ಹಲವು ಅಲ್ಬಂ ಹಾಡು, ಕಿರುಚಿತ್ರ ನಿರ್ಮಿಸಿ ಕರಾವಳಿ ಭಾಗದಲ್ಲಿ ಹೆಸರು ಮಾಡಿರುವ ಅಶ್ನಿಗ್ಧ ಕ್ರಿಯೇಶನ್ಸ್ ತಂಡದ ಮುಂದಿನ ಪ್ರಯತ್ನ ಹೇಳ್ವರಿಲ್ಲ ಕೇಂಬರಿಲ್ಲ. ಈ ಹಾಡಿಗೆ ಸಂಗೀತ ನಿರ್ದೇಶಿಸಿ, ಬರೆದು ಹಾಡಿರುವುದು ಕರಾವಳಿಯ ಹೆಸರಾಂತ ಗಾಯಕ ಅಕ್ಷಯ್ ಬಡಾಮನೆ. ಹಾಡಿನ ಸಂಪೂರ್ಣ ನಿರ್ದೇಶನದ ಹೊಣೆ ಹೊತ್ತವರು ರಿಶಿತ್ ಶೆಟ್ಟಿ ಹಾಗೂ ರಾಘು ಶಿರೂರು. ಹಾಡಿನ ಸಂಪೂರ್ಣ ಚಿತ್ರೀಕರಣ ಗಂಗೊಳ್ಳಿಯ ಕಡಲ ತೀರದಲ್ಲಿ ಮುಗಿಸಿದ್ದು, ಚಿತ್ರೀಕರಣದ ಹೊಣೆ ಹೊತ್ತವರು ಆವರಿಸಿದೆ ಹಾಡಿನ ಖ್ಯಾತೀಯ […]
Category: ಲೇಖನ
ಸ್ವಾವಲಂಬಿ ಬದುಕಿಗೆ ಹಿಡಿದ ಕೈಗನ್ನಡಿ – ದೈಹಿಕ ನ್ಯೂನತೆಗೆ ಸವಾಲೆಸೆದ ದಿಟ್ಟ ಮಹಿಳೆ ಲಲಿತಾ ಕೊರವಾಡಿ
ಆಗದು ಎಂದು… ಕೈಲಾಗದು ಎಂದು … ಕೈಕಟ್ಟಿ ಕುಳಿತರೇ… ಸಾಗದು ಕೆಲಸವು ಮುಂದೆ…. ಮನಸೊಂದಿದ್ದರೆ ಮಾರ್ಗವು ಉಂಟು… ಕೆಚ್ಚೆದೆ ಇರಬೇಕೆಂದು …ಕೆಚ್ಚೆದೆ ಇರಬೇಕೆಂದು… ಈ ಮಾತನ್ನು ಅಕ್ಷರಶಃ ಪಾಲಿಸಿ ಶಾರೀರಿಕ ನ್ಯೂನತೆಗೆ ಸವಾಲೆಸೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ದಿಟ್ಟ ಮಹಿಳೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರವಾಡಿ ಗ್ರಾಮದ ಲಲಿತಾ ಕೊರವಾಡಿ.ಚಿಕ್ಕವರಿರುವಾಗ ಅನಿರೀಕ್ಷಿತ ಜ್ವರದಿಂದ ಬಳಲುತ್ತಿದ್ದ ಇವರು ಕ್ರಮೇಣ ಕೈ- ಕಾಲುಗಳ ಸ್ವಾಧೀನ ಕಳೆದುಕೊಂಡು ಮನೆಯಲ್ಲೇ ಇರುವಂತಾಯಿತು. ದುರದ್ರಷ್ಟಷಾತ್ ಬಾಲ್ಯದಲ್ಲಿಯೇ […]
ಭಯವೆಂಬ ಕತ್ತಲಿನಿಂದ …. ಧೈರ್ಯವೆಂಬ ಬೆಳಕಿನೆಡೆಗೆ …..
