ಕುಂದಾಪುರ (ಸೆ.2): ಕನ್ನಡ ನಾಡಿನ ಖ್ಯಾತ ಜಾನಪದ ಗಾಯಕ, ಜಾನಪದ ಚಿಂತಕ ಹಾಗೂ ಸಂಘಟಕ ಕುಂದಾಪುರ ಮೂಲದ ಗಣೇಶ್ ಗಂಗೊಳ್ಳಿ ಯವರಿಗೆ ತಮಿಳುನಾಡಿನ ಪ್ರತಿಷ್ಠಿತ ಇಂಡಿಯನ್ ಎಂಪೆಯರ್ ವಿಶ್ವ ವಿದ್ಯಾಲಯ ಹಾಗೂ ಯುನಿವರ್ಸಲ್ ಅಕಾಡೆಮಿಕ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಆಗಸ್ಟ್ 28ರಂದು ತಮಿಳುನಾಡಿನ ಹೊಸೂರು ಕ್ಲಾರೇಶ್ವ ಸಭಾಂಗಣದಲ್ಲಿ ಗೌರವ ಡಾಕ್ಟರೇಟ್ ನ್ನು ಪ್ರಧಾನ ಮಾಡಲಾಯಿತು .ಯು ಜಿ ಸಿ ವೈಸ್ ಚೇರ್ಮನ್ ಡಾ.ಕೆ ಪ್ರಭಾಕರ್ , […]
Category: ಕಲೆ ಮತ್ತು ಸಂಸ್ಕೃತಿ
ಪುರಾಣ ಪ್ರಸಿದ್ಧ ಮೂಡುಗಲ್ಲು ಕೇಶವನಾಥೇಶ್ವರ ದೇವಸ್ಥಾನಕ್ಕೆ ನಟ,ನಿರ್ದೇಶಕರಾದ ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಭೇಟಿ
ವಂಡ್ಸೆ (ಆ,24): ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ಪುರಾಣ ಪ್ರಸಿದ್ಧ ಮೂಡುಗಲ್ಲು ಕೇಶವನಾಥೇಶ್ವರ ದೇವಸ್ಥಾನಕ್ಕೆ ಆಗಸ್ಟ್,24 ರಂದು ಕನ್ನಡ ಚಿತ್ರರಂಗದ ಹೆಸರಾಂತ ನಟ,ನಿರ್ದೇಶಕರಾದ ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರದೀಪ್ ಶೆಟ್ಟಿ ಬೆಳ್ಳಾಲ ,ದಿವ್ಯಾಧರ್ ಶೆಟ್ಟಿ ಕೆರಾಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕೆರಾಡಿಯಿಂದ ನಾಲೈದು ಕಿಲೋಮೀಟರ್ ಕಾಡು ದಾರಿಯಲ್ಲಿ ಸಾಗಿದರೆ ಅತ್ಯoತ ಎತ್ತರದ ಸ್ಥಳದಲ್ಲಿ ಉರ್ಧ್ವಮುಖಿಯಾಗಿ ಮೂಡುಗಲ್ಲು ಗುಹೆಯ ಒಳಗೆ ಹರಿಯುವ ನೀರಿನ […]
ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆ
ಮುಸ್ಲಿಂ ಸಮುದಾಯ ಆಚರಿಸುವ ಹಬ್ಬಗಳಲ್ಲಿ ರಂಜಾನ್ ಮತ್ತು ಬಕ್ರೀದ್ ಪ್ರಮುಖವಾದುದು. ರಂಜಾನ್, ಮುಸ್ಲಿಂ ಸಮುದಾಯ ತಮ್ಮ ಬದುಕಿನಲ್ಲಿ ಅನುಸರಿಸಬೇಕಾದ 5 ಪ್ರಮುಖ ತತ್ವಗಳಲ್ಲಿ ಒಂದಾದರೆ, ಬಕ್ರೀದ್ ತ್ಯಾಗದ ಪ್ರತೀಕವಾಗಿ ಆಚರಿಸಲಾಗುತ್ತದೆ. ಬಕ್ರೀದ್ ನ್ನು ಈದ್-ಉಲ್-ಅದಾ ಎಂದು ಸಹ ಕರೆಯುತ್ತಾರೆ. ಈದ್-ಉಲ್-ಅದಾ(ಬಕ್ರೀದ್) ಇದರ ಹಿಂದೆ ಒಂದು ರೋಚಕ ಇತಿಹಾಸವೇ ಇದೆ. ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹು ಯಾರನ್ನು ಹೆಚ್ಚು ಪ್ರೀತಿಸುತ್ತಾನೋ ಅಂತಹ ವ್ಯಕ್ತಿಗಳಿಗೆ ಕಷ್ಟ ಕೊಟ್ಟು ಅವರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಾನೆ […]
ಆನಗಳ್ಳಿ ಶ್ರೀದತ್ತಾಶ್ರಮ : ಜು, 24 ರಂದು ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಕುಂದಾಪುರ (ಜು, 21): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಆನಗಳ್ಳಿಯ ಶ್ರೀ ದತ್ತಾಶ್ರಮದಲ್ಲಿ ಜುಲೈ, 24 ರಂದು ಗುರು ಪೂರ್ಣಿಮೆಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ತುಳಸಿ ಅರ್ಚನೆ, ಮಹಾಮಂಗಳಾರತಿ ಹಾಗೂ ಸಂಜೆ ದತ್ತ ಹೋಮ, ಭಜನಾ ಕೀರ್ತನೆ, ಸಾಧು-ಸಂತರಿಗೆ ಕಾಣಿಕೆ ಸಮರ್ಪಣೆ , ವಸ್ತ್ರ ವಿತರಣೆ , ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಬೇಕೆಂದು ಆನಗಳ್ಳಿ ಶ್ರೀ […]
