ಬೆಂಗಳೂರು (ಜೂ. 06): CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಇದು ತನ್ನ ದ್ವಿಭಾಷಾ ಸೈಬರ್ ಸುರಕ್ಷತೆ ಸುದ್ದಿಪತ್ರದ ಮೊದಲನೇ ಆವೃತ್ತಿಯಾದ “ಸೈಬರ್ ವಾರ್ತಿಕಾ” ವನ್ನು ನಿಮ್ಮೊಂದಿಗೆ ಹಂಚಿಕೊಂಡಿದೆ. ಈ ಸುದ್ದಿ ಪತ್ರದಲ್ಲಿ ಸೈಬರ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉಪಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸುದ್ದಿಪತ್ರವು ಆಸಕ್ತಿದಾಯಕ ಮಾಹಿತಿಗಳನ್ನು ಒಳಗೊಂಡಿದ್ದು, “ರಕ್ಷಕ ಮತ್ತು ಭಕ್ಷಕ” ಸೈಬರ್ ಮ್ಯಾಸ್ಕಾಟ್ಗಳ ಮಾರ್ಗದರ್ಶನಗಳನ್ನು ಇದು […]
Category: ಸಮಗ್ರ ಕನ್ನಡ
ಐಐಐಟಿ ಧಾರವಾಡ : ಬಿ.ಟೆಕ್. ಹಾಗೂ ಬಿ.ಇ. ಮುಗಿಸಿದ ಮಹಿಳಾ ಪದವೀಧರರಿಗೆ ಸೈಬರ್ ಸೆಕ್ಯೂರಿಟಿ ಉಚಿತ ತರಬೇತಿ ಕಾರ್ಯಕ್ರಮ
ಉಡುಪಿ (ಜೂನ್, 06) : CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಸೈಬರ್ ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಅವಿಷ್ಕಾರ ತಂತ್ರ, ಸೃಜನಶೀಲತೆ, ತಂತ್ರಜ್ಞಾನದ ಸದ್ಬಳಕೆ, ಸೈಬರ್ ಸೆಕ್ಯೂರಿಟಿ ಕುರಿತಾದ ಅರಿವು ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸೈಬರ್ ಶಿಕ್ಷಾ ,ಇದು ಮೈಕ್ರೋಸಾಫ್ಟ್ ಹಾಗೂ ಡಿ.ಎಸ್.ಐ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಡಿ ಐಐಐಟಿ ಧಾರವಾಡ ಹಾಗೂ CySek ಕರ್ನಾಟಕದ ಜಂಟಿ ಆಶ್ರಯದಲ್ಲಿ […]
ಬಾ ಮಳೆಯೇ…, ಬಾ…
