ಮಂಗಳೂರು(ಜ. 29): ಕನ್ನಡ ವೀಕ್ಷಕರ ಮನಸ್ಸಿಗೆ ಲಗ್ಗೆಯಿಡುವ ಕಥೆಗಳನ್ನು ಹೇಳುತ್ತಾ ಬಂದಿರುವ ಪ್ರತಿಷ್ಟಿತ ಕಲರ್ಸ್ ಕನ್ನಡ ಚಾನೆಲ್ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜನವರಿ 27ರಂದು ಜೋಡಿ ಕಥೆಗಳಾದ ಡಿವೋರ್ಸ್ ಲಾಯರ್ ಮದುವೆ ಕಥೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕಥೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ ಹಾಗೂ ಗೌರವಿಸುವ ‘ವಧು’ […]
Category: ಸಿನಿಮಾ
ಸಂಘ -ಸಂಸ್ಥೆಗಳು
ನೂರು ಜನ್ಮಕೂ’ ಧಾರಾವಾಹಿ ಆರಂಭ
ಮಂಗಳೂರು(ಡಿ.26): ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ’ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ’ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ […]
ಕೋಟೇಶ್ವರ: ಮರಳು ಶಿಲ್ಪದಲ್ಲಿ ಅರಳಿದ “ಕಾಂತಾರ ” ಒಂದು ದಂತ ಕಥೆ
ಕುಂದಾಪುರ (ಅ,19): ಕಾಂತಾರ ಸಿನೆಮಾ ದೇಶ- ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಕರಾವಳಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ನಂಬಿಕೆಗಳ ವೈಭವವನ್ನು ಮೆರೆಯುತ್ತಿರುವ ಸಂಧರ್ಭದಲ್ಲಿ ವರಹಾರೂಪಿ ಪಂಜುರ್ಲಿ ಮತ್ತು ದೈವದ ರೂಪ ದಲ್ಲಿ ಅವತರಿಸಿದ ನಟ ರಿಷಬ್ ಶೆಟ್ಟಿಯವರನ್ನು ಕೇಂದ್ರವಾಗಿರಿಸಿ, 4.00 ಅಡಿ ಎತ್ತರದ ಕಲಾಕೃತಿ ಕೋಟೇಶ್ವರ ಸಮೀಪದ ಹಳೆ ಅಳಿವೆ ಬೀಚ್ ನಲ್ಲಿ ಮರಳು ಶಿಲ್ಪದಲ್ಲಿ ಕಾಂತಾರ ” ಒಂದು ದಂತ ಕಥೆ ಆಕ್ರತಿಗೊoಡಿದೆ. ಹರೀಶ್ ಸಾಗಾ, ಸಂತೋಷ ಭಟ್ ಹಾಲಾಡಿ, […]
ಅಕ್ಷಯ್ ಬಡಾಮನೆಯವರಿಗೆ ರಿಹಾ ರೈಸಿಂಗ್ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ
ಕುಂದಾಪುರ (ಅ,09): ಹಲವಾರು ಅಲ್ಬಂ ಹಾಡುಗಳು, ಸಿನಿಮಾ ಹಾಡನ್ನು ಹಾಡಿರುವ ಬಹುಮುಖ ಪ್ರತಿಭೆ ಗಾಯಕ ಅಕ್ಷಯ್ ಬಡಾಮನೆ ಈ ವರ್ಷದ RIHA Raising Star of India ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ RIHA India Organisation ಏರ್ಪಡಿಸಿದ್ದ RIHA Stars of India ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅತ್ತ್ಯುತ್ತಮ ಗಾಯಕ ಪ್ರಶಸ್ತಿಯನ್ನು ಗಾಯಕ ಅಕ್ಷಯ್ ಬಡಾಮನೆಯವರಿಗೆ ಪ್ರದಾನ ಮಾಡಲಾಯಿತು. ಮೂಲತಃ ಕುಂದಾಪುರದ ಬೈಂದೂರಿನ ಕೆರ್ಗಾಲು ನಂದನವನ ಗ್ರಾಮದ ಅಕ್ಷಯ್ ಸುಮಾರು […]
ಕಾಂತಾರ…..ಇದು ದೈವಲೀಲೆಯ ಅವತಾರ…..
