ಸೊ೦ಟಕ್ಕೆ ಸೆರಗು ಸಿಕ್ಕಿಸಿಕೊಂಡು, ಅತ್ತಿತ್ತ ಗಡಿಬಿಡಿ ಮಾಡಿಕೊಂಡು ಓಡಾಡುತ್ತಿದ್ದ ಆಕೆ ಇತ್ತ ಮನೆಯವರ ಮಾತಿಗೆ ಹೂ ಗುಡುತ್ತಾ, ಮಕ್ಕಳಿಗೆ ಹಾಗೆ ಮಾಡು,ಹೀಗೆ ಮಾಡು ಎಂದು ಮಾರ್ಗಸೂಚಿ ನೀಡುತ್ತಾ ,ಅಡುಗೆ ಕೋಣೆಯಲ್ಲೇ ಇದ್ದು ಮನೆಯವರ ಬೇಕು ಬೇಡಗಳ ದಿನಚರಿಯನ್ನ ಅವಳೇ ಸರಿದೂಗಿಸಿಕೊಂಡು ತನ್ನ ಕೆಲಸ ಮುಂದುವರೆಸುತ್ತಿದ್ದಳು. “ನೀರಿನಲ್ಲಿರೋ ಮೀನಿನ ಹೆಜ್ಜೆಯನ್ನಾದರೂ ಕಂಡು ಹಿಡಿಯಬಹುದು ಆದರೆ,ಹೆಣ್ಣಿನ ಮನಸ್ಸನ್ನು ಅರ್ಥ ಮಾಡಿಕೊಳ್ಳಲೂ ಸಾಧ್ಯವಿಲ್ಲ”ಎನ್ನೋ ಮಾತಿನ ಅರ್ಥ ತಿಳಿದದ್ದು ಸಂಸಾರಸ್ಥರಾದಾಗಲೇ ..!?ಅವಳೆಂದರೆ,ಮಾಟಗಾತಿಯೋ ! ಜಾದುಗಾರ್ತಿಯೋ ನಾ ಕಾಣೆ, […]
Category: ಕುಂದಾಪ್ರ ಕನ್ನಡ
ಕುಂದಾಪ್ರ ಕನ್ನಡ
ಜಯ’ದೊಂದಿಗೆ ಮತ್ತೆ ಪ್ರಕಾಶಿಸಿ..
ಜಯ ಪ್ರಕಾಶ್ ಹೆಗ್ಡೆ…ಈ ಹೆಸರು ಕರ್ನಾಟಕ ಜನತೆಗೆ ಚಿರಪರಿಚಿತ ಮತ್ತು ಸ್ವಚ್ಚಾರಿತ ರಾಜಕಾರಣಿ,ವಿಶೇಷವಾಗಿ ಅವಿಭಜಿತ ಉಡುಪಿ ಜಿಲ್ಲೆಯ ಉದ್ಭವಕ್ಕೆ ಕಾರಣಿಕರ್ತರುಇಂದು ಉಡುಪಿ ಜಿಲ್ಲೆಯ ಹತ್ತು ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿದ ಕೀರ್ತಿ ಸಲ್ಲಬೇಕಾದ್ದು ಅದು ಜೆ.ಪಿ ಹೆಗ್ಡೆ ಅವರಿಗೆ ಎಂದರೆ ಅದು ಅತೀಶಯೊಕ್ತಿ ಅಲ್ಲ. ಅಧಿಕಾರ ಇರಲಿ ,ಇಲ್ಲದಿರಲಿ ತನ್ನತ್ವ ಮತ್ತು ತನ್ನ ಸಿದ್ಧಾಂತ ಎಂದಿಗೂ ಬಿಟ್ಟುಕೊಟ್ಟ ಮನುಷ್ಯ ಅಲ್ಲಎಂಬತ್ತರ ದಶಕಗಳಲ್ಲಿ ಎರಡು ಬಾರಿ ವಿದೇಶಿ ಸಂಸತ್ತಿನಲ್ಲಿ ಸೆನೆಟ್ ಅಧ್ಯಕ್ಷರಾಗಿ […]
….ಇದು ಕಥೆ ಅಲ್ಲ ವ್ಯಥೆ….ಜೀವರಕ್ಷಕ ಆಪದ್ಬಾಂಧವ ಭಾಸ್ಕರ್ ತಲಗೋಡು
ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ಜನರಿಗೆ ಜೀವರಕ್ಷಕ ಮತ್ತು ಆಪತ್ಭಾಂಧವನಾಗಿರುವ ಈಶ್ವರ್ ಮಲ್ಪೆ ಯವರ ಕುರಿತಾದ ಸಂದರ್ಶನ ಲೇಖನ ಇಗಾಗಲೇ ನಿಮ್ಮ ಮುಂದೆ ಪ್ರಸ್ತುತ ಪಡಿಸಿದ್ದೇನೆ.ಅದೇ ರೀತಿಯಲ್ಲಿ ಇನ್ನೊರ್ವ ಆಪತ್ಭಾಂಧವ ಹಾಗೂ ಆಪ್ತ ರಕ್ಷಕನನ್ನು ನಿಮಗೆ ಪರಿಚಯಿಸಲಿಚ್ಚಿಸುತ್ತೇನೆ. ಸರ್ವೇಸಾಮಾನ್ಯವಾಗಿ ಜೀವ ರಕ್ಷಕ ಮತ್ತು ಆಪದ್ಬಾಂಧವ ಎಂದು ಪ್ರೀತಿಯಿಂದ ಜನರಿಂದ ಕರೆಯಲ್ಪಡುವವರ ಕಥೆ- ವ್ಯಥೆ ಗಳು ಒಂದೇ ರೀತಿಯದ್ದಾಗಿರುತ್ತದೆ. ಎಲ್ಲಾ ಜೀವ […]
