ಭಾರತೀಯ ಪ್ರೊ ಕಬ್ಬಡ್ಡಿ ತಂಡದ ಬಾಗಿಲು ಬಡಿದು ಬಂದಿದ್ದ ಸುಷ್ಮಂತ್ ಎನ್ನುವ ಮಲೆನಾಡಿನ ಪ್ರತಿಭೆ ಇನ್ನೇನು ಮುಂಬೈ ತಂಡ ಸೇರಿಯೇ ಬಿಟ್ಟ ಅನ್ನೋವಷ್ಟರಲ್ಲಿ ಆತನ ಜೀವನದಲ್ಲಿ ವಿಧಿ ಬೇರೆಯದೇ ಆಟ ಆಡಿತ್ತು. ಮೂರು ವರ್ಷಗಳ ಹಿಂದೆ ಪ್ರೊ ಕಬಡ್ಡಿ ಉತ್ತುಂಗಕ್ಕೆ ಏರಿದಾಗ ಕಬಡ್ಡಿ ಆಟಗಾರರಿಗೂ ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದ್ದು ಸಂತಸದ ಮಾತೇ.ಮಲೆನಾಡಿನ ಹೊಸನಗರದ ಹೆದ್ದಾರಿಪುರದ ತೊರೆಗದ್ದೆಯ ಮಧ್ಯಮ ಕುಟುಂಬದ ಹುಡುಗ ಬಾಲ್ಯದಿಂದಲೂ ಕಬ್ಬಡ್ಡಿ ಅಂಕಣದಲ್ಲಿ ಕಳೆದದ್ದೇ ಹೆಚ್ಚು. […]
Category: ಲೇಖನ
ಕುಂದಾಪ್ರ ಕನ್ನಡ —> ಲೇಖನ
ನೀ ಸೂತ್ರಧಾರಿ ನಾ ಪಾತ್ರಧಾರಿ
” ಕುಣಿಸಲು ನೀನು ಕುಣಿವೇನು ನಾನು ……..ನೀ ಸೂತ್ರಧಾರಿ ನಾ ಪಾತ್ರಧಾರಿ “ಎನ್ನುವ ಸಾಲು ಪ್ರತಿ ವ್ಯಕ್ತಿಯ ಜೀವನ ಬಂಡಿಯ ಚಲನೆಗೆ ಒಂದು ನಿದರ್ಶನ. ಭೂಮಿ ನಮ್ಮದಲ್ಲ, ಗಾಳಿ ನಮ್ಮದಲ್ಲ, ಈ ನಾಲ್ಕು ದಿನದ ಜೀವನದಲ್ಲಿ ಚಿರಾಸ್ಥಾಯಿಯಾಗಿ ಉಳಿಯುವು ಸತ್ಕರ್ಮವಷ್ಟೇ! ಜೀವನಕ್ಕೇನು? ನಿರ್ಜೀವ ವಸ್ತುಗಳಿಗೂ ಕೂಡ ಹುಟ್ಟು , ವಿಕಾಸ ಹಾಗೂ ಅವನತಿ ಎನ್ನುವ ಜೀವನದ ಹಂತವಿರುತ್ತದೆ. ಆದರೆ ಈ ಜೀವನದಲ್ಲಿ ಅವಶ್ಯವಾಗಿರುವುದು ಜೀವಿಸುವುದು ಹಾಗೂ ನಿರರ್ಥಕ ಜೀವನವನ್ನು ಸಾರ್ಥಕವನ್ನಾಗಿಸಿಕೊಂಡು ಬದುಕಿನಲ್ಲಿ […]
ಬದುಕೆಂಬ ಗೊಂಬೆಯಾಟ
ಗೊಂಬೆಯಾಟ ಎಂದಾಗಲೆಲ್ಲ ಎಂದೋ ಇಂಡಿಯಾ ಗೋಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಕಂಡ ರಾಜಸ್ಥಾನದ ರಾಮಾಯಣದ ಗೊಂಬೆಯಾಟವೇ ನೆನಪಿಗೆ ಬರುತಿತ್ತೇ ಹೊರತು ನಮ್ಮೂರಲ್ಲೂ ಒಂದು ಗೊಂಬೆಯಾಟದ ಆರು ತಲೆಮಾರಿನ ಪರಂಪರೆ ಇತ್ತೆಂದು ಗೊತ್ತಾಗಿದ್ದು ಇಂದು ಭಾಸ್ಕರ್ ಕೊಗ್ಗ ಕಾಮತ್ ಮಾತು ಕೇಳಿದ ಬಳಿಕ. ಜಗವೇ ಆ ದೇವರಾಡಿಸೋ ನಾಟಕ…. ನಾವೆಲ್ಲ ಅವನ ಕೈಯ ಗೊಂಬೆಗಳು ಎಂಬ ಮಾತಿನಂತೆ ಇಂದು ನಮ್ಮ ಕಾಲೇಜಿನ ಯಕ್ಷಗಾನ ಸಂಘ ಹಾಗೂ ಕನ್ನಡ ವಿಭಾಗ ಆಯೋಜಿಸಿದ ಉಪ್ಪಿನಕುದ್ರು ಗೊಂಬೆ […]
ನನ್ನದು ವರ್ಕ್ ಫ್ರಮ್ ಹೋಮ್ ಸ್ವಾಮಿ…..
