ಅವರ ಒಂದು ಹಿತನುಡಿಯೇ ಸಾಕು ನಿಮ್ಮ ಸಂಕಷ್ಟಗಳ ಸಾಂತ್ವನಕ್ಕೆ . ಅದರಲ್ಲೂ ಅವರ ಶ್ರೀರಕ್ಷೆ, ಸಹಾಯ ಹಾಗೂ ಸಹಕಾರ ಸಿಕ್ಕರಂತೂ ನೀವು ನಿಜವಾಗಿಯೂ ಜೀವನದಲ್ಲಿ ಸಾಧನೆಯ ಜೊತೆಗೆ ಯಶಸ್ಸನ್ನು ಕಾಣುತ್ತೀರಿ. ಜೀವನದಲ್ಲಿ ಎಂದಿಗೂ ಸೋತೆ ಎನ್ನುವ ಭಾವನೆಯೊಂದಿಗೆ ಜೀವನ ನೆಡೆಸಬೇಡಿ ,ಒಂದಲ್ಲ ಒಂದು ದಿನ ಗೆದ್ದೆ ಗೆಲ್ಲುವೆ ಎನ್ನುವ ಛಲದೊಂದಿಗೆ ಜೀವನ ನೆಡೆಸಿ ಎನ್ನುವ ಅವರ ಆದರ್ಶ ಪಾಲನೆಯ ಬದುಕು ಅನುಕರಣೀಯ. ಧೈರ್ಯದಿಂದ ಮುಂದೆ ಹೋಗಿ ,ಜಗತ್ತಿನ ಎಲ್ಲಾ ಕೆಲಸವನ್ನು […]
Category: ಲೇಖನ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ […]
ಕಮಲಶಿಲೆ ದೇವಳದ ಸೆಕ್ಯೂರಿಟಿ – ಗಾನ ಪ್ರತಿಭೆ – ಮಂಜುನಾಥ್ ಮೊಗವೀರ
ಪ್ರತಿಭೆ ಅನ್ನೋದು ಯಾರ ಸೊತ್ತೂ ಅಲ್ಲ. ಪ್ರತಿಭೆಗೆ ಬಡವ-ಬಲ್ಲಿದ, ಹೆಣ್ಣು-ಗಂಡು ,ಜಾತಿ-ಧರ್ಮದ ತಾರತಮ್ಯ ಇಲ್ಲ. ಪ್ರತಿಯೊಂದು ಪ್ರತಿಭೆ ಅರಳಲು- ಬೆಳೆಯಲು ಬೇಕಾಗಿರುವುದು ಸ್ವ ಆಸಕ್ತಿ, ಛಲ, ಕಾಯಕ, ಪ್ರೀತಿ ಹಾಗೂ ಬೆಂಬಲ. ಗಿಡವೊಂದು ಬಲಿತು ಹೆಮ್ಮರವಾಗಿ ಬೆಳೆಯ ಬೇಕಾದರೆ ಅದಕ್ಕೆ ಪ್ರಕೃತಿಯ ಪಂಚಭೂತಗಳು ಎಷ್ಟು ಮುಖ್ಯವೋ, ಒಬ್ಬ ಪ್ರತಿಭಾವಂತನ ಪ್ರತಿಭೆ ಬಾಹ್ಯ ಪ್ರಪಂಚಕ್ಕೆ ಪಸರಿಸಲು ಸಹೃದಯದವರು ಕೂಡ ಅಷ್ಟೇ ಮುಖ್ಯವಾಗುತ್ತಾರೆ. ಅದೆಷ್ಟೋ ಪ್ರತಿಭೆ ಗಳಿಗೆ ಸೂಕ್ತ ವೇದಿಕೆ ಸಿಗದೇ, ಬೇಲಿಯೊಳಗಿನ […]
ಕರೋನಾ ಕಂಟಕ – ಬದುಕಿನ ತಲ್ಲಣ
ಕಣ್ಣಿಗೆ ಕಾಣದ ಒಂದು ಸಣ್ಣ ವೈರಾಣು ಇಡೀ ಪ್ರಪಂಚದ ಮೂಲೆಮೂಲೆಗಳಲ್ಲಿ ಸಂಚರಿಸಿ ಜನರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಕೆಲವೆ ಕೆಲವೇ ದಿನಗಳಲ್ಲಿ ಕರೋನ ಎನ್ನುವ ಹೆಮ್ಮಾರಿ ಹಲವಾರು ಸಾವು ನೋವುಗಳಿಗೆ ಕಾರಣವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ತನ್ನ ಕಬಂಧಬಾಹುವನ್ನು ಭಾರತದಾದ್ಯಂತ ಅವರಿಸುವುದರ ಜೊತೆಗೆ ರಾಜ್ಯದ ಮೂಲೆ ಮೂಲೆಗೆ ಸಂಚಾರ ಮುಂದುವರಿಸಿ ಹಲವಾರು ಜನರ ಜೀವನದ ದಾರಿಯನ್ನು ಮುಚ್ಚಿದೆ. ಈ ಕರೋನ ಎನ್ನುವ ರೋಗದಿಂದಾಗಿ ನಮ್ಮ ಬದುಕು ಕಬ್ಬಿಣದ ಕಡಲೆಯಂತೆಯಾಗಿದೆ. ದುಡಿದು […]
