ಕುಂದಾಪುರ (ಅ,18): ಶ್ರಿ ನಾರಾಯಣ ಗುರು ಯುವಕ ಮಂಡಲ (ರಿ) ಕುಂದಾಪುರ ಆಯೋಜನೆಯ ಅದ್ದೂರಿ ಕುಂದಾಪುರ ದಸರಾ-2021 ರ ಸಂದರ್ಭದಲ್ಲಿ ಉದ್ಯಮಿ ಕೊಡುಗೈದಾನಿ ಡಾ. ಗೋವಿಂದ ಬಾಬು ಪೂಜಾರಿ ಯವರಿಗೆ ಕರಾವಳಿ ಕಾಮಧೇನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವ ಸಮಾಜಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ,ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಶ್ರಿನಾಥ ಕಡ್ಗಿಮನೆ, ನಾರಾಯಣ ಗುರು ಟ್ರಸ್ಟ್ ನ ಕಾರ್ಯದರ್ಶಿ ಭಾಸ್ಕರ ವಿಟಲವಾಡಿ,ಬಿಲ್ಲವ […]
Category: ಪುರು಼ಷರು
ನಮ್ಮ ಕುಂದಾಪುರ —> ಸಾಧಕರು —> ಪುರು಼ಷರು
ಕಡಲ ತಡಿಯ ಆಪದ್ಬಾಂಧವ, ಜನಸೇವಕ, ಮತ್ಸ್ಯೋದ್ಯಮಿ ಜಗನ್ನಾಥ ಉಪ್ಪುಂದ
ಮಾನವೀಯತೆ ಎಂದರೆ ಮಾನವ ಸ್ಥಿತಿಯಿಂದ ಉದ್ಭವಿಸಿದ ಪರ ಹಿತ ಚಿಂತನೆಯ ಮೂಲಭೂತ ನೀತಿತತ್ವ. ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು”ಎಂದು ಸರ್ವಜ್ಞನ ಮಾತಿನಂತೆ, ತನ್ನಂತೆಯೇ ಇನ್ನೊಂದು ಜೀವಕ್ಕೂ ನೋವಾಗುತ್ತದೆ ಆದು ಗೊತ್ತಿದ್ದು ಇನ್ನೊಂದು ಜೀವವನ್ನು ತಾನು ನೋಯಿಸಬಾರದು ಎಂಬ ವಿವೇಕ ನಮ್ಮಲ್ಲಿ ಜಾಗೃತ ವಾದರೆ ಮಾನವೀಯತೆ ಮತ್ತು ಮನುಷ್ಯತ್ವಕ್ಕೆ ಒಂದು ಅರ್ಥ ಬರುತ್ತದೆ. ಮಾನವೀಯತೆ ಪ್ರತಿ ಮನುಷ್ಯನ ಹೃದಯದಲ್ಲಿ ಮನೆ ಮಾಡಬೇಕು.ಮಾನವೀಯತೆ ಏಕೆ ಮಾನವನಿಗೆ ಮಹತ್ವದಾಗಿದೆ ಎಂಬ ಕಲ್ಪನೆ ಮತ್ತು […]
ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈಶ್ವರ್ ಮಲ್ಪೆ ಆಯ್ಕೆ
ಕೋಟ (ಅ, 12) : ಪ್ರತಿವರ್ಷದಂತೆ ಶ್ರೀ ಅಘೋರೇಶ್ವರ ಕಲಾರಂಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುತ್ತಿರುವ ಶ್ರೀಅಘೋರಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಮಾಜ ಸೇವಕ, ಮುಳುಗು ತಜ್ಞ, ಜೀವರಕ್ಷಕ, ಆಪದ್ಬಾಂಧವ. ಈಶ್ವರ ಮಲ್ಪೆ ಯವರನ್ನು ಆಯ್ಕೆಗೊಳಿಸಲಾಗಿದ್ದು ನವಂಬರ್ 13ರಂದು ಸಂಜೆ ಸಂಜೆ ಸಾಲಿಗ್ರಾಮದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಲಿದೆ ಎಂದು ಶ್ರೀ ಅಘೋರೇಶ್ವರ ಕಲಾರಂಗದ ಕಾರ್ಯದರ್ಶಿ ನಾಗರಾಜ್ ಐತಾಳ್ ಪತ್ರಿಕಾ […]
ಶೆಫ್ ಟಾಕ್ ಸಂಸ್ಥೆಯ ಗುಣಮಟ್ಟದ ಸೇವೆಗೆ ಕ್ಯಾಟರಿಂಗ್ ಕಂಪೆನಿ ಆಫ್ ದಿ ಅವಾರ್ಡ್ – 2021 ಪ್ರಶಸ್ತಿ
