ಕುಂದಾಪುರ (ಮೇ, 03): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.05 ಫಲಿತಾಂಶವನ್ನು ದಾಖಲಿಸುವುದರ ಜೊತೆಗೆ 8 ರ್ಯಾಂಕ್ ಗಳನ್ನು ಪಡೆದುಕೊಂಡಿದೆ. ಸಂಸ್ಥೆ ಯ ವಿದ್ಯಾರ್ಥಿಗಳಾದ ಸಾಹಿ ಸ್ಪರ್ಶ ಕೆ. 625 ರಲ್ಲಿ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3 ನೇ ರ್ಯಾಂಕ್ , ಬಿ . ವಿ ಜಯಸೂರ್ಯ ಹಾಗೂ ಪ್ರಿಯ 625 ರಲ್ಲಿ 622 ಪಡೆದು 4 ನೇ ರ್ಯಾಂಕ್, ಭಕ್ತಿ ಶೆಟ್ಟಿ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 625 ರಲ್ಲಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಎಸ್. ಎಸ್. ಎಲ್. ಸಿ. ಫಲಿತಾಂಶ – 2025 : ಕುಂದಾಪುರದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ಶೇಕಡಾ 99.05 ಫಲಿತಾಂಶ
ಕುಂದಾಪುರ(ಮೇ .03) : ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಇಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಗಣಿತನಗರ(ಮೇ ,04) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ […]
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜ್ಞಾನಸುಧಾದ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ
ಕಾರ್ಕಳ ( ಮೇ ,03): 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರದ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕಗಳೊoದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಲಿಖಿತ್ ಡಿ ಶೆಟ್ಟಿ 621 ಅಂಕಗಳೊoದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನ, ಮಿಶಾಲ್ ಅಸ್ಸಾದಿ ಮತ್ತು ವೇದಿಕಾ 620 ಅಂಕಗಳೊoದಿಗೆ ಶಾಲೆಗೆ ತೃತೀಯ ಹಾಗೂ ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಮಟ್ಟದ ಮೊದಲ […]
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ
ಕಾರ್ಕಳ(ಮೇ ,04): 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ […]
ಎಮ್. ಎಮ್ ಮತ್ತುವಿ. ಕೆ. ಆರ್ ಶಾಲೆಗಳ ಸಮ್ಮರ್ ಕ್ಯಾಂಪ್ – ಸಂಪನ್ನ
ಕುಂದಾಪುರ (ಎ.18) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕಾವ್ರಾಡಿ ವ್ಯವಸಾಯಿಕ ಸಂಘ ಅಧ್ಯಕ್ಷರು ಹಾಗು ಮಹಾಲಕ್ಷ್ಮಿ ಕೋಆಪರೇಟಿವ್ ಸೊಸೈಟಿ ಇದರ ನಿರ್ದೇಶಕರಾದ ಸದಾನಂದ ಬಳ್ಕೂರು ಇವರು ಹೇಳಿದರು. ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. […]
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರಿಗೆ ವಿಕ್ರಮ ಪ್ರಶಸ್ತಿ ಪ್ರದಾನ
ಉಡುಪಿ( ಎ ,26): ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀ ಗಣೇಶ ಮೊಗವೀರರವರಿಗೆ ಏಪ್ರಿಲ್ ,25 ರಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ […]
ಪಿಯುಸಿ ಮರು ಮೌಲ್ಯಮಾಪನ : ರಾಜ್ಯದ ಟಾಪ್ 10 ರಲ್ಲಿ ಜ್ಞಾನ ಸುಧಾದ 37 ವಿದ್ಯಾರ್ಥಿಗಳು
ಗಣಿತ ನಗರ( ಏ ,26) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ನಾಯಕ್ ರಕ್ಷಾ ರಾಮಚಂದ್ರ 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ. ಇವರು ಮೂಲಗಣಿತ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತç ಮತ್ತು ಸಂಖ್ಯಾಶಾಸ್ತçದಲ್ಲಿ ನೂರಕ್ಕೆ ನೂರು ಅಂಕವನ್ನು, ಇಂಗ್ಲಿಷ್ನಲ್ಲಿ […]
NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ ಯು ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ರಾಷ್ಟೃಮಟ್ಟದ NIFT 2025 ರ ಆಯ್ಕೆ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ.ಆರ್, ಪೂರ್ವಿಕ್ ಕೆ.ಸಿ, ಪ್ರಾಪ್ತಿ ಎಂ.ಗೌಡ, ರಕ್ಷಾ, ಸುಖಿ […]
ಬಿ .ಬಿ .ಹೆಗ್ಡೆ ಕಾಲೇಜು : ಎಚ್.ಐ.ವಿ/ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ
ಕುಂದಾಪುರ (ಏಪ್ರಿಲ್ 24): ಇಲ್ಲಿನ ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಅರಿವು-ಅರಿವು ಮುಖ್ಯ ಶೀರ್ಷಿಕೆಯಡಿಯಲ್ಲಿ ಎಚ್.ಐ.ವಿ./ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕರಾದ ಶ್ರೀ ಮಹಾಬಲೇಶ್ವರ್ ಅವರು ಮಾತನಾಡಿ, ಎಚ್.ಐ.ವಿ./ಏಡ್ಸ್ ಕೇವಲ […]