ಗೌರವ – ಧನ
ಮೌನ ಮನೆ ಮಾಡಿದೆ. ಹೊರಗೆ ಮೊದಲ ಮುಂಗಾರು ಮಳೆ. ಸಿಡಿಲು, ಗುಡುಗಿನ ಜೊತೆಗೆ ಅ ನಿಮಿತ್ತ ಕೆ.ಇ.ಬಿ. ಯವ ಕರೆಂಟ್ ಬೇರೆ ತೆಗೆದಿದ್ದ. ಮಾತಿಲ್ಲ ಕತೆಯಿಲ್ಲ, ಮಳೆ ಆರ್ಭಟ ಬಿಟ್ಟು ಮಳೆಯನ್ನೇ ನೋಡುತ್ತಾ ಕುಳಿತ ನನಗೆ ಮಧ್ಯಾಹ್ನ ವಿಕಾಸ್ ಹೇಳಿದ ಮಾತು ತಲೆಯಲ್ಲಿ ಕೊರೆಯುತ್ತಾ ಇತ್ತು. ವಿಕಾಸ್ ಯಾರು ಅಂತ ನಿಮಗೆ ಹೇಳಲಿಲ್ಲ! ವಿಕಾಸ್ ಬೆಂಗಳೂರನಲ್ಲಿ ಪರಿಚಯವಾದ ನಟನೆಯಲ್ಲಿ ಆಸಕ್ತಿ ಇರುವ ಹುಡುಗ. ಸಮಾನ ಅಭಿರುಚಿ ಇರುವುದರಿಂದ ಬೇಗನೆ ಗೆಳೆತನವಾಯಿತು. […]
ಕರೋನಾದ ಕಾರ್ಮೋಡದಲ್ಲಿ ಕಾಲೇಜಿನ ಆ ದಿನಗಳು
ಸುಂದರ ಪ್ರಪಂಚದಲ್ಲಿ ರೆಕ್ಕೆ ಬಲಿತ ಹಕ್ಕಿಯಂತೆ ಹಾರಾಡುತ್ತಿದ್ದ ನಾವುಗಳು ಕರೋನ ಮಹಾಮಾರಿಗೆ ಸಿಲುಕಿ ನೆಲೆ ಇಲ್ಲದ ನಡುಗಾಟದ ಜೀವನಕ್ಕೆ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ. ಅತ್ತ ಕಾಲೇಜಿನ ಸವಿ-ಸಡಗರ ಇಲ್ಲ, ಇತ್ತ ಮುಂದಿನ ಜೀವನದ ಸ್ಪಷ್ಟತೆ ಕಣ್ಣೆದುರಿಗಿಲ್ಲ. ಎಲ್ಲವೂ ಸರಿ ಇದ್ದಿದ್ದರೆ ಅಂತಿಮ ವರ್ಷದ ಪದವಿ ಮುಗಿಸಿ ಎಲ್ಲೋ ಒಂದು ಕಡೆ ನೆಲೆ ಕಂಡುಕೊಳ್ಳುತ್ತಾ ಇದ್ದೇವು. ಆದರೆ ಈ ಕಾಣದ ಕರೋನ ನಮ್ಮ ಬದುಕಿನ ದಿಕ್ಕನ್ನೇ ಬದಲಿಸಿ ಬಿಟ್ಟಿದೆ. ತರಗತಿ ಗೋಡೆಗಳ […]
ಕರಾವಳಿ – ಮೂಡಣದಿ ಹಿತವಾಗಿ ಆರಂಭಗೊಂಡ ಮುಂಗಾರು ಮಳೆ
ಕರಾವಳಿ ಹಾಗೂ ಮೂಡಣ( ಪಶ್ಚಿಮಘಟ್ಟ) ಭಾಗದಲ್ಲಿ ಮುಂಗಾರು ಮಳೆ ಆರಂಭಗೊಂಡು ಹಿತವಾಗಿ ಸುರಿದಿದೆ. ಹವಾಮಾನ ವರದಿಯ ದಿನದಂತೆ ಬಂದು ತನ್ನ ಆಗಮನವನ್ನು ತೋರಿಸಿ ಜನರಲ್ಲಿ ಖುಷಿಯನ್ನು ಮೂಡಿಸಿತು. ಭಾರತದಲ್ಲಿ ಮುಂಗಾರು ಮಳೆಗೆ ಹೆಚ್ಚಿನ ಮಹತ್ವ ಇದೆ. ಈ ಮಳೆ ಈ ವರುಷ ನಮ್ಮ ಜಿಲ್ಲೆಗೆ ಸಮಯಕ್ಕೆ ಸರಿಯಾಗಿ ಬಂದಿರುವುದು ವಿಶೇಷ. ಜೂನ್ 3 ರೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಮಳೆಯ ಜೊತೆ ಅನ್ನದಾತ […]
ಇಂದು ವಿಶ್ವ ಪರಿಸರ ದಿನ
