ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಯ ತರಬೇತುದಾರ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಸಂಸ್ಥೆಗೆ ಪ್ರಶಸ್ತಿ
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ. 14 ರ ವಯೋಮಾನ ವರ್ಗದ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಹಾಗೂ 17 ರ ವಯೋಮಾನ ವರ್ಗದ ಓಟದ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ: ಕಡಲತೀರ ಸ್ವಚ್ಛತೆ & ಉದ್ಯಾನ ನಿರ್ಮಾಣ
ಬೈಂದೂರು(ಆ.19): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಇದರ “ಸಂಭ್ರಮ 2023″ಅಂಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಕರಾವಳಿ ಕಾವಲು ಪಡೆಯ ಸಹಕಾರದೊಂದಿಗೆ ಕಡಲತೀರ ಸ್ವಚ್ಛತೆ ಮತ್ತು ಉದ್ಯಾನ ನಿರ್ಮಾಣ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಡಲ ತೀರದಲ್ಲಿ ರಾಶಿ ಬಿದ್ದಿರುವ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ಆಯ್ದು ಪ್ರತ್ಯೇಕಿಸಿ ಗ್ರಾಮ ಪಂಚಾಯತ್ನ ವಾಹನದಲ್ಲಿ ಸಾಗಿಸಲಾಯಿತು.ಪ್ರವಾಸಿಗರಿಗೆ ನೆರಳು ನೀಡುವ […]
ರೋಟರಿ ಸಮುದಾಯ ದಳ ಕೊರವಡಿ: ಸ್ವಾತಂತ್ರ್ಯೋತ್ಸವ & ಪದ ಪ್ರದಾನ ಕಾರ್ಯಕ್ರಮ
ಕೋಟೇಶ್ವರ(ಆ,15): ರೋಟರಿ ಸಮುದಾಯ ದಳ ಕೊರವಡಿ ಇವರ ಆಶ್ರಯದಲ್ಲಿ 77 ನೆಯ ಸ್ವಾತಂತ್ರ್ಯೋತ್ಸವ ಮತ್ತು 2023/2024 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಆ.15 ರಂದು ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಮುದಾಯ ದಳ ಕೊರವಡಿ ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಎಂ ಪುತ್ರನ್ ವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸೇನಾನಿ ಸನ್ಮಾನ್ಯ ಶ್ರೀ ಶಿವಣ್ಣ ಎಂ. ಬಿ. ಪಡುಕೆರೆ ಇವರನ್ನು ಸನ್ಮಾನಿಸಿ […]
ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ಸಮಿತಿ ಗಂಗೊಳ್ಳಿ: 77ನೇ ಸ್ವಾತಂತ್ರ್ಯೋತ್ಸವ
ಗಂಗೊಳ್ಳಿ(ಆ,18): ಬೆಂಗಳೂರು ಹೋಟೆಲ್ ನ್ಯೂಸ್ ಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ 77ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಯಿತು. ಗಂಗೊಳ್ಳಿಯ ಜಿ ಎಫ್ ಸಿ ಎಸ್ ಉದ್ಯೋಗಿ ನಾಗರಾಜ ಖಾರ್ವಿ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷರಾದ ಜಿ. ಕೆ.ವೆಂಕಟೇಶ್ ಕೊಡೇರಿ ಮನೆ, ಗಂಗಾಧರ ಪೈ, ಬಿಲ್ಲವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ, ವಿಜಯ ಖಾರ್ವಿ, ಭಾಸ್ಕರ ಖಾರ್ವಿ, ಲಕ್ಷ್ಮಣ ಬಿಲ್ಲವ, ಭಾಸ್ಕರ, […]
ಮೂಡ್ಲಕಟ್ಟೆ ಐಎಂಜೆ ಸಮೂಹ ಸಂಸ್ಥೆ: 77ನೇ ಸ್ವಾತಂತ್ರ್ಯ ದಿನಾಚರಣೆ
