ಕುಂದಾಪುರ (ಅ. 01): ಸೇವಾ ಸಿಂಚನ ಪ್ರತಿಷ್ಠಾನವು ತನ್ನ ಮೂರನೇ ವರ್ಷದ ಯಶಸ್ವಿ ಸಂಸ್ಥಾಪನಾ ದಿನದ ಸವಿನೆನಪಿನಲ್ಲಿ 2025ರ ಶೈಕ್ಷಣಿಕ ದತ್ತಿನಿಧಿಯನ್ನು ಘೋಷಿಸಿದೆ. ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 30 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹವನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವುದು ಈ ದತ್ತಿನಿಧಿಯ ಮುಖ್ಯ ಉದ್ದೇಶವಾಗಿದೆ. ಈ ದತ್ತಿನಿಧಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ […]
Category: ಮುಖ ಪುಟ
This is the Main Page of the Website.
ಮುಖ ಪುಟ
ಕುಂದವಾಹಿನಿಗೆ ಶುಭ ಹಾರೈಸಿದ ಇಶಾ ಫೌಂಡೇಶನ್ ಸ್ವಯಂ ಸೇವಕ ಪ್ರಖ್ಯಾತ್
ಕಿರು ಅವಧಿಯಲ್ಲಿಯೇ ಕುಂದಾಪುರದಲ್ಲಿ ಜನಮನ್ನಣೆ ಪಡೆದಿರುವ ಕುಂದಾಪುರದ ನೂತನ ಅಂತರ್ಜಾಲ ಸುದ್ದಿತಾಣ ಕುಂದವಾಹಿನಿ ಗೆ ಜಗದ್ವಿಖ್ಯಾತ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ರವರ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್ ನ ಸ್ವಯಂಸೇವಕ ಪ್ರಖ್ಯಾತ್ ಇಶಾ ಫೌಂಡೇಶನ್ ನ ಕ್ಯಾಂಪಸ್ ನಿಂದಲೇ ಶುಭ ಹಾರೈಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸೈಬರ್ ಸೆಕ್ಯೂರಿಟಿ : ಒಂದಿಷ್ಟು ಮಾಹಿತಿ – ಜಾಗೃತಿ
ಕಂಪ್ಯೂಟರ್, ಮೊಬೈಲ್ ಮತ್ತು ಇಂಟರ್ನೆಟ್ ಗಳ ವಿವಿಧ ಮೂಲಗಳನ್ನು ದುರ್ಬಳಕೆ ಮಾಡಿಕೊಂಡು ಕೆಲವು ದುಷ್ಕರ್ಮಿಗಳು ಸಾರ್ವಜನಿಕರನ್ನು ಮೋಸಗೊಳಿಸುವುದು, ವೈಯಕ್ತಿಕ ಬ್ಯಾಂಕ್ ಖಾತೆಗೆ ಕನ್ನ ಹಾಕುವಂಥದ್ದು, ಸುಳ್ಳು ಮಾಹಿತಿ ಮೂಲಕ ದಾರಿ ತಪ್ಪಿಸುವಂತದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ಕರಾವಳಿಯ ಉದಯೋನ್ಮುಖ ಸಂಗೀತ ಪ್ರತಿಭೆ ಅಕ್ಷಯ್ ಬಡಾಮನೆ
ಪ್ರತಿಯೊಬ್ಬ ವ್ಯಕ್ತಿಗೂ ದೇವರು ಒಂದಲ್ಲಾ ಒಂದು ಸೂಪ್ತ ಪ್ರತಿಭೆಯನ್ನು ಹುಟ್ಟುವಾಗಲೇ ನೀಡಿರುತ್ತಾನೆ. ಅವರವರ ಆಸಕ್ತಿ ಮನೋಭಿಲಾಷೆಗೆ ಅನುಗುಣವಾಗಿ ಆ ಪ್ರತಿಭೆಗಳು ಸುಂದರ ಆಕ್ರತಿಯನ್ನು ಪಡೆದುಕೊಳ್ಳುತ್ತಾ ಹೋಗುತ್ತದೆ. ತನ್ನ ಪ್ರತಿಭೆ ಅನಾವರಣಗೊಳ್ಳಬೇಕಾದರೆ ಆ ವ್ಯಕ್ತಿ ಪ್ರತಿಭೆಗೆ ತಕ್ಕುದಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳ ಬೇಕು ಮತ್ತು ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಳ್ಳ ಬೇಕು. ಹಾಗಿದ್ದಾಗ ಮಾತ್ರ ಗುರಿ ಸಾಧಿಸಲು ಸಾಧ್ಯ. ಶಿಕ್ಷಣ, ಸಂಗೀತ, ಸಾಹಿತ್ಯ, ವಿಜ್ಞಾನ, ಕ್ರೀಡೆ, ವೈದ್ಯಕೀಯ, ತಂತ್ರಜ್ಞಾನ ಹೀಗೆ ಹೆಸರಿಸುತ್ತಾ ಹೋದರೆ […]
ನಮ್ಮ ಕುಂದಾಪುರ
ಕರಾವಳಿ ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲೊಂದಾದ ಉಡುಪಿ ಜಿಲ್ಲೆಯಲ್ಲಿ ತನ್ನದೇ ಆದ ವೈಶಿಷ್ಟ್ಯತೆ ಮತ್ತು ಅಸ್ಮೀತೆಯನ್ನು ಕಾಪಾಡಿಕೊಂಡು ಬಂದಿರುವ ಪ್ರದೇಶವೇ ಕುಂದಾಪುರ.










