ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
Category: ಪುರು಼ಷರು
ನಮ್ಮ ಕುಂದಾಪುರ —> ಸಾಧಕರು —> ಪುರು಼ಷರು
ಕುಂದಾಪುರ: ಕ್ರೀಡಾ ಸಾಧಕ ಪ್ರಶಾಂತ್ ಶೆಟ್ಟಿ ನಾಲ್ಕು ಪದಕಗಳೊಂದಿಗೆ ರಾಷ್ಟ್ರಮಟ್ಟ್ಟಕ್ಕೆ ಆಯ್ಕೆ
ಕುಂದಾಪುರ (ಮಾ.24): ಕ್ರೀಡಾ ಸಾಧಕ ಹಾಗೂ ಶಿಕ್ಷಕರಾದ ಪ್ರಶಾಂತ್ ಶೆಟ್ಟಿಯವರು ಉಡುಪಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ನಾಲ್ಕು ಪದಕಗಳನ್ನು ಪಡೆಯುದರ ಜೊತೆಗೆ ಮುಂದಿನ ಮೇ 18ರಿಂದ 21ರವರೆಗೆ ಕೇರಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಟ್ರಿಪಲ್ ಜಂಪ್ ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕಗಳು, 400 ಮೀಟರ್ ಪುರುಷರ ರಿಲೇಯಲ್ಲಿ ಕಂಚಿನ ಪದಕ […]
ರಾಷ್ಟ್ರಮಟ್ಟದ ದೇಹದಾಢ್ಯ ಸ್ಪರ್ಧೆ: ಶರತ್ ಶೇರುಗಾರ್ ಗಂಗೊಳ್ಳಿಗೆ ಚಿನ್ನದ ಪದಕ
ಕುಂದಾಪುರ (ಮಾ.16): ಪಂಜಾಬಿನ ಮೊಹಾಲಿಯಾ ಚಂಡೀಗಢ ಯುನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾನಿಲಯಗಳ ಅಖಿಲ ಭಾರತ ಮಟ್ಟದ 65 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶರತ್ ಶೇರುಗಾರ್ ಚಿನ್ನದ ಪದಕವನ್ನು ಗಳಸಿ ವಿಶೇಷ ಸಾಧನೆಗೈದಿದ್ದಾರೆ. ಇಷ್ಟೇ ಅಲ್ಲದೇ ಮಾ. 5 ರಂದು ಉಡುಪಿಯ ಮೌಂಟ್ ರೋಜರಿ ಚರ್ಚೆ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಮಿಸ್ಟರ್ ಉಡುಪಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾ.6ರಂದು ಸಂತೆಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ಟರ್ […]
ಬೆಳಗಾವಿ: ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ
ಬೆಳಗಾವಿ (ಮಾ.10): ಇಲ್ಲಿನ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ರಿಸರ್ಚ್ ಇದರ ಮ್ಯಾಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಇನ್ವೆಸ್ಟಿಗೇಶನ್ ಆಫ್ ಮ್ಯಾಕಾನಿಕಲ್ ಅಕೌಸ್ಟಿಕ್ ಆ್ಯಂಡ್ ತರ್ಮಲ್ ಬಿಹೇವಿಯರ್ ಆಫ್ ಸಿಲಿಕಾ ಆರೋಜೆಲ್ ಆ್ಯಂಡ್ ಅಲ್ಯೂಮಿನಿಯಂ ಹೈಡ್ರಾಕ್ಸೈಡ್ ಫಿಲ್ಲಡ್ ವಿದ್ ಇಪೋಕ್ಸಿ ಕಂಪೋಸಿಟ್ ಮೆಟಿರಿಯಲ್ ಎನ್ನುವುದು ಮಹಾ ಪ್ರಬಂಧ ಮಂಡನೆಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಇವರು ದಾವಣಗೆರೆಯ ಬಾಪುಜಿ ಇನಸ್ಟಿಟ್ಯೂಟ್ […]
ಮಲ್ಪೆ: ಈಜುಪಟು ಸುರೇಶ್ ಖಾರ್ವಿಯಿಂದ ಮೀನುಗಾರ ಮಹಿಳೆಯ ರಕ್ಷಣೆ
ಮಲ್ಪೆ(ಜ,17): ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ಮೀನು ಹೊರುವ ಮಹಿಳೆ ರಾತ್ರಿ ಸಂದರ್ಭದಲ್ಲಿ ಕೆಲಸ ನಿರ್ವಹಿಸುತಿರುವಾಗ ಆಯತಪ್ಪಿ ನೀರಿಗೆ ಬಿದ್ದ ಅಪಾಯದ ಸಂದರ್ಭದಲ್ಲಿ ಸ್ವಲ್ಪವೂ ತಡಮಾಡದೆ ಅಮೃತೇಶ್ವರಿ ಬೋಟಿನಲ್ಲಿ ದುಡಿಯುತ್ತಿದ್ದ ಜೀವರಕ್ಷಕ ಸುರೇಶ್ ಖಾರ್ವಿ ಭಟ್ಕಳ (ಬಂದರ್ ರೋಡ್ ) ತನ್ನ ಜೀವದ ಹಂಗು ತೊರೆದು ನೀರಿಗೆ ಹಾರಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇವರ ಸಮಯ ಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶ್ರೀ ಸುರೇಶ್ ಖಾರ್ವಿಯವರು ನುರಿತ ಈಜುಪಟು ಆಗಿದ್ದು, ತುರ್ತು ಸಮಯದಲ್ಲಿ ಹಲವಾರು […]
ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ 2022 ರ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ
ಕೋಟ (ಡಿ,23): ಯಕ್ಷಗಾನ ವಿದ್ವಾಂಸ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ 2022 ರ ಪ್ರಶಸ್ತಿಯನ್ನು ಯಕ್ಷಗಾನ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಮಂದಾರ್ತಿ ಅಧ್ಯಕ್ಷ ಬಲರಾಮ ಕಲ್ಕೂರು, ಉಪಾಧ್ಯಕ್ಷ ಜನಾರ್ದನ ಹಂದೆಯವರನ್ನೊಳಗೊಂಡ ಸಮಿತಿ ನಿರ್ಧರಿಸಿದೆ. ಬಡಗು ತಿಟ್ಟಿನ ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು […]
ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ
ಕುಂದಾಪುರ (ನ,15) : ದುಬೈ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹೆಸರಾಂತ ಹೋಟೆಲ್ ಉದ್ಯಮಿ ಹಾಗೂ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರನ್ನುಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ ನಾಗೇಶ್ ರವರು ಸನ್ಮಾನಿಸಿದರು. ಈ ಸಂದರ್ಭ ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಅಧ್ಯಕ್ಷರಾದ ಸಾಧನ್ದಾಸ್, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ನಾಗೂರು,ಕೃಷ್ಣಪ್ರಸಾದ್ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.
ಜೀವರಕ್ಷಕ ಭಾಸ್ಕರ್ ತಳಗೊಡುರವರ ಬದುಕನ್ನು ಬೆಳಗಿಸಿದ ದೀಪಾವಳಿ
ಜೀವರಕ್ಷಕ, ಮುಳುಗು ತಜ್ಞ ಭಾಸ್ಕರ್ ಕಳಸ ತಳಗೊಡು, ಈ ಬಡ ಸಂಸಾರ ಆ ಮಕ್ಕಳ ಮೊಗದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಖುಷಿ ತರಿಸಿದ ಎಲ್ಲಾ ಸಮಾಜ ಸೇವಕರಿಗೂ ಶಿರಬಾಗಿ ನಮಸ್ಕರಿಸುವೆ. ಪ್ರತಿಬಿಂಬ ಟ್ರಸ್ಟ್ ಬೆಂಗಳೂರು ಭಾಸ್ಕರ್ ರವರ ಮೂರು ಮಕ್ಕಳಿಗೆ ಅನುಕೂಲವಾಗಲೆಂದು ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳು ಮತ್ತು ಬಟ್ಟೆ ಪುಸ್ತಕವನ್ನು ಜೋಡಿಸಿಡಲು ಕಾಪಾಟ್ ಒಂದನ್ನು ಬೆಂಗಳೂರಿನಿಂದ ಕಳಿಸಿಕೊಟ್ಟಿದ್ದಾರೆ. ಕಳಸದ ಕೃಷಿಕರು, ಪತ್ರಕರ್ತರಾದ ರವಿ ಕೆಳಂಗಡಿ […]
ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕ ನಾಗರಾಜ ಖಾರ್ವಿ ಆಯ್ಕೆ
ಕುಂದಾಪುರ (ಅ,23): ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶಿಕ್ಷಕ ನಾಗರಾಜ ಖಾರ್ವಿ ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ50×4 ಮೆಡ್ಲೆ ರಿಲೇ ಕಂಚು100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರುಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ […]
ಕರಾವಳಿಯ ಹೆಮ್ಮೆ,ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]










