ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 82024 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30 ಕ್ಕೆ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಮೊಗವೀರ ಯುವ ಸಂಘಟನೆ -ಸಾಂಸ್ಕೃತಿಕ ಸ್ಪರ್ಧೆ: ಹೆಮ್ಮಾಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ
ಕುಂದಾಪುರ (ನ.27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ ಸಹಯೋಗದಲ್ಲಿ ಕುಂದಾಪುರ ಘಟಕದ ಆತಿಥ್ಯದಲ್ಲಿ ಕುಂದಾಪುರದ ಮೊಗವೀರ ಭವನದಲ್ಲಿ ನವೆಂಬರ್ 26 ರಂದು ನಡೆದ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ-ಸಂಗಮ ದಲ್ಲಿ ಹೆಮ್ಮಾಡಿ ಘಟಕವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಿಮ್ಮ ಆಯ್ಕೆ ವಿಭಾಗದಲ್ಲಿ ಪ್ರಥಮ ಸ್ಥಾನ, ಸಿನಿಮಾ ನ್ರತ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಹಸನ ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು […]
ಯೋಗ ಕ್ಷೇತ್ರದ ಅಪ್ರತಿಮ ಬಾಲ ಪ್ರತಿಭೆ – ಲಾಸ್ಯ ಮಧ್ಯಸ್ಥ
ಪ್ರತಿಭೆ ಮತ್ತು ರೂಪ ಭಗವಂತನ ಕೊಡುಗೆ ಎಂದು ಹೇಳುತ್ತಾರೆ. ಕೀರ್ತಿ ಮತ್ತು ಹಣ ಮನುಷ್ಯನ ಸೃಷ್ಟಿ.ಗೆಲುವಿಗೆ ಪ್ರತಿಭೆ ಬೇಕು. ಪ್ರತಿಯೊಂದು ಮಕ್ಕಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಕೆಲವರ ಪ್ರತಿಭೆ ಮುಖ್ಯವಾಹಿನಿಗೆ ಬಂದರೆ ಇನ್ನು ಕೆಲವರದು ತೆರೆಮರೆಯಲ್ಲೇ ಇರುತ್ತದೆ. ನಿಜವಾದ ಪ್ರತಿಭಾವಂತರಿಗೆ ಮತ್ತು ಸಾಧಕರಿಗೆ ಪ್ರಚಾರ ಹಾಗೂ ಪ್ರೋತ್ಸಾಹ ಅಗತ್ಯ. ಆ ನಿಟ್ಟಿನಲ್ಲಿ ತೆರೆಮರೆಯ ಪ್ರತಿಭೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು. ಪ್ರತಿಭಾವಂತರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿ ಎನ್ನುವ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ:ಉಪನ್ಯಾಸಕ ಕೃಷ್ಣ ಗುಜ್ಜಾಡಿಯವರಿಗೆ ಬೀಳ್ಕೊಡುಗೆ
ಗಂಗೊಳ್ಳಿ(ಸೆ,03): ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ […]
ಕೋಟೇಶ್ವರದ ಉದ್ಯಮಿ ಪ್ರಕಾಶ್ ಮೊಗವೀರ ರವರಿಗೆ ಸೇವಾ ಸಮ್ಮಾನ್ ಪ್ರಶಸ್ತಿ ಪುರಸ್ಕಾರ
ಕುಂದಾಪುರ(ಆ,26): ಮಹಾರಾಷ್ಟ್ರದ ಸಾಂಗ್ಲಿ ಫಾಟಾ ಶಿರೋಲಿ ಕೊಲ್ಲಾಪುರ ದಲ್ಲಿರುವ PM’s Kitchen Udupi ಹೋಟೆಲ್ಸ್ ನ ಮಾಲಕರಾದ ಪ್ರಕಾಶ್ ಮೊಗವೀರ ಕೋಟೇಶ್ವರ (ಮೇಪು) ರವರಿಗೆ ಮಹಾರಾಷ್ಟ್ರ ಸೈನಿಕ ಪಡೆ, ಮಹಾರಾಷ್ಟ್ರ ರಾಜ್ಯ ಪಾರುಗಾಣಿಕಾ ತಿಮಚಯಾವತಿ (ಕಾರ್ಯಾಚರಣೆಯ ಪಡೆ ಮಹಾರಾಷ್ಟ್ರ) ವತಿಯಿಂದ ಸೇವಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಪ್ರಶಸ್ತಿಯನ್ನ ಕೊಲ್ಲಾಪುರದ ಪೊಲೀಸ್ ಅಧೀಕ್ಷಕಿ ಜಯಶ್ರೀ ದೇಸಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧಿಕಾರಿ ವರ್ಗದವರು ಮತ್ತು ಕರಾವಳಿ […]
ಆ.20 ರಂದು ಯುವ ಲೇಖಕ ಶ್ರೀರಾಜ್ ವಕ್ವಾಡಿಯವರ ಅತ್ತ ನಕ್ಷತ್ರ ನೀಳ್ಗತೆ ಪುಸ್ತಕ ಬಿಡುಗಡೆ
ಕುಂದಾಪುರ(ಆ,11): : ಜನಪ್ರತಿನಿಧಿ ಪ್ರಕಾಶನ ಪ್ರಕಟಿಸುವ ಕವಿ, ಲೇಖಕ ಕಾವ್ಯ ಬೈರಾಗಿ (ಶ್ರೀರಾಜ್ ವಕ್ವಾಡಿ) ಅವರ ಐದನೇ ಕೃತಿ ʼಅತ್ತ ನಕ್ಷತ್ರʼ ನೀಳ್ಗತೆ ಪುಸ್ತಕ ಬಿಡುಗಡೆ ಸಮಾರಂಭ ಆಗಸ್ಟ್ 20, ಆದಿತ್ಯವಾರ ಮಧ್ಯಾಹ್ನ 02:30ಕ್ಕೆ ಜನಪ್ರತಿನಿಧಿ ಕುಂದಾಪುರದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆ ಮಾಡಲಿದ್ದಾರೆ. ಕವಿ, ಸಾಹಿತಿ ರಾಜ್ ಆಚಾರ್ಯ ಪುಣೆ, ಪ್ರಕಾಶಕರಾದ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, […]
