ಭಾರತೀಯ ಪ್ರೊ ಕಬ್ಬಡ್ಡಿ ತಂಡದ ಬಾಗಿಲು ಬಡಿದು ಬಂದಿದ್ದ ಸುಷ್ಮಂತ್ ಎನ್ನುವ ಮಲೆನಾಡಿನ ಪ್ರತಿಭೆ ಇನ್ನೇನು ಮುಂಬೈ ತಂಡ ಸೇರಿಯೇ ಬಿಟ್ಟ ಅನ್ನೋವಷ್ಟರಲ್ಲಿ ಆತನ ಜೀವನದಲ್ಲಿ ವಿಧಿ ಬೇರೆಯದೇ ಆಟ ಆಡಿತ್ತು. ಮೂರು ವರ್ಷಗಳ ಹಿಂದೆ ಪ್ರೊ ಕಬಡ್ಡಿ ಉತ್ತುಂಗಕ್ಕೆ ಏರಿದಾಗ ಕಬಡ್ಡಿ ಆಟಗಾರರಿಗೂ ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದ್ದು ಸಂತಸದ ಮಾತೇ.ಮಲೆನಾಡಿನ ಹೊಸನಗರದ ಹೆದ್ದಾರಿಪುರದ ತೊರೆಗದ್ದೆಯ ಮಧ್ಯಮ ಕುಟುಂಬದ ಹುಡುಗ ಬಾಲ್ಯದಿಂದಲೂ ಕಬ್ಬಡ್ಡಿ ಅಂಕಣದಲ್ಲಿ ಕಳೆದದ್ದೇ ಹೆಚ್ಚು. […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಮುಳುಗುವೀರ ಈಶ್ವರ ಮಲ್ಪೆಯವರಿಗೆ ಉಡುಪಿಯ ಕನ್ನಡ, ತುಳು ವೇದಿಕೆಯಿಂದ ಸನ್ಮಾನ
ಮಲ್ಪೆ(ಮೇ,15): ಕನ್ನಡ ಮತ್ತು ತುಳು ಸಾಹಿತ್ಯ ವೇದಿಕೆ, ಉಡುಪಿ ಜಿಲ್ಲೆ ಇದರ ಎರಡನೆಯ ವಾರ್ಷಿಕೋತ್ಸವದ ಪ್ರಯುಕ್ತ ಖ್ಯಾತ ಮುಳುಗುವೀರ ಹಾಗೂ ಸಮಾಜ ಸೇವಕ ಶ್ರೀಯುತ ಈಶ್ವರ ಮಲ್ಪೆ ಇವರನ್ನು ಸನ್ಮಾನಿಸಲಾಯಿತು. ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ವೇದಿಕೆಯ ಸದಸ್ಯರೆಲ್ಲರೂ ಪ್ರತಿವರ್ಷ ಹಣವನ್ನು ಒಟ್ಟುಗೂಡಿಸಿ, ಅರ್ಹರಿಗೆ ನೀಡಿ, ಆ ಮೂಲಕ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಬಾರಿ ವೇದಿಕೆಯು ಸ್ಪಂದನ ವಿಶೇಷ ಮಕ್ಕಳ ಶಾಲೆ, […]
ಕಮಲಶಿಲೆ: ಶ್ರೀ ಬ್ರಾಹ್ಮಿ ಗೀತಾಮೃತ- ಭಕ್ತಿ ಗೀತೆ ಅನಾವರಣ
ಕಮಲಶಿಲೆ( ಮೇ,09): ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ,ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ದೇವಿಯ ಭಕ್ತಿ ಗೀತೆ” ಶ್ರೀ ಬ್ರಾಹ್ಮಿ ಗೀತಾಮೃತ”ವನ್ನು ಮೇ, 8 ರ ಆದಿತ್ಯವಾರದಂದು ಕ್ಷೇತ್ರದ ಧರ್ಮದರ್ಶಿಗಳಾದ ಸಚ್ಚಿದಾನಂದ ಚಾತ್ರರವರು ದೇವಳದ ಮುಂಭಾಗದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರ, ಜೊತೆ ಧರ್ಮದರ್ಶಿ ಆಜ್ರಿ ಚಂದ್ರಶೇಖರ ಶೆಟ್ಟಿ, ಭಕ್ತಿಗೀತೆಗಳ ನಿರ್ಮಾಪಕ ಸುಕುಮಾರ್ ಶೆಟ್ಟಿ ಕಮಲಶಿಲೆ, ಭಕ್ತಿ ಗೀತೆಗಳ ಗೀತಸಾಹಿತಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ಗೀತ ಗಾಯಕರಾದ ಕೃಷ್ಣ […]
ಹಿರಿಯ ಯಕ್ಷಗಾನ ಕಲಾವಿದ ಸರ್ವೋತ್ತಮ್ ಗಾಣಿಗರಿಗೆ ಸಹಾಯ ಹಸ್ತ ಚಾಚಿದ ಡಾ.ಗೋವಿಂದ ಬಾಬು ಪೂಜಾರಿ
