ಕುಂದಾಪುರ( ಸೆ,15): ಇಲ್ಲಿನ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್ ನ್ನು ಸನ್ಮಾನಿಸುವ ಮೂಲಕ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು. ಇಂಜಿನಿಯರ್ ಪ್ರವೀಣ್ ಕುಮಾರ್ ಶೆಟ್ಟಿ ನಿರಕೋಡ್ಲು ಅವರನ್ನು ಕೋಟೇಶ್ವರದ ಅವರ ಸ್ವಗ್ರಹದಲ್ಲಿ ತಾಲೂಕು ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಜೆ.ಪಿ ಪ್ಯಾಶನ್ ರತ್ನಾಕರ್ ಶೆಟ್ಟಿ ,ಗುತ್ತಿಗೆದಾರರಾದ ಪ್ರಭಾಕರ್ ಶೆಟ್ಟಿ ಸನ್ಮಾನಿಸಿದರು.ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ […]
Author: KundaVahini Editor
ಕೋಡಿ ಬ್ಯಾರೀಸ್ ನಲ್ಲಿ ಹಸಿರು ಕಟ್ಟಡಗಳ ಸಪ್ತಾಹ
ಕೋಡಿ( ಸೆ.16): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಹಾಗೂ ಭಾರತೀಯ ಹಸಿರು ಕಟ್ಟಡಗಳ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಸಿರು ಕಟ್ಟಡಗಳ ಸಪ್ತಾಹ 2024 ಪ್ರಯುಕ್ತ ವಿಶೇಷ ಕಾರ್ಯಾಗಾರ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ. ರಾಜೇಶ್ ಮೋಹನ್ ದಾಸ್ ನಿಪುಣ ಜೇನು ಸಾಕಣೆದಾರರು ಮತ್ತು ಸಾವಯುವ ಕೃಷಿಕರು ತಪೋವನ ಫಾರ್ಮ್ಸ್ ಮೂಲ್ಕಿ ಇವರು ” ಮಾನವನ ಅತಿಯಾದ ಸಂಪನ್ಮೂಲಗಳ ಬಳಕೆಯಿಂದ ಯುವ ಪೀಳಿಗೆಯವರಿಗೆ ಚಿತ್ರಪಟಗಳಲ್ಲಿ […]
ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ : ಜ್ಞಾನಸುಧಾದ ಪ್ರೀತಮ್. ಪಿ. ಎಂ. ರಾಜ್ಯಮಟ್ಟಕ್ಕೆ
ಉಡುಪಿ(ಸೆ,14): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರೀತಮ್. ಟಿ. ಮನೆಕೋಟೆ ಇವರು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದರು. ಇವರು ಬಿ.ತಿಪ್ಪೆಸ್ವಾಮಿ ಮತ್ತು ವಿಜಯಲಕ್ಷ್ಮೀ ಟಿ. ದಂಪತಿಗಳ ಸುಪತ್ರರಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ […]
ರೋಟರಿ ಕ್ಲಬ್ ಕೋಟೇಶ್ವರ ವತಿಯಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ
ಕೋಟೇಶ್ವರ( ಸೆ.13): ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರವಡಿ ಇಲ್ಲಿನ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕೋಟೇಶ್ವರ ಇದರ ನೇತ್ರತ್ವದಲ್ಲಿ “ದೀಆರ್ವಿ” ಚಿಟ್ಸ್ ಪ್ರೈ, ಲಿ. ಮಂಗಳೂರು ಇವರ ಸಹಕಾರದಿಂದ ಉಚಿತ ಕ್ರೀಡಾ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್,12 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ಇಲ್ಲಿ ನೆರವೇರಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೀಪಿಕಾ ಆರ್ ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ […]
ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಕಿರಿಮಂಜೇಶ್ವರ (ಸೆ.13): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು, ಸಮೂಹ ಸಂಪನ್ಮೂಲ ಕೇಂದ್ರ ಕಿರಿಮಂಜೇಶ್ವರ ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸೆಪ್ಟೆಂಬರ್,12 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ್ ನಾಯ್ಕರವರು ಮಾತನಾಡಿ ‘ಪ್ರತಿಭೆಗಳು ಅರಳಲು ಸೂಕ್ತ ವೇದಿಕೆ ಕಲ್ಪಿಸಿ ಕೊಡುವ […]
ಬಿ. ಬಿ. ಹೆಗ್ಡೆ ಕಾಲೇಜು : ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಪನ್ಯಾಸ
ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ 1 & 2ರ ಆಶ್ರಯದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳು ಎಂಬ ವಿಷಯದ ಕುರಿತ ಅರಿವು ಮೂಡಿಸುವ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಾದಕ ಸೇವನೆಯ ವಿವಿಧ ಮಜಲುಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಲಹೆಗಾರರಾದ ಮಂಜುಳಾ ಶೆಟ್ಟಿ ಉಪನ್ಯಾಸ […]
ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪಿಜಿಸಿಇಟಿ ಕುರಿತು ಮಾಹಿತಿ ಕಾರ್ಯಾಗಾರ
ಕುಂದಾಪುರ (ಸೆ.10): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೆಪ್ಟೆಂಬರ್ 10ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವಿಸ್ಡಮ್ ಇನ್ಸ್ಟಿಟ್ಯೂಷನ್ಸ್ ನೆಟ್ವರ್ಕ್ ಸಂಸ್ಥೆಯ ಸಿ.ಇ.ಓ. ಶ್ರೀ ಅಭಿಲಾಷ್ ಕ್ಷತ್ರಿಯ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪತಿ
ಕುಂದಾಪುರ (ಸೆ,06): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 06ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜು : ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಹದಿನಾರು ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಸೆಪ್ಟೆಂಬರ್ 11ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ತ್ರಾಸಿ ಶ್ರೀ ದುರ್ಗಾ ಕ್ಲಿನಿಕ್ನ ಡಾ| ಆತ್ರಾಡಿ ಹರಿಪ್ರಸಾದ್ ಶೆಟ್ಟಿಯವರು ಉದ್ಘಾಟಿಸಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು […]
ಅಮೃತ ಭಾರತಿ ಕನ್ನಡಭಾಷಾ ಶಿಕ್ಷಕ ಮಹೇಶ ಹೈಕಾಡಿ ಇವರಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ
ಕುಂದಾಪುರ( ಸೆ.11): ಕಾರ್ಕಳ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕಾರ , ಸಂಸ್ಕೃತಿಯ ತಳಹದಿಯ ಮೇಲೆ ಭಾರತೀಯ ಚಿಂತನೆವುಳ್ಳ ಶಿಕ್ಷಣವನ್ನು ನೀಡುತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತ ಹೆಸರುವಾಸಿಯಾಗಿರುವ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಭಾಗದ ಕನ್ನಡ ಭಾಷಾ ಶಿಕ್ಷಕ ಮಹೇಶ್ ಹೈಕಾಡಿ ಯವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ . 2012 ರಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತ ಶಾಲೆಯ […]