ಮೂಡ್ಲಕಟ್ಟೆ(ಆ,17): ಇಲ್ಲಿನ ಐಎಂಜೆ ಸಮೂಹ ಸಂಸ್ಥೆಗಳು ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ಅವರು ಮೂಡ್ಲಕಟ್ಟೆನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಜೆನ್ನಿಫರ್ ಫ್ರೀಡಾ ಮಿನೇಜಸ್ ಮತ್ತು ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ.ಪ್ರತಿಭಾ ಎಂ ಪಟೇಲ್ ಉಪಸ್ಥಿತಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬ್ರಾಂಡ್ ಬಿಲ್ಡಿಂಗ್ ನಿದೇರ್ಶಕರಾದ ಡಾ.ರಾಮಕೃಷ್ಣ ಹೆಗಡೆ ಉಪ ಪ್ರಾಂಶುಪಾಲರುಗಳಾದ ಪ್ರೊ. ಮೆಲ್ವಿನ್ ಡಿ ಸೋಜಾ, ಶ್ರೀ […]
ಎಚ್. ಎಮ್. ಎಮ್ & ವಿ. ಕೆ. ಆರ್ ಆಂಗ್ಲ ಮಾಧ್ಯಮಶಾಲೆ: ಕುಂದಾಪುರ ವೃತ್ತ ಮಟ್ಟದ ವಾಲಿಬಾಲ್ ಮತ್ತು ಖೋ ಖೋ ಪಂದ್ಯಾಟ
ಕುಂದಾಪುರ (ಆ,16): ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ವಿ. ಕೆ. ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ವ್ಯತ್ತ ಮಟ್ಟದ ವಾಲಿಬಾಲ್ ಮತ್ತು ಖೋ ಖೋ ಪಂದ್ಯಾಟ ನಡೆಯಿತು. ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ತಾಲೂಕು […]
ಮಾರ್ಕೆಟ್ ಬಾಯ್ಸ್ ಕುಂದಾಪುರ:77 ನೇ ಸ್ವಾತಂತ್ರ ದಿನಾಚರಣೆ
ಕುಂದಾಪುರ(ಆ,17): ಇಲ್ಲಿನ ಮಾರ್ಕೆಟ್ ಬಾಯ್ಸ್ ಕುಂದಾಪುರ ಇವರ ಆಶ್ರಯದಲ್ಲಿ 77ನೇ ಸ್ವಾತಂತ್ರ ದಿನಾಚರಣೆಯನ್ನು ಫಿಶ್ ಮಾರ್ಕೆಟ್ ಬಳಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಿಟಿ ಜೆಸಿಐ ಕುಂದಾಪುರ ಇದರ ಅಧ್ಯಕ್ಷೆಯಾದ ಡಾಕ್ಟರ್ ಸೋನಿ ಡಿಕೋಸ್ತ ಧ್ವಜಾರೋಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಡಿದ ವೀರ ಯೋಧರನ್ನು ಸ್ಮರಿಸಲಾಯಿತು. ಸ್ವತಂತ್ರ ಭಾರತದಲ್ಲಿ ಯುವಕರ ಜವಾಬ್ದಾರಿ ಕುರಿತು ಮಾತನಾಡಿದರು. ಸ್ವತಂತ್ರ ದಿನಾಚರಣೆಯನ್ನು ಅಚ್ಚು ಕಟ್ಟಾಗಿ ಆಚರಣೆ ಮಾಡುತ್ತಿರುವ ಮಾರ್ಕೆಟ್ […]
ಹಿರಿಯರ ತ್ಯಾಗ ಬಲಿದಾನವನ್ನು ಸಾರ್ಥಕ ಪಡಿಸೋಣ: ಎಮ್ ಕೆ ವಿಜಯ ಕುಮಾರ್
ಕಾರ್ಕಳ(ಆ,15): ನಮ್ಮ ದೇಶಕ್ಕೆ ಹಿರಿಯರ ನಿಃಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮ ಇಂದು ಸ್ವತಂತ್ರ ಭಾರತದಲ್ಲಿ ನಾವು ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನಂತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ ಖ್ಯಾತನ್ಯಾಯವಾದಿ ಶ್ರೀ ಎಂ ಕೆ ವಿಜಯಕುಮಾರ್ ಕರೆ ನೀಡಿದರು. ಅವರು ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡುತ್ತ ಇಂತಹ ಭರತ ಭೂಮಿಯಲ್ಲಿ ಜನಿಸಿರುವುದೇ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: 77ನೇ ಸ್ವಾತಂತ್ರ್ಯ ದಿನಾಚರಣೆ
ಕುಂದಾಪುರ (ಆ, 15) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಘಟಕದಲ್ಲಿ ಆಯೋಜಿಸಿದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ನೆರವೇರಿಸಿದರು. ಶಿಕ್ಷಣದಿಂದ ರಾಷ್ಟ್ರಪ್ರೇಮವನ್ನು ಬೆಳೆಸುವ ಮೂಲಕ ಸಧೃಡ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು. ಈ ಸಂದರ್ಭ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ […]










