ಕುಂದಾಪುರ (ಆ ,31): ಮೂಡಬಿದ್ರೆ ಆಳ್ವಾಸ್ ಪಿ ಯು ಕಾಲೇಜಿನ ಕೆ . ಅಮರ್ ನಾಥ ಶೆಟ್ಟಿ ವೇದಿಕೆಯಲ್ಲಿ ಅಕ್ಟೋಬರ್ 26 ರಂದು ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ( ಪ್ರೈ) ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆಯಲ್ಲಿ ಮಂಕಿ ಶಾಲೆಯ 3ನೇ ತರಗತಿಯ ಆಧ್ಯಾ ವಿ. ಮೊಗವೀರ ಓಪನ್ ಕೇಟಗರಿ ZEL ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. […]
Author: KundaVahini Editor
ಸಂದೀಪ್ ಪೂಜಾರಿ ತ್ರಾಸಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ
ಕುಂದಾಪುರ ( ನ .02): ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ (ರಿ.),ಶಿವಮೊಗ್ಗ, ಮತ್ತು ಕಲಾ ಯೋಗಾಸನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಕಾಡೆಮಿ ತುಮಕೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತುಮಕೂರು ಇವರ ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ 8 ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆ 2025-26 ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣ ತುಮಕೂರು ನಲ್ಲಿ ನಡೆದ 8 ನೇ ವರ್ಷದ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025 ಸ್ಪರ್ಧೆ: ಅರಾಟೆ ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಆರಿತ್ಮೆಟಿಕ್ಸ್ – 2025 ಸ್ಪರ್ಧೆ : ಶ್ರೀಧರ್ ಗಾಣಿಗ ದ್ವಿತೀಯ ರನ್ನರ್ ಆಪ್
ಕುಂದಾಪುರ ( ಆ ,31): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ಶ್ರೀಧರ್ ಗಾಣಿಗ ZX ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್ ಆಪ್ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ‘ಉಗಮ- 2025’ ಅಂತರ್ ಕಾಲೇಜು ಸ್ಪರ್ಧೆ
ಕುಂದಾಪುರ ( ಆ ,29): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಉಗಮ 2025’- ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳು ಅಕ್ಟೋಬರ್ 31 ರಂದು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ :ತನ್ಮಯ್ ಜಿ. ಟಿ ದ್ವೀತಿಯ ರನ್ನರ್ ಅಪ್
ಕುಂದಾಪುರ ( ಆ ,28): ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಏಸ್ ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇದರ ನಾಲ್ಕನೇ ತರಗತಿ ವಿದ್ಯಾರ್ಥಿ ತನ್ಮಯ್ ಜಿ. ಟಿ ಇವರು ಓಪನ್ ಕೆಟಗರಿ ಯಲ್ಲಿ ದ್ವೀತಿಯ ರನ್ನರ್ ಅಪ್ ಆಗಿರುತ್ತಾರೆ. ಇವರು ಈಶ್ವರ್ ಮತ್ತು ಅನಿತಾ ಇವರ ಪುತ್ರ.
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ಧನ್ಯ ವಿ . ಪ್ರಥಮ ಸ್ಥಾನ
ಕುಂದಾಪುರ( ಆ ,28): ಐಡಿಯಲ್ ಪ್ಲೇ ಅಬಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ಸಂಸ್ಥೆ ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ನಾಯಕವಾಡಿ ಮಂಕಿ ಶಾಲೆಯ ಧನ್ಯ ವಿ ಅವರು zel ಲೆವೆಲ್ ವಿಭಾಗದಲ್ಲಿ ಪ್ರಾಥಸ್ಥಾನ ಪಡೆದು ವಿನ್ನರ್ ಆಗಿ ಹೊರಹೋಮ್ಮಿದ್ದಾರೆ. ಇವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆಬಿ ಅವರಿಂದ ತರಬೇತಿ ಪಡೆದಿರುತ್ತಾರೆ,. ಇವರು ಕುಂದಾಪುರದ ನಾಯಕವಾಡಿಯ ನಿವಾಸಿಯಾಗಿದ್ಫು […]
ಶಿಕ್ಷಕ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ
ಕುಂದಾಪುರ (ಆ ,27): ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಕ್ಷೇತ್ರ ಮತ್ತು ಚಿತ್ರಕಲೆಯಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿಕೆ ಆರ್ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಯನ್ನು ಅಕ್ಟೋಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ […]
ಕಮಲಶಿಲೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ ಸುರೇಂದ್ರ ಶೆಟ್ಟಿ ರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ
ಕುಂದಾಪುರ ( ಆ ,28): ಕಮಲಶಿಲೆ ಅಂತರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆಯ ಮುಖ್ಯಶಿಕ್ಷಕರಾದ ಸುರೇಂದ್ರ ಶೆಟ್ಟಿ ಕೋಟೆಬೆಟ್ಟು ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು. ನಿವೃತ್ತ ಲೋಕಾಯುಕ್ತ ನಾಯ್ಯಮೂರ್ತಿ ಜಸ್ಟಿಸ್ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ ( ಆ ,27): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರವರು ಮೂಡಬಿದ್ರೆಯ ಆಳ್ವಾಸ್ ಪಿ ಯು ಕ್ಯಾಂಪಸ್ ನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಿದ್ದ 20 ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿವೇನ್ ಲೂವಿಸ್ A-K ಲೆವೆಲ್ ಓಪನ್ ಕೆಟಗರಿನಲ್ಲಿ 5 ನೇ […]