ಅಗಸ್ಟ್ 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಗಾನ
ಕುಂದಾಪುರ (ಜು,25): ಯಕ್ಷ ಬ್ರಹ್ಮಶ್ರೀ ತಂಡದವರ ಆಶ್ರಯದಲ್ಲಿ ಅಗಸ್ಟ್ 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲಿಗ್ರಾಮ ಮತ್ತು ಸೌಕೂರು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಎರಡನೇ ವರ್ಷದ ಅದ್ದೂರಿ ಯಕ್ಷಗಾನದ ಪ್ರದರ್ಶನದ ನಡೆಯಲಿದೆ . ಆ ಪ್ರಯುಕ್ತ ಯಕ್ಷಗಾನದ ಕರಪತ್ರ ಮತ್ತು ಬೇಲ್ತೂರು ಕ್ಷೇತ್ರ ಮಹಾತ್ಮೆ ಎಂಬ ಪ್ರಸಂಗವನ್ನು ಮಾಜಿ ಸಂಸದರು,ಮಾಜಿ ಸಚಿವರು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರಾದ, ಕೆ.ಜಯಪ್ರಕಾಶ್ ಹೆಗ್ಡೆ ಅವರು ಬಿಡುಗಡೆ ಮಾಡಿದರು. […]
ಕುಂದಾಪುರದ ಮೂಲದ ವೈದ್ಯ ಡಾ| ಅಸೋಡು ಅನಂತರಾಮ ಶೆಟ್ಟಿ ಕೆಂಟ್ ನ ಲಾರ್ಡ್ ಲೆಫ್ಟಿನೆಂಟ್ ಆಗಿ ಆಯ್ಕೆ
ಕುಂದಾಪುರ (ಜೂ,15): ಕುಂದಾಪುರ ಮೂಲದ ಅಂತರಾಷ್ಟ್ರೀಯ ಖ್ಯಾತಿಯ ವೈದ್ಯ ಡಾ| ಅಸೋಡು ಅನಂತರಾಮ ಶೆಟ್ಟಿಯವರನ್ನು ಇಂಗ್ಲೆಂಡಿನ 3 ನೇ ಕಿಂಗ್ ಚಾರ್ಲ್ಸ್ ರವರು ಕೆಂಟ್ನ ಲಾರ್ಡ್ ಲೆಫ್ಟಿನೆಂಟ್ (ಗವರ್ನರ್) ಆಗಿ ನೇಮಕ ಮಾಡಿರುತ್ತಾರೆ. ಇದು ಗೌರವಾನ್ವಿತ ಮತ್ತು ಸಾಂವಿಧಾನಿಕ ಹುದ್ದೆಯಾಗಿದ್ದು, 3 ಸ್ಟಾರ್ ಜನರಲ್ ಶ್ರೇಣಿಯಾಗಿದೆ ಮತ್ತು ಭಾರತದಿಂದ ಆಯ್ಕೆಯಾದ ಎಕೈಕ ವ್ಯಕ್ತಿ ಇವರಾಗಿದ್ದಾರೆ.ಈ ಹಿಂದೆ ಡಾ ಎ.ಎ ಶೆಟ್ಟಿಯವರು ವೈದ್ಯಕೀಯ ಕ್ಷೇತ್ರದ ಉತ್ಕೃಷ್ಟ ಮನ್ನಣೆಯಾದ ಸರ್ಜಿಕಲ್ ನೋಬೆಲ್ ಪ್ರಶಸ್ತಿಯನ್ನು […]
ವಿ. ಕೆ. ಆರ್. ಶಾಲೆ ಕುಂದಾಪುರ: ಪ್ರತೀಕ್ ಎನ್ ಶೆಟ್ಟಿ ರಾಜ್ಯಕ್ಕೆ 6ನೇ ರ್ಯಾಂಕ್
ಕುoದಾಪುರ(ಜೂ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರತೀಕ್ ಎನ್. ಶೆಟ್ಟಿ ಇವನು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 616 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 620 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿರುತ್ತಾನೆ. ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 4 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರ ಸಟ್ವಾಡಿ ಬಿ.ಎಸ್.ಸೂರಪ್ಪ ಶೆಟ್ಟಿ ರವರ ಮನೆಯಲ್ಲಿ ನಾಮ ಫಲಕ ಅನಾವರಣ
ಕುಂದಾಪುರ(ಜೂ.10): ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಟ್ವಾಡಿ ಬಿ.ಎಸ್.ಸೂರಪ್ಪ ಶೆಟ್ಟಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎಂದು ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಸ್ವರಾಜ್ಯ 75 ತಂಡದ 24ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮಕ್ಕೆ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದಜೆ೯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ,ಹಸ್ತ ಚಿತ್ರ ಫೌಂಡೇಶನ್ ಕ್ವಾಡಿ,ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಘಟಕ,ಜನಸೇವಾ ಟ್ರಸ್ಟ್ […]