ಕುಂದಾಪುರ (ಡಿ,12): ಜಾತಿ, ಧರ್ಮ, ಲಿಂಗ ಹಾಗೂ ಬಣ್ಣದ ನೆಲೆಯಲ್ಲಿ ನಮ್ಮ ನಡುವೆ ಅಸಮಾನತೆ ಬರಬಾರದು. ವಿದ್ಯಾರ್ಥಿಗಳು ವಿಶ್ವಮಾನವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹಕ್ಕುಗಳ ಕುರಿತು ಚಿಂತಿಸಬೇಕು. ಹಕ್ಕುಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಸಂವಿಧಾನದ ತತ್ವಗಳನ್ನು ಅನುಸರಿಸುವ ಮೂಲಕ ಉತ್ತಮ ಪ್ರಜೆಗಳಾಗೊಣ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಿಶ್ವಮಾನವ ಹಕ್ಕುಗಳ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ| ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ನೊವೇಶನ್ ಮ್ಯಾನೆಜ್ಮೆಂಟ್ ಫೆಸ್ಟ್- ಅಂತರ್ ಕಾಲೇಜು ಸ್ಪರ್ಧೆ
ಕುಂದಾಪುರ(ಡಿ.11): ಇಲ್ಲಿನ ಡಾ| ಬಿ.ಬಿ.ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನೊವೇಷನ್ ಮ್ಯಾನೆಜ್ಮೆಂಟ್ ಫೆಸ್ಟ್- ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಂತರ್ ಕಾಲೇಜು ಸ್ಪರ್ಧೆಯನ್ನು ಡಿಸೆಂಬರ್.13 ರಂದು ಆಯೋಜಿಸಲಾಗಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಸರ್ಕಾರಿ,ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜಿನ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬೈಂದೂರು ಯುವಕರ ಮೇಲೆ ಹಲ್ಲೆ: ಯುವ ಬಂಟರ ಸಂಘದ ವತಿಯಿಂದ ತೀವ್ರ ಖಂಡನೆ
ಕುಂದಾಪುರ.ಡಿಸೆಂಬರ್ 9. ಬೆಂಗಳೂರು ಕುಂದನಹಳ್ಳಿ ಗೇಟ್ ಹೆಚ್.ಎ.ಎಲ್ ಸಮೀಪ ಬೇಕರಿಯಲ್ಲಿ ನಡೆದ ಬಂಟ ಸಮುದಾಯದ ಯುವಕರ ಮೇಲೆ ಪುಡಿ ರೌಡಿಗಳಿಂದ ನೆಡೆದ ಮಾರಣಾಂತಿಕ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಘಟನೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘ ತೀವ್ರವಾಗಿ ಖಂಡಿಸಿದ್ದಾರೆ. ಹೊಟ್ಟೆಪಾಡಿಗಾಗಿ ಕಷ್ಟಪಟ್ಟು ಸಾಲ ಮಾಡಿ ತಮ್ಮ ಜೀವನವನ್ನು ನಿರ್ವಹಣೆ ಮಾಡಲು ಬೆಂಗಳೂರಿಗೆ ಹೋದ ಇಂಥ ಯುವಕರ ಮೇಲೆ ಹಲ್ಲೆ ನಡೆಸಿದ ಪುಡಿ ರೌಡಿಗಳಿಗೆ ಉಗ್ರವಾದ […]
ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿಜ್ಞಾನ ಮತ್ತು ಐ.ಟಿ. ಅಸೋಸಿಯೇಶನ್ ಉದ್ಘಾಟನೆ
ಕುಂದಾಪುರ (ಡಿ,9): ಡಾ|. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಮತ್ತು ಐ.ಟಿ. ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಅನುಪಮಾ ಕೋಟ, ವೈಸ್-ಪ್ರೆಸಿಡೆಂಟ್ ಡೆಲಿವರಿ, ಇನ್ಪೊಇನಪೈನಿಟ್ ಟೆಕ್ನೋಲಜಿ, ಉಡುಪಿ ಇವರು ಆಗಮಿಸಿ ಐ.ಟಿ. ಕಂಪನಿಯಲ್ಲಿನ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ತಿಳಿಸಿದರು. ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ತರಗತಿಯಲ್ಲಿ ಕಲಿಯುವ ವಿಷಯವನ್ನು ನಿಜ ಜೀವನದಲ್ಲಿಯೂ ಕೂಡ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಗಣಕ […]
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ‘ಬೆಳದಿಂಗಳ ಚಿಂತನ’
ಕುಂದಾಪುರ(ಡಿ,9): ಕನ್ನಡ ವಿಭಾಗ ಆಯೋಜಿಸಿದ ‘ಬೆಳದಿಂಗಳ ಚಿಂತನ’ ವಿಶಿಷ್ಟ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಉದ್ಘಾಟಿಸಿದರು. ಬೆಳದಿಂಗಳ ಚಿಂತನ ಕಾರ್ಯಕ್ರಮದ ಮಾಲಿಕೆ – ೧ ‘ವೃತ್ತಿ ಧರ್ಮ’ ವಿಷಯದ ಕುರಿತು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀ ಕಟ್ಕೆರೆ ಪ್ರೇಮಾನಂದ ಶೆಟ್ಟಿಯವರು ಉಪನ್ಯಾಸ ನೀಡಿದರು. ಶಿಕ್ಷಕರೆಂದರೆ ಕೇವಲ ಅಕ್ಷರ ಕಲಿಸುವವರಲ್ಲ, ಪಾಠ ಮಾಡುವವರಲ್ಲ, ಬುದ್ದಿವಾದ ಹೇಳುವವರಲ್ಲ, ಪದವಿ ನೀಡುವವರಲ್ಲ, […]
ರವಿಚಂದ್ರ ಹೊಸೂರು ರವರಿಗೆ ಪಿ ಹೆಚ್ ಡಿ ಪದವಿ
