ಉಡುಪಿ (ಮಾ.19): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇದರ 250ನೇ ರಕ್ತದಾನ ಶಿಬಿರ ಹೆಗ್ಗುರುತು – 250ಏಪ್ರಿಲ್ 06 ರ ಆದಿತ್ಯವಾರದಂದು ಬೆಂಗಳೂರಿನಲ್ಲಿ ನಡೆಯಲಿದ್ದು ಇದರ ಪ್ರಯುಕ್ತ 250ನೇ ರಕ್ತದಾನ ಶಿಬಿರದ ಲಾಂಭನ ಬಿಡುಗಡೆ ಕಾರ್ಯಕ್ರಮ ಇದೇ ಮಾರ್ಚ್ 21ರಂದು ಶುಕ್ರವಾರ ಸಂಜೆ 5.00 ಗಂಟೆಗೆ ಮಣಿಪಾಲದ ಹೋಟೆಲ್ ಕೃಷ್ಣ ಕುಟೀರದಲ್ಲಿ ಜರುಗಲಿದೆ. ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶ್ರೀ ಅಬೀದ್ ಗದ್ಯಾಳ ಇವರು ಉದ್ಘಾಟಿಸಲಿದ್ದು ಡಾ. ಬಾಲಕೃಷ್ಣ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಶ್ರೀ ಕ್ಷೇತ್ರ ಬಗ್ವಾಡಿ: ಬ್ರಹ್ಮರಥೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ಬಗ್ವಾಡಿ ಉತ್ಸವದ ಪೋಸ್ಟರ್ ಬಿಡುಗಡೆ
ಹೆಮ್ಮಾಡಿ (ಮಾ. 18): ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಿಯ ವಾರ್ಷಿಕ ಬ್ರಹ್ಮರಥೋತ್ಸವ ಏಪ್ರಿಲ್ 12ರಂದು ಜರುಗಲಿದ್ದು, ಆ ನಿಟ್ಟಿನಲ್ಲಿ ರಥೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ರಥೋತ್ಸವದ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆಯುವ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ವೈಭವವಾದ “ಬಗ್ವಾಡಿ ಉತ್ಸವ” ದ ಪೋಸ್ಟರ್ ನ್ನು ಶ್ರೀದೇವರ ಸನ್ನಿಧಿಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ),ಬಗ್ವಾಡಿ ಹೋಬಳಿ […]
ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು : ನರೇಂದ್ರ ಎಸ್ ಗಂಗೊಳ್ಳಿ
ವಕ್ವಾಡಿ(ಮಾ,15): ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ […]
ಕನ್ನಡ ನಾಟ್ಯ ರಂಗ (ರಿ.) ಹೈದರಾಬಾದ್ ವತಿಯಿಂದ ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಸನ್ಮಾನ
ಕುಂದಾಪುರ(ಮಾ,15): ಕನ್ನಡ ನಾಟ್ಯ ರಂಗ (ರಿ.) ಹೈದರಾಬಾದ್ ಇದರ ವತಿಯಿಂದ ಮಾರ್ಚ್ 9ರಂದು ಹೈದರಾಬಾದ್ ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರನ್ನು ಕನ್ನಡ ನಾಟ್ಯ ರಂಗ(ರಿ.) ಇದರ ಅಧ್ಯಕ್ಷರಾದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ […]
ಮೂಡ್ಲಕಟ್ಟೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ ( ಮಾ .13): ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್ನ ಹೆಚ್ಒಡಿ ಮತ್ತು ಪ್ರೊ. ಅಥರ್ವ ಆರ್ಗ್ಯಾನಿಕ್ಸ್ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು “ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ. ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಹೋಳಿ ಸಂಭ್ರಮ
ಕುಂದಾಪುರ (ಮಾ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, […]
ಬಿ.ಬಿ. ಹೆಗ್ಡೆ ಕಾಲೇಜು: ಮಾರ್ಚ್ 17 ರಿಂದ ‘ವಿ-ಗ್ರೋ’ಬ್ಯುಸಿನೆಸ್ ಡೇ
ಕುಂದಾಪುರ (ಮಾ,12): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿ-ಗ್ರೋ ಬ್ಯುಸಿನೆಸ್ ಡೇ ಕಾರ್ಯಕ್ರಮ ಮಾರ್ಚ್ 17, 20 ಮತ್ತು 22 ರಂದು ಮೂರು ಹಂತದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ, ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸಿ ಜಾಗತಿಕ ಮಾರುಕಟ್ಟೆಯ ಪ್ರಾಯೋಗಿಕ ಜ್ಞಾನವನ್ನು ಪಡೆದರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲನೇ ಹಂತ ವ್ಯವಹಾರ ಯೋಜನೆ […]
ಬಿ.ಬಿ. ಹೆಗ್ಡೆ ಕಾಲೇಜಿನ ಶ್ರದ್ಧಾ ಆರ್. ಮಂಗಳೂರು ವಿ.ವಿ. ಶೈಕ್ಷಣಿಕ ಮಂಡಳಿಗೆ ಆಯ್ಕೆ
ಕುಂದಾಪುರ (ಮಾ.12): ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಭೆ ಅಂತಿಮ ಬಿ.ಬಿ.ಎ. ವಿದ್ಯಾರ್ಥಿನಿ ಶ್ರದ್ಧಾ ಆರ್. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಗೆ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯವರು, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಎಚ್.ಎಮ್.ಎಮ್ ಪೂರ್ವ ಪ್ರಾಥಮಿಕ ಶಾಲೆ : ಗ್ರ್ಯಾಜುಯೇಷನ್ ಡೇ
ಕುಂದಾಪುರ (ಮಾ. 8) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿಮಾರ್ಚ್ 08 ರ ಶನಿವಾರದಂದು ಗ್ರ್ಯಾಜುಯೇಷನ್ ಡೇ ನಡೆಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ಅಡ್ವೊಕೇಟ್ , ಚಿದಾನಂದ ರಾವ್ ಪಿ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡಬೇಕು. ಮಕ್ಕಳೆಲ್ಲರೂ ಮುಂದೆ ಬರುವ ರಜೆಯನ್ನು ಆನಂದಿಸಿ ಎಂದು ಹೇಳಿದರು. […]
ಬಿ.ಕಾಂ.ಮತ್ತು ಬಿ.ಸಿ.ಎ.ಪದವಿಯಲ್ಲಿ ಬಿ .ಬಿ .ಹೆಗ್ಡೆ ಕಾಲೇಜಿಗೆ ರ್ಯಾಂಕ್ಗಳು
ಕುಂದಾಪುರ, (ಮಾ.08): ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಗಳಿಸಿದ್ದಾರೆ. ಮೊಳಹಳ್ಳಿಯ ಶ್ರೀ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ್ಯಾಂಕ್, ಯಡಮೊಗೆಯ ಶ್ರೀ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ್ಯಾಂಕ್ಗಳಿಸಿದ್ದಾರೆ. […]