ಹೆಣ್ಣನ್ನು ಪೂಜಿಸುವ ದೇಶ ನಮ್ಮದು. ಭಾರತಮಾತೆಯನ್ನು ತಾಯಿ ಎಂದು ಆರಾಧನೆ ಮಾಡುವ ನಾವು ಅನಾದಿ ಕಾಲದಿಂದಲೂ ಹೆಣ್ಣಿಗೆ ವಿಶೇಷ ಸ್ಥಾನಮಾನ ನೀಡುತ್ತಾ ಬಂದಿದ್ದೆವೆ.ಶೋಷಣೆ ,ಪುರುಷ ಪ್ರಧಾನ ಸಮಾಜದ ದಬ್ಬಾಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಿರುವ ಮಹಿಳೆಯರು,ಬ್ರಿಟಿಷರು ನಮ್ಮನ್ನು ಆಳುವ ಸಂದರ್ಭದಲ್ಲಿಯೂ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಉದಾಹರಣೆಗಳು ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಆದರೆ ಅಂತಹ ಹೆಮ್ಮೆಯ ಹೆಣ್ಣು ಮಕ್ಕಳ ಸ್ಥಿತಿ ಇವತ್ತಿನ ದಿನಗಳಲ್ಲಿ ಎನಾಗಿದೆ? ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು […]
ಬಂಧ ಮುಕ್ತ.. ಇದು ಸ್ವಾವಲಂಬಿ ಬದುಕಿನ ಹುಡುಕಾಟ
ಇದೆಂಥಾ ವಿಪರ್ಯಾಸ ನೋಡಿ. ಓದಿನ್ನು ಮುಗಿಯದೇ ಇದ್ದ ಹುಡುಗಿ, ಊರ ಊಸಾಬರಿ ಅರಿಯದೇ ತನ್ನದೇ ತರಾತುರಿಯಲ್ಲಿದ್ದವಳಿಗೆ, ಪರಿಚಯಸ್ಥರು ಮನೆಯವರ ಮೇಲೆ ಹೇರುತ್ತಿದ್ದದ್ದು ಮದುವೆ ಎಂಬ ‘ಬಂಧನ ‘. ಆಡಿಕೊಳ್ಳೊರ ಬಾಯಿ ಮುಚ್ಚಿಸೋ ಪ್ರಯತ್ನದಲಿ ಹೆತ್ತವರು ಮಗಳ ಮೇಲೆ ಹೊರಿಸುತ್ತಿರೋ ಈ ‘ ಬಂಧನ ‘ ದ ಭಾರದಲಿ ಆಕೆ ಇನ್ನೇಷ್ಟು ನೊಂದು ಬೆಂದು ಬಂಧಿಯಾರಬಹುದು ನೀವೇ ಹೇಳಿ…!?
ಹೆಮ್ಮೆಯ ಕರುನಾಡು – ಕನ್ನಡ
ಕರ್ನಾಟಕ ಎಂಬ ಪದದಲ್ಲೇ ಎಷ್ಟು ಮಾಧರ್ಯತೆ ಇದೆ ! ಕರ್ನಾಟಕ ಅಥವಾ ಕರ್ಣಾಟಕ ಎಂದರೆ ಅತ್ಯುನ್ನತ, ಶಿಖರಪ್ರಾಯ, ಎತ್ತರವಾದ ಪ್ರದೇಶ ಎಂಬ ಅರ್ಥಗಳಿವೆ. ಕರ್ನಾಟಕ ಪದದ ಉತ್ಪತ್ತಿ ಹುಡುಕಲು ಹೋದರೆ ಅದರ ಮೂಲ ಒಂದನೇ ಶತಮಾನದವರೆಗೂ ಹರಡಿಕೊಂಡಿದೆ.
ಕಪ್ಪುಸೀರೆಯ ಅಜ್ಜಿ
ಈ ಸ್ವಾರ್ಥ ಪ್ರಪಂಚದಲ್ಲಿ ಇಂತಹ ನಿಸ್ವಾರ್ಥಿ ಅಜ್ಜಿಯಿಂದ ನಾವು ಕಲಿಯುವುದು ತುಂಬಾ ಇದೆ…
ಯಾಕೋ ಈ ಕಪ್ಪು ಸೀರೆಯ ಅಜ್ಜಿ ದಿ ಗ್ರೇಟ್ ಲೇಡಿ ಅನ್ಸಬಿಟ್ರು..
ಪರಿ’ಸುದ್ಧ’ ಕನ್ನಡಿಗರಿಗೆ…!
ಅಕ್ಕಾ ಹೇಳೇ ಟೈಮ್ ಆಯಿತು ಆಫೀಸ್ಗೆ ಓಗಲ್ವಾ… ನನ್ ತಂಗಿ ಅನ್ನಿಸಿಕೊಂಡಿರೋ ಸುಧ್ಧ ಕನ್ನಡತಿ ಬೆಳಿಗ್ಗೆ ಬೆಳಿಗ್ಗೇನೇ ನನ್ನ ಜೀವದ ಭಾಷೆಯನ್ನು ಹೀಗೆ ಕೊಲೆ ಮಾಡ್ತಾ ಇದ್ರೆ ಅವಳನ್ನು ಸಾಯಿಸಿಬಿಡೋಣ ಅನ್ನೋವಷ್ಟು ಕೋಪ ಬರುತ್ತೆ ನನಗೆ. ಆದರೂ ಸುಧಾರಿಸಿಕೊಂಡು ಅದು ಹೇಳೇ ಅಲ್ವೇ ಏಳೇ ಅಂತ ಹೇಳೇ ಮಾರಾಯ್ತಿ, ಆಫೀಸ್ಗೆ ಓಗೋದಲ್ಲಾ ಹೋಗೋದು ಅಂತ ಅವಳ ಭಾಷೆ ತಿದ್ದಿ ನನ್ನ ಪಾಡಿಗೆ ನಾನು ನೆಮ್ಮದಿಯಾಗಿ ಇರೋ ಕೆಲಸ ಮುಗಿಸಿಕೊಂಡು ಹೊರಡೋಣ […]
ನಮ್ಮಿಬ್ರದ್ದು ಇವತ್ತು ನಿನ್ನೆಯ ಪ್ರೀತಿ ಅನ್ಕೊಂಡ್ರಾ???… ನೋ ವೇ ಚಾನ್ಸೆ ಇಲ್ಲ.