ಒಂದು ಕುರ್ಚಿಒಂದು ಸಿಸ್ಟಮ್…. .ಆಗೊಮ್ಮೆ ಇಗೊಮ್ಮೆ ಹೈ ಸ್ಪೀಡ್ ನಲ್ಲಿ ಕೆಲಸ ಮಾಡೋ ಇಂಟರ್ನೆಟ್ಟು…. ಬೆನ್ನು ನೋವಾಗದಿರಲಿ ಎಂದು ಬೆನ್ನು ಹಿಂದೊಂದು ತಲೆದಿಂಬು…. ಯಾಕಂದ್ರೆ ನನ್ನದು ವರ್ಕ್ ಫ್ರಮ್ ಹೋಮ್ ಸ್ವಾಮಿ..!ಹಿಂದೆ ಆಫೀಸಿನಲ್ಲಿ ಕೇಳಿಸುತ್ತಿದ್ದ ಮಾತಿನ ಸದ್ದಿಲ್ಲ….. ಮೈ ಮರೆತು ನಕ್ಕ ನಗುವಿನ ಅಲೆಯಿಲ್ಲ…… ಸೂರ್ಯೋದಯ ಕಾಣೋಲ್ಲ ,ಸೂರ್ಯಾಸ್ತಮವೂ ಕಂಡಿಲ್ಲ….. ಸಮಯದ ಅರಿವಿಲ್ಲ, ಹಸಿವಿನ ಪರಿವಿಲ್ಲ ………ಯಾಕೆ ಅಂದ್ರೆ ನಮ್ದು ವರ್ಕ್ ಫ್ರಮ್ ಹೋಮ್ ಸ್ವಾಮಿ.. ಸಂಬಂಧಗಳು ಹಳಸಿವೆ,ಭಾವನೆಗಳ ತಿಳಿಯಲು ಸಮಯವಿಲ್ಲ………..ಮನೆಯೊಳಿದ್ದರೂ ಮನೆಯ […]
ದಿ.ಸದಿಯ ಸಾಹುಕಾರ್ ರವರ ಹ್ರದಯ ವೈಶಾಲ್ಯತೆಗೆ ಶರಣು ಶರಣಾರ್ತಿ
ಯಪ್ಪಾ..ಬರೋಬ್ಬರಿ 16.50 ಎಕ್ರೆ ಜಾಗ…ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದೆ. ಕೋಟಿ – ಕೋಟಿ ಬೆಲೆ ಬಾಳುವ ಆಸ್ತಿ ಎಂದು ಹುಬ್ಬೆರಿಸಿ ಆಶ್ಚರ್ಯ ಚಿಕಿತರಾಗಿ ಅಕ್ಕ ಪಕ್ಕದವರ ಜೊತೆ ಮಾತನಾಡುವ ಜನರನ್ನು ಕಂಡು ಹೀಗೆ ಸುಮ್ಮನೆ ಆಲೋಚಿಸತೋಡಗಿದೆ. ಆಧುನಿಕ ಬದುಕಿನ ಈ ನಾಗಾಲೋಟದಲ್ಲಿ ತಾನು,ತನ್ನದು,ತನ್ನದಷ್ಟಕ್ಕೆ ಎನ್ನುವ ಸ್ವಾರ್ಥಪರತೆಗೆ ಒಳಗಾದ ಜನತೆ ಇಂದು ಪರರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಗೆ ಹೆಚ್ಚು ಒತ್ತು ಕೊಡುತ್ತೀರುವುದು ವಾಸ್ತವ.ಈ ಸ್ವಾರ್ಥ ತುಂಬಿದ ಜಗತ್ತೀನಲ್ಲಿ ಒಂದಿಂಚು ಭೂಮಿಗೂ ಹೊಡೆದಾಡುವ ಮನುಷ್ಯರ […]
ಗುಣಾತ್ಮಕ ಶಿಕ್ಷಣ ನೀಡಲು ಸಜ್ಜಾಗಿದೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು
“ ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು ” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರ ನುಡಿಯಂತೆ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದದ್ದು. ಸ್ಪರ್ಧಾತ್ಮಕ ಜಗತ್ತಿನ ವೇಗದ ಜೊತೆಗೆ ಹೆಜ್ಜೆ ಹಾಕಲು ಇಂದಿನ ಯುವ ಪೀಳಿಗೆಗೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಪ್ರಕೃತಿ ರಮಣೀಯ ಪರಿಸರದಲ್ಲಿ ಮೈ ತಳೆದು ನಿಂತಿರುವ […]
ಕನ್ನಡ ಭಾಷೆ – ರಕ್ಷಣೆ ಯಾರ ಹೊಣೆ ?
ಕನ್ನಡ ಇದು ಕನ್ನಡಿಗರ ಆಡುಭಾಷೆ. ಭಾಷಾ ಸೊಗಡಿನಲ್ಲಿ ಹಲವು ಕವಲುಗಳಿದ್ದರೂ ಕೊನೆಗೆ ಸ್ವಾಭಿಮಾನದ ಸಾಗರಕ್ಕೆ ಸೇರುವ ವಿಶಾಲವಾಗಿ ಹರಿಯುವ ನದಿ ನಮ್ಮ ಕನ್ನಡ . ಇಲ್ಲಿ ಊರಿಗೊಂದು ರೀತಿಯಲ್ಲಿ ಕನ್ನಡ ,ಹೊಸ ಅರ್ಥದ ಹೊಸ ಭಾವಗಳ ಪುಸ್ತಕ. ಈಗ ಈ ಪುಸ್ತಕ ನನ್ನದೂ ನಮ್ಮದು ಅನ್ನೋ ಹೆಮ್ಮೆಯಾಗಲಿ ಕಲಿಯುವ ಆಸೆಯಾಗಲಿ ಕಲಿತದ್ದನ್ನು ಬಳಸುವ ಔದಾರ್ಯವಾಗಲಿ ಎಲ್ಲವೂ ಬತ್ತಿ ಹೊಗುತ್ತಿರುವ ಸಾಗರದಂತೆನಿಸಿ ಬಿಟ್ಟಿದೆ. ಕನ್ನಡ ಬಳಸಬೇಕಾದ ನಾವು ಯಾರಿಗೋ ಕನ್ನಡ ಕಲಿಸೋ […]
ಗಟ್ಟಿಗಿತ್ತಿ…
ಅಮ್ಮ ಎಂದರೆ ಎನೋ ಹರುಷವು ನಮ್ಮ ಪಾಲಿಗೆ ಅವಳೇ ದೈವವೂ……….ಸೋಲು ಎಂದರೆ ಬಾಕಿ ಉಳಿದ ಸವಾಲು ,ಮರಳಿ ಪ್ರಯತ್ನಿಸು ಎಂದರ್ಥವಂತೆ .ಗೆಲುವು ಎಂದರೆ ಇನ್ನೂ ಕಾಲಹರಣ ಮಾಡುವುದು ಸೂಕ್ತವಲ್ಲ ಎಂದರ್ಥವಂತೆ ..ಶಬ್ದಕೋಶ ದಲ್ಲೂ ಸಿಗದ ಅರ್ಥವನ್ನು ,ಬದುಕಿನ ದೊಡ್ಡ ಸಂಕಷ್ಟವನ್ನು ಸರಳವಾಗಿಯೇ ಬಗೆಹರಿಸುವಂತೆ ತಿಳಿ ಹೇಳುವ ಅವಳ ಮಾತು ಇನ್ನೇಲ್ಲೋ ನೆನಪಾಗಿ ಆ ವಿಷಯವೇ ಶಕ್ತಿ ತುಂಬುವುದುಂಟು ಮರಳಿ ಹೋರಾಟ ನಡೆಸಲು…. ಹಾ,ಪ್ರೀತಿ ಕುರುಡು ಎನಿಸಿಕೊಂಡಿದ್ದು ಇವಳಿಂದಲೇ ಎನೋ […]
