ನಾವುಂದ (ಜು,22): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು,ಇದರಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾವುಂದ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋಧಕೇತರ ವ್ರಂದ ಚವೀಶ್ ಜೈನ್ ಗೆ ಶುಭಾಶಯ ಕೋರಿರುತ್ತಾರೆ.
Category: ಸಾಧಕರು
ನಮ್ಮ ಕುಂದಾಪುರ —> ಸಾಧಕರು
ಧಾರಿಣಿ ಕೆ. ಎಸ್. ಗೆ ಸ್ವರ ಕುಡ್ಲ ಸೀಸನ್ – 3 ಪ್ರಶಸ್ತಿ
Views: 493
ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಮಂಗಳೂರು ಇವರು ಫೆಬ್ರವರಿ 10ರಂದು ಆಯೋಜಿಸಿದ “ಸ್ವರ ಕುಡ್ಲ” ಸೀಸನ್ 3 ಅಂತರ್ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಧಾರಿಣಿ ಕೆ.ಎಸ್ ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಹೀರೋ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಕುಂದಾಪುರದ ನವ ಪ್ರತಿಭೆ – ಪ್ರದೀಪ್ ಶೆಟ್ಟಿ ಬೆಳ್ಳಾಲ
Views: 762
ಕನ್ನಡ ಚಿತ್ರರಂಗದ ಯಶಸ್ವಿ, ಸೃಜನಶೀಲ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ಮಾಣದ ಹೀರೋ ಸಿನಿಮಾ ಇದೇ ಮಾರ್ಚ್ 5 ರಂದು ತೆರೆ ಕಾಣಲಿದೆ. ಸಾಕಷ್ಟು ಕುತೂಹಲ ಹಾಗೂ ರಹಸ್ಯಮಯ ಕಥೆಯನ್ನು ಹೊಂದಿರುವ ಈ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ.