ಕೆಲಸ ಮುಗಿಸಿ ಬಂದು ಸುಸ್ತಾಗಿದ್ದ ಅಜ್ಜಯ್ಯ, ಕಾಲು ತೊಳೆದು ಚಾವಡಿ ಗೆ ಬಂದಿದ್ದರಷ್ಟೇ, ಆಗಲೇ ಬೊಬ್ಬೆ ಬಿದ್ದಿತ್ತು!!!. ಅವರೇನು ಬರಿಗೈಯಲ್ಲಿ ಮನೆಯನ್ನ ಹೊಕ್ಕಿರಲಿಲ್ಲ. ನಾಲ್ಕೈದು ಬೊಟಿ ಪ್ಯಾಕೆಟ್ಟು, ನಾಲ್ಕಾಣೆಯ ನಾಲ್ಕು ಚಾಕ್ಲೆಟ್ಟುಗಳು, ಬಲಗೈಯಲ್ಲಿ ಹಿಡಿದಿದ್ದ ಪ್ಲಾಸ್ಟಿಕ್ ಕೊಟ್ಟೆಯಲ್ಲಿ ಕಣ್ಣ್ ಕಣ್ಣ್ ಬಿಡುತ್ತ, ಎಡಗೈಯಲ್ಲಿ ಹಿಡಿದಿದ್ದ ಮೀನಿನ ಚೀಲದೊಂದಿಗೆ ಅಡುಗೆ ಮನೆ ಸೇರಿದ್ದವು… ನನಗೂ ಮೊದ ಮೊದಲು ಅರ್ಥ ಆಗಿರ್ಲಿಲ್ಲ. ನನ್ನನ್ನ ಯಾಕಿವನು ಇಷ್ಟು ಇಷ್ಟ ಪಡ್ತಿದ್ದಾನೆ ಅಂತ. ಈಗ್ಲೂ ಮಹಾ […]
ಅನುಬಂದ ಕಿರುಚಿತ್ರ – ಒಂದು ವಿಶ್ಲೇಷಣೆ
ಕುಂದಾಪುರದ ಡಾ|| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಅನುಬಂಧ – ಇದು ರಕ್ತದ ಸಂಬಂಧ ಎನ್ನುವ ಕಿರುಚಿತ್ರ ಇಂದು ಬಿಡುಗಡೆಗೊಂಡಿದೆ. ಒಮ್ಮೆ ಕಾಣುವ ತವಕದಲ್ಲಿದ್ದ ನಾನು ಹೊತ್ತು ಬಿಡುವು ಮಾಡಿ ನೋಡಿದೆ, ಮೊದಲರ್ಧ ಭಾಗ ನೋಡುತ್ತಿದ್ದಂತೆ ಕುತೂಹಲ ಹುಟ್ಟಿತ್ತು. ರಕ್ತದ ಅಗತ್ಯಕ್ಕೆ ಕರೆ ಬಂದ ಸಂಗತಿ ಕೇಳಿದ ಸ್ನೇಹಿತರು ನಿರ್ಲಕ್ಷಿಸಿ ಸಿನೆಮಾ ನೋಡಲು ಹೋದರೆ ಇಲ್ಲಿ ನಡೆದ ಘಟನೆಯೇ ಬೇರೆ. (ಪೂರ್ತಿ ಚಿತ್ರ ನೋಡಿದರೆ […]
ಶಿವಪುರ ಡಾಕ್ಟ್ರ್
ಕನಸು ಹೊತ್ತು ಜನಸೇವೆಗೆ ಬರುವ, ಬಂದಿರುವ ಲಕ್ಷಾಂತರ ವೈದ್ಯರಿಗೆ ಡಾ| ಪಿ.ಎಸ್. ಆಚಾರ್ಯ ರು ಜೀವಂತ ಪ್ರೇರಣೆ, ಉದಾಹರಣೆ.