ಬಾ ಮಳೆಯೇ…, ಬಾಭಾನು ಅಳುತಿದೆಕತ್ತಲಗೂಡಿನೊಳಗೆಕರಿಮೋಡಗಳ ತಿಕ್ಕಾಟಕೆ ಸಿಕ್ಕಿಕಣ್ಣೀರ ಧಾರೆಗಳು ಮಳೆಯಾಗಿ ಭೂಮಿಗೆ ಸೇರುವ ತವಕದಲಿಗಗನದಲಿ ಮಳೆ ಮೋಡಗಳ ಕದನಭೂಮಿಗೆ ಮಳೆಯ ತಂಪಾದ ನರ್ತನಯಾರಿಗೋ ನೋವಿನ ಅನುಭವ ಇನ್ನೂ ಯಾರಿಗೋ ಸುಖದ ತಾಂಡವಹಾಗಂತ ನೀ ಸುರಿಯದಿರ ಬೇಡನೀ ಚೆಲ್ಲಿದ ಹನಿಯ ಅಮೃತಧಾರೆಗಳುಕಾದ ಭೂಮಿಗೆ ಅದು ಪ್ರೀತಿ ಸಿಂಚನ ನಿರಂತರ ನಿನ್ನ ಪ್ರೇಮ ಹನಿ ಸುರಿಸುತ್ತಿರುಭೂಮಿಯ ಒಡಲು ಒಣಗಿದೆ ನಿನ್ನ ನಿರೀಕ್ಷೆಯಲಿ ಸಾಕು ಪರೀಕ್ಷೆ ಸುರಿಸಿ ಬೀಡು ಇಳೆಗೆ ಮಳೆಯಾಗಿನಿನಗೆ ನೋವು ಆದರೂ […]
ಕರಾವಳಿ – ಮೂಡಣದಿ ಹಿತವಾಗಿ ಆರಂಭಗೊಂಡ ಮುಂಗಾರು ಮಳೆ
ಕರಾವಳಿ ಹಾಗೂ ಮೂಡಣ( ಪಶ್ಚಿಮಘಟ್ಟ) ಭಾಗದಲ್ಲಿ ಮುಂಗಾರು ಮಳೆ ಆರಂಭಗೊಂಡು ಹಿತವಾಗಿ ಸುರಿದಿದೆ. ಹವಾಮಾನ ವರದಿಯ ದಿನದಂತೆ ಬಂದು ತನ್ನ ಆಗಮನವನ್ನು ತೋರಿಸಿ ಜನರಲ್ಲಿ ಖುಷಿಯನ್ನು ಮೂಡಿಸಿತು. ಭಾರತದಲ್ಲಿ ಮುಂಗಾರು ಮಳೆಗೆ ಹೆಚ್ಚಿನ ಮಹತ್ವ ಇದೆ. ಈ ಮಳೆ ಈ ವರುಷ ನಮ್ಮ ಜಿಲ್ಲೆಗೆ ಸಮಯಕ್ಕೆ ಸರಿಯಾಗಿ ಬಂದಿರುವುದು ವಿಶೇಷ. ಜೂನ್ 3 ರೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಮಳೆಯ ಜೊತೆ ಅನ್ನದಾತ […]
ಇಂದು ವಿಶ್ವ ಪರಿಸರ ದಿನ
ಬಂಧುಗಳೆ,ಇಂದು ವಿಶ್ವ ಪರಿಸರ ದಿನ. ಅದರ ನೆನಪಿಗಾಗಿ ಮತ್ತು ನಮ್ಮ ಉಳಿವಿಗಾಗಿ ಎಲ್ಲರೂ ಒಂದೊಂದು ಗಿಡ ನೆಡೋಣ. 138 ಕೊಟಿ ಜನ ಒಂದೊಂದು ಗಿಡ ಎಂದರೆ 138 ಕೋಟಿ ಆಕ್ಸಿಜನ್ ಸಿಲಿಂಡರ್ಗಳು ಎಂದರ್ಥ. ಅದರಲ್ಲಿ 38 ಕೋಟಿ ತೆಗೆದರೂ 100 ಕೋಟಿ ಜನ ಮನಸ್ಸು ಮಾಡಿ ಒಂದೊಂದು ಗಿಡ ನೆಟ್ಟರೂ ನೂರು ಕೋಟಿ ಆಕ್ಸಿಜನ್ ಸಿಲಿಂಡರ್ ಲೆಕ್ಕ ಆಗುತ್ತದೆ. ಆದ್ದರಿಂದ ಬಂಧುಗಳೇ, ಮರೆಯದೆ ಪ್ರತಿಯೊಬ್ಬರು ಒಂದೊಂದು ಅಥವಾ ನಿಮ್ಮ ಕೈಲಾದಷ್ಟು […]
