ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]
Category: ಸಾಧಕರು
ನಮ್ಮ ಕುಂದಾಪುರ —> ಸಾಧಕರು
ಕುಂದಾಪುರ ಮೂಲದ ಪುಟ್ಟಪೋರ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ
ಕುಂದಾಪುರ(ಸೆ,7): ಕುಂದಾಪುರ ಮೂಲದ ಮೂರು ವರ್ಷದ ಪುಟ್ಟಪೋರ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿದ್ದಾನೆ.ಎಳೆಯ ವಯಸ್ಸಿನಲ್ಲಿಯೇ ಅಪಾರ ಜ್ಞಾಪಕ ಶಕ್ತಿ ಹೊಂದಿರುವ ಆರ್ಯನ್ ದೇಶಗಳು, ರಾಜ್ಯಗಳು, ರಾಜಧಾನಿ, ವರ್ಣಮಾಲೆ ,ಬಣ್ಣ, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಟ್ಟನೇ ಉತ್ತರಿಸುವ ಅಪಾರ ಜ್ಞಾಪನಾ ಶಕ್ತಿ ಹೊಂದಿರುವ ಕಾರಣಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಲಭಿಸಿದೆ . ಬೆಂಗಳೂರಿನಲ್ಲಿ ನೆಲೆಸಿರುವ ಕುಂದಾಪುರದ ಕೋಡಿಯ ಕೋಟೆಮನೆ ನಾಗೇಂದ್ರ ಹಾಗೂ ಅಂಜಲಿ […]
ನಾ ಕಂಡಂತೆ ಚಿಂತಕ, ಮಾರ್ಗದರ್ಶಕ ಮತ್ತು ಸಲಹೆಗಾರ ಈಶ್ವರ್ ಸಿ ನಾವುಂದ
ನಿಜ. ಆ ಚಿಂತನೆಗಳು ಬಹಳ ಸೂಕ್ಷ್ಮ ಮತ್ತು ಆಳವಾಗಿದ್ದವು. ಆ ಚಿಂತನೆಗಳ ಒಂದೊಂದು ಪದಗಳನ್ನು ಮಣಿಗಳಂತೆ ಪೋಣಿಸುತ್ತಾ ಹೋದಾಗ ಅದ್ಬುತ ಬರವಣಿಗೆಯಾಗಿ ಹೊರಹೊಮ್ಮತ್ತಿತ್ತು. ಸಾಧನೆ ಮಾಡ ಹೊರಟವರಿಗೆ ಶಕ್ತಿಯಾಗಿ ನಿಲ್ಲುತ್ತಿತ್ತು. ಈ ಬರವಣಿಗೆಯ ಹಿಂದಿರುವ ಕೈ ಬೇರೆ ಯಾರದ್ದು ಅಲ್ಲ. ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಚಿಂತಕ,ಬರಹಗಾರ ಈಶ್ವರ್ ಸಿ ನಾವುಂದರವರದ್ದು. ಯೋಚನೆಗಳು ನನ್ನ ಸಾಧನೆಗಳಾಗಿದ್ದವು ಹಾಗೂ ಶಕ್ತಿಶಾಲಿ ಸಾಧನೆಗಳು ಹೌದು.ಕೆಲವೊಂದು ಸೃಜನಶೀಲ ಕೆಲಸಗಳಿಗೆ ನನ್ನ ಈ ಯೋಚನೆಗಳೇ ಸಾಧನವಾಗಿದ್ದವು. […]
ಗುರು ಮಾತೆ – ಅಕ್ಷರ ಕಲಿಸಿದ ವಿದ್ಯಾ ಸರಸ್ವತಿ : ಸಿಂಗಾರಿ ಅಮ್ಮ ಟೀಚರ್ ನಾವುಂದ
ಗುರು ಎನ್ನುವ ಪರಿಕಲ್ಪನೆಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಸ್ಥಾನವನ್ನು ಕಲ್ಪಿಸಲಾಗಿದೆ. ಏಕೆಂದರೆ ಒರ್ವ ಗುರು ತಂದೆ-ತಾಯಿಯ ಎರಡು ಪಾತ್ರವನ್ನು ಏಕಕಾಲದಲ್ಲಿ ನಿರ್ವಹಿಸಬಲ್ಲವನಾಗಿದ್ದು, ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಭಾವಿಸುವ ,ಪ್ರೀತಿಸುವ ಹಾಗೂ ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಮತ್ತು ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವ ದಾಗಿದೆ. ನಮ್ಮಲ್ಲಿರುವ ಅಜ್ಞಾನವನ್ನು ಹೊರಹಾಕಲು ಶಿಕ್ಷಕರು ಮಾರ್ಗದರ್ಶಕರಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವು ಅಜ್ಞಾನವನ್ನು ಓಡಿಸುವುದೇ ಆಗಿದೆ. ಪ್ರತಿಯೊಬ್ಬರ ಜೀವನದ ಏಳು- ಬೀಳುಗಳಿಗೆ […]
ಗಣೇಶ್ ಗಂಗೊಳ್ಳಿ ಯವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ.2): ಕನ್ನಡ ನಾಡಿನ ಖ್ಯಾತ ಜಾನಪದ ಗಾಯಕ, ಜಾನಪದ ಚಿಂತಕ ಹಾಗೂ ಸಂಘಟಕ ಕುಂದಾಪುರ ಮೂಲದ ಗಣೇಶ್ ಗಂಗೊಳ್ಳಿ ಯವರಿಗೆ ತಮಿಳುನಾಡಿನ ಪ್ರತಿಷ್ಠಿತ ಇಂಡಿಯನ್ ಎಂಪೆಯರ್ ವಿಶ್ವ ವಿದ್ಯಾಲಯ ಹಾಗೂ ಯುನಿವರ್ಸಲ್ ಅಕಾಡೆಮಿಕ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಆಗಸ್ಟ್ 28ರಂದು ತಮಿಳುನಾಡಿನ ಹೊಸೂರು ಕ್ಲಾರೇಶ್ವ ಸಭಾಂಗಣದಲ್ಲಿ ಗೌರವ ಡಾಕ್ಟರೇಟ್ ನ್ನು ಪ್ರಧಾನ ಮಾಡಲಾಯಿತು .ಯು ಜಿ ಸಿ ವೈಸ್ ಚೇರ್ಮನ್ ಡಾ.ಕೆ ಪ್ರಭಾಕರ್ , […]
