ಉಡುಪಿ ( ಜು ,09): ಇತ್ತೀಚಿಗೆ ನಡೆದ ‘ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್’ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುಜೀತ್ ಯು ನಾಯಕ್ (296),ಆದ್ಯ ಎಸ್ ಪಾಡ್ರೆ (292),ಭೂಮಿಕ ಸುಬ್ಬರಾಯ್ ಹೆಗ್ಡೆ (282),ವರುಣ್ ಚಂದ್ರಶೇಖರ್ ಕಚತ್ತಿ(280) ಅಕ್ಷರ್ ಎಸ್ ನಾಯಕ್(270),ಅನಿರುದ್ಧ ಕೆ ಕೆ (270),ಸೃಷ್ಠಿ (252),ಹಿತ ರವಿ ಶೆಟ್ಟಿ (240),ಅನ್ವಿತ್ ಪ್ರಶಾಂತ್ ಮೂಲೆ (230),ಸಮೃತಿ ಎಂ ಗೌಡ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳ ಆಯ್ಕೆ
ಕಾರ್ಕಳ( ಜೂ ,18): 2026-27ನೇ ಸಾಲಿನ JOSAA ಕೌನ್ಸೆಲಿಂಗ್ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ. ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: ನಾಗದೇವ್ […]
ಕುಂದಾಪುರ: ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗ ಆರಂಭೋತ್ಸವ
ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. […]
ಡಾ. ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್ನಲ್ಲಿ ತೇರ್ಗಡೆ
ಕುಂದಾಪುರ(ಜೂ,22): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ […]
ಕುಂದಾಪುರ : ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕ-ಪೋಷಕ ಸಭೆ
ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು. ಸಹಾಯಕ […]
ಎಚ್.ಎಂ.ಎಂ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ : ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿದ ಶಾಲಾ ಸಂಸತ್ ಚುನಾವಣೆ
ಕುಂದಾಪುರ, (ಜೂ,16): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಪ್ರಾಥಮಿಕ ಹಾಗೂ ವಿ.ಕೆ.ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆಮಾಡಿದರು. ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶವನ್ನು ಶಾಲೆ ಹೊಂದಿತ್ತು. ವಿಕೆಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ನಾಯಕನಾಗಿ ಅನೀಶ್, ಉಪನಾಯಕನಾಗಿ ಸದ್ವಿನ್ ಶೆಟ್ಟಿ […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: “ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ”
ಕಿರಿಮಂಜೇಶ್ವರ (ಜೂ,12): ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ, ಕಿರಿಮಂಜೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ […]
ಚಿತ್ರಕಲಾ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು( ಜು ,12): ಸುರಭಿ (ರಿ.) ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಯವರ ಪುತ್ರ .
ಎಸ್. ಎಸ್. ಎಲ್. ಸಿ ಪರೀಕ್ಷೆ – 2 ಮರುಮೌಲ್ಯಮಾಪನ – ಅಂಕ ಹೆಚ್ಚಳ – ರಾಜ್ಯಕ್ಕೆ 9ನೇ ರ್ಯಾಂಕ್ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆ ಕುಂದಾಪುರ
ಕುಂದಾಪುರ( ಜು ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 1 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ್ಯಾಂಕ್ ಮತ್ತು ಪ್ರಾಪ್ತಿ ಮಡಪ್ಪಾಡಿ ಮೇ 2026ರಲ್ಲಿ ನಡೆದ ಎಸ್. ಎಸ್. […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
ಕುಂದಾಪುರ (ಜೂನ್.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಜೂನ್ 2ರಂದು “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಶ್ರೀಮತಿ ಸಾವಿತ್ರಿ ಪ್ರಭುರವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು […]










