್ತು. ಅದೇ ದಿನ ಸಂಜೆ 06:30ಕ್ಕೆ ರೋಟರಿ ಕ್ಲಬ್ ನ ವಾರದ ಸಭೆ ನಡೆಯಬೇಕಿದ್ದು […]
ಜಾನಪದ ಭೂಷಣ ಪ್ರಶಸ್ತಿಗೆ ಗಣೇಶ್ ಗಂಗೊಳ್ಳಿ ಆಯ್ಕೆ
ಖ್ಯಾತ ಗಾಯಕ ,ಜಾನಪದ ಚಿಂತಕ ಹಾಗೂ ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾಗಿರುವ ಗಣೇಶ್ ಗಂಗೊಳ್ಳಿಯವರು ಜಾನಪದ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೌಂದರಾಯನ ವಾಲ್ಗ
ಹೌಂದರಾಯನ ವಾಲ್ಗ ಇದು ಕುಂದಾಪುರದ ಕರಾವಳಿ ಭಾಗದ ಜನಪದ ಸಂಸ್ಕೃತಿಯ ಒಂದು ಭಾಗವಾಗಿದ್ದು, ಇದನ್ನು ಜನರು ಧಾರ್ಮಿಕ ಹಿನ್ನೆಲೆಯಲ್ಲಿ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಪ್ರಶಂಸನೀಯ.
ಡಾ| ಬಿ. ಬಿ. ಹೆಗ್ಡೆ ಕಾಲೇಜು – ರಕ್ತದಾನ ಶಿಬಿರ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ , ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10 ರಂದು ರಕ್ತದಾನ ಶಿಬಿರ ಜರುಗಿತು.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ರಸ್ತೆ ಸುರಕ್ಷತಾ ಜಾಗೃತಿ
ಕುಂದಾಪುರ, (ಫೆಬ್ರವರಿ 12) : ರಸ್ತೆ ಅಪಘಾತದಲ್ಲಿ ಯುವಜನತೆಯೇ ಹೆಚ್ಚು ಸಾವಿಗೀಡಾಗುತ್ತಿರುವುದು ವಿಷಾದನೀಯ. ರಸ್ತೆಯ ಸಾಮಾನ್ಯ ನಿಯಮಗಳಾದ ಹೆಲೈಟ್, ಸೀಟ್ಬೆಲ್ಟ್ ಧರಿಸುವುದು,ವೇಗದ ಮಿತಿ ಕಡಿಮೆಗೊಳಿಸುವುದು ಇಂತಹ ಸರಳ ನಿಯಮಗಳ ಮೂಲಕ ಅಮೂಲ್ಯವಾದ ಜೀವನ ರಕ್ಷಣೆಯಾಗಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಯಾದ ಶ್ರೀ ಸುದರ್ಶನ್ ಡಿ.ಎನ್ ಹೇಳಿದರು.ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ” ಕಾರ್ಯಕ್ರಮದಲ್ಲಿ […]










