ಇಡೀ ಜಗತ್ತಿಗೆ ಮಾನವೀಯತೆಯ ಪಾಠ ಮಾಡಿದ ನಾವು ….ಈಗ ಮಾಡುತ್ತಿರುವುದಾದರು ಏನು? ಕರೋನಾ ಸಂಕಷ್ಟ ದ ಪರಿಸ್ಥಿತಿಯ ಈ ಸಂಧರ್ಬದಲ್ಲಿನ ಮಾನವೀಯತೆ ಮತ್ತು ಪ್ರಾಮಾಣಿಕತೆಯ ಕುರಿತಾದ ಅವಲೋಕನ –🔶ವೈದ್ಯರು ವಿಟಮಿನ್ ‘ಸಿ’ ಹೆಚ್ಚು ಸೇವಿಸಲು ಸಲಹೆ ನೀಡಿದಾಗ, ನಿಂಬೆಹಣ್ಣನ್ನು ಕೆ.ಜಿ.ಗೆ 50 ರೂ. ಬದಲು 150 ರೂ.ಗೆ ಮಾರಾಟ ಮಾಡುವವರು. ನಾವೇ🙄 🔶700-800 ರೂ. ದರದ ಆಕ್ಸಿಮೀಟರ್ ಗಳನ್ನ 3,000 ರೂ.ಗೂ ಹೆಚ್ಚು ದರಕ್ಕೆ ಮಾರಾಟ ಮಾಡುತ್ತಿರುವುದು. ಇದು ನಾವೇ! […]
Category: ಸಮಗ್ರ ಕನ್ನಡ
ಕವಿತೆ – ರಾಣಿ
ಕವಿತೆ ಬಾರದ ನನಗೆ…ನೆನಪಿಗೆಅದು ಎಳೆ ಬಿಸಿಲಿನ ಮುಸ್ಸಂಜೆಯವೇಳೆಗೆ ಏಕೋ ಗೊತ್ತಿಲ್ಲ ನನಗೆಕವಿತೆ ಬಾರದ ನನಗೆ…. ನೆನಪಿಗೆ… ಹನಿ ಹನಿ ಇಬ್ಬನಿಯು ಮಳೆಹನಿಯಾಗಿ ಬೀಳುವ ಸಮಯದಲ್ಲಿಹಚ್ಚ ಹಸಿರಿನಿಂದ ಕೂಡಿದ ಹಚ್ಚಹಸಿರಿನಲ್ಲಿ ಕವಿತೆ ಬಾರದ ನನಗೆ…ನೆನಪಿಗೆ… ಹಸಿರ ಸೀರೆ ಉಟ್ಟು ಕೊಂಡು ನೀನುಕೈ ಗಳಿಗೆ ಹಸಿರ ಬಳೆ ಹಾಕಿ ಕೊಂಡುನಿಂತರೆ ಅದೇನೇ ಎಷ್ಟು ಸುಂದರವಾಗಿಕಾಣತಿ ಕವಿತೆ ಬಾರದ ನನಗೆ ….ನೆನಪಿಗೆ… ಕವಿತೆ ರಾಣಿ ನನ್ನ ಎರಡು ಕಣ್ಣುಗಳುಸಾಲದು ನಿನ್ನನ್ನು ನೊಡಲು ನನ್ನ ಕನಸಿನಕಲ್ಪನೆಯ […]
ಕುಂದ ಕನ್ನಡಿಗರ ಮನ ಗೆದ್ದ “ನಮ್ಮ ಕುಂದಾಪುರ” ಫೇಸ್ಬುಕ್ ಗ್ರೂಪ್ ಯಶಸ್ವಿ 12ನೇ ವರ್ಷಕ್ಕೆ ಪಾದಾರ್ಪಣೆ
