ಹೆಮ್ಮಾಡಿ (ಸ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ,ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ. ಲಯನ್ಸ್ ಕ್ಲಬ್ ನಾವುಂದ ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ ಯುವತಿ […]
Author: KundaVahini Editor
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ:ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಮೂಡ್ಲಕಟ್ಟೆ (ಆ.29) : ಇಲ್ಲಿನ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕುಂದಾಪುರದ ಪ್ರಸಿದ್ಧ ಏರೋಬಿಕ್ಸ್ ಟ್ರೈನರ್ ಶ್ರೀಮತಿ ರೇವತಿ ಡಿ. ಯವರು ವಿದ್ಯಾರ್ಥಿಗಳಿಗೆ ಏರೋಬಿಕ್ಸ್ ನ್ನು ಪ್ರಾಯೋಗಿಕವಾಗಿ ಮಾಡಿಸುವುದರ ಜೊತೆಗೆ ಅದರ ಪ್ರಯೋಜನವನ್ನು ಮತ್ತು ಸರಿಯಾಗಿ ಮಾಡುವ ಕ್ರಮಗಳನ್ನು ತಿಳಿಸಿಕೊಟ್ಟರು. ಇದೆ ಸಂದರ್ಭದಲ್ಲಿ ಕಾರ್ಯಕ್ರಮದ ಇನ್ನೊಂದು ಭಾಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಏಳನೇ ದಿನದ ದೀಕ್ಷಾರಂಭ
ಕುಂದಾಪುರ (ಆ, 20): ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಏಳನೇ ದಿನದ ದೀಕ್ಷಾರಂಭ ಕಾರ್ಯಕ್ರಮದಲ್ಲಿ ಕಾಲೇಜಿನ ಸ್ಪೋರ್ಟ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ “ಕರಾಟೆಯ ಮೂಲಕ ಸ್ವಯಂ ರಕ್ಷಣೆ “ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಪ್ರಸಿದ್ಧ ಕರಾಟೆ ತರಬೇತಿ ಸಂಸ್ಥೆಯಾದ ‘ಡ್ರ್ಯಾಗನ್ ಫಿಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾದ’ ಸಂಸ್ತಾಪಕರಾದ ಶ್ರೀ ಕಿರಣ್ ಮತ್ತು ತಂಡದ ಸದಸ್ಯರು ಕರಾಟೆ ಮತ್ತು ಸ್ವಯಂ ರಕ್ಷಣೆಯ ವಿದಾನವನ್ನು […]
ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ
ಕಾರ್ಕಳ(ಸೆ.01): ಕಾರ್ಕಳದ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಸಪ್ಟೆಂಬರ್ 1, 2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀ […]
ಕೋಡಿ ಬ್ಯಾರಿಸ್ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ
ಕುಂದಾಪುರ( ಆ,31): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ ಆಶ್ರಯದಲ್ಲಿ ಆಗಸ್ಟ್ ,29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಆಗಮಿಸಿದ ಕುಂದಾಪುರದ ಯುವ ಸಬಲೀಕರಣ ಕ್ರೀಡಾ ಇಲಾಖೆ ಅಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಗಿಡಕ್ಕೆ ನೀರು ಹಾಕಿ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಶಿಕ್ಷಣವೇ ಜೀವನ; ಜೀವನವೇ ಶಿಕ್ಷಣ” ಕಲಿಯುವ ಮನ ಹಾಗೂ ಛಲವಿದ್ದರೆ ಶಿಕ್ಷಣವೆಂಬುದು ಎಲ್ಲೆಲ್ಲೂ ಸಿಗುತ್ತದೆ. ಆದರೆ ಆರೋಗ್ಯ ಹಾಗಲ್ಲ […]
ಟೇಬಲ್ ಟೆನ್ನಿಸ್ : ಎಚ್. ಎಮ್. ಎಮ್. & ವಿ. ಕೆ. ಆರ್. ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ 20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 6ನೇ ತರಗತಿಯ ವೇದಿಕಾ, ವಿ. […]
ಬಿ. ಬಿ. ಹೆಗ್ಡೆ ಕಾಲೇಜು: ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕುಂದಾಪುರ (ಆ, 29): ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ದಿನಕ್ಕೆ ಒಂದು ಗಂಟೆಯಾದರೂ ಆಟದಲ್ಲಿ ತೊಡಗಿಕೊಂಡರೆ ಪಾಠವನ್ನು ಅರ್ಥೈಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಿತವಾದ ಆಹಾರ ಪದ್ಧತಿಯೂ ಇದರಿಂದ ರೂಢಿಯಾಗುತ್ತದೆ. ಇವೆಲ್ಲವೂ ಕ್ರೀಡೆಯಿಂದ ಸಾಧ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕುಮಾರ್ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ […]
ಸೆಪ್ಟೆಂಬರ್, 01 ರಂದು ಹೆಮ್ಮಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ. 30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ,ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ, ಲಯನ್ಸ್ ಕ್ಲಬ್ ನಾವುಂದ, ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ […]
ಬಿ. ಬಿ. ಹೆಗ್ಡೆ ಕಾಲೇಜು:“ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ” – ವಿಶೇಷ ಕಾರ್ಯಾಗಾರ
ಕುಂದಾಪುರ (ಆ, 28): ಜಾಗತೀಕರಣದ ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಭಾಷೆಯಾಗಿ ಮನ್ನಣೆ ಪಡೆದ ಇಂಗ್ಲೀಷ್ ಭಾಷೆಯ ಹಿಡಿತ ಅನಿವಾರ್ಯ. ಅದರಲ್ಲಿಯೂ ಪದವಿ ಶಿಕ್ಷಣದ ಸಂದರ್ಭದಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಸರ್ವತೋಮುಖ ಯಶಸ್ಸು ಸಾಧ್ಯ ಎಂದು ಉಡುಪಿಯ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಯಾಸಿನ್ ಮನ್ನಾ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ […]
ಬ್ಯಾರೀಸ್ ಕಾಲೇಜು ಕೋಡಿ: CA ಫೌಂಡೇಶನ್ ಕೋರ್ಸ್ ಉದ್ಘಾಟನೆ
ಕುಂದಾಪುರ (ಆ, 30): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ಯಾರೀಸ್ ಪಿ. ಯು ಕಾಲೇಜು ಕೋಡಿ ಇದರ ಜಂಟಿ ಆಶ್ರಯದಲ್ಲಿ CA ಫೌಂಡೇಶನ್ ಕೋರ್ಸ್ ಉದ್ಘಾಟನೆಯನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಐ.ಸಿ.ಎ.ಐ ಉಡುಪಿ ಶಾಖೆಯ ಲೆಕ್ಕಪರಿಶೋಧಕ ಹಾಗೂ ವ್ಯತ್ತಿಸಲಹೆಗಾರರಾದ CA ವಸಂತ್ ಶಾನುಭೋಗ್ ಕುಂದಾಪುರ ಇವರು CA ಫೌಂಡೇಶನ್ ಕೋರ್ಸ್ ಉದ್ಘಾಟಿಸಿ ವ್ಯಕ್ತಿ ಸ್ವಾರ್ಥಿಯಾಗದೇ ಸಮಾಜಕ್ಕೆ ಸಹಾಯ ಹಸ್ತವಾಗಿರಬೇಕು. ಆತ ತನಗಾಗಿ ಅಲ್ಪವಾದರೂ ತನ್ನ ಕುಟುಂಬಕ್ಕಾಗಿ ಬಹುದೊಡ್ಡ ಗುರಿಯೊಂದನ್ನು ಮುಂದಿರಿಸಿಕೊಂಡು […]