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ “ಗುಣವಂತ”ಉದ್ಯಮಿ ದಯಾನಂದ್ ಶ್ರೀಯಾನ್
ಧರ್ಮವು ಮರೆಯಾಗಿ ಅಧರ್ಮವೇ ಗೆಲ್ಲುತಿರುವ ಈ ಕಾಲಘಟ್ಟದಲ್ಲಿ ಯಾರಿಗೂ ತಿಳಿಯದಂತೆ, ಯಾರಲ್ಲೂ ಹೇಳಿಕೊಳ್ಳದೆ ,ಯಾರಿಗೂ ಬರೆಯಲು ಅವಕಾಶ ಮಾಡಿಕೊಡದೆ ದಾನ-ಧರ್ಮ ಸಮಾಜಸೇವೆ ಮಾಡುತ್ತಿರುವ ಒರ್ವ ವ್ಯಕ್ತಿ ಮತ್ತು ಶಕ್ತಿಯ ಯಶೋಗಾತೆಯನ್ನು ಪ್ರೀತಿಯಿಂದ ನನ್ನನು ಗದರಿಸಿ ಬಿಡುತ್ತಾರೋ ಏನೋ ಎಂಬ ಹೆದರಿಯಿಂದಲೇ ಬರೆಯುವ ಅನಿವಾರ್ಯತೆ ನನಗೆ. ಮಹಾಭಾರತದ ನೀತಿ ಸತ್ಯದಂತೆ ಸಜ್ಜನರು ಒಳ್ಳೆಯದನ್ನು ಮಾತ್ರ ಸ್ಮರಿಸಿಕೊಳ್ಳುತ್ತಾರೆ. ಕೆಟ್ಟದ್ದನ್ನು ಮಾಡದಿದ್ದರೂ ಎಂದೂ ತಪ್ಪುಗಳ ಬಗ್ಗೆ ಚರ್ಚೆಗೆ ಅವಕಾಶ ಕೂಡದೆ ಪರೋಪಕಾರಕ್ಕಾಗಿ ಕೆಲಸ ಮಾಡುವರೇ ಹೊರತು ಪ್ರತ್ಯುಪಕಾರ ವನ್ನು […]
ಹಿಂದಿ ಭಾಷೆಯ ಮೇಲೆ ಯಾಕಿಷ್ಟು ದ್ವೇಷ ?ಒಂದು ವಿಮರ್ಶೆ
ವಂದೇ ಮಾತರಂ,ಜನಗನಮನ,ಮಾ ತುಜೆ ಸಲಾಮ್ ,ಯೇ ಮೆರೆ ವತನ್ ಕೆ ಲೋಗೊ,ಸಂದೇಸೆ ಆತೆ ಹೆ ಹಮೆ ತಡಪಾತೆ ಹೆ….ಈ ಹಾಡುಗಳನ್ನು ನಾವೆಲ್ಲರೂ ಒಮ್ಮೆಯಾದರೂ ಹಾಡಿದ್ದೆವೆ.ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಒಂದೆರಡು ಕಂಬನಿ ಕಣ್ಣಂಚಲಿ ಸುರಿಸಿದ್ದೆವೆ. ಈ ಹಾಡುಗಳನ್ನು ಕೇಳುವಾಗ ಅಥವಾ ಹಾಡುವಾಗ ಮೈ ಮನಗಳಲ್ಲಿ ರೋಮಾಂಚನ ಹಾಗೂ ರಾಷ್ಟ್ರಭಕ್ತಿ ಉದ್ದೀಪನಗೊಂಡ ಅನುಭವ ಪ್ರತಿಯೊಬ್ಬ ಭಾರತೀಯನಿಗೂ ಆಗಿರುತ್ತದೆ ಎನ್ನುವುದು ನನ್ನ ಅನಿಸಿಕೆ .ಯಾಕೆಂದರೆ ಈ ಹಾಡುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಅದೆಷ್ಟೋ ಸಂಗತಿಗಳು ಅಡಗಿದೆ. […]
ಕುಂದಾಪುರ ಏನಿದರ ಇತಿಹಾಸ?
ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಬಹಳ ಇತಿಹಾಸವಿದೆ. ಆ ಎಲ್ಲಾ ಇತಿಹಾಸಕ್ಕೆ ಮುಕುಟಪ್ರಯವಾಗಿರುವ ಸ್ಥಳವೇ ಕುಂದಾಪುರ.ಭಾರತಕ್ಕೆ ಹೇಗೆ ಹಿಮಾಲಯವೋ ಅದೇ ರೀತಿಯಲ್ಲಿ ಕುಂದಾಪುರಕ್ಕೆ ನದಿಗಳು. ಮೂಡಣದಲ್ಲಿ ಉಗಮವಾಗುವ ಚಕ್ರ, ಸೌಪರ್ಣಿಕ, ವಾರಾಹಿ, ಕೇದಕ ಹಾಗೂ ಕುಬ್ಜ ಎಂಬ ಈ ಐದು ನದಿಗಳು ಗಂಗೊಳ್ಳಿಯಲ್ಲಿ ಒಂದಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ. ಆ ಸ್ಥಳವೇ ಪಂಚಗಂಗಾವಳಿ. ನದಿಗಳು ಒಂದೆಡೆಯಾದರೆ ದೇವಸ್ಥಾನಗಳು ಇನ್ನೊಂದೆಡೆ. ನೂರಾರು ದೇವಾಲಯಗಳ ಹೊಂದಿರುವ ಕುಂದಾಪುರ ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡೆಯ ವಿನಾಯಕ,ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ, […]
ನಾ ಕಂಡಂತೆ ಚಿಂತಕ, ಮಾರ್ಗದರ್ಶಕ ಮತ್ತು ಸಲಹೆಗಾರ ಈಶ್ವರ್ ಸಿ ನಾವುಂದ
ನಿಜ. ಆ ಚಿಂತನೆಗಳು ಬಹಳ ಸೂಕ್ಷ್ಮ ಮತ್ತು ಆಳವಾಗಿದ್ದವು. ಆ ಚಿಂತನೆಗಳ ಒಂದೊಂದು ಪದಗಳನ್ನು ಮಣಿಗಳಂತೆ ಪೋಣಿಸುತ್ತಾ ಹೋದಾಗ ಅದ್ಬುತ ಬರವಣಿಗೆಯಾಗಿ ಹೊರಹೊಮ್ಮತ್ತಿತ್ತು. ಸಾಧನೆ ಮಾಡ ಹೊರಟವರಿಗೆ ಶಕ್ತಿಯಾಗಿ ನಿಲ್ಲುತ್ತಿತ್ತು. ಈ ಬರವಣಿಗೆಯ ಹಿಂದಿರುವ ಕೈ ಬೇರೆ ಯಾರದ್ದು ಅಲ್ಲ. ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಚಿಂತಕ,ಬರಹಗಾರ ಈಶ್ವರ್ ಸಿ ನಾವುಂದರವರದ್ದು. ಯೋಚನೆಗಳು ನನ್ನ ಸಾಧನೆಗಳಾಗಿದ್ದವು ಹಾಗೂ ಶಕ್ತಿಶಾಲಿ ಸಾಧನೆಗಳು ಹೌದು.ಕೆಲವೊಂದು ಸೃಜನಶೀಲ ಕೆಲಸಗಳಿಗೆ ನನ್ನ ಈ ಯೋಚನೆಗಳೇ ಸಾಧನವಾಗಿದ್ದವು. […]
ನಾ ಕಂಡಂತೆ ಕರುಣಾಮಯಿ ಶ್ರೀ ಗೋವಿಂದ ಬಾಬು ಪೂಜಾರಿ