ಹ್ರದಯವಂತ, ವಿಭಿನ್ನ ವೇಷಧಾರಿ, ಸಮಾಜ ಸೇವಕ ರವಿ ಜಿ. ಕಟಪಾಡಿ
ಸಹಾಯ ಮತ್ತು ಸಮಾಜ ಸೇವೆಯನ್ನು ಹೀಗೂ ಮಾಡಬಹುದೆಂಬ ಇವರ ವಿಶಿಷ್ಟ ಪರಿಕಲ್ಪನೆಗೆ ಮೊದಲು ನಾವು ಅಭಿನಂದನೆ ಸಲ್ಲಿಸಬೇಕು. ಸಹಾಯವೆಂಬ ಶಬ್ದ ಬಂದಾಗ ಮೊದಲಿಗೆ ನಮಗೆ ಹೊಳೆಯುವುದೇ ಧನಸಹಾಯ. ಯಾರಿಗಾದರೂ ಧನ ಸಹಾಯ ಮಾಡುವುದಾದರೆ ನಮ್ಮಲ್ಲಿ ಹಣವನ್ನು ಕ್ರೋಢಿಕರಿಸಲು ಬೇಕಾದ ಮಾರ್ಗವನ್ನು ಹುಡುಕಬೇಕಾಗುತ್ತದೆ. ನಮ್ಮಲ್ಲಿ ಹಣ ಇಲ್ಲದೆ ಬೇರೆಯವರಿಗೆ ನಾವು ಧನಸಹಾಯ ಮಾಡುವುದಾದರೂ ಹೇಗೆ? ಈ ಪ್ರಶ್ನೆ ಹಲವು ಸಮಾಜ ಸೇವಕರನ್ನು ಕಾಡುತ್ತಿರುತ್ತದೆ. ಜೊತೆಗೆ ಅವರ ಪ್ರಯತ್ನ ನಿರಂತರವಾಗಿರುತ್ತದೆ. ಆ ನಿಟ್ಟಿನಲ್ಲಿ ಧನಸಹಾಯ […]
ಕೊಡುಗೈದಾನಿ, ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕುಂದಾಪ್ರ ರತ್ನ ಪ್ರಶಸ್ತಿ
ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು ,ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಈ ಸಂದರ್ಭದಲ್ಲಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ […]
ಸಾಹಸಿ – ಮಿಡಿಯುವ ಹೃದಯಗಳ ಜೀವ ರಕ್ಷಕ – ಆಪತ್ಭಾಂಧವ ಶ್ರೀ ಈಶ್ವರ ಮಲ್ಪೆ
ಯಾವುದೇ ಪ್ರತಿಫಲ ಬಯಸದೆ ನಿಸ್ವಾರ್ಥತೆಯಿಂದ ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸುಗಳು ಅತೀ ವಿರಳ. ಜನಸೇವೆಯೇ ಜನಾರ್ದನ ಸೇವೆ ಎಂಬ ಮಾತಿನಂತೆ ಸಮಾಜಸೇವೆಯನ್ನು ದೇವರ ಪೂಜೆಯಷ್ಟೇ ಪವಿತ್ರವಾದ ಕಾರ್ಯ ಎಂದು ಭಾವಿಸಿ ಸಮಾಜ ಸೇವೆಯಯನ್ನು ನಿಸ್ವಾರ್ಥತೆಯಿಂದ ಆತ್ಮ ಸಂತ್ರಪ್ತಿಗಾಗಿ ಮಾಡುವ ಹಲವಾರು ಜನಗಳ ಮಧ್ಯೆ ನಾವಿಂದು ನಿಮಗೆ ಒರ್ವ ನಿಸ್ವಾರ್ಥ ಸಮಾಜ ಸೇವಕನನ್ನು ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಮೂಲಕ ಪರಿಚಯಿಸಲು ಸಂತೋಷ ಪಡುತ್ತಿದ್ದೇವೆ.ಸಾಹಸಿ ,ಜೀವರಕ್ಷಕ ,ಜನಸೇವೆಯ ಮನೋಭಾವದ ಈಜು ಪ್ರವೀಣ ,ಆಪತ್ಭಾಂಧವ […]
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ :ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಗಂಗೊಳ್ಳಿ: (ಜು,24): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು […]
ಸರಕಾರಿ ಪದವಿಪೂರ್ವ ಕಾಲೇಜು,ನಾವುಂದ : ಚವೀಶ್ ಜೈನ್ ಕಾಲೇಜಿಗೆ ಪ್ರಥಮ ಸ್ಥಾನ
ನಾವುಂದ (ಜು,22): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು,ಇದರಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾವುಂದ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋಧಕೇತರ ವ್ರಂದ ಚವೀಶ್ ಜೈನ್ ಗೆ ಶುಭಾಶಯ ಕೋರಿರುತ್ತಾರೆ.