ಅಮೆರಿಕದ ಮಾರ್ಕ್ ಜುಕರ್ಬರ್ಗ್ 2004 ರಲ್ಲಿ ಹುಟ್ಟುಹಾಕಿದ ಫೇಸ್ಬುಕ್ ಎನ್ನುವ ಸಾಮಾಜಿಕ ಜಾಲತಾಣ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಜಾಗತಿಕವಾಗಿ ಹರಡಿಕೊಂಡಿರುವ ಈ ಫೇಸ್ಬುಕ್ ಇಂದು ಕೋಟ್ಯಂತರ ಬಳಕೆದಾರರನ್ನು ಹೊಂದಿದೆ. ಫೇಸ್ಬುಕ್ ಬಳಕೆದಾರರು ಬೇರೆಬೇರೆ ಉದ್ದೇಶವನ್ನಿಟ್ಟುಕೊಂಡು ಫೇಸ್ಬುಕ್ ಖಾತೆಗಳನ್ನು , ಫೇಸ್ಬುಕ್ ಪೇಜ್ ಹಾಗೂ ಗ್ರೂಪ್ ಗಳನ್ನು ತೆರೆಯುತ್ತಾರೆ. ಆಮೂಲಕ ಇತರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಾರೆ. ನಮ್ಮ ದೇಶದಲ್ಲೂ ಕೋಟ್ಯಾಂತರ ಫೇಸ್ ಬುಕ್ ಬಳಕೆದಾರರಿದ್ದಾರೆ. ಅದೆಷ್ಟೋ ಫೇಸ್ಬುಕ್ ಖಾತೆಗಳು, ಗ್ರೂಪ್ ಹಾಗೂ […]
ಸೆಲೆಬ್ರೆಟಿಯಾದ ಭಜನಾ ರಂಗದ ಪ್ರತಿಭೆ….
ಕೆಲವು ದಿನಗಳಿಂದ ಕರಾವಳಿಯ ಉದ್ದಗಲಕ್ಕೂ ಸೋಷಿಯಲ್ ಮಿಡಿಯಗಳಲ್ಲಿ ಯುವಕನ ಹಾಡೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ… ಸುದ್ದಿ ವಾಹಿನಿಗಳು ಕೂಡ ಸುದ್ದಿಯಲ್ಲಿ ಹಂಚಿ ಕೊಂಡವು..ಅಷ್ಟೊಂದು ವೈರಲ್ ಆಯ್ತು ಆ ಒಂದು ಹಾಡಿನ ವಿಡಿಯೋ…ಯಾವ ಹಾಡು ಇರಬಹುದು?ಸಿನಿಮಾ ಹಾಡು ಇರಬಹುದು ಅನ್ಕೊಂಡ್ರ !ಹಾಗಂದು ಕೊಂಡ್ರೆ ನಿಮ್ಮ ಊಹೆ ತಪ್ಪು. ಅದೊಂದು ರಾಮನ ಭಜನೆ. ರಾಮ ಮಂತ್ರವ ಜಪಿಸಿ … ಪಾಪವ ಕಳೆಯೋಣ ಎನ್ನುವ ರಾಮ ನಾಮ ಸ್ಮರಣೆಯ ಆ ಹಾಡನ್ನು ಒಟ್ಟಾರೆ 10 […]
ಶಿಶಿರ್ ಸುವರ್ಣ : ಶಿಖರದಷ್ಟೇ ಅಚಲ – ಸುವರ್ಣದಷ್ಟೇ ಮೆರುಗಿನಂತಹ ಪ್ರಖರ ವ್ಯಕ್ತಿತ್ವ
