ಉಡುಪಿ (ಜು,18): ಬಾರ್ಕೂರು ಶ್ರೀಮತಿ ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದಲ್ಲಿ ಜೂನ್ 16 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಟಿತ ಡಾಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್ ಎಮ್ ಎಸ್ ಕಾಲೇಜು ತಂಡದ ಎದುರು ಗೆಲುವು ಸಾಧಿಸಿ […]
Author: KundaVahini Editor
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ(ಜು,17): ಯಾವುದೇ ವ್ಯಕ್ತಿ ಯಶಸ್ಸನ್ನು ಕಾಣಲು ಪರಿಶ್ರಮ ಮತ್ತು ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಶಾಲೆಯ ಕಲಿಕೆಯ ಜೊತೆಯಲ್ಲಿ ಸ್ವಯಂ ಪರಿಶ್ರಮದಿಂದ ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಉಪನ್ಯಾಸಕ ಹೆಚ್ ಸುಜಯೀoದ್ರ ಹಂದೆ […]
ಮರವಂತೆ: ವಿವಿಧ ಸಂಘಟನೆಗಳಿಂದ ರಕ್ತದಾನ ಶಿಬಿರ
ಮರವಂತೆ(ಜು,18): ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. ), ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಜೂನ್ ,16ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. )ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಶಿಬಿರ ಉದ್ಘಾಟಿಸಿದರು. ಪ್ರಾಥಮಿಕ ಅರೋಗ್ಯ ಕೇಂದ್ರ ಮರವಂತೆ ಇದರ […]
ವಿಶ್ವ ರಕ್ತದಾನಿಗಳ ದಿನಾಚರಣೆ: ಸತೀಶ್ ಸಾಲಿಯನ್ ಮಣಿಪಾಲರಿಗೆ ಸನ್ಮಾನ
ಮಣಿಪಾಲ (ಜು ,14): ವಿಶ್ವ ರಕ್ತದಾನಿಗಳ ದಿನದಂದು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಅವರು ರಕ್ತದಾನ ಅಭಿಯಾನದ ಸಮರ್ಪಣಾ ಕಾರ್ಯಕ್ಕಾಗಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ .), ಇದರ ಅಧ್ಯಕ್ಷರಾದ ಸತೀಶ್ ಸಾಲಿಯನ್ ಮಣಿಪಾಲ್ ರವರನ್ನು ಕೆಎಂಸಿ ಮಣಿಪಾಲ ಡೀನ್ ಡಾIಪದ್ಮರಾಜ್ ಹೆಗ್ಡೆ ಯವರು ಗೌರವಿಸಿದರು. ಕುಂದಾಪುರದ ಸಹಾಯಕ ಕಮಿಷನರ್ ಶ್ರೀಮತಿ ರಶ್ಮಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ಅಧೀಕ್ಷಕರಾದ ಡಾIಅವಿನಾಶ್ ಶೆಟ್ಟಿ,,ಬ್ಲಡ್ ಸೆಂಟರ್ ಕೆಎಂಸಿ ಮಣಿಪಾಲ […]
ಗಂಗೊಳ್ಳಿ: ರಕ್ತದಾನ ಶಿಬಿರ
ಗಂಗೊಳ್ಳಿ (ಜು,14): ಇಲ್ಲಿನ ಯಕ್ಷಭಿಮಾನಿ ರಕ್ತದಾನಿ ಬಳಗ ಗಂಗೊಳ್ಳಿ, ಮೀನುಗಾರರ ಸಂಘ ರಿ. ಗಂಗೊಳ್ಳಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜೂನ್ .11 ರಂದು ವಿಜಯ ವಿಠಲ ಸಭಾಭವನದಲ್ಲಿ ನಡೆಯಿತು. ಶಿಬಿರದಲ್ಲಿ 69 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಕೇೂಟೇಶ್ವರ : ವಕ್ವಾಡಿ ಗುರುಕುಲ ಪದವಿ ಪೂವ೯ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ
ಕೇೂಟೇಶ್ವರ( ಜು,14): ಇಲ್ಲಿನ ವಕ್ವಾಡಿ ಗುರುಕುಲ ಪದವಿ ಪೂವ೯ಕಾಲೇಜಿನಲ್ಲಿ ಹೆುಾಸದಾಗಿ ಪ್ರಥಮ ಪಿಯುಸಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಸಂಸ್ಥೆಯ ಜಂಟಿ ಮ್ಯಾನೇಜ್ಮೆಂಟ್ ಟ್ರಸ್ಟಿ ಅನುಪಮ ಎಸ್.ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು.ಸಂಸ್ಥೆಯ ಅಧ್ಯಕ್ಷ ಬಾಂಡ್ಯ ಸುಭಾಷ್ಚಂದ್ರ ಶೆಟ್ಟಿ ಶುಭಾ ಕೇೂರಿದರು.ಪ್ರಧಾನ ಉಪನ್ಯಾಸಕರಾಗಿ ಪ್ರೊ.ಕೊಕ್ಕಣೆ೯ ಸುರೇಂದ್ರ ನಾಥ ಶೆಟ್ಟಿ; ಅರಿವು ಶೈಕ್ಷಣಿಕ ವಿಭಾಗದ ಮುಖ್ಯ ಕಾರ್ಯ ನಿವ೯ಣಾಧಿಕಾರಿ ಸುಜಿತ್ ,ಕಾಲೇಜು ಪ್ರಾಂಶುಪಾಲ ಅವಿನಾಶ್ ; ಕಛೇರಿ […]
ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ : ಕೈಗಾರಿಕಾ ಕೇಂದ್ರಗಳಿಗೆ ಭೇಟಿ
ಕಾರ್ಕಳ( ಜು,14):ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, […]
ಬಿ. ಬಿ. ಹೆಗ್ಡೆ ಕಾಲೇಜು: ಕ್ರೀಡಾ ಸಾಧಕರಿಗೆ ಸನ್ಮಾನ
ಕುಂದಾಪುರ (ಜೂನ್ 07) : ಮಂಗಳೂರು ವಿಶ್ವವಿದ್ಯಾನಿಲಯ, ಅಂತರ್ ಕಾಲೇಜು ಮತ್ತು ಕಾಲೇಜು ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಾದ ಸಾಫ್ಟ್ ಬಾಲ್ನಲ್ಲಿ ತೃತೀಯ ಬಿ.ಕಾಂ. ‘ಎ’ ಚರಣ್, ಪ್ರಥಮ ಬಿ.ಕಾಂ. ‘ಎ’ ಲಕ್ಷ್ಮೀ , ಚೆಸ್ನಲ್ಲಿ ತೃತೀಯ ಬಿ.ಸಿ.ಎ. ದಿವ್ಯಾ, ಕುಸ್ತಿಯಲ್ಲಿ ತೃತೀಯ ಬಿ.ಕಾಂ. ‘ಸಿ’ ಪ್ರಥಮ್, ಪ್ರಥಮ ಬಿ.ಕಾಂ. ‘ಸಿ’ ಆರ್ಯ ಸಿ. ಪುತ್ರನ್, ಕರಾಟೆಯಲ್ಲಿ ದ್ವಿತೀಯ ಬಿ.ಕಾಂ. ‘ಡಿ’ ಆಕಾಶ್ ಶೆಟ್ಟಿ ಇವರನ್ನು ವಾರ್ಷಿಕ ಗೇಮ್ಸ್ ಫೆಸ್ಟ್ […]
ಬಿ.ಬಿ. ಹೆಗ್ಡೆ ಕಾಲೇಜು : ಪ್ರಥಮ ಚಿಕಿತ್ಸಾ ತರಬೇತಿ
ಕುಂದಾಪುರ (ಜೂನ್ 08): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್, ಎನ್.ಎಸ್.ಎಸ್. ಹಾಗೂ ರೋವರ್ಸ್-ರೇಂಜರ್ಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಜೂನ್ 08 ರಂದು ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ರೆಡ್ಕ್ರಾಸ್ ಕಾರ್ಯವೈಖರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು […]
ಬಿ. ಬಿ. ಹೆಗ್ಡೆ ಕಾಲೇಜು: ಬ್ರಹ್ಮಾವರದ “ಅಪ್ಪ ಅಮ್ಮ ಅನಾಥಾಲಯ”ಕ್ಕೆ ಭೇಟಿ
ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಜೂನ್ 06ರಂದು ಭೇಟಿ ನೀಡಲಾಯಿತು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. […]










