ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಜೂನ್ 06ರಂದು ಭೇಟಿ ನೀಡಲಾಯಿತು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ
ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಜೂನ್ 06ರಂದು ಬ್ರಹ್ಮಾವರದ ಉಪ್ಪೂರಿನ ಕೆ.ಎಮ್.ಎಫ್. ನಂದಿನಿ ಕೈಗಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ತರಬೇತಿಗಳನ್ನು ನೀಡಲಾಯಿತು. ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ […]
ಮಂಗಳೂರು ವಿ .ವಿ ಸ್ನಾತಕೋತ್ತರ ಪರೀಕ್ಷೆ: ಲಾವಣ್ಯ ಪೂಜಾರಿ ಪ್ರಥಮ ರ್ಯಾಂಕ್
ಕುಂದಾಪುರ( ಜು,12): :ಬಾರ್ಕೂರು ಶ್ರೀಮತಿ ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂಎಸ್ಸಿ ಭೌತ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ವಿ .ಪೂಜಾರಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಈಕೆ ಕುಂದಾಪುರದ ಡಾIಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯಾಗಿದ್ದು ,ನಾವುಂದ ಅರೆಹೊಳೆ ಗ್ರಾಮದ ಶ್ರೀ ವಿಘ್ನೇಶ ಪೂಜಾರಿ ಹಾಗೂ ಲತಾ ರವರ […]
ಬಿ. ಬಿ. ಹೆಗ್ಡೆ ಕಾಲೇಜು:ವಿಶ್ವ ಪರಿಸರ ದಿನಾಚರಣೆ
ಕುಂದಾಪುರ (ಜೂನ್ 05): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪ್ರಾಥಮಿಕ ಶಾಲೆ, ಯಡ್ತರೆಯ ಶಿಕ್ಷಕರಾದ ಶ್ರೀಮತಿ ಸಾರಿಕಾರವರು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳು ತಮ್ಮಿಂದ ಪರಿಸರಕ್ಕೆ ಕೊಡಬಹುದಾದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ […]
ಕ್ರಿಯೇಟಿವ್ ಪಿ ಯು ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್ ನಲ್ಲಿ ಅರ್ಹತೆ
ಕಾರ್ಕಳ( ಜು,10): ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಭoಡಾರ್ಕರ್,ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸುಜಿತ್ ಡಿ ಕೆ 3648, ಅರ್ಜುನ್ ಇ ನಾಯಕ್ 3298, ಕೆ […]
ಬೆಂಗಳೂರಿನಲ್ಲಿ ಜು.8 ಹಾಗೂ 9 ರಂದು ಕುಂದಾಪ್ರ ಕನ್ನಡದ ಮಕ್ಕಳ ರಾಮಾಯಣ
ಬೆಂಗಳೂರು ( ಜು,7): ಸುರಭಿ (ರಿ.), ಬೈಂದೂರು ಮತ್ತು ರಂಗಾಸ್ಥೆ(ರಿ.) ,ಬೆಂಗಳೂರು ಇವರು ಆಯೋಜನೆಯಲ್ಲಿ ಬೆಂಗಳೂರಿನ ನಾಗರಬಾವಿ ಕಲಾಗ್ರಾಮದಲ್ಲಿ ಪ್ರಥಮ ಬಾರಿಗೆ ಕುಂದಾಪುರ ಕನ್ನಡದಲ್ಲಿ ಮಕ್ಕಳ ರಾಮಾಯಣ ನಾಟಕ ಜೂನ್ 08 ಹಾಗೂ 09 ರಂದು ಪ್ರದರ್ಶನಗೊಳ್ಳಲಿದೆ. ಶ್ರೀ ಬಿ ಅರ್ ವೆಂಕಟರಮಣ ಐತಾಳರು,ಕುಂದಾಪುರ ಕನ್ನಡಕ್ಕೆ ಅನುವಾದ ಮಾಡಿದ್ದು, ಗಣೇಶ ಮಂದಾರ್ತಿ ರಂಗ ನಿರ್ದೇಶನ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8310775855/7760402798ವರದಿ:ರಾಘವೇಂದ್ರ ಹಾರ್ಮಣ್
ಎಚ್.ಎಂ.ಎಂ & ವಿ.ಕೆ.ಆರ್ ಶಾಲೆ ಕುಂದಾಪುರ: ಪರಿಸರ ದಿನಾಚಣೆ
ಕುಂದಾಪುರ(ಜು,7): ಇಲ್ಲಿನ ಎಚ್. ಎಂ. ಎಂ ಮತ್ತು ವಿ. ಕೆ. ಆರ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿಧ್ಯಾರ್ಥಿಗಳು ಪರಿಸರ ದಿನಾಚಣೆಯನ್ನು ಜೂನ್ 05 ರಂದು ಆಚರಿಸಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹಾಗು ಜನರಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ಸ್ಕೌಟ್ ಮಾಸ್ಟರ್ ವೀರೇಂದ್ರ ನಾಯಕ್ ಗೈಡ್ಸ್ ಕ್ಯಾಪ್ಟನ್ ರೇಖಾ […]
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
ಉಡುಪಿ(ಜು,7):ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು“ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು […]
ಬಿ.ಬಿ. ಹೆಗ್ಡೆ ಕಾಲೇಜು: ಮೆಗಾ ಜಾಬ್ ಡ್ರೈವ್ 2024
ಕುಂದಾಪುರ(ಜು,4): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಡಿಪಾರ್ಟ್ಮೆಂಟ್ ಆಫ್ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿ ದಿನಾಂಕ 01 ಜೂನ್ ರಂದು ಅಂತಿಮ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೆಗಾ ಜಾಬ್ ಡ್ರೈವ್ 2024” ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾದ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ […]
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ಭಾಷೆಯ ಮಹತ್ವದ ಕುರಿತು ಉಪನ್ಯಾಸ
ಕುಂದಾಪುರ (ಜೂನ್ 03): ತ್ರಿಭಾಷಾ ಸೂತ್ರದಡಿಯಲ್ಲಿ ಮಾತೃಭಾಷೆ, ರಾಷ್ಟçಭಾಷೆ, ಅಂತಾರಾಷ್ಟ್ರೀಯ ಭಾಷೆ ಇವೆಲ್ಲವೂ ಇಂದಿನ ವಿದ್ಯಾರ್ಥಿಗಳಿಗೆ ಅತಿಮುಖ್ಯ. ಅದರಲ್ಲಿಯೂ ಹಿಂದಿ ಪ್ರಪಂಚದ ಪ್ರಾಚೀನ, ಶ್ರೀಮಂತ ಮತ್ತು ಸರಳ ಭಾಷೆಯಾಗಿದ್ದು, ವಿಶ್ವವ್ಯಾಪಿಯಾಗಿ ಸಂವಹನಕ್ಕೆ ಬಳಸುವ ಭಾಷೆಯಾಗಿದೆ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರ ಭಾಷೆಯ ಮೇಲೆ ವಿದ್ಯಾರ್ಥಿಗಳಿಗೆ ಅಭಿಮಾನವಿರಲಿ ಎಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ| ಸುಕನ್ಯಾ ಮೇರಿ ಜೋಸೆಫ್ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. […]










