ಕುಂದಾಪುರದ ಡಾ|| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಅನುಬಂಧ – ಇದು ರಕ್ತದ ಸಂಬಂಧ ಎನ್ನುವ ಕಿರುಚಿತ್ರ ಇಂದು ಬಿಡುಗಡೆಗೊಂಡಿದೆ. ಒಮ್ಮೆ ಕಾಣುವ ತವಕದಲ್ಲಿದ್ದ ನಾನು ಹೊತ್ತು ಬಿಡುವು ಮಾಡಿ ನೋಡಿದೆ, ಮೊದಲರ್ಧ ಭಾಗ ನೋಡುತ್ತಿದ್ದಂತೆ ಕುತೂಹಲ ಹುಟ್ಟಿತ್ತು. ರಕ್ತದ ಅಗತ್ಯಕ್ಕೆ ಕರೆ ಬಂದ ಸಂಗತಿ ಕೇಳಿದ ಸ್ನೇಹಿತರು ನಿರ್ಲಕ್ಷಿಸಿ ಸಿನೆಮಾ ನೋಡಲು ಹೋದರೆ ಇಲ್ಲಿ ನಡೆದ ಘಟನೆಯೇ ಬೇರೆ. (ಪೂರ್ತಿ ಚಿತ್ರ ನೋಡಿದರೆ […]
Author: KundaVahini Editor
ಶಿವಪುರ ಡಾಕ್ಟ್ರ್
ಕನಸು ಹೊತ್ತು ಜನಸೇವೆಗೆ ಬರುವ, ಬಂದಿರುವ ಲಕ್ಷಾಂತರ ವೈದ್ಯರಿಗೆ ಡಾ| ಪಿ.ಎಸ್. ಆಚಾರ್ಯ ರು ಜೀವಂತ ಪ್ರೇರಣೆ, ಉದಾಹರಣೆ.
ಡಾ.ಬಿ.ಬಿ ಹೆಗ್ಡೆ ಕಾಲೇಜು : ಅನುಬಂಧ ಕಿರುಚಿತ್ರಕ್ಕೆ ಜಿಲ್ಲಾ ಪ್ರಶಸ್ತಿ
ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನದ ಮಹತ್ವದ ಕುರಿತು ರಚಿಸಿದ ಕಿರುಚಿತ್ರ ಅನುಬಂಧ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಅನುಬಂಧ – ಇದು ರಕ್ತದ ಸಂಬಂಧ
Anubanda – Idu Rakthada Sambanda a short movie from Dr. B B Hegde First Grade College Students.
ಗಣರಾಜ್ಯ ದಿನ -ಸ್ವಾವಲಂಬನೆಯ ದಿನ
ಜನವರಿ 26 – ಗಣರಾಜ್ಯೋತ್ಸವ ದಿನ. ದೇಶದ ಮೂಲಭೂತ ಶಾಸನವಾದ ಸಂವಿಧಾನ ಸೃಷ್ಟಿಯ ಸಂಭ್ರಮಾಚರಣೆಯ ದಿನ. ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯು ಜಾರಿಗೆ ಬಂದ ಸುದಿನ. ನಮ್ಮ ಭಾರತ ಸಂವಿಧಾನವು 26 ಜನವರಿ 1950 ರಂದು ಜಾರಿಗೆ ಬಂದಿದೆ. ಹಾಗಾಗಿ ಪ್ರತೀ ವರ್ಷ ಜನವರಿ 26ನ್ನು ಗಣರಾಜ್ಯೋತ್ಸವ ದಿನ ವನ್ನಾಗಿ ಆಚರಿಸಲಾಗುತ್ತದೆ. ನಮ್ಮ ಸಂವಿಧಾನವು ನವೆಂಬರ್ 26, 1949 ರಂದು ಸಂವಿಧಾನ ರಚನಾ ಸಮಿತಿಯಿಂದ ಅಂಗೀಕಾರವಾಯಿತು. ಆದರೆ ಅದು ಜಾರಿಗೆ […]
ಮುಳ್ಳಿಕಟ್ಟೆ ಗೇರು ಅಭಿವೃದ್ಧಿ ನಿಗಮ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ
ಮುಳ್ಳಿಕಟ್ಟೆ – ಗಂಗೊಳ್ಳಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಪ್ರದೇಶಕ್ಕೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿದ್ದು, ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ರಾಷ್ಟ್ರೀಯ ಮತದಾರರ ದಿನ – ಮತದಾನ ಮಹತ್ವ
ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಅದರಲ್ಲೂ ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ರಾಷ್ಟ್ರ ಭಾರತ. ಇಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ತರವಾಗಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕುಂದಾಪುರ ತಾಲ್ಲೂಕು ಮಡಿವಾಳರ ಸಂಘದ ವತಿಯಿಂದ 2019 -20 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳಿಸಿದ ಕುಂದಾಪುರ ತಾಲೂಕು ಮಡಿವಾಳ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.
ಪೊಲೀಸ್ ಸಬ್ – ಇನ್ಸ್ ಪೆಕ್ಟರ್ ( ಸಿವಿಲ್ ) ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ -ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿ.
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ( ಸ್ಪೇಸ್ ) ಇದರ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.










