ಕುಂದಾಪುರ (ಜೂನ್ 04): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಇಂಗ್ಲೀಷ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಮೂಡಬಿದ್ರೆಯ ಭಾಷಾ ವಿಭಾಗದ ಮುಖ್ಯಸ್ಥರಾದ ಶ್ರೀ ವಿಕ್ರಂ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ನಾಯಕತ್ವ ಎಂದರೇನು? ಅದನ್ನು ತಮ್ಮೊಳೊಗೆ ರೂಡಿಸಿಕೊಳ್ಳುವ ಬಗೆ ಹೇಗೆ ಮತ್ತು ವಿದ್ಯಾರ್ಥಿ ಜೀವನದಿಂದ […]
Author: KundaVahini Editor
ನೀಟ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ(ಜು,05):ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ […]
ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ(ಜು,03): ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ […]
ಬಿ. ಬಿ. ಹೆಗ್ಡೆ ಕಾಲೇಜಿನ ಪ್ರತೀಕ್ಷಾಶೆಟ್ಟಿ 9ನೇ ರ್ಯಾಂಕ್
ಕುಂದಾಪುರ (ಮೇ 29): ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ, D/o. ನಾರಾಯಣ ಶೆಟ್ಟಿ, ಉಳ್ಳೂರು-74, ಕುಂದಾಪುರ ಇವರು 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಗ್ರಹ ಚೇತನ ಯೋಜನೆಯಡಿ ಆರ್ಥಿಕ ನೆರವು
ಕುಂದಾಪುರ(ಮೇ 28): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗ್ರಹ ಚೇತನ ಯೋಜನೆಯಡಿ ಆಯ್ಕೆಯಾದ ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಶ್ರೀಮತಿ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ ಶ್ರೀ ಎಚ್. ಚಂದ್ರ ಶೆಟ್ಟಿ ಹೋಟೆಲ್ ಉದ್ಯಮಿ ಹೈದ್ರಾಬಾದ್ ಇವರ ಶಿಫಾರಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ ಶ್ರೀಮತಿ ಕುಸುಮ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ […]
ಬಿ. ಬಿ. ಹೆಗ್ಡೆ ಕಾಲೇಜು: ಮಾಹಿತಿ ಕಾರ್ಯಾಗಾರ
ಕುಂದಾಪುರ (ಮೇ 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಕ್ವಲ್ ಅಪಾರ್ಚುನಿಟಿ ಸೆಲ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀಮತಿ ಉಮಾಕಾಂತಿ, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಅವರು ಮಾತನಾಡಿ, ವಿದ್ಯಾರ್ಥಿ ನೆಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಭರಿತರಾಗಬೇಕು ಎಂದರು. ಶ್ರೀಮತಿ ಸರಿತಾ, […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯಕ್ಕೆ ಮತ್ತೆ ಎರಡು ರ್ಯಾಂಕ್
ಗಂಗೊಳ್ಳಿ(ಮೇ,26): ಪಿಯುಸಿ ಎರಡನೇ ಹಂತದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಗ್ರ 10 ರ್ಯಾಂಕ್ ಗಳಲ್ಲಿ ಸ್ಥಾನ ಪಡೆಯುವ ಮುಖೇನ ಒಟ್ಟಾರೆ ಮೂರು ರ್ಯಾಂಕ್ಗಳನ್ನು ಕಾಲೇಜು ಗಳಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 600ರಲ್ಲಿ 591 ಅಂಕಗಳನ್ನು ಪಡೆದ ಹರ್ಷಿತಾ ಎಸ್ ಪೂಜಾರಿ ಎಂಟನೇ ರ್ಯಾಂಕ್ ಗಳಿಸಿದರೆ ಇಂಚರ ಆರ್ ದೇವಾಡಿಗ 600 ರಲ್ಲಿ 589 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಹತ್ತನೇ […]
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್: ಕುಂದಾಪುರ ಟ್ರ್ಯಾಕ್& ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ(ಮೇ,24):ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಮೇ 24ರಂದು ನಡೆದ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಎಂಟು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಶ್ರುತಾ ಶೆಟ್ಟಿ ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, 40ಮೀಟರ್ ಓಟದಲ್ಲಿ ಕಂಚಿನ ಪದಕ,ಹತ್ತು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಅರ್ಥಾ ಎಸ್ ಶೆಟ್ಟಿ […]
ವಿ.ವಿ. ಸಾಫ್ಟ್ ಬಾಲ್ ಪಂದ್ಯಾಟ: ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್
ಕುಂದಾಪುರ (ಏಪ್ರಿಲ್ 30): ಏಪ್ರಿಲ್ 29, 30ರಂದು ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು “ಬಿ.ಎಂ.ಎಸ್. ಪರ್ಯಾಯ ಪಾರಿತೋಷಕ”ವನ್ನು ಸತತ ಎರಡನೇ ಬಾರಿ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಡಾ| ಚೇತನ್ […]
ಕುಂಭಾಶಿ: ಆರ್ಥಿಕ ನೆರವು ವಿತರಣೆ
ಕುಂದಾಪುರ (ಮೇ 22): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಡಳಿತ ಕಚೇರಿಗೆ ಬಂದ ಅನಾರೋಗ್ಯ ಪೀಡಿತ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ಅರ್ಜಿಗಳಿಗೆ ಶ್ರೀ ಕೊರ್ಗಿ ವಿಠಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಶ್ರೀ ಕೊರ್ಗಿ ವಿಠಲ್ ಶೆಟ್ಟಿ ಅವರು ಸ್ಪಂದಿಸಿ ವೈಯಕ್ತಿಕವಾಗಿ ಸುಮಾರು 50 ಸಾವಿರ ಸಹಾಯಧನವನ್ನು ವಿವಿಧ ಫಲಾನುಭವಿಗಳಿಗೆ ಮೇ 22 ರ ಬುಧವಾರ ಕುಂಭಾಶಿಯಲ್ಲಿ ಆನೆಗುಡ್ಡೆ ದೇವಸ್ಥಾನದ ಆಡಳಿತ ಮುಕ್ತೇಶರಾದ ಶ್ರೀ ಸೂರ್ಯನಾರಾಯಣ […]