ಅದು ಇಡೀ ಜಗತ್ತನ್ನೇ ಸರ್ವನಾಶ ಮಾಡಲು ಬಂದ ಕರೋನ ಮಹಾಮಾರಿಯ ಆರಂಭದ ಸಮಯ. ಕರೋನಾ ಹಿನ್ನೆಲೆಯಲ್ಲಿ ವಿಧಿಸಲಾದ ಲಾಕ್ಡೌನ್ ಅನಿವಾರ್ಯವಾಗಿ ಆ ಸಂದರ್ಭದಲ್ಲಿ ಕಂಡುಬಂದರೂ ಸಹ ಹಲವರ ಬದುಕಿನ ದಿಕ್ಕು ತಪ್ಪಿದಂತೂ ಸುಳ್ಳಲ್ಲ. ಸರಿಸುಮಾರು ನಾಲ್ಕು ತಿಂಗಳು ಕೆಲಸವಿಲ್ಲದೆ ಕೈಕಟ್ಟಿ ಕುಳಿತಿದ್ದೆ. 30 ವರ್ಷದಿಂದ ಮುಂಬೈಯಲ್ಲಿ ವಾಸವಾಗಿದ್ದ ನನಗೆ ಬಹುತೇಕ ಎಲ್ಲಾ ಕ್ಯಾಟ್ ರಿಂಗ್ ವಲಯದ ಒಡನಾಟವಿದೆ. ಸಣ್ಣ ಮಟ್ಟದಲ್ಲಿ ನನ್ನ ಒಡೆತನದಲ್ಲಿ ಆಕಾಶ್ ಹೆಲ್ತ್ ಫುಡ್ ಪಾಸ್ತಾ ಅಂಡ್ […]
ನ್ಯಾಯದ ಹಸಿವು
ಹಸಿದ ಹೊಟ್ಟೆ ಮಾತ್ರ ಆಹಾರವನ್ನು ಹುಡುಕುತ್ತದೆ. ಹಸಿವಿಲ್ಲದವನಿಗೆ ಆಹಾರವು ಅಗತ್ಯ ಅನಿಸುವುದಿಲ್ಲ. ಈ ಸಮಾಜದ ಪರಿಸ್ಥಿತಿ ಕೂಡ ಹಾಗೇ ಆಗಿದೆ. ಇಲ್ಲಿ ಶೋಷಿತರು ,ಬಡವರು, ಅವಕಾಶ ವಂಚಿತ ಸಮುದಾಯಗಳು ಸಾಮಾಜಿಕವಾಗಿ ನ್ಯಾಯದಿಂದ ವಂಚಿತರಾಗಿದ್ದಾರೆ. ಇವರಿಗೆ ನ್ಯಾಯವೆಂಬ ಹಸಿವಿದೆ..ಆದರೆ….! ಹಸಿದವನಿಗೆ ಮಾತ್ರ ತಿಳಿಯುವುದು ಅನ್ನದ ಮಹತ್ವ. ಅನ್ಯಾಯಕ್ಕೊಳಗಾದವನಿಗೆ ತಿಳಿಯುವುದು ನ್ಯಾಯದ ಮಹತ್ವ .ಹಸಿವಿಲ್ಲದ ವ್ಯಕ್ತಿ ಹೇಗೆ ಆಹಾರವನ್ನು ಹುಡುಕುವುದಿಲ್ಲವೊ ಹಾಗೆ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಪ್ರಬಲ ಹೊಂದಿರುವ ವ್ಯಕ್ತಿ ಅನ್ಯಾಯದ ಕುರಿತು […]
ಕುಂದಗನ್ನಡದಲ್ಲೊಂದು ಪ್ರೇಮಪತ್ರ
ನಾನು ನೀನು ಹೈಕಂಡದ್ ಆಣ್ಭಾಷಿ ತೀರ್ಮಾನ ಆಯ್ಕರೆ ಯಾವ್ ದೈದ್ ಮನಿಗ್ ಹೊಯ್ಕೋ ಗುತ್ತಿಲ್ಲ. ಆರೆ ಎಂತ ಮಾಡುದ್ ನೀ ಜಾಸ್ತಿ ಸಿಟ್ ಮಾಡುಕು ನನ್ನಾಣಿ ನೀ ನನ್ ಗೊಂಬಿ ತುಂಡ್ ಅಂತಿದ್ದಿದೆ. ನೀ ಸಿಟ್ಟಂಗೆ ದೂರ್ವಾಸ್ರ್ ಹತ್ರದ್ ಪೈಕಿ ನೀನ್. ಅಲ್ದಿರೆ ಹಬ್ಬದಗೆ ಬಳಿ ತ್ಯಾಗ್ಸಿ ಕೊಡ್ಲ ಅಂದೇಳಿ ತಿಂಗ್ಳನಾಗಟ್ಲೆ ಮಾತೇ ಆಡ್ಲಾ ನೀನ್. ನಿಂಗೆಂತ ಗೊತಿತ್ ನನ್ ಕಷ್ಟ ಮಾರಾಯ್ತಿ, ಹೆಣ್ಮಕ್ಕಳ್ ಅಂದ್ರೆ ನಾಚ್ಕಿ ಕೊಟ್ಟಿ ನಾನ್. […]