ಬೈಂದೂರು (ಅ, 12) :ದೇಶದ ವಿವಿಧ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯ ಜೊತೆಗೆ ಉತ್ತಮ ಆದರಾತಿಥ್ಯಕ್ಕೆ ಹೆಸರುವಾಸಿಯಾದ ಡಾ. ಗೋವಿಂದ ಬಾಬು ಪೂಜಾರಿಯವರ ಮಾಲೀಕತ್ವದ ಶೆಫ್ಟಾಕ್ ಸಂಸ್ಥೆಗೆ ಆಲ್ ಇಂಡಿಯಾ ಬಿಸಿನೆಸ್ ಡೆವೆಲಪ್ಮೆಂಟ್ ಅಸೋಸಿಯೇಷನ್ ಕ್ಯಾಟರಿಂಗ್ ಕಂಪೆನಿ ಆಫ್ ದಿ ಅವಾರ್ಡ್ -2021 ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ.ಗೋವಿಂದ ಬಾಬು ಪೂಜಾರಿಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆ : ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ
ಕುಂದಾಪುರ (ಅ, 12) : ಶಿವಮೊಗ್ಗ ಯುವ ದಸರಾದಲ್ಲಿ ನಡೆದ ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆಯ 65 ಕೆಜಿ ವಿಭಾಗದಲ್ಲಿ ಹೆಮ್ಮಾಡಿಯ ನ್ಯೂ ವೀರ ಮಾರುತಿ ವ್ಯಾಯಾಮ ಶಾಲೆಯ ಶ್ರೀ ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ ಪಡೆದಕೊಂಡಿದ್ದಾರೆ. ವಿವಿಧ ಜಿಲ್ಲಾ ಮತ್ತು ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಸೋಮಶೇಖರ್ ಖಾರ್ವಿ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ ಪೂರ್ಣಚಂದಿರ ಮಂಜುನಾಥ ಎನ್. ಶೆಟ್ಟಿ ಬೆಳ್ಳಾಡಿ
ಕಷ್ಟ ನಷ್ಟಗಳ ಭಯದಿಂದ ಕೆಲಸವನ್ನೇ ಆರಂಭ ಮಾಡದವರು ದುರ್ಬಲರು.ವಿಘ್ನಗಳು ಎದುರಾದಾಗ ಕೆಲಸವನ್ನು ನಿಲ್ಲಿಸುವವರು ಹೇಡಿಗಳು. ವಿಘ್ನಗಳನ್ನು ನಿವಾರಿಸಿಕೊಂಡು ಗುರಿ ಸಾಧಿಸುವವರು ಶ್ರೇಷ್ಠರು.ವಿಘ್ನಗಳ ಅಂಜಿಕೆಯಿಂದ ಕೆಲಸವನ್ನು ಆರಂಭ ಮಾಡದೆ ದುರ್ಬರಂತಿರುವವರು ಹೆಚ್ಚಿರುವ ಈ ಕಾಲಘಟ್ಟದಲ್ಲಿ ನಾವಿಂದು ಪರಿಚಯಿಸುತ್ತಿರುವ ಈ ವ್ಯಕ್ತಿ ವಿಘ್ನಗಳನ್ನು ಸಾಧನೆಯ ಮೆಟ್ಟಿಲಾಗಿ ರೂಪಿಸಿಕೊಂಡು, ಅವಿರತ ಪ್ರಯತ್ನದಿಂದಾಗಿ ಯಶಸ್ಸಿನತ್ತ ಸಾಗುತ್ತಾ ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಿದವರು, ಬಾಲ್ಯದಿಂದಲೂ ಹೋರಾಟಗಳನ್ನು ಎದುರಿಸಿ ಭವಿಷ್ಯದಲ್ಲಿ ಸಾಧಕನಾಗಿಯೇ ಆಗುತ್ತೇನೆ ಎಂಬ ಸ್ಪಷ್ಟ ದಿಸೆಯಲ್ಲಿ ಕಲ್ಲು ಮುಳ್ಳುಗಳನ್ನೇ […]
ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ, 29): ಲಯನ್ಸ್ ಕ್ಲಬ್ ಕೊಡಮಾಡುವ ಅಂತರಾಷ್ಟ್ರೀಯ ಪ್ರಶಸ್ತಿ “ಇಂಟರ್ನ್ಯಾಷನಲ್ ಲೀಡರ್ ಶಿಪ್ ಅವಾರ್ಡ್ ” ಉಪನ್ಯಾಸಕ ,ನಿರೂಪಕ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಲಭಿಸಿದೆ.ಇತ್ತೀಚೆಗೆ ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆದ ಮಾನ್ಯತೆ ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಕಳೆದ ಲಯನ್ಸ್ ವರ್ಷ ದಲ್ಲಿ ತನ್ನ ಕ್ಲಬ್ನಲ್ಲಿ 200 % ಮೆಂಬರ್ ಶಿಪ್ ಗ್ರೋತ್ ನೀಡಿರುವುದರ ಜೊತೆಗೆ ಲಯನ್ಸ್ […]
