ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕ ದಂಪತಿಗಳಾದ ಪಡುಕೋಣೆ ಶ್ರೀ ಪಿ.ನರಸಿಂಹಮೂರ್ತಿ ಹಾಗೂ ಶ್ರೀಮತಿ ಜಯಂತಿ ಇವರನ್ನು ಘಟಕದ ವತಿಯಿಂದ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಸಾಹಿತಿ,ನಾಟಕಕಾರ, ಸಮಾಜ ಸೇವಕ ಪ್ರಗತಿಪರ ಕೃಷಿಕ ,ನಿವೃತ್ತ ಶಿಕ್ಷಕ ಶ್ರೀ ಪಿ ನರಸಿಂಹಮೂರ್ತಿ ಮಾತನಾಡಿ […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ (ಸೆ.03): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಮಾತನಾಡಿ ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ, ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವAತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ […]
ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ ( ಆ,05): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ನೋಡಲ್ ಆಫೀಸರ್ ಡಾ. ಜಯಶಂಕರ ಕಂಗನಾರು ಮಾತನಾಡಿ ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಕಳೆದ […]
ಕುಂದಾಪುರ ತಾಲೂಕು ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ
ಕೋಡಿ, (ಆ ,04): ಹಾಜಿ. ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆ ಕೋಡಿ ಇಲ್ಲಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಹಾಜಿ. ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆ ಕೋಡಿ ಆಶ್ರಯದ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನೆರವೇರಿತು. ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಶ್ರೀ.ಜೀವನ್ ಕುಮಾರ್ ಶೆಟ್ಟಿ ಗೌರವಾಧ್ಯಕ್ಷರು ದೈಹಿಕ […]
ಟೇಬಲ್ ಟೆನಿಸ್: ಕುಂದಾಪುರದ ಆರ್.ಎನ್ ಶೆಟ್ಟಿ ಸಂಯಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಸೆ.05): ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಟೇಬಲ್ ಟೆನಿಸ್ ತಂಡದ ವಿದ್ಯಾರ್ಥಿನಿಯರಾದ ವಿಜ್ಞಾನ ವಿಭಾಗದ ಕ್ಷಮಾ ಗೌತಮ್, ಅಂಕಿತಾ ಹಾಗೂ ವಾಣಿಜ್ಯ ವಿಭಾಗದ ದೀಪ್ತಿಯವರಿಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ […]
‘ಸಂವಿಧಾನಾತ್ಮಕ ಮೌಲ್ಯಗಳು’: ರಾಜ್ಯ ಪಠ್ಯಕ್ರಮದ ಕಾರ್ಯಾಗಾರ
ಮೂಡುಬಿದಿರೆ(ಸೆ04): ‘ಸಂವಿಧಾನಾತ್ಮಕ ಮೌಲ್ಯಗಳು’ ರಾಜ್ಯ ಪಠ್ಯಕ್ರಮದ ಕಾರ್ಯಾಗಾರವು ಇಲ್ಲಿನ ಶ್ರೀ ದವಳ ಕಾಲೇಜಿನಲ್ಲಿ ಸೆ. 2ರಂದು ನಡೆಯಿತು. ಶ್ರೀ ಧವಳ ಕಾಲೇಜು ಮತ್ತು ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಶ್ರೀ ದವಳ ಕಾಲೇಜಿನ ಕಾನ್ಫರೆನ್ಸ್ ಹಾಲಿನಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿದ ಡಿ ಜೆ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ. ಅವರು ಮಾತನಾಡಿ ಸಂವಿಧಾನಾತ್ಮಕ ಮೌಲ್ಯಗಳು ಪ್ರತಿಯೊಬ್ಬನಿಗೆ ಕೂಡ ಬಹಳ ಅಗತ್ಯವಾದ ವಿಚಾರವಾಗಿದ್ದು ಸಾಮಾಜಿಕವಾಗಿ ಅದು […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗೆ ಖ್ಯಾತ ವಕೀಲೆ ಅಂಜಲಿ ರಾಮಣ್ಣ ಭೇಟಿ
ಕುಂದಾಪುರ (ಸೆ.2) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ” ಮಕ್ಕಳು ಮತ್ತು ಕಾನೂನಿನ ಅರಿವು “ ಎಂಬ ವಿಷಯದ ಆಧಾರದ ಮೇಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಕೀಲೆ, ಲೇಖಕಿ, ಅಂಕಣಗಾರ್ತಿ, ಜೀವನ ಕೌಶಲ್ಯ ತರಬೇತುದಾರೆ ಹಾಗೂ […]
ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಸುಜಯ್ ಶೆಟ್ಟಿಗೆ ಪ್ರಶಸ್ತಿ
ಕುಂದಾಪುರ (ಆ, 31): ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಗಸ್ಟ್ 27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಸುಜಯ್ ಶೆಟ್ಟಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ಸ್ಪರ್ಧೆಯಲ್ಲಿ ಪ್ರಹಸನ ಮತ್ತು ಸಮೂಹಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 21 ವಿಶ್ವವಿದ್ಯಾನಿಲಯಗಳು […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಸೆ ,04): ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮಂಗಳೂರು, ಇವರು ಆಗಸ್ಟ್ ,31 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಐಟಿ ಮತ್ತು ಕಲ್ಚರಲ್ ಫೆಸ್ಟ್ ‘ಟೆಕ್ನೋ ಕಾರ್ಟ್ಸ್ ಜೋಶಿಯಾನ 13.0’ ಕಾರ್ಯಕ್ರಮದಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ, ಐಟಿ ವೆಬ್ ಡಿಸೈನ್ ಸ್ಪರ್ಧೆಯಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿಗಳಾದ ರೋಹನ್ ಮತ್ತು ನಿತಿನ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಅಂತಿಮ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ : ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ( ಸೆ: 3): ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನೆರವೇರಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಅಧ್ಯಕ್ಷರಾದ ಶ್ರೀಯುತ ಜಯಕರ್ ಶೆಟ್ಟಿಯವರು ಉದ್ಘಾಟಿಸಿ, ‘ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು. ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು […]










