ಕೋಡಿ,(ಸೆ, 21): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ IQACನ ಆಶ್ರಯದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರ ಬೀಹೈವ್ ಕನ್ವೆನ್ಷನ್ ಹಾಲ್ನಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬ್ಯಾರಿಸ್ ಗ್ರೂಪ್ ನ ಡಿಜಿಟಲ್ ಮೀಡಿಯಾ ಎಕ್ಸಲೆನ್ಸ್ ಮ್ಯಾನೇಜರ್ ಸಾನಿಯಾ ಅನ್ವರ್ ಆಗಮಿಸಿದ್ದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯರಾದ ಡಾ. ಆಸಿಫ್ ಬ್ಯಾರಿಯವರು “ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ನ ಪ್ರಾಮುಖ್ಯತೆಯನ್ನು ವಿವರಿಸಿದರು. ವಿವಿಧ ಕಾರ್ಯಕ್ರಮಗಳು ನಡೆಸಲ್ಪಡುತ್ತವೆ ಆದರೆ […]
Author: KundaVahini Editor
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜಲಜಾಗ್ರತಿ ಕಾರ್ಯಕ್ರಮ
ಹೆಮ್ಮಾಡಿ(ಸೆ.21): ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜಲಜಾಗ್ರತಿ ಕಾರ್ಯಕ್ರಮ ರೋಟರಿ ಕ್ಲಬ್ ಗಂಗೊಳ್ಳಿ ಆಯೋಜನೆಯಲ್ಲಿ ಹಮ್ಮಿಕೊಳ್ಳಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ್ ವಹಿಸಿದ್ದರು.ರೋಟರಿ ಜಿಲ್ಲಾ ಗವರ್ನರ್ ಶ್ರೀ ಸಿ.ಎ.ದೇವಾನಂದ್ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ನೆಲ-ಜಲ-ಪರಿಸರ ಜಿಲ್ಲಾ ಸಂಯೋಜಕರಾದ ಶಿವಾನಂದರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಸಂಪನ್ಮೂಲ ವ್ಯಕ್ತಿ ಶ್ರೀ ರತ್ನ ಶ್ರೀ […]
ಕರಾಟೆ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ (ಸೆ,21): ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ವಿಭಾಗ )ಹಾಗೂ ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ ಸಾಯಿ ವಿಘ್ನೇಶ್(82+kg) […]
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.21): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ಶಿಕಯ ಉಲಾಖೆ ಉಡುಪಿ)ಹಾಗೂ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಸೂರಜ್ ಪೂಜಾರಿ,ಅಕ್ರಮ್ ,ಯತೀಶ್,ರೋನಿತ್ ಪೂಜಾರಿ ,ನವನೀತ್, ಆಕಾಶ್,ಸುಮೀತ್.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಬಿ.ಬಿ. ಹೆಗ್ಡೆ ಕಾಲೇಜು : ಯುವ ರೆಡ್ಕ್ರಾಸ್ ಘಟಕ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟಿçÃಯ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು […]
ಕರಾಟೆಯಲ್ಲಿ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಸೆ.20) : ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 15ನೇ ರಾಜ್ಯಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ ಶಿಪ್ 2024ರ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಅರ್ನೋನ್ ಡಿ ಅಲ್ಮೆಡಾ ಕಟಾ – ಕುಮಿಟೆ ಯಲ್ಲಿ ಬೆಳ್ಳಿಯ ಪದಕಗಳನ್ನು, ಅಥರ್ವ ಖಾರ್ವಿ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು […]
ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ
ಕಾರ್ಕಳ(ಸೆ,20): ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪ.ಪೂ.ಕಾಲೇಜಿನ ಪ್ರಾಂಶುಪಾಲ ಶ್ರೀ ರಾಮಚಂದ್ರ ನೆಲ್ಲಿಕಾರು ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಪಠ್ಯೇತರ ಚಟುವಟಿಕೆಯು ವಿದ್ಯಾರ್ಥಿಯ ಜೀವನಕ್ಕೆ ರಹದಾರಿ. ಶಿಕ್ಷಣವೆಂದರೆ ಬರಿಯ ಓದಲ್ಲ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ
ಹೆಮ್ಮಾಡಿ(ಸೆ.20): ಇಲ್ಲಿನ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರೇಬಿಸ್ ದಿನಾಚರಣೆಯ ಅಂಗವಾಗಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿಯವರುರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : “ಸ್ಕಿಲ್ ಡೆವಲಪ್ಮೆಂಟ್ ಟ್ರೈನಿಂಗ್” ಕಾರ್ಯಕ್ರಮ
ಕುಂದಾಪುರ (ಜೂನ್ 8) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಆಡಳಿತ ಸಿಬ್ಬಂದಿಗಳಿಗೆ “ಸ್ಕಿಲ್ ಡೆವಲಪ್ಮೆಂಟ್ ಟ್ರೈನಿಂಗ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರು ಮಾತನಾಡಿ,ಬದಲಾದ ಕಾಲಮಾನಕ್ಕೆ ನಮ್ಮ ವೃತ್ತಿ ಬದುಕಿನಲ್ಲಿಯೂ ಹೊಸ ಬದಲಾವಣೆಗಳನ್ನು ಮಾಡಿಕೊಂಡಾಗ ಮಾತ್ರ ನಾವು ಇನ್ನಷ್ಟುಬೆಳೆದು ಸುಲಭವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ […]
ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸಾಲಿಗ್ರಾಮ ( ಸೆ.19): ರಾ ಫಿಟ್ನೆಸ್ ಸಂಸ್ಥೆ ಸಾಲಿಗ್ರಾಮ ಇವರು ಸೆಪ್ಟೆಂಬರ್ 14 ರಂದು ನೆಡೆಸಿದ ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ( ಪವರ್ ಲಿಫ್ಟಿಂಗ್ )ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ ಶ್ರೀ ಹರ್ಷ ಹೆಗ್ಡೆ ಯವರು ಸಬ್ ಜೂನಿಯರ್ 74 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಯ್ಕೆ ಆಗಿದ್ದಾರೆ. ಇವರು ಅಕ್ಟೋಬರ್ […]