ಕುಂದಾಪುರದ ಕುವರ ಕಿಕ್ ಬಾಕ್ಸರ್ ಅನೀಶ್ ಶೆಟ್ಟಿಗೆ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
ಪಣಜಿ(ಸೆ,27): ಗೋವಾದ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಥಾಯ್ ಬಾಕ್ಸಿಂಗ್ ಚಾಂಪಿಯನ್ಷಿಪ್ ನಲ್ಲಿ ಮೊದಲ ಬಾರಿಗೆ ಅಮೆಚೂರು ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ ವೃತ್ತಿಪರ ಕಿಕ್ ಬಾಕ್ಸರ್ ಕುಂದಾಪುರ ಮೂಲದ ಅನೀಶ್ ಶೆಟ್ಟಿ ಬೆಳ್ಳಿಯ ಪದಕ ಪಡೆದಿದ್ದಾರೆ. ವೃತ್ತಿಪರ ಸ್ಪರ್ಧೆಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣಲು ಗೋವಾದಲ್ಲಿ ತರಬೇತಿ ಪಡೆಯುತ್ತಿರುವ ಅನೀಶ್, ಅಲ್ಲಿಯ ಟ್ರೈಬಲ್ ವಾರಿಯರ್ಸ್ ಗೋವಾ (TWG) ತಂಡವನ್ನು ಪ್ರತಿನಿಧಿಸಿರುತ್ತಾರೆ.ನಾಲ್ಕು ಸುತ್ತಿನ ಹೋರಾಟದಲ್ಲಿ ಅನೀಶ್ ಒಡಿಶಾದ ಸ್ಪರ್ಧಿಯ ವಿರುದ್ಧದ ಅಂತಿಮ ಸುತ್ತಿನಲ್ಲಿ ಪರಾಜಯ ಅನುಭವಿಸಿದರು. […]
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ “ಗುಣವಂತ”ಉದ್ಯಮಿ ದಯಾನಂದ್ ಶ್ರೀಯಾನ್
ಧರ್ಮವು ಮರೆಯಾಗಿ ಅಧರ್ಮವೇ ಗೆಲ್ಲುತಿರುವ ಈ ಕಾಲಘಟ್ಟದಲ್ಲಿ ಯಾರಿಗೂ ತಿಳಿಯದಂತೆ, ಯಾರಲ್ಲೂ ಹೇಳಿಕೊಳ್ಳದೆ ,ಯಾರಿಗೂ ಬರೆಯಲು ಅವಕಾಶ ಮಾಡಿಕೊಡದೆ ದಾನ-ಧರ್ಮ ಸಮಾಜಸೇವೆ ಮಾಡುತ್ತಿರುವ ಒರ್ವ ವ್ಯಕ್ತಿ ಮತ್ತು ಶಕ್ತಿಯ ಯಶೋಗಾತೆಯನ್ನು ಪ್ರೀತಿಯಿಂದ ನನ್ನನು ಗದರಿಸಿ ಬಿಡುತ್ತಾರೋ ಏನೋ ಎಂಬ ಹೆದರಿಯಿಂದಲೇ ಬರೆಯುವ ಅನಿವಾರ್ಯತೆ ನನಗೆ. ಮಹಾಭಾರತದ ನೀತಿ ಸತ್ಯದಂತೆ ಸಜ್ಜನರು ಒಳ್ಳೆಯದನ್ನು ಮಾತ್ರ ಸ್ಮರಿಸಿಕೊಳ್ಳುತ್ತಾರೆ. ಕೆಟ್ಟದ್ದನ್ನು ಮಾಡದಿದ್ದರೂ ಎಂದೂ ತಪ್ಪುಗಳ ಬಗ್ಗೆ ಚರ್ಚೆಗೆ ಅವಕಾಶ ಕೂಡದೆ ಪರೋಪಕಾರಕ್ಕಾಗಿ ಕೆಲಸ ಮಾಡುವರೇ ಹೊರತು ಪ್ರತ್ಯುಪಕಾರ ವನ್ನು […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ, 25) : ಕೊಡುಗೈ ದಾನಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸಮಾಜ ಸೇವಾ ಕ್ಷೇತ್ರದ ಅನನ್ಯ ಕೊಡುಗೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.