ಬಾಡಿಗೆಗಿದೆ
ಅದು ಬೆಂಗಳೂರಿನ ಹೊರವಲಯದಲ್ಲಿದ್ದ ಹತ್ತು ವರ್ಷದ ಹಳೆಯ ಅಪಾರ್ಟ್ ಮೆಂಟ್. ಅಲ್ಲಿ ಇಪ್ಪತ್ತೈದು ಕುಟುಂಬದವರು ವಾಸಿಸುತ್ತಿದ್ದಾರೆ. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಎಲ್ಲರೂ ಅಲ್ಲಿ ಸಂತೋಷದಿಂದ ಬದುಕುತ್ತಿದ್ದಾರೆ. ಹತ್ತು ವರ್ಷಗಳಿಂದ ಒಂದೇ ಕಡೆ ಜೀವನ ಸಾಗಿಸುತ್ತಿರುವ ಈ ಅಪಾರ್ಟ್ ಮೆಂಟ್ ವಾಸಿಗಳ ನಡುವೆ ಒಂದು ವಿಶೇಷವಾದ ಬಾಂಧವ್ಯ ಬೆಳೆದಿದೆ. ಅವರುಗಳ ನಡುವೆ ಸ್ನೇಹ ಸಂಬಂಧವನ್ನು ಮೀರಿದ ಒಂದು ಅನುಬಂಧ ಏರ್ಪಟ್ಟಿದೆ. ಕಳೆದ ಎರಡು ಮೂರು ತಿಂಗಳಿಂದ ಈ ಅಪಾರ್ಟ್ ಮೆಂಟ್ […]
ಕರಿನೆರಳು
ಇಂದು-ನಾಳೆ ಹೇಗೋಹಾಗೆ ದಿನ, ವಾರ, ತಿಂಗಳುಗಳುವರ್ಷಗಳು ಉರುಳುತ್ತಿವೆ ಗೊತ್ತೇ ಆಗದೆಬದುಕು ಸಹಜ ಅ ಸಹಜಗಳ ಇಂದು, ನಾಳೆಗಳ ಮಧ್ಯೆಈಗ ಎಲ್ಲಾ ಭರವಸೆಗಳ ಮೇಲೆ ಕಟ್ಟಿದ ಬದುಕುಗಾಜಿನ ಮನೆಯಂತಾಗಿದೆಕಾಯುತ್ತಿದ್ದೇವೆ ನಾವುಗಳು ಸರತಿಸಾಲಿನಲ್ಲಿ ಇಂದು, ನಾಳೆಯೂ ಮುಂದೆ ಏನೇನೊ ಎಂದುಮುಂದೆ ಹೋಗುವವರಿಗೆ ದಾರಿ ಮಾಡಿ ಕೊಡುತ್ತಾ ಕಂಡು ಕಾಣದ ಎಂದೂ ಮರೆಯದ ಈ ಹೆಮ್ಮಾರಿ ಕಾಯಿಲೆಗೆ ಶರಣಾಗಿಕೆಲವರ ಜೀವ ಪಂಚ ಭೂತಗಳಲ್ಲಿ ಲೀನವಾಗಿದೆಹೇಳದೆ ಕೇಳದೆ ಕನಸು ಮಾರಿ ಹೊರಟು ಬಿಟ್ಟಿದ್ದಾರೆ ಹೊಸ ಲೋಕ […]
ಅಮ್ಮ
ಹಸಿದು ಬಂದರೆ ತುತ್ತು ಕೊಡುವವಳುಬಾಯಾರಿ ಬಂದರೆ ನೀರು ನೀಡುವವಳುಅತ್ತು ಬಂದರೆ ಮಮತೆಯ ಮಳೆ ಗೈಯುವವಳು.. ನಿರ್ಸಗದ ಕೊಡುಗೆ ಆವಳುಸಹನೆಯ ಮೂರ್ತಿ ಅವಳುತ್ಯಾಗದ ಹೃದಯ ಆವಳು ಮಮತೆಯ ಗಣಿ ಆವಳುಆಸರೆಯ ಬಳ್ಳಿ ಅವಳುಪ್ರೀತಿಯ ಹೆಮ್ಮರ ಅವಳು ಕನಸಿನ ಶುರು ಆವಳುವಿದ್ಯೆಯ ಮೂಲ ಆವಳುಪ್ರೇಮದ ಸೆಲೆ ಆವಳು ಆಕಾಶದಷ್ಟು ಎತ್ತರ ಅವಳುಭೂಮಿಯಷ್ಟೆ ವಿಶಾಲ ಅವಳುಪ್ರಕೃತಿಯಷ್ಟೆ ಶಾಂತ ಅವಳು ತರ್ಕಕ್ಕೂ ಎಟುಕದ ಮನಸ್ಸಿನವಳುಮನು ಕುಲದ ಉಸಿರು ಅವಳುಮಗುವಿನ ಮೆಲುನಿಡಿಗೆ ಸಿಂಚಿನ ಅವಳು ಈಶ್ವರ. ಸಿ. […]
