ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಮೌಲ್ಯ ಶಿಕ್ಷಣದ ಆಶಾಕಿರಣ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಕುಂದಾಪುರ : ಇತ್ತೀಚಿಗೆ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪಂಚಮುಖಿ ಶಿಕ್ಷಣದಡಿಯಲ್ಲಿ ಪ್ರಾಯೋಗಿಕ ಕಲಿಕೆ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಈ ಸಂಸ್ಥೆ ಪದವಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದೆ. 2022ರಲ್ಲಿ ನ್ಯಾಕ್ನಿಂದ ಅನುದಾನ ರಹಿತ ಕಾಲೇಜ್ ಆಗಿ ತನ್ನ […]
ಎಚ್.ಎಮ್.ಎಮ್ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ :ಮಕ್ಕಳ ಸಂತೆ
ಕುಂದಾಪುರ (ಎ. 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಸಮ್ಮರ ಕ್ಯಾಂಪ್ನ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು. ವಂಡಬಳ್ಳಿ ಜಯರಾಮ ಶೆಟ್ಟಿ ಮಾಜಿ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಕೊಲ್ಲೂರು ಇವರು ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ […]
“ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 – ಅಂಜಲಿ ಪಾರ್ಕ್ ಭೇಟಿ ”
ಕುಂದಾಪುರ :(ಎ.13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4ರ ಆರನೇ ದಿನವಾದ ಇಂದು ಶಿಬಿರಾರ್ಥಿಗಳು ಬ್ರಹ್ಮಾವರದ ಕರ್ಜೆಯಲ್ಲಿರುವ ಅಂಜಲಿ ವಾಟರ್ ಪಾರ್ಕ್ ಗೆ ಭೇಟಿ ನೀಡಿದರು. ಅಲ್ಲಿ ವಿವಿಧ ರೀತಿಯ ಆಟಗಳನ್ನಾಡಿ ಸಂಭ್ರಮಿಸಿ ಮಳೆ ನೃತ್ಯಕ್ಕೆ ಹೆಜ್ಜೆ ಹಾಕಿದರು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು […]
ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – ಸಂಭ್ರಮದ ಕಲಿಕೆ
ಕುಂದಾಪುರ :(ಏ. 10): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ‘ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ‘ ಎರಡನೇ ದಿನವಾದ ಗುರುವಾರದಂದು ಶಿಬಿರಾರ್ಥಿಗಳು ಕೆರಾಡಿಯ ಮೂಡುಗಲ್ಲಿನ ಶ್ರೀ ಕೇಶವನಾತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಬೆಟ್ಟದ ತಪ್ಪಲಿನಲ್ಲಿರುವ ಗುಹೆಯ ನೀರಿನಲ್ಲಿ ನಡೆದುಕೊಂಡು ಹೋಗಿ ದೇವರ ದರ್ಶನವನ್ನು ಪಡೆದರು. ಅಲ್ಲಿಯೇ ರಗೋಲಿ, ಚೆನ್ನೆಮಣೆ ಮುಂತಾದ ಗ್ರಾಮೀಣ […]
ದ್ವಿತೀಯ ಪಿಯು ಫಲಿತಾಂಶ : ಜನತಾ ಪಿಯು ಕಾಲೇಜ್ ಹೆಮ್ಮಾಡಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಹೆಮ್ಮಾಡಿ ( ಆ ,10): 2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ . 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ […]
ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ
ಉಡುಪಿ( ಏ,04): ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಸಂಸ್ಥೆಯ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ರವರು, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು […]
ಶಿವಮೊಗ್ಗ : ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
ಶಿವಮೊಗ್ಗ ( ಏ .02): ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ. ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, […]
ಡಾl ಬಿ.ಬಿ ಹೆಗ್ಡೆ ಕಾಲೇಜು : ಪ್ರಾಕ್ತನ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ (ಮಾ. 20): ಇಲ್ಲಿನ ಡಾ ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ರ್ಯಾಂಕ್ ವಿಜೇತ ಪ್ರಾಕ್ತನ ವಿದ್ಯಾರ್ಥಿಗಳಾದ ಸುಹಾನಿ ಹಾಗೂ ಶ್ರದ್ದಾ ಯವರು ಕಾಲೇಜಿಗೆ ಆಗಮಿಸಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಿ. ಬಿ. ಎ ಪದವಿಯ ಪ್ರಯೋಜನಗಳು ಹಾಗೂ ಭವಿಷ್ಯದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗುವ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾರೈ ಹಾಗೂ […]
ಇನ್ಸ್ಪಾಯರ್ ಅವಾರ್ಡ್ ಗೆ ಸುಜನ್ ಪೂಜಾರಿ ಮತ್ತು ಸಂದೇಶ ಪೂಜಾರಿ ಆಯ್ಕೆ
ಕುಂದಾಪುರ ( ಮಾ .20): ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಗೆ ನಾವುಂದದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸುಜನ್ ಪೂಜಾರಿ ಮತ್ತು ಸಂದೇಶ ಪೂಜಾರಿ ಆಯ್ಕೆ ಆಗಿರುತ್ತಾರೆ. ಇವರಿಗೆ ಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಾವಿತ್ರಿ ಎಸ್ ಇವರು ಮಾರ್ಗದರ್ಶನ ಮಾಡಿದ್ದರು.ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ […]










