ಗೋಪಾಡಿ(ಜ.11): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ(ಹೆಣ್ಣು ದೈವದ ಮನೆ ) ಹಾಗೂ ಪರಿವಾರ ದೈವಸ್ಥಾನದ 12ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಆದಿತ್ಯವಾರ ಹಾಗೂ 26 ರ ಸೋಮವಾರದಂದು ನಡೆಯಲಿದೆ. ತಾ. 25-01-2026ನೇ ಆದಿತ್ಯವಾರ ಸಂಜೆ ಗಂಟೆ 4.00ಕ್ಕೆ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಗೋಪಾಡಿ (ಪಡು) ಇವರಿಂದ ಶ್ರೀ ಮಲಸಾವರಿ ಅಮ್ಮನವರಿಗೆ ಬೆಳ್ಳಿ ಮುಖವಾಡವನ್ನು ಶ್ರೀ ಚಿಕ್ಕು ಅಮ್ಮ ದೈವಸ್ಥಾನದಿಂದ ಪುರಮೆರವಣಿಗೆಯಲ್ಲಿ ಸಾಗಿ ಸಮರ್ಪಿಸಲಾಗುತ್ತದೆ. […]
Author: KundaVahini Editor
ಬೆಂಗಳೂರು: ಕ್ಯಾಟರಿಂಗ್, ಹೋಟೆಲ್ ಹಾಗೂ ಬೇಕರಿ ಕಾರ್ಮಿಕರಿಗೆ ಕ್ರಿಕೆಟ್ ಪಂದ್ಯಾಟ
ಬೆಂಗಳೂರು (ಜ. 07): ಇಲ್ಲಿನ ಬಸವೇಶ್ವರ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಂದೀಪ್ ನಾಯರಿ ನೇತೃತ್ವದಲ್ಲಿ ಕ್ಯಾಟರಿಂಗ್, ಹೋಟೆಲ್, ಬೇಕರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಮ್ಮಿಲನ ಟ್ರೋಫಿ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾಟ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಪಂದ್ಯಟದವನ್ನು ತುರುವೆಕೆರೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ಶ್ರೀ ಎಂ.ಡಿ.ಲಕ್ಷ್ಮೀನಾರಾಯಣ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಯಕರ್ನಾಟಕ ಮುಖಂಡರಾದ ಪ್ರವೀಣ್ ಶೆಟ್ಟಿ […]
ಕನ್ನಡ ಭಾಷಣ ಸ್ಪರ್ಧೆ : ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ( ಜ ,05): ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿತು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ […]
ಕೊಂಕಣಿ ಕಂಠಪಾಠ ಸ್ಪರ್ಧೆ : ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ
ಉಡುಪಿ ( ಜ ,03): ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಯ ಪುತ್ರಿ.
ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ ಶಿಪ್ : ಕುಂದಾಪುರ ಟ್ರ್ಯಾಕ್ & ಫೀಲ್ಡ್ ಸಂಸ್ಥೆಯ ಕ್ರೀಡಾ ಪಟುಗಳಿಂದ ಉತ್ತಮ ಸಾಧನೆ
ಉಡುಪಿ(ಡಿ.29): ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ಶಿಪ್ ನ 14 ವಯೋಮಿತಿಯ ಹುಡುಗರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾ ಪಟು ಹಾಗೂಓಕ್ ವುಡ್ ಇಂಡಿಯನ್ ಸ್ಕೂಲ್ ಕುಂದಾಪುರ ಇಲ್ಲಿನ ವಿದ್ಯಾರ್ಥಿ ಧನ್ವಿನ್ ಆರ್ ಪೂಜಾರಿ ಬೆಳ್ಳಿ ಪದಕ ಹಾಗೂ ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನ ಸಿದ್ಧಾರ್ಥ್ ಬಿ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು 2026 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ ಸಮಯ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ, 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಡಾ.ಬಿ. ಬಿ ಹೆಗ್ಡೆ ಕಾಲೇಜು : ಯುವ ರೆಡ್ ಕ್ರಾಸ್ ಘಟಕದಿಂದ ರಕ್ತ ನಿಧಿ ಗೆ ಶೈಕ್ಷಣಿಕ ಭೇಟಿ
ಕುಂದಾಪುರ( ಡಿ.12): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು […]
ದೇವಾಡಿಗ ನವೋದಯದ ಸಂಘ (ರಿ) : ದಿನದರ್ಶಿಕೆ ಬಿಡುಗಡೆ
ಬೆಂಗಳೂರು(ಡಿ. 26): ದೇವಾಡಿಗ ನವೋದಯದ ಸಂಘ (ರಿ) ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಕನಕಪುರ ರಸ್ತೆಯ ಹೋಟೆಲ್ ಸಿಂದೂರ ಗಾರ್ಡೆನಿಯ ಸಭಾಭವನದಲ್ಲಿ ಇತ್ತೀಚೆಗೆ ನಡೆಯುತು. ಗೌರವ ಅಧ್ಯಕ್ಷರಾದ ,ಬಿ ಆರ್.ದೇವಾಡಿಗ ಅದ್ಯಕ್ಷರಾದ ಟಿ,ಎಮ್ ಹರಿ ದೇವಾಡಿಗ,ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ,ಖಜಾಂಚಿ ಗೋಪಾಲ ಸೇರಿಗಾರ,ಸದಸ್ಯರಾದ ಅಶೋಕ ದೇವಾಡಿಗ,ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ,ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ,ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ,ಶ್ರೀನಿವಾಸ ದೇವಾಡಿಗ, ಸೇರಿದಂತೆ ದೇವಾಡಿಗ ನವೋದಯ ಸಂಘ(ರಿ) […]
ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025:ಸಂಚಿತ್ ಖಾರ್ವಿ ಕಂಚಿನ ಪದಕ
ಮಂಗಳೂರು( ಡಿ ,26) : ಇಲ್ಲಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025 ಇದರ ಬಾಲಕರ ವೈಟ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಈಜುಪಟು ನಾಗರಾಜ ಖಾರ್ವಿ ಮತ್ತು ಕೃಪಾ ಖಾರ್ವಿಯವರ ಪುತ್ರ, ಕುಂಟಿಕಾನ ಸೈಂಟ್ ಆ್ಯನ್ಸ್ ಪ್ರೌಢಶಾಲೆಯ 4ನೆಯ ತರಗತಿ ವಿದ್ಯಾರ್ಥಿ ಸಂಚಿತ್ ಖಾರ್ವಿ ಕಂಚಿನ ಪದಕ ಪಡೆದುಕೊಂಡಿದ್ದಾನರೆ. ಇವರು ಮುಲ್ಲಕಾಡು ಶಾಲೆಯ ಶಿಕ್ಷಕ ದಂಪತಿ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು ಕೊಲ್ಲೂರು: ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾಟಕೆ ಆಯ್ಕೆ
ಕೊಲ್ಲೂರು( ಡಿ.12): ಇತ್ತೀಚಿಗೆ ಸುಬ್ರಹ್ಮಣ್ಯ ನೆಡೆದ ಪದವಿಪೂರ್ವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವು ಪ್ರಥಮ ಸ್ಥಾನ ಪಡೆಯಿತು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ಗಣೇಶ ಕೆ. ಆರ್.ದ್ವಿತೀಯ ಕಲಾ ವಿಭಾಗ, ನಿರೂಪ ಪಿ.ದ್ವಿತೀಯ ವಾಣಿಜ್ಯ ವಿಭಾಗ, ದಿಗಂತ ಎಂ.ಡಿ,ದ್ವಿತೀಯ ವಾಣಿಜ್ಯ ವಿಭಾಗಯಶಸ್ ಎಂ. ಕೆ, ದ್ವಿತೀಯ ಕಲಾ ವಿಭಾಗ, ರೋಹಿತ್ ಸಿ.ಕೆ,ದ್ವಿತೀಯ ಕಲಾ […]