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಕೆರಾಡಿ ಎನ್ನುವ ಹಳ್ಳಿಯೊಂದರಲ್ಲಿ ಚಿತ್ರೀಕರಣಗೊಂಡು, ಅದೇ ಹಳ್ಳಿಗರ ಮನೆಮಗ ಸ್ಯಾಂಡಲ್ ವುಡ್ ನ ಖ್ಯಾತ ನಟ -ನಿರ್ದೇಶಕ ರಿಷಬ್ ಶೆಟ್ಟಿಯವರು ನಾಯಕನಾಗಿ ನಟಿಸಿರುವ ಹಾಗೂ ಕೆ.ಜಿ.ಫ್ ಖ್ಯಾತಿಯ ಹೊಂಬಾಳೆ ಫಿಲ್ಸಂ ರವರ ನಿರ್ಮಾಣದಲ್ಲಿ ಮೂಡಿ ಬಂದ ಕಾಂತಾರ ಚಿತ್ರ ಕನ್ನಡದ ಸಿನಿಮಾರಂಗದಲ್ಲಿ ಹೊಸ ಅಲೆಯನ್ನು ಸ್ರಷ್ಠಿಸಿದೆ. ದೈವಾರಾಧನೆಯ ಜೊತೆಗೆ ಭೂ ಮಾಲೀಕತ್ವದ ಸಂಘರ್ಷದೊದಿಗೆ ಹೆಣೆದು ಕೊಂಡಿರುವ ಸಿನೆಮಾದ ಕಥೆ ತುಳುನಾಡು […]
ಪ್ರೇಕ್ಷಕರ ಬಹುನಿರೀಕ್ಷೆಯ ‘ಕಪೋ ಕಲ್ಪಿತಂ’ ಕನ್ನಡ ಚಿತ್ರ ನ. 26 ರಂದು ತೆರೆಗೆ
ಮಂಗಳೂರು (ನ, 21) : ಅಕ್ಷರಪ್ರೊಡಕ್ಷನ್ ಹಾಗೂ ಸವ್ಯಸಾಚಿ ಕ್ರಿಯೇಷನ್ ಬ್ಯಾನರ್ನಡಿ ಮೂಡಿ ಬಂದಿರುವ ‘ಕಪೋ ಕಲ್ಪಿತಂ’ ಕನ್ನಡ ಚಿತ್ರ ನ.26 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಕಪೋ ಕಲ್ಪಿತಂ ಚಿತ್ರದ ನಿರ್ದೇಶಕಿ ಹಾಗೂ ನಾಯಕಿ ಸುಮಿತ್ರ ಗೌಡ ಚಿತ್ರ ಬಿಡುಗಡೆಯ ದಿನಾಂಕವನ್ನು ತಿಳಿಸಿದರು. ನಮ್ಮ ಕರಾವಳಿಯ ಅನೇಕ ಪ್ರತಿಭೆಗಳು ಚಿತ್ರದಲ್ಲಿ ನಟಿಸಿದ್ದು, ದ.ಕ., ಉಡುಪಿ, ಬೆಳ್ತಂಗಡಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದ್ದು ಚಿತ್ರ […]
ತನು -ಮನ, ಕನಸಿನಲ್ಲೂ ಸಂಗೀತ ಆರಾಧಕ ಅಕ್ಷಯ್ ಬಡಾಮನೆ
ಸಂಗೀತ, ಕಲೆ ಮತ್ತು ಸಾಹಿತ್ಯ ದ ಬಗ್ಗೆ ಅಪಾರ ಆಸಕ್ತಿ ಹೊಂದಿರುವರು ಈ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ತವಕದಲ್ಲಿರುತ್ತಾರೆ.ಕಲಾವಿದ ಕಲೆಯಲ್ಲಿನ ಉತ್ಸಾಹ ಸೃಜನಶೀಲತೆಯನ್ನು ತನ್ನ ಅಂತರಾಳದಲ್ಲಿ ವೈವಿಧ್ಯತೆ ಮತ್ತು ವೈಭವದಿಂದ ತುಂಬಿಕೊಳ್ಳುತ್ತಾನೆ. ಹೀಗೆ ಸದಾ ಉಸಿರು ಉಸಿರಿನಲ್ಲೂ ಸಂಗೀತವನ್ನು ಉಸಿರಾಡುವ ಒರ್ವ ಕನಸುಗಾರ ಯುವಕ ಅಕ್ಷಯ್ ಬಡಾಮನೆಯವರನ್ನು ಇಂದು ಪರಿಚಯಿಸುತ್ತಿದ್ದೇವೆ. ಬೈಂದೂರು ತಾಲೂಕಿನ ನಂದನವನದ ಕೆರ್ಗಾಲ್ ನ ಶ್ರೀ ಮಂಜುನಾಥ ಪೂಜಾರಿ ಹಾಗೂ ಶ್ರೀಮತಿ ಅಕ್ಕಯ್ಯ ರವರ ಮೂರು […]