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ : ಉಡುಪಿಯಲ್ಲಿ ಉಚಿತ ಯಕ್ಷಗಾನ ನಾಟ್ಯ ತರಬೇತಿ
ಉಡುಪಿ (ಜೂ, 21): ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನದ ಕುರಿತು ಯುವ ಜನತೆಯಲ್ಲಿ ಆಸಕ್ತಿ ಹಾಗೂ ಕಾಳಜಿ ಮೂಡಿಸುವ ನೆಲೆಯಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಉದ್ಘಾಟನಾ ಸಮಾರಂಭ ಜುಲೈ 20 ರ ಮಂಗಳವಾರದಂದು ಜರುಗಿತು. ಶ್ರೀ ಶಶಿಕಾಂತ್ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯಕ್ಷಗಾನ ಹಾಗೂ ಈ ಸಂಸ್ಥೆಯ ಹಿರಿಮೆಯನ್ನು ಜಗತ್ತಿನಾದ್ಯಂತ ಪಸರಿಸುವ […]
ಕವಿ ಕೆ.ವಿ.ತಿರುಮಲೇಶ್ ಕವಿತೆಗಳು ಮಲೆಯಾಳಕ್ಕೆ ಅನುವಾದ
ಬ್ರಹ್ಮಾವರ(ಜು,18): ಮಲೆಯಾಳದ ಮಹಾಕವಿ ಚಙ್ಙಪ್ಪುಳ ಕೃಷ್ಣ ಪಿಳ್ಳೆಯವರು ಹೇಳಿದಂತೆ ಕಾವ್ಯವು ಒಬ್ಬ ನರ್ತಕಿ ಇದ್ದಂತೆ. ನರ್ತಕಿ ತನಗೆ ಹೇಳಬೇಕಾದ ವಿಚಾರಗಳನ್ನು ಸನ್ನೆ – ಸಂಕೇತಗಳ ಮೂಲಕವೇ ಸೂಚಿಸುತ್ತಾಳೆ. ಚಙ್ಙಪ್ಪುಳ, ವಳ್ಳತ್ತೋಳ್, ಉಳ್ಳೂರ್ ಮೊದಲಾದ ಮಹಾಕವಿಗಳು ಮಲೆಯಾಳ ಕಾವ್ಯದ ತೋರುಗಂಬಗಳಾಗಿ ಉತ್ಕೃಷ್ಟ ಕಾವ್ಯ ರಚನೆ ಮಾಡಿದರು. ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಮೊದಲಾದ ಮಹಾಕಾವ್ಯಗಳು, ಭಗವದ್ಗೀತೆಯಂಥ ಅಮೂಲ್ಯ ಗ್ರಂಥ, ಕಾಳಿದಾಸ-ಭಾಸರಂಥ ಮಹಾಕವಿಗಳು ಸಾಹಿತ್ಯವನ್ನು ಶ್ರೀಮಂತವಾಗಿಸಿದಂತಹ ನಾಡು ನಮ್ಮದು. ಅವರ ಆದರ್ಶದಲ್ಲೇ ಮಲೆಯಾಳ ಕಾವ್ಯವು […]
ಬಗ್ವಾಡಿ:ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಮನೆ ನಿರ್ಮಾಣಕ್ಕೆ ಶ್ರೀ ಗೋವಿಂದ ಬಾಬು ಪೂಜಾರಿ ನೆರವು
ಬಗ್ವಾಡಿ (ಜು, 15) : ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವುದರ ಜೊತೆಗೆ ವಾಸಯೋಗ್ಯ ಮನೆಇಲ್ಲದೆ ತೀರ ಕಷ್ಟದಲ್ಲಿರುವುದನ್ನು ಗಮನಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸ್ವತಃ ಕಲಾವಿದ ಸುಬ್ರಹ್ಮಣ್ಯನ ಮನೆಗೆ ಭೇಟಿ ನೀಡಿ ನೂತನ ಮನೆ ನಿರ್ಮಾಣಕ್ಕೆ 50,000 ರೂಪಾಯಿ ಚೆಕ್ ಹಸ್ತಾಂತರಿಸಿದರು. ಅಮ್ಮಾ ವೇದಿಕೆಯ ಸದಸ್ಯರ ಜೊತೆ ಸೇರಿ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ […]
ಹೌಂದರಾಯನ ವಾಲ್ಗ
ಹೌಂದರಾಯನ ವಾಲ್ಗ ಇದು ಕುಂದಾಪುರದ ಕರಾವಳಿ ಭಾಗದ ಜನಪದ ಸಂಸ್ಕೃತಿಯ ಒಂದು ಭಾಗವಾಗಿದ್ದು, ಇದನ್ನು ಜನರು ಧಾರ್ಮಿಕ ಹಿನ್ನೆಲೆಯಲ್ಲಿ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಪ್ರಶಂಸನೀಯ.










