ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
Category: ಯುವಪ್ರತಿಭೆಗಳು
ನಮ್ಮ ಕುಂದಾಪುರ —> ಸಾಧಕರು —> ಯುವಪ್ರತಿಭೆಗಳು
ಯೋಗ ಕ್ಷೇತ್ರದ ಅಪ್ರತಿಮ ಬಾಲ ಪ್ರತಿಭೆ – ಲಾಸ್ಯ ಮಧ್ಯಸ್ಥ
ಪ್ರತಿಭೆ ಮತ್ತು ರೂಪ ಭಗವಂತನ ಕೊಡುಗೆ ಎಂದು ಹೇಳುತ್ತಾರೆ. ಕೀರ್ತಿ ಮತ್ತು ಹಣ ಮನುಷ್ಯನ ಸೃಷ್ಟಿ.ಗೆಲುವಿಗೆ ಪ್ರತಿಭೆ ಬೇಕು. ಪ್ರತಿಯೊಂದು ಮಕ್ಕಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಕೆಲವರ ಪ್ರತಿಭೆ ಮುಖ್ಯವಾಹಿನಿಗೆ ಬಂದರೆ ಇನ್ನು ಕೆಲವರದು ತೆರೆಮರೆಯಲ್ಲೇ ಇರುತ್ತದೆ. ನಿಜವಾದ ಪ್ರತಿಭಾವಂತರಿಗೆ ಮತ್ತು ಸಾಧಕರಿಗೆ ಪ್ರಚಾರ ಹಾಗೂ ಪ್ರೋತ್ಸಾಹ ಅಗತ್ಯ. ಆ ನಿಟ್ಟಿನಲ್ಲಿ ತೆರೆಮರೆಯ ಪ್ರತಿಭೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು. ಪ್ರತಿಭಾವಂತರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿ ಎನ್ನುವ […]
ವಿ. ಕೆ. ಆರ್. ಶಾಲೆ ಕುಂದಾಪುರ: ಪ್ರತೀಕ್ ಎನ್ ಶೆಟ್ಟಿ ರಾಜ್ಯಕ್ಕೆ 6ನೇ ರ್ಯಾಂಕ್
ಕುoದಾಪುರ(ಜೂ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರತೀಕ್ ಎನ್. ಶೆಟ್ಟಿ ಇವನು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 616 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 620 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿರುತ್ತಾನೆ. ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 4 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ಡಾ. ಶಿವರಾಮ ಕಾರಂತ್ ಬಾಲ ಪುರಸ್ಕಾರಕ್ಕೆ ಸಂಜಿತ್ ಎಂ ದೇವಾಡಿಗ ಆಯ್ಕೆ
ಕೋಟ (ಡಿ.18): ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ( ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡ ಮಾಡುವ 2022ನೇ ಸಾಲಿನ ಡಾ. ಶಿವರಾಮ ಕಾರಂತ್ ಬಾಲ ಪುರಸ್ಕಾರಕ್ಕೆ ಸಂಜಿತ್ ಎಂ ದೇವಾಡಿಗ ಆಯ್ಕೆಯಾಗಿದ್ದಾರೆ. ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೆ ತರಗತಿಯ ವಿಧ್ಯಾರ್ಥಿಯಾಗಿರುವ ಸಂಜಿತ್ ಆಯ್ಕೆಗೆ ಶಾಲೆಯ ಭೋಧಕ ವ್ರoದ ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂಧನೆ ಸಲ್ಲಿಸಿದ್ದಾರೆ.