ಅತೀ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾನೆ “ಅರ್ಜುನ್ ಸನ್ಯಾಸಿ”
ಮುಂದಿನ ತಿಂಗಳು ತೆರೆ ಕಾಣಲಿರುವ ನಮ್ಮೂರ ಹುಡುಗ ಸಿ .ಸಿ. ರಾವ್ ನಾಯಕ ನಟನಾಗಿ ಅಭಿನಯಿಸಿರುವ “ಅರ್ಜುನ್ ಸನ್ಯಾಸಿ” ಚಿತ್ರದ ಪೋಸ್ಟರ್ ಇತ್ತೀಚಿಗೆ ಸೋಶಿಯಲ್ ಮೀಡಿಯಾ ಮತ್ತು ಸಿನಿಮಾರಂಗದಲ್ಲಿ ಹವಾ ಸ್ರಷ್ಟಿಸುತ್ತಿದೆ. ಉತ್ತಮ ಅಭಿನಯ ಹಾಗೂ ನಿರ್ದೇಶನದ ಬಗ್ಗೆ ಒಳ್ಳೆ ಮಾತುಗಳು ಪತ್ರಿಕಾ ವಲಯ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈಶ್ವರ್ ಪೋಲಂಕಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದು ಗುರುಮೂರ್ತಿ ಹೆಗಡೆ ,ಕಣ್ಣಿ ಪಾಲ್, […]
ಭಾರತೀಯ ಸಿನಿಮಾ ರಂಗಕ್ಕೆ ನಾಯಕ ನಟನಾಗಿ ಪಾದಾರ್ಪಣೆಗೈಯಲ್ಲಿರುವ ಕುಂದಾಪುರದ ಯುವ ಪ್ರತಿಭೆ ಸಿ. ಸಿ. ರಾವ್
ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]
ಅಭಿನವ ಕಲಾತಂಡ ಕುಂದಾಪುರ : ಕಲಾತ್ಮಕ ಕಿರುಚಿತ್ರ “ಕರ್ಕಾಟಿ ಅಮಾಸಿ” ಬಿಡುಗಡೆ
ಕುಂದಾಪುರ (ಆ, 10) : ಅಭಿನವ ಕಲಾತಂಡ ಕುಂದಾಪುರ ಇವರ ಕಲಾತ್ಮಕ ಕಿರುಚಿತ್ರ “ಕರ್ಕಾಟಿ ಅಮಾಸಿ” ಬಿಡುಗಡೆ ಸಮಾರಂಭ, ಅಭಿನವ ಪ್ರಶ್ನಾವಳಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಯನ್ನು ಶ್ರೀ ಕಾರ್ತಿಕೇಯ ಕೃಪಾ ಸಭಾಭವನ ಕುಂದಾಪುರ ಇಲ್ಲಿ ಆಗಸ್ಟ್ ,8 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ ರಾಮಚಂದ್ರ ಉಡುಪ ಕುಂದಾಪುರ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸುವುದರ ಜೊತೆಗೆ “ಕರ್ಕಾಟಿ ಅಮಾಸಿ” ಕಲಾತ್ಮಕ […]