ಯಕ್ಷಗಾನದ “ಪವರ್ ಸ್ಟಾರ್” ಕೊಳಲಿ ಕೃಷ್ಣ ಶೆಟ್ಟಿ
ಕರಾವಳಿಯ ಸಾಂಸ್ಕ್ರತಿಕ ಹಿರಿಮೆಯ ಕಲೆಯಾದ ಯಕ್ಷಗಾನದ ಪ್ರಮುಖ ಕಲಾವಿದರುಗಳ ಪಟ್ಟಿ ಮಾಡುತ್ತ ಹೋದರೆ ಅಭಿಮಾನ್ಯು -ಅಭಿಮಾನ್ಯು -ಅಭಿಮಾನ್ಯು ಈ ಪ್ರಸಂಗದ ಅಭಿಮಾನಿಗಳ ಅಭಿಮನ್ಯು ಪಾತ್ರಕ್ಕೆ ಹೇಳಿ ಮಾಡಿಸಿದಂತಹ ಕಲಾವಿದರೆಂದರೆ ಅದು ಕೊಳಲಿ ಕೃಷ್ಣ ಶೆಟ್ಟಿಎಂದರೆ ಯಾರೂ ಅಲ್ಲಗಳೆಯುವಂತಿಲ್ಲ.ಹಿರಿಯ ಕಲಾವಿದ ಕೊಳಲಿ ಕೃಷ್ಣ ಶೆಟ್ಟಿಯವರಪರಿಚಯವನ್ನು ಸಂಗ್ರಹಿಸುವಾಗ ಮಾರಣಕಟ್ಟೆ ಮೇಳದ ಮೇರು ಭಾಗವತರಾದ ತಿಮ್ಮಪ್ಪ ದೇವಾಡಿಗ ಹೇರಂಜಾಲು ಈ ಪರಿಚಯ ಲೇಖನಕ್ಕೆ ಸಹಕರಿಸಿದ ಇವರನ್ನು ಸಹಕಾರವನ್ನು ಸ್ಮರಿಸಿಕೊಳ್ಳುತ್ತಾ ಕುಂದ ವಾಹಿನಿ ಮೂಲಕ ಕೊಳಲಿ ಕೃಷ್ಣ […]
ಥ್ಯಾಂಕ್ಯೂ ಹೇಳೋಣವೇ – 2021ಕ್ಕೆ ..
ಮತ್ತದೇ ಡಿಸೆಂಬರ್ ಅಂತ್ಯ….ಹೌದು 2021ರ ಕೊನೆಯ ದಿನಕ್ಕೆ ಬಂದು ನಿಂತಿದ್ದೇವೆ. ಹೊಸವರ್ಷ ಆಚರಣೆ ಈ ಬಾರಿ ಇಲ್ಲ.ಆದರೆ ನಮ್ಮ ದಿನನಿತ್ಯದ ದಿನಗಳ ಗಣನೆ, ದಿನಚರಿಯ ನಡುವೆ ಹೊಸ ವರ್ಷದ ಕ್ಯಾಲೆಂಡರ್ ಸಾಂಕೇತಿಕ ಆಚರಣೆ ಸಮಯ …. ಹೊಸ ವರ್ಷಕ್ಕೆ ಹೊಸ ಅಭಿಯಾನ ಒಂದನ್ನು ಆರಂಭಿಸಿದ್ದರೂ.. 2021ರ ಒಂದು ಪಕ್ಷಿ ನೋಟದೊಡನೆ ಸುಖ- ದುಃಖ ಎನ್ನದೇ ಎಲ್ಲದ್ದಕ್ಕೂ ಕೃತಜ್ಞತೆ ತೋರುವ ಸಲುವಾಗಿ ಥ್ಯಾಂಕ್ಯೂ_ಹೇಳೋಣ ಎಂದು.. ಹೌದು 2021 ಬಹಳಷ್ಟು ಹೊಸ ಅನುಭವಗಳನ್ನು ನೀಡಿತು. ನೋವು […]