ಟೆನ್ನಿ ಕಾಯ್ಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿಶನ್ ಮತ್ತು ಮಹಿಮಾ
ಗಂಗೊಳ್ಳಿ (ನ,6): ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಟೆನ್ನಿ ಕಾಯ್ಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಿಶನ್ ಡಿ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ ಆಗಿರುತ್ತಾರೆ. ಇವರನ್ನು ಕಾಲೇಜಿನ ಬಳಗ ಮತ್ತು […]
ಅಕ್ಷಯ್ ಬಡಾಮನೆಯವರಿಗೆ ರಿಹಾ ರೈಸಿಂಗ್ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ
ಕುಂದಾಪುರ (ಅ,09): ಹಲವಾರು ಅಲ್ಬಂ ಹಾಡುಗಳು, ಸಿನಿಮಾ ಹಾಡನ್ನು ಹಾಡಿರುವ ಬಹುಮುಖ ಪ್ರತಿಭೆ ಗಾಯಕ ಅಕ್ಷಯ್ ಬಡಾಮನೆ ಈ ವರ್ಷದ RIHA Raising Star of India ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ RIHA India Organisation ಏರ್ಪಡಿಸಿದ್ದ RIHA Stars of India ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅತ್ತ್ಯುತ್ತಮ ಗಾಯಕ ಪ್ರಶಸ್ತಿಯನ್ನು ಗಾಯಕ ಅಕ್ಷಯ್ ಬಡಾಮನೆಯವರಿಗೆ ಪ್ರದಾನ ಮಾಡಲಾಯಿತು. ಮೂಲತಃ ಕುಂದಾಪುರದ ಬೈಂದೂರಿನ ಕೆರ್ಗಾಲು ನಂದನವನ ಗ್ರಾಮದ ಅಕ್ಷಯ್ ಸುಮಾರು […]
ಲಡಾಕ್ ಗೆ ಪ್ರಯಾಣಿಸಿದ ಜಿತೇಂದ್ರ್ ಕುಮಾರ್ ಕೊಲ್ಲೂರು
ಜೀವನದಲ್ಲಿ ಪ್ರತಿನಿತ್ಯ ಹಲವಾರು ಸವಾಲುಗಳನ್ನು ಎದುರಿಸುವುದು ನೋಡಿರುತ್ತೇವೆ ಹಾಗೆ ಪ್ರತಿಯೊಬ್ಬ ಬೈಕ್ ಸವಾರರಿಗೂ ಲಡಾಕ್ ಗೆ ಪ್ರಯಾಣ ಬೆಳೆಸೋದು ಒಂದು ಅತಿದೊಡ್ಡ ಕನಸು. ಆ ಕನಸನ್ನು ನನಸು ಮಾಡಲು ಹೊರಟ ನಮ್ಮೂರ ಹುಡುಗ ಜಿತೇಂದ್ರ್ ಕುಮಾರ್ ಕೂಡ ಒಬ್ಬರು. ವೃತ್ತಿಯಲ್ಲಿ ವಕೀಲ. ಶಿಕ್ಷಣ ಮುಗಿಸಿರುವ ಇವರು ಈಗಾಗಲೇ ಯ್ಯೂಟ್ಯೂಬ್ ನಲ್ಲಿ ಹಲವಾರು VLOG ವಿಡಿಯೋಗಳ ಮೂಲಕ ಮನೆ ಮಾತಾದವರು. ಎಲ್ಲಾ ವಿಡಿಯೋದಲ್ಲು ಕುಂದಾಪ್ರ ಕನ್ನಡದಲ್ಲಿ ಮಾತಾಡೋದು ಇವರ ವಿಶೇಷ. ಕುಂದಾಪುರದ […]
ಚಿಟ್ಟೆ ನಾಟಕ ಪ್ರದರ್ಶನಕ್ಕೆ ಮನಸೋತ ಪ್ರೇಕ್ಷಕ ವರ್ಗ