ಬಂಧುಗಳೆ,ಇಂದು ವಿಶ್ವ ಪರಿಸರ ದಿನ. ಅದರ ನೆನಪಿಗಾಗಿ ಮತ್ತು ನಮ್ಮ ಉಳಿವಿಗಾಗಿ ಎಲ್ಲರೂ ಒಂದೊಂದು ಗಿಡ ನೆಡೋಣ. 138 ಕೊಟಿ ಜನ ಒಂದೊಂದು ಗಿಡ ಎಂದರೆ 138 ಕೋಟಿ ಆಕ್ಸಿಜನ್ ಸಿಲಿಂಡರ್ಗಳು ಎಂದರ್ಥ. ಅದರಲ್ಲಿ 38 ಕೋಟಿ ತೆಗೆದರೂ 100 ಕೋಟಿ ಜನ ಮನಸ್ಸು ಮಾಡಿ ಒಂದೊಂದು ಗಿಡ ನೆಟ್ಟರೂ ನೂರು ಕೋಟಿ ಆಕ್ಸಿಜನ್ ಸಿಲಿಂಡರ್ ಲೆಕ್ಕ ಆಗುತ್ತದೆ. ಆದ್ದರಿಂದ ಬಂಧುಗಳೇ, ಮರೆಯದೆ ಪ್ರತಿಯೊಬ್ಬರು ಒಂದೊಂದು ಅಥವಾ ನಿಮ್ಮ ಕೈಲಾದಷ್ಟು […]
ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಔಷಧಿ ಕಂಡು ಹಿಡಿದ ಗಂಗೊಳ್ಳಿಯ ಬಿ. ಶ್ರೀಕಾಂತ ಪೈಯವರ ಮನದಾಳದ ಮಾತು
ಲಿಪೊಸೊಮನ್ ಆ್ಯಂಪೊಟೆರಿಸಿನ್ ಬಿ’ ಔಷಧಿಯನ್ನು ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕರಾವಳಿಯ ಕನ್ನಡಿಗರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ದಿವಂಗತ ಬಾಂಡ್ಯ ಅಣ್ಣಪ್ಪ ಪೈ ಅವರ ಪುತ್ರ ಬಾಂಡ್ಯ ಶ್ರೀಕಾಂತ ಪೈ. ಶ್ರೀಕಾಂತ ಪೈ ಯವರು ತಮ್ಮ ಈ ಸಾಧನೆಯ ಅನುಭವಗಳನ್ನು, ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೋವಿಡ್ ನಂತರವೂ […]
ಸರ್ಕಾರಿ ಶಾಲಾ – ಕಾಲೇಜುಗಳ ಅತಿಥಿ ಶಿಕ್ಷಕರ ಗೋಳು ಕೇಳುವವರೇ ಇಲ್ಲ. ಅತಿಥಿ ಶಿಕ್ಷಕರು ಕೇವಲ ಅತಿಥಿಗಳಾ? ಶಿಕ್ಷಕರಲ್ಲವಾ?
ಶಿಕ್ಷಕ ವ್ರತ್ತಿ ಶ್ರೇಷ್ಠ ವ್ರತ್ತಿ. ಉತ್ತಮ ನಾಗರಿಕ ಸಮಾಜವನ್ನು ಸ್ರಷ್ಟಿ ಮಾಡುವವರೇ ನಮ್ಮ ಶಿಕ್ಷಕರು. ಆದರೆ ಶಿಕ್ಷಕ ವ್ರತ್ತಿಯಲ್ಲೂ ಖಾಯಂ ಶಿಕ್ಷಕ ಮತ್ತು ಅತಿಥಿ ಶಿಕ್ಷಕ ಎಂಬ ತಾರತಮ್ಯ ಇದೆ ಎಂದು ಅನುಭವ ಬಂದಿರುವುದು ನಾನು ಶಿಕ್ಷಕಿಯಾದಾಗ. ಖಾಸಗಿ ಶಾಲೆಯಲ್ಲಿ ನಾನು ವ್ಯಾಸಂಗ ಮಾಡುತ್ತಿದ್ದಾಗ, ಅಲ್ಲಿಯ ಶಿಕ್ಷಕರಲ್ಲಿ ನಾನೆಂದು ತಾರತಮ್ಯ ಕಂಡಿಲ್ಲ. ಆದರೆ ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಈ ಖಾಯಂ ಶಿಕ್ಷಕ ಮತ್ತು ಅತಿಥಿ ಶಿಕ್ಷಕ ಎಂಬ ತಾರತಮ್ಯ ಸ್ವಲ್ಪ […]