ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್:ನಿತಾ ಬಿಲ್ಲವ ಪ್ರಥಮ ಸ್ಥಾನ
ಕುಂದಾಪುರ ( ಜೂ ,19): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನಿತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಈಕೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ […]
ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಸಾಧನೆ
ಕುಂದಾಪುರ(ಜೂ,19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ,ಸಂಸ್ಥೆಯ ವಿದ್ಯಾರ್ಥಿಗಳಾದ, ಜ್ಞಾನ್ದೇವ್ ಉಪಾಧ್ಯಾಯ-583, ಸವಿನಾ-581,ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-565, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್ಎಸ್-564, ಸುಮಿತ್ ಪಾಟೀಲ್-564, ಪನ್ನಗಾ […]
ವಿ. ಕೆ. ಆರ್. ಪ್ರೌಢ ಶಾಲೆ ಕುಂದಾಪುರ :ಸಾಧಕರಿಗೆ ಸನ್ಮಾನ
ಕುಂದಾಪುರ (ಜೂ ,19): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯಲ್ಲಿ ಜೂ,18 ನಡೆಯಿತು ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 2021-22 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 620 ಕ್ಕೂ ಅಧಿಕ ಅಂಕ ಪಡೆದ ಅನ್ವಿತಾ ಎಸ್.(624), ಅನಿರುದ್ಧ ಎಸ್. ಹತ್ವಾರ್(624), ಅಭಿಷೇಕ್ ಅಡಿಗ (623 […]
ಹಕ್ಕಿ & ಪುಟಾಣಿಗಳು
ನಭದಿ ಹಾರುವ ಹಕ್ಕಿಗಳೆ ನಮ್ಮಯ ಕೂಗನು ಆಲಿಸಿ ಹಾರುವ ಆಸೆಯು ಮನದಲಿ ಹುಟ್ಟಿದೆ ನಮಗೂ ಹಾರಲು ಕಲಿಸುವಿರಾ..? ಅಷ್ಟು ಎತ್ತರ ಹೇಗೆ ಏರಿದಿರಿ ನಮಗೂ ಸ್ವಲ್ಪ ತಿಳಿಸುವಿರಾ? ಗಾಳಿಯ ಪಟದಂತೆ ಮೇಲೆ ಕೆಳಗೆ ತೇಲುತಾ ಆಡುತಾ ಮೆರೆಯುವಿರಿ ಸಾಲುಸಾಲಾಗಿ ಹಾರುವ ಹಕ್ಕಿಗಳೆ ನಮಗೂ ಶಿಸ್ತನು ಕಲಿಸಿದಿರಿ ಭೂಮಿಯ ತುಂಬಾ ಚಿಣ್ಣರ ದಂಡು ಕೇಕೆಯ ಹಾಕುತಾ ನಲಿಯುತಿದೆ ಬೇಗನೆ ಬನ್ನಿರಿ ನಮ್ಮೊಡನೆ ಸರ್ರನೆ ಇಳಿಯುತ ಭೂಮಿಯ ಕಡೆ ಜೊತೆ ಜೊತೆಯಾಗಿ ನಲಿಯುವ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ :ಪರಿಸರ ಮಾಹಿತಿ ಕಾರ್ಯಕ್ರಮ
ಕೊಲ್ಲೂರು (ಜೂ,12): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ ಸಿ ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಎಂ. ಜೆ. ಬೇಬಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮನ್ವಯ ಅಧಿಕಾರಿ ಗೀತಾ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಿಕವರಿ ಮೇಲ್ವಿಚಾರಕರಾದ ಸುರೇಶ್, ಕಾರ್ಯಕ್ಷೆತ್ರದ ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಒಕ್ಕೂಟದ ಉಪಾಧ್ಯಕ್ಷರಾದ […]
ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ: ವಿಶ್ವ ಪರಿಸರ ದಿನಾಚರಣೆ
ಕುಂದಾಪುರ(ಜೂ,10) : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ವಲಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ .04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕುಂದಾಪುರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಾಗಿರುವ ಕಾಂತರಾಜ್ರವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಉಪವಲಯ ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಕಾರ್ಯವೇನು? ಗಿಡಗಳನ್ನು ಏಕೆ ನಾವು ಬೆಳೆಸಬೇಕು? […]
ಕುಂದಾಪುರ: “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ
ಕುಂದಾಪುರ(ಜೂ,14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರವನ್ನು ಜೂ,06 ರಂದು ಆಯೋಜಿಸಲಾಯಿತು. ಸಂಸ್ಥೆಯ ಹಳೆವಿದ್ಯಾರ್ಥಿನಿ ರ್ಯಾಂಕ್ ವಿಜೇತೆ ಡಾ| ಸ್ವಾತಿ ಶೇಟ್ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರ ಹದಿಹರೆಯದ ಸಮಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆಮದ್ದುಗಳನ್ನು ಹೇಗೆ ತಯಾರಿಸಿಕೊಳ್ಳಬಹುದೆಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಕಾರ್ಯಾಗಾರದ […]
ಎಚ್.ಎಮ್.ಎಮ್. ವಿ.ಕೆ.ಆರ್ :ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ
ಕುಂದಾಪುರ(ಜೂ,11): ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ. ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಜೊತೆಜೊತೆಯಾಗಿ ಕೈಜೋಡಿಸಿದಲ್ಲಿ ಶಾಲಾ ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಕುಂದಾಪುರದ ಪುರಸಭೆಯ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ರಕ್ತದಾನ ಶಿಬಿರ
ಹೆಮ್ಮಾಡಿ (ಜೂ,12): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ,ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇದರ “ಮತ್ಸ ಜ್ಯೋತಿ” ಸಭಾಂಗಣದಲ್ಲಿ ಜೂನ್,12 ರಂದು ನಡೆಯಿತು. ಮೊಗವೀರ ಮಹಾಜನ ಸೇವಾ ಸಂಘ (ರಿ.) ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]