ಬೇಲೂರು ರಘುನಂದನ್ ಸರ್ ರವರ ರಚನೆಯ, ಕೃಷ್ಣಮೂರ್ತಿ ಕವತ್ತಾರ್ ಸರ್ ರವರ ನಿರ್ದೇಶನದಲ್ಲಿ, ನನ್ನ ಪುಟ್ಟ ಗೆಳೆಯ ಗೋಕುಲ ಸಹೃದಯ ನಟಿಸಿರುವ ನಾಟಕ ಚಿಟ್ಟೆ. ಈ ನಾಟಕ ರಚನೆಯಾಗಿ ಪ್ರದರ್ಶನ ಗೊಳ್ಳಲು ಪ್ರಾರಂಭವಾಗಿ ಸುಮಾರು ಒಂದೂವರೆ ವರ್ಷಗಳೇ ಆಗಿರಬಹುದು ಎಂದು ಭಾವಿಸುತ್ತೇನೆ.ಇಂದು ಕರಾವಳಿ ಭಾಗದಲ್ಲಿ ಈ ನಾಟಕದ ಪ್ರದರ್ಶನಗಳು ಆಯೋಜನೆಗೊಂಡಿದ್ದು ಅದೆಷ್ಟೋ ದಿನಗಳಿಂದ ಈ ನಾಟಕವನ್ನು ನೋಡಲು ಅವಕಾಶ ವಂಚಿತನಾಗಿದ್ದ ನಾನು ಇಂದು ಅರೆಹೊಳೆ ಪ್ರತಿಷ್ಠಾನ, ಅರೆಹೊಳೆಯಲ್ಲಿ ಈ ನಾಟಕದ ನಲವತ್ತೈದನೇ ಪ್ರದರ್ಶನ […]
ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್: ಟಿ. ಶಶಾಂಕ್ ಶೆಣೈ ಗೆ ಚಿನ್ನದ ಪದಕ
ಉಡುಪಿ(ಜೂ,5): ಬೊಡೋಕಾನ್ ಕರಾಟೆ& ಸ್ಪೋರ್ಟ್ಸ್ ಅಸೋಸಿಯೇಷನ್ ಉಡುಪಿ ಇವರು ಅಂಬಲಪಾಡಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕಿರಣ್ಸ್ ಡ್ರಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ವಿದ್ಯಾರ್ಥಿ ಹಾಗೂ ತರಬೇತುದಾರರಾದ ಟಿ. ಶಶಾಂಕ್ ಶೆಣೈ ಸೀನಿಯರ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಕಿಯೋಶಿ ಕಿರಣ್ ಕುಂದಾಪುರ ಇವರ ಶಿಷ್ಯ ಹಾಗೂ ಗಂಗೊಳ್ಳಿ ನಿವಾಸಿ ಟಿ.ದಿನಕರ ಶ್ಯಾನುಭಾಗ್ ಮತ್ತು ಉಷಾ ದಿನಕರ್ ರವರ ಪುತ್ರ .
ಡ್ರಾಮ ಜ್ಯುನಿಯರ್ ಖ್ಯಾತಿಯ ಬಾಲನಟಿ ಕುಂದಾಪುರದ ಕುವರಿ ಸಮೃದ್ಧಿ ಎಸ್ ಮೊಗವೀರ
ನಿಮ್ಮ ಮಕ್ಕಳನ್ನು ಪಠ್ಯದ ಕಲಿಕೆಯ ಪರಿದಿಗೆ ಮಾತ್ರ ಸೀಮಿತಗೊಳಿಸಬೇಡಿ ಎನ್ನುವ ರಾಷ್ಟ್ರಕವಿ ರವೀಂದ್ರನಾಥ ಟಾಗೋರ್ ರವರು ಹೇಳಿದ ಮಾತು ಈಗಿನ ಮಕ್ಕಳ ಪ್ರತಿಭೆ, ಕಲೆ, ಕೌಶಲ್ಯ, ಬುದ್ಧಿವಂತಿಕೆಯನ್ನು ಕಂಡಾಗ ನೂರಕ್ಕೆ ನೂರು ಪ್ರಸ್ತುತ ಅನ್ನಿಸುತ್ತದೆ. ಪ್ರೋತ್ಸಾಹ ಮತ್ತು ಸಹಕಾರ ದೊರೆತರೆ ಉತ್ತಮ ಕಲಾವಿದರಾಗಿ ಹೊರಹೊಮ್ಮುವ ಎಲ್ಲಾ ಲಕ್ಷಣವನ್ನು ನಮ್ಮ ಯುವ ಸಮುದಾಯ ಹೊಂದಿದೆ .ಆ ನಿಟ್ಟಿನಲ್ಲಿ ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಡ್ರಾಮ ಜುನಿಯರ್ ಸೀಜನ್ -4 ಖ್ಯಾತಿಯ ಬಾಲಪ್ರತಿಭೆ ಕುಂದಾಪುರದ ಸಮೃದ್ಧಿ […]