ಕಪಟ ಜ್ಯೋತಿಷಿ
ಜ್ಯೋತಿಷ್ಯದ ಕುರಿತಾದ ಹುಚ್ಚು ಕುತೂಹಲ ಯಾರಿಗಿಲ್ಲಾ ಹೇಳಿ.! ಕೆಲವರು ಅಪಾರವಾಗಿ ನಂಬಿದರೆ, ಇನ್ನೂ ಕೆಲವರು ಅದೊಂದು ಮೂಡನಂಬಿಕೆ ಅಂದುಕೊಂಡು ಸಮ್ಮನಾಗುತ್ತಾರೆ.ಇನ್ನೂ ಕೆಲವರು ಕುತೂಹಲಕ್ಕಾಗಿ ಆಗಾಗ ಜ್ಯೋತಿಷಿಯ ಬಳಿ ಹೋಗುವುದುಂಟು !. ಜ್ಯೋತಿಷ್ಯ ಶಾಸ್ತ್ರಕ್ಕೆ ನಮ್ಮ ದೇಶದಲ್ಲಿ ಅದರದ್ದೆ ಆದ ಪೌರಾಣಿಕ ಮಹತ್ವ ಇದೆ.ಆದರೆ ಜ್ಯೋತಿಷ್ಯವನ್ನೇ ಅಸ್ತ್ರವಾಗಿರಿಸಿಕೊಂಡು ಜನರನ್ನು ಮೋಸಮಾಡುವವರ ನಡುವೆ ಪ್ರಾಮಾಣಿಕತೆಯಿಂದ ಜ್ಯೋತಿಷ್ಯ ಹೇಳುವವರು ಮೂಲೆಗುಂಪಾಗಿರುವುದು ವಿಪರ್ಯಾಸವೇ ಸರಿ.ಅದೇನೇ ಇರಲಿ ! ಆ ನಾಲ್ಕು ಜನ ಯುವಕರು ಜ್ಯೋತಿಷ್ಯದ ಕುರಿತಾದ […]
ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಔಷಧಿ ಕಂಡು ಹಿಡಿದ ಗಂಗೊಳ್ಳಿಯ ಬಿ. ಶ್ರೀಕಾಂತ ಪೈಯವರ ಮನದಾಳದ ಮಾತು
ಲಿಪೊಸೊಮನ್ ಆ್ಯಂಪೊಟೆರಿಸಿನ್ ಬಿ’ ಔಷಧಿಯನ್ನು ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕರಾವಳಿಯ ಕನ್ನಡಿಗರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ದಿವಂಗತ ಬಾಂಡ್ಯ ಅಣ್ಣಪ್ಪ ಪೈ ಅವರ ಪುತ್ರ ಬಾಂಡ್ಯ ಶ್ರೀಕಾಂತ ಪೈ. ಶ್ರೀಕಾಂತ ಪೈ ಯವರು ತಮ್ಮ ಈ ಸಾಧನೆಯ ಅನುಭವಗಳನ್ನು, ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೋವಿಡ್ ನಂತರವೂ […]