ಬೈಂದೂರು (ಡಿ,9): ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ನಿರ್ವಹಣಾ ಶಾಸ್ತ್ರ ವಿಭಾಗದ ಉಪನ್ಯಾಸಕರಾಗಿರುವ ಶ್ರೀ ರವಿಚಂದ್ರ ಹೊಸೂರು ಇವರು ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಮಂಡಿಸಿದ “ರೋಲ್ಆಫ್ ಬ್ಯಾಂಕ್ಸ್ ಇನ್ ರೂರಲ್ ಡೆವೆಲಪಮೆಂಟ – ಏ ಸ್ವಡಿ ಇನ್ ಉಡುಪಿ ಡಿಸ್ಟ್ರಿಕ್ಟ್” ಎನ್ನುವ ಸಂಶೋಧನಾ ಮಹಾಪ್ರಬಂದಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ನೀಡಿ ಗೌರವಿಸಿದೆ. ಇವರು ಡಾ.ರೇಣುಕಾ.ಕೆ ಇವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ-ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ
ಕುಂದಾಪುರ(ಡಿ,06): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ನಡೆದ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಗೌತಮ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ವಿಭಾಗದ ಸಹನಿರ್ದೇಶಕ ಶ್ರೀ ಹರಿದಾಸ ಕೂಳೂರು, ಹಿರಿಯ ದೇಹದಾರ್ಢ್ಯ ತರಬೇತುದಾರ ಶ್ರೀ ಪ್ರೇಮನಾಥ್ […]
ಯಕ್ಷಗಾನ ಯಕ್ಷ ಚೆಲುವೆ ಶರತ್ ಶೆಟ್ಟಿ ತೀರ್ಥಳ್ಳಿ
ಯಕ್ಷಗಾನದಲ್ಲಿ ಸ್ತ್ರೀ ಪಾತ್ರಕ್ಕೆ ವಿಭಿನ್ನ ಮತ್ತು ವಿಶಿಷ್ಟ ವೇಷಭೂಷಣದ ಮೆರಗು ಇರುವುದು ಯಕ್ಷಗಾನ ಪ್ರಿಯರಿಗೆ ತಿಳಿದ ವಿಷಯ. ಸಾಂಪ್ರದಾಯಿಕ ಯಕ್ಷಗಾನದಲ್ಲಿ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವುದು ಕಲಾವಿದರಿಗೆ ಒಂದು ಸವಾಲೇ ಸರಿ. ಸ್ವರದ ಸಮತೋಲನ ತನ್ನದಲ್ಲದ ನಯ ವಿನಯ ವಯ್ಯಾರ ತನ್ನ ಪಾತ್ರದಲ್ಲಿ ತಂದು ಪಾತ್ರಕ್ಕೂ ನ್ಯಾಯ ಒದಗಿಸುತ್ತ ಅಭಿಮಾನಿಗಳನ್ನು ಆಕರ್ಷಿಸುತ್ತ ಯಕ್ಷಗಾನದಲ್ಲಿ ಒಂದು ಭದ್ರವಾದ ಸ್ಥಾನವನ್ನು ಪಡೆಯಲು ಹರಸಾಹಸ ಮಾಡಬೇಕಾಗುತ್ತದೆ. ಪಾತ್ರದ ಒಳಹೊಕ್ಕು ಸ್ತ್ರಿ ವೈಯಾರಗಳಲ್ಲಿ ಹೆಣ್ಣನ್ನೇ ನಾಚಿಸುವ […]
ಉಡುಪಿ:’ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ
ಉಡುಪಿ( ಡಿ,06): ಸುಹಾಸಂ ವತಿಯಿಂದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಓ.ಆರ್.ಪ್ರಕಾಶ್ ಬರೆದ ‘ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ ಸಮಾರಂಭವು ಇತ್ತೀಚೆಗೆ ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿದ ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಮಾತನಾಡಿ, ಗಾಂಧೀಜಿ ವೈಯಕ್ತಿಕ, ಸಾರ್ವಜನಿಕ ಬದುಕು ಒಂದೇ ಆಗಿದ್ದರಿಂದಲೇ ಮಹಾತ್ಮನ ಪಟ್ಟವೇರಿದ್ದಾರೆ. ಜನರ ಹೃದಯದಲ್ಲಿ ಇಂದಿಗೂ ನೆಲೆಸಿದ್ದಾರೆ. ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ. ಗಾಂಧಿ […]
ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ಕಲಾಸಂಘದ ಉದ್ಘಾಟನೆ
ಮೂಡುಬಿದಿರೆ(ಡಿ,06): ಇಲ್ಲಿನ ಶ್ರೀ ಧವಲಾ ಕಾಲೇಜಿನ ಕಲಾಸಂಘದ ಉದ್ಘಾಟನಾ ಕಾರ್ಯಕ್ರಮವು ನವೆಂಬರ್ 30 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಶ್ರೀ ಸುನಿಲ್ ಪಲ್ಲಮಜಲು , ಕನ್ನಡ ಪ್ರಾಧ್ಯಾಪಕರು, ವೈಬ್ರೆಂಟ್ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡುಬಿದಿರೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನವಿಕ ಶಾಸ್ತ್ರಗಳ ಅಧ್ಯಯನಗಳು ಕಟ್ಟುವ ಸ್ವಾವಲಂಬಿ ಬದುಕು ಎಂಬ ವಿಷಯದ ಕುರಿತು ಹಲವಾರು ಉದಾಹರಣೆಗಳ ಸಹಿತ ವಿಸ್ತೃತವಾಗಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಹಾವೀರ ಅಜ್ರಿಯವರು ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಭವಿಷ್ಯ […]










