ಕುಂದಾಪುರ (ನ,1೦): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್, ಇಂಟರಮೀಡಿಯಟ್ ಗ್ರೂಪ್ -I ಮತ್ತು ಗ್ರೂಪ್ II ಹಾಗೂ ಫೈನಲ್ ಗ್ರೂಪ್ I, ಗ್ರೂಪ್ II ರ ಸೆಪ್ಟೆಂಬರ್ 2025 ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ರಕ್ಷಾ ಎಸ್. ನಾಯಕ್ ಸಿಎ ಫೌಂಡೇಶನ್ ನಲ್ಲಿ, ವಿಶ್ಮಿತಾ ಆಚಾರಿ ಸಿಎ ಇಂಟರ್ಮೀಡಿಯಟ್ […]
Author: KundaVahini Editor
ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ : ಚೆಸ್ ನಲ್ಲಿ ಸಾಧನೆ
ಕುಂದಾಪುರ ( ನ ,10): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿಯ ಅದ್ಯಾನ್ ಜಾವೆದ್ ಸಾಗರದ ಕಿಂಗ್ಸ್ ಮೇಜ್ ಅಕಾಡೆಮಿ ಇವರು ಆಯೋಜಿಸಿದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 12 ಕೆಟಗರಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ […]
ನವೆಂಬರ್ 15 ರಂದು ಉಡುಪಿ- ದ.ಕ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ಸ್ಪರ್ಧೆ”
ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು […]
ರಾಜ್ಯ ಮಟ್ಟದ ಕ್ರೀಡಾಕೂಟ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ನ ,5): ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ (ನೆಟ್ ಬಾಲ್ )ಆದಿತ್ಯ (ವಾಲಿಬಾಲ್ )ಸಾಹಿಮ್ (ಕಬಡ್ಡಿ )ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಪರಿಸರ ಚಿತ್ರಕಲೆ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನ
ಗಂಗೊಳ್ಳಿ ( ನ ,01): ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ಇವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ […]
ಕುಂದಾಪುರದ ಹೆಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆ
ಕುಂದಾಪುರ : (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಅವರು ಕನ್ನಡ ನಾಡು ನುಡಿಯ ಬಗ್ಗೆ ಹೆಮ್ಮೆ ಇರಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾದದ್ದು. ಕನ್ನಡ ಭಾಷೆ ಹೃದಯದ ಧ್ವನಿಯಾಗಿದೆ ಎಂದು […]
ಬಿ. ಬಿ. ಹೆಗ್ಡೆ ಕಾಲೇಜು: ‘ಉಗಮ-2025’ ಸಂಪನ್ನ
ಕುಂದಾಪುರ (ಅ.31): ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-2025’ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ […]
ಬಿ. ಬಿ. ಹೆಗ್ಡೆ ಕಾಲೇಜು : ಸರ್ದಾರ್ ವಲ್ಲಭಭಾಯಿ ಪಟೇಲ್ 150 ನೇ ಜನ್ಮ ದಿನಾಚರಣೆ
ಕುಂದಾಪುರ (ಅ.31): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರ ಶಿಲ್ಪಿ’ ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ […]