ಕಳೆದ ಅಕ್ಟೋಬರ್ 10, 2020 ರಿಂದ ಆರಂಭಗೊಂಡು ಜನವರಿ 15, 2021ರ ವರೆಗೂ ನಡೆದ ಇಂಡಿಯನ್ ಏರ್ ಫೋರ್ಸ್ ನ ಔದ್ಯೋಗಿಕ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ನಡೆದ ಎರಡು ಹಂತದಲ್ಲಿನ ( Phase 1: Physical, Written. Phase 2; GD, Psychological and Medical Test) ವಿವಿಧ ಪರೀಕ್ಷೆಗಳಲ್ಲಿ ಸಫಲರಾಗಿ ಇಂಡಿಯನ್ ಏರ್ ಫೋರ್ಸ್ ನ ಏರ್ ಮನ್ (ಟೆಕ್ನಿಕಲ್) ಹುದ್ದೆಗೆ ಆಯ್ಕೆಯಾಗಿ, ಪ್ರಸ್ತುತ ಬೆಳಗಾಂನಲ್ಲಿ ತರಬೇತಿಯಲ್ಲಿರುವ ಶಿಶಿರನ […]
ಬಾಲ್ಯದ ಗೆಳತಿ
ಬಾಲ್ಯದ ಗೆಳತಿಮಳೆಗಾಲದ ಸಮಯ….ಶಾಲೆಯ ಮೊದಲ ದಿನ. ಅಮ್ಮ ನನಗೆ ಸಮವಸ್ತ್ರ ತೊಡಿಸಿ, ರೆಡಿ ಮಾಡಿಸಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಳು. ಮನಸ್ಸಿನಲ್ಲಿ ತುಂಬಾ ಭಯ ಮತ್ತು ಕಳವಳ. ನನ್ನ ಹಾಗೆ ಎಲ್ಲಾ ಮಕ್ಕಳು ಶಾಲೆಗೆ ಬರುತ್ತಿದ್ದರು. ಕೆಲವರು ಅಳುತ್ತಿದ್ದರು, ನನಗೆ ಭಯ, ಅತ್ತರೆ ಅಮ್ಮ ಬೈಯುತ್ತಾರೆಂದು. ಬೆಂಚಿನ ಮೇಲೆ ಹೋಗಿ ಕುಳಿತೆ. ಅಮ್ಮ ಮನೆಗೆ ಹೋಗುದನ್ನು ನೋಡಿ ಉಸಿರು ಬಿಗುವಾಯಿತು, ಕಣ್ಣಲ್ಲಿ ನೀರು ತುಂಬಿಬಂತು. ತಕ್ಷಣ ಅಮ್ಮನ ಹಿಂದೆ ಓಡಬೇಕೆಂದುಕೊಂಡೆ! ಧೈರ್ಯ […]
ಸಾಮಾಜಿಕ ಜವಾಬ್ದಾರಿ
ಸಾಮಾಜಿಕ_ಜವಾಬ್ದಾರಿ ಸಮಾಜದಲ್ಲಿ ಸಕಲ ಜೀವಿಗಳೊಂದಿಗೆ ಸಹಬಾಳ್ವೆಯಿಂದ ಬಾಳುವ ಪಾಠವನ್ನು ಕಲಿತ ಪ್ರತಿ ಒಬ್ಬ ವ್ಯಕ್ತಿಯೂ ‘ಸಂಘ’ಜೀವಿ. ತನ್ನ ಬದುಕು ತನಗಲ್ಲ ಅದು ಲೋಕದ ಹಿತಕೆ, ತನಗಾಗಿ ಮಾಡಿದ್ದು ತನ್ನೊಂದಿಗೆ ಮುಗಿದುಹೋಗುವುದು ಪರರಿಗಾಗಿ ದುಡಿದಿದ್ದು ತನ್ನ ನಂತರವೂ ಇರುವುದೆಂಬ ‘ಸಂಘ’ಜೀವನದ ಆದರ್ಶ ಬದುಕಿಗೆ ಹಿರಿಯರು ಬೋದಿಸಿದ ‘ವಿವೇಕ’ವಾಣಿ. ಕೊಡುಕೊಳ್ಳವಿಕೆಯ ಸಾಮಾಜಿಕ ವ್ಯವಹಾರದಲ್ಲಿ ಸಮಾಜ ನಮಗೆ ನೀಡಿದ ಉಡುಗೊರೆಗಳ ಮುಂದೆ ನಮ್ಮ ಕೊಡುಗೆಗಳು ಅತ್ಯಂತ ಅಲ್ಪ. ಎಷ್ಟೇ ಸಪ್ಪೆ ನೀರು ಸುರಿದರೂ ಸಮುದ್ರದ […]