ಬೈಂದೂರು (ಏ.30): ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಸರ್ವೋತ್ತಮ್ ಗಾಣಿಗರವರು ಯಕ್ಷರಂಗದಲ್ಲಿ ಸಾಕಷ್ಟು ಮಿಂಚಿದರೂ ಅವರಿಗೆ ಆರ್ಥಿಕ ನೆರವಿನ ಅವಶ್ಯಕತೆ ಇರುವುದನ್ನು ಮನಗಂಡು ಸಮಾಜ ಸೇವಕ ,ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿಯವರು ಕಲಾವಿದನ ಬದುಕು ಎತ್ತಿಹಿಡಿಯುವ ದೃಷ್ಟಿಯಿಂದ 50,000 ರೂ ಚೆಕ್ ನೀಡಿ ಸಹಾಯ ಹಸ್ತ ಚಾಚಿದರು. ಹಾಗೆಯೇ ಭವಿಷ್ಯದ ದಿನಗಳಲ್ಲಿಯೂ ತನ್ನಿಂದಾದ ಇನ್ನಷ್ಟು ಸಹಾಯವನ್ನು ನೀಡುವುದಾಗಿ ತಿಳಿಸಿದರು.
ಶ್ರೀ ನಾಗಯಕ್ಷಿ ಯಕ್ಷಕೂಟ ಮಾರ್ಕೋಡು: ಸಾಧಕರಿಗೆ ಸನ್ಮಾನ
ಕೋಟೇಶ್ವರ(ಏ.29): ಕೋಟೇಶ್ವರದ ಮಾರ್ಕೊಡಿನ ನಾಗಯಕ್ಷಿ ದೇವಸ್ಥಾನ ದ ವರ್ಧಂತ್ಯುತ್ಸವದ ಅಂಗವಾಗಿ ಶ್ರೀ ನಾಗಯಕ್ಷಿ ಯಕ್ಷಕೂಟ ಇದರ 2ನೇ ವರ್ಷದ ಯಕ್ಷಪರ್ವ ಕಾರ್ಯಕ್ರಮ ಏ.23ರಂದು ಜರುಗಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕವಿ ಹಾಗೂ ಬಡಗು ತಿಟ್ಟಿನ ಪ್ರಸಿದ್ದ ಭಾಗವತರಾದ ಶ್ರೀ ಪ್ರಸಾದ ಕುಮಾರ್ ಮೊಗೆಬೆಟ್ಟು ಕಾರ್ಯವನ್ನು ಉದ್ಘಾಟಿಸಿದರು. ಶ್ರೀ ನಾಗಯಕ್ಷಿ ಯಕ್ಷಕೂಟ ಮಾರ್ಕೋಡು, ಕೋಟೇಶ್ವರ ಇದರ ಅಧ್ಯಕ್ಷ ಕೆ.ಸುರೇಶ ವಿಠಲವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಥಮ ರ್ಯಾಂಕ್ ವಿಜೇತೆ ಕಾವ್ಯಾ ದೇವಾಡಿಗರಿಗೆ ಸನ್ಮಾನ
ಕುಂದಾಪುರ ( ಏ.24): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ.ಉಮೇಶ್ ಶೆಟ್ಟಿ ಹಾಗೂ ಭೋಧಕ ವರ್ಗ ಕಾವ್ಯಾರವರ ಸ್ವಗ್ರಹಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕಾವ್ಯಾ ಹಾಗೂ ಅವರ ತಾಯಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ […]
ಶ್ವೇತಾ ಪೂಜಾರಿಗೆ ಚಿನ್ನದ ಪದಕ
ಕುಂದಾಪುರ( ಏ.18): ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಪಠ್ಯಕ್ರಮದ ಹೊರತಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ವಿದ್ಯಾರ್ಥಿಗಳಿಗೆ ನೀಡಲಾಗುವ ಐ ಎಸ್ ಬಿ ಆರ್ ಕಾಲೇಜಿನ ಜೆಮ್ಸ್ ಮತ್ತು […]
ಅಂಪಾರು: ನಮ್ಮೂರ ಸಂಭ್ರಮದ ಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ಡಾ.ಡಿ.ವೀರೇಂದ್ರ ಹೆಗ್ಡೆ
