ಬಗ್ವಾಡಿ (ಜು, 15) : ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವುದರ ಜೊತೆಗೆ ವಾಸಯೋಗ್ಯ ಮನೆಇಲ್ಲದೆ ತೀರ ಕಷ್ಟದಲ್ಲಿರುವುದನ್ನು ಗಮನಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸ್ವತಃ ಕಲಾವಿದ ಸುಬ್ರಹ್ಮಣ್ಯನ ಮನೆಗೆ ಭೇಟಿ ನೀಡಿ ನೂತನ ಮನೆ ನಿರ್ಮಾಣಕ್ಕೆ 50,000 ರೂಪಾಯಿ ಚೆಕ್ ಹಸ್ತಾಂತರಿಸಿದರು. ಅಮ್ಮಾ ವೇದಿಕೆಯ ಸದಸ್ಯರ ಜೊತೆ ಸೇರಿ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಧಾರಿಣಿ ಕೆ. ಎಸ್. ಗೆ ಸ್ವರ ಕುಡ್ಲ ಸೀಸನ್ – 3 ಪ್ರಶಸ್ತಿ
Views: 495
ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಮಂಗಳೂರು ಇವರು ಫೆಬ್ರವರಿ 10ರಂದು ಆಯೋಜಿಸಿದ “ಸ್ವರ ಕುಡ್ಲ” ಸೀಸನ್ 3 ಅಂತರ್ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಧಾರಿಣಿ ಕೆ.ಎಸ್ ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಹೌಂದರಾಯನ ವಾಲ್ಗ
Views: 783
ಹೌಂದರಾಯನ ವಾಲ್ಗ ಇದು ಕುಂದಾಪುರದ ಕರಾವಳಿ ಭಾಗದ ಜನಪದ ಸಂಸ್ಕೃತಿಯ ಒಂದು ಭಾಗವಾಗಿದ್ದು, ಇದನ್ನು ಜನರು ಧಾರ್ಮಿಕ ಹಿನ್ನೆಲೆಯಲ್ಲಿ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಪ್ರಶಂಸನೀಯ.
ಹೀರೋ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಕುಂದಾಪುರದ ನವ ಪ್ರತಿಭೆ – ಪ್ರದೀಪ್ ಶೆಟ್ಟಿ ಬೆಳ್ಳಾಲ
Views: 770
ಕನ್ನಡ ಚಿತ್ರರಂಗದ ಯಶಸ್ವಿ, ಸೃಜನಶೀಲ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ಮಾಣದ ಹೀರೋ ಸಿನಿಮಾ ಇದೇ ಮಾರ್ಚ್ 5 ರಂದು ತೆರೆ ಕಾಣಲಿದೆ. ಸಾಕಷ್ಟು ಕುತೂಹಲ ಹಾಗೂ ರಹಸ್ಯಮಯ ಕಥೆಯನ್ನು ಹೊಂದಿರುವ ಈ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ.