ಕನ್ನಡದ ಋಣ
ಮಾತೆಯ ತನುವಿಂದ ಬಿಳ್ಕೊಟ್ಟ ದಿನಸ್ವಾಗತಿಸಿತು ನನ್ನಿ ಹೆಮ್ಮೆಯ ನೆಲಉದರದಿಂದುಚ್ಚರಿಸಿದೆ ಕನ್ನಡದ ಪದಅದುವೇ ನನ್ನ ಬಾಳಿನ ಉತ್ತುಂಗದ ಸುದಿನ ಬರೆದೆನು ಅದೆಷ್ಟೋ ಕನ್ನಡದಕ್ಷರಹಾಡ ಬಯಸಿದೆ ಕನ್ನಡದ ಕವಿತೆಗಳ ಇಂಚರಎಲ್ಲವೂ ನನ್ನಿ ಹೆಮ್ಮೆಯ ನೆಲದಲಿಕನ್ನಡಾಂಬೆಯ ಪ್ರೀತಿಯ ಕೃಪೆಯಲಿ ದುಃಖದಲಿ ನಗುವಾಗಿ, ಸೋತಾಗ ಗೆಲುವಾಗಿಮನಸಲ್ಲಿ ಕೂತವಳು ಕನ್ನಡದ ತಾಯಿಮನೆಯಲ್ಲಿ ಶಕ್ತಿಯಾಗಿ, ಮನಸಲ್ಲಿ ನೆಮ್ಮದಿಯಾಗಿ ಅನ್ನವ ತಿನಿಸಿದಳು ಕನ್ನಡದ ತಾಯಿ ಬಾಳಬಂಡಿಗೊಂದು ಕನ್ನಡದ ಚುಕ್ಕಿಒಡಲಿಂದ ಕೊಟ್ಟಳು ಖುಷಿಯಿಂದ ಹೆಕ್ಕಿಬಲು ಚಂದ ನಮ್ಮಿ ಭಾಷೆಯ ಪಯಣತೀರಿಸಲಸಾದ್ಯ ಈ ಕನ್ನಡದ […]
ಆ ದಿನ ರಾತ್ರಿ
ಆ ದಿನ ರಾತ್ರಿ ಸಮಯ 10 ಗಂಟೆ… ಊಟ ಮಾಡಿ ಮನೆಯವರೆಲ್ಲರೂ ನಿದ್ದೆಗೆ ಜಾರುತ್ತಿದ್ದ ಸಮಯ… ನಿದ್ದೆಗೆ ಜಾರಿದ ಸ್ವಲ್ಪ ಹೊತ್ತಿನಲ್ಲಿ ದೇಹದ ಉಸಿರಾಟದಲ್ಲಿ ಏರಿಳಿತವಾದ ಅನುಭವವಾಯಿತು.. ಸ್ವಲ್ಪ ಹೊತ್ತು ಎದ್ದು ಕೂತು ಮತ್ತೆ ಮಲಗಿದೆ.ಆದರೂ ಉಸಿರಾಟ ಅಸಹಜವಾಗಿತ್ತು. ಇನ್ನೆನೂ ಉಸಿರೆ ನಿಂತಂತೆ ಭಾಸವಾಯಿತು.. ಅಯ್ಯೋ ದೇವರೆ .. ಇದೆಂತ ದುರ್ವಿಧಿ.. ನನಗೆನಾದರೂ ಕರೋನಾ ಸೋಂಕು ತಗುಲಿತೆ ಎಂದು ಭ್ರಮಿತನಾದೆ.ನನ್ನಿಂದಾಗಿ ಮನೆ ಮಂದಿಯೆಲ್ಲಾ ಸಂಕಷ್ಟಕ್ಕೆ ಸಿಲುಕಿದರೆಂಬ ಭಯ ಕಾಡತೊಡಗಿತು. ಭವಿತವ್ಯದ […]