ಕುಂದಾಪುರ (ಏ,14):ಇಲ್ಲಿನ ಅಂಪಾರು ಗ್ರಾಮ ಮೂಡುಬಗೆಯಲ್ಲಿ ಮೇ, 11 ರಂದು ಜರುಗಲಿರುವ ಧಾರ್ಮಿಕ -ಸಾಮಾಜಿಕ- ಸಾಂಸ್ಕೃತಿಕ ಸಮಾಗಮ ”ನಮ್ಮೂರ ಸಂಭ್ರಮ’‘ದ ಪೋಸ್ಟರ್ ನ್ನು ಧರ್ಮಸ್ಥಳದ ಧರ್ಮದರ್ಶಿಗಳಾದ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಂಪಾರಿನ ನಮ್ಮೂರ ಸಂಭ್ರಮದ ತಂಡದ ಬಳಿ ಮಾತನಾಡಿ ಡಾ. ಡಿ. ವೀರೇಂದ್ರ ಹೆಗಡೆಯವರು ಕಾರ್ಯಕ್ರಮದ ಉದ್ದೇಶಗಳನ್ನು ರೂಪು ರೇಷೆಗಳನ್ನು ತಿಳಿದುಕೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಿದರು.ಕಾರ್ಯಕ್ರಮದ ಬಗ್ಗೆ ವಿವರಣೆ ಪಡೆದು ಸಂತೃಪ್ತರಾದ […]
ದಿ.ಸದಿಯ ಸಾಹುಕಾರ್ ರವರ ಹ್ರದಯ ವೈಶಾಲ್ಯತೆಗೆ ಶರಣು ಶರಣಾರ್ತಿ
ಯಪ್ಪಾ..ಬರೋಬ್ಬರಿ 16.50 ಎಕ್ರೆ ಜಾಗ…ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದೆ. ಕೋಟಿ – ಕೋಟಿ ಬೆಲೆ ಬಾಳುವ ಆಸ್ತಿ ಎಂದು ಹುಬ್ಬೆರಿಸಿ ಆಶ್ಚರ್ಯ ಚಿಕಿತರಾಗಿ ಅಕ್ಕ ಪಕ್ಕದವರ ಜೊತೆ ಮಾತನಾಡುವ ಜನರನ್ನು ಕಂಡು ಹೀಗೆ ಸುಮ್ಮನೆ ಆಲೋಚಿಸತೋಡಗಿದೆ. ಆಧುನಿಕ ಬದುಕಿನ ಈ ನಾಗಾಲೋಟದಲ್ಲಿ ತಾನು,ತನ್ನದು,ತನ್ನದಷ್ಟಕ್ಕೆ ಎನ್ನುವ ಸ್ವಾರ್ಥಪರತೆಗೆ ಒಳಗಾದ ಜನತೆ ಇಂದು ಪರರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಗೆ ಹೆಚ್ಚು ಒತ್ತು ಕೊಡುತ್ತೀರುವುದು ವಾಸ್ತವ.ಈ ಸ್ವಾರ್ಥ ತುಂಬಿದ ಜಗತ್ತೀನಲ್ಲಿ ಒಂದಿಂಚು ಭೂಮಿಗೂ ಹೊಡೆದಾಡುವ ಮನುಷ್ಯರ […]
ಬಾರ್ಕೂರು ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವ: ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದಿಂದ ಜಾನಪದ ವೈಭವ
ಬಾರ್ಕೂರು( ಏ.8): ಬಾರ್ಕೂರಿನ ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವದ ಸಂದರ್ಭದಲ್ಲಿ ಪಿ ಕಾಳಿಂಗ ರಾವ್ ಪ್ರತಿಷ್ಠಾನ ಬೆಂಗಳೂರು ಇವರು ಏರ್ಪಡಿಸಿದ “ಜಾನಪದ ವೈಭವ” ಕಾರ್ಯಕ್ರಮ ಏ.08 ರಂದು ನಡೆಯಿತು. ಈ ಕಾರ್ಯಕ್ರಮವನ್ನು ನಾಡಿನ ಖ್ಯಾತ ಸುಗಮ ಸಂಗೀತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದವರು ಜಾನಪದ ವೈಭವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಕಾಳಿಂಗ ರಾವ್ ಪ್ರತಿಷ್ಠಾನದ ವತಿಯಿಂದ ಶ್ರೀ ರಾಮಚಂದ್ರ ನಾಯಕ್ ಸರ್ಕಲ್ […]










