ಶಿರ್ವ(ಸೆ.4): ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ‘ಸ್ವಚ್ಛ ಸರ್ವೆಕ್ಷಣ ಗ್ರಾಮೀಣ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ, ಸುಚಿತ್ವ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರ ವ್ಯಾಪಿ ಚಾಲನೆಯಲ್ಲಿರುವ ಈ ಯೋಜನೆಯನ್ನು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಎನ್.ಸಿ.ಸಿ, ಎನ್.ಎಸ್.ಎಸ್, ಹಾಗು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಗಣೇಶ್ ಗಂಗೊಳ್ಳಿ ಯವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ.2): ಕನ್ನಡ ನಾಡಿನ ಖ್ಯಾತ ಜಾನಪದ ಗಾಯಕ, ಜಾನಪದ ಚಿಂತಕ ಹಾಗೂ ಸಂಘಟಕ ಕುಂದಾಪುರ ಮೂಲದ ಗಣೇಶ್ ಗಂಗೊಳ್ಳಿ ಯವರಿಗೆ ತಮಿಳುನಾಡಿನ ಪ್ರತಿಷ್ಠಿತ ಇಂಡಿಯನ್ ಎಂಪೆಯರ್ ವಿಶ್ವ ವಿದ್ಯಾಲಯ ಹಾಗೂ ಯುನಿವರ್ಸಲ್ ಅಕಾಡೆಮಿಕ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಆಗಸ್ಟ್ 28ರಂದು ತಮಿಳುನಾಡಿನ ಹೊಸೂರು ಕ್ಲಾರೇಶ್ವ ಸಭಾಂಗಣದಲ್ಲಿ ಗೌರವ ಡಾಕ್ಟರೇಟ್ ನ್ನು ಪ್ರಧಾನ ಮಾಡಲಾಯಿತು .ಯು ಜಿ ಸಿ ವೈಸ್ ಚೇರ್ಮನ್ ಡಾ.ಕೆ ಪ್ರಭಾಕರ್ , […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ : ಮಹಿಳಾ ಸಬಲೀಕರಣದ ಸೈಕಲ್ ಜಾಥಾಕ್ಕೆ ಸ್ವಾಗತ
ಕುಂದಾಪುರ (ಸೆ. 02) : ಕೇರಳದ ಮಲ್ಲಾಪುರಂನಿಂದ ಕಾಶ್ಮೀರದ ತನಕ ಸೈಕಲ್ ಜಾಥಾ ಮೂಲಕ ಮಹಿಳಾ ಸಬಲೀಕರಣದ ಉದ್ದೇಶವನ್ನು ಇಟ್ಟುಕೊಂಡು ಸರಿಸುಮಾರು ಒಂದು ತಿಂಗಳ ಕಾಲಾವಕಾಶದ ಗುರಿಯನ್ನು ಹಾಕಿಕೊಂಡು ಸೈಕಲ್ ಜಾಥಾ ಮೂಲಕ ಹೊರಟ ಕೇರಳದ ವಿದ್ಯಾರ್ಥಿನಿ ತನ್ನ ಮೂವರು ಸಹಪಾಠಿಗಳ ಜೊತೆ ಕುಂದಾಪುರಕ್ಕೆ ತಲುಪಿದಾಗ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಹೂಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ಆಗ ವಿದ್ಯಾರ್ಥಿನಿ ಮಹಿಳಾ […]
ಹ್ರದಯವಂತ, ವಿಭಿನ್ನ ವೇಷಧಾರಿ, ಸಮಾಜ ಸೇವಕ ರವಿ ಜಿ. ಕಟಪಾಡಿ
ಸಹಾಯ ಮತ್ತು ಸಮಾಜ ಸೇವೆಯನ್ನು ಹೀಗೂ ಮಾಡಬಹುದೆಂಬ ಇವರ ವಿಶಿಷ್ಟ ಪರಿಕಲ್ಪನೆಗೆ ಮೊದಲು ನಾವು ಅಭಿನಂದನೆ ಸಲ್ಲಿಸಬೇಕು. ಸಹಾಯವೆಂಬ ಶಬ್ದ ಬಂದಾಗ ಮೊದಲಿಗೆ ನಮಗೆ ಹೊಳೆಯುವುದೇ ಧನಸಹಾಯ. ಯಾರಿಗಾದರೂ ಧನ ಸಹಾಯ ಮಾಡುವುದಾದರೆ ನಮ್ಮಲ್ಲಿ ಹಣವನ್ನು ಕ್ರೋಢಿಕರಿಸಲು ಬೇಕಾದ ಮಾರ್ಗವನ್ನು ಹುಡುಕಬೇಕಾಗುತ್ತದೆ. ನಮ್ಮಲ್ಲಿ ಹಣ ಇಲ್ಲದೆ ಬೇರೆಯವರಿಗೆ ನಾವು ಧನಸಹಾಯ ಮಾಡುವುದಾದರೂ ಹೇಗೆ? ಈ ಪ್ರಶ್ನೆ ಹಲವು ಸಮಾಜ ಸೇವಕರನ್ನು ಕಾಡುತ್ತಿರುತ್ತದೆ. ಜೊತೆಗೆ ಅವರ ಪ್ರಯತ್ನ ನಿರಂತರವಾಗಿರುತ್ತದೆ. ಆ ನಿಟ್ಟಿನಲ್ಲಿ ಧನಸಹಾಯ […]
ಸಂಗಮ್: ಕೋವಿಡ್ ಲಸಿಕಾ ಅಭಿಯಾನ ಶಿಬಿರ
ಕುಂದಾಪುರ (ಸೆ, 02) : ಆರೋಗ್ಯ ಇಲಾಖೆ ಕುಂದಾಪುರ ಹಾಗೂ ಸಂಗಮ್ ಫ್ರೆಂಡ್ಸ್ ಸಂಗಮ್ ಇವರ ಸಹ ಸಹಯೋಗದೊಂದಿಗೆ ಚಿಕ್ಕಮ್ಮನ ಸಾಲು ರಸ್ತೆ ಸಂಗಮ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ಶಿಬಿರ ಸೆಪ್ಟೆಂಬರ್,02ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಗಮ್ ಫ್ರೆಂಡ್ಸ್ ಸಂಗಮ್ ಇದರ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಕಾರ್ಯಕರ್ತರು, ಕುಂದಾಪುರ ಪುರಸಭೆಯ ಸದಸ್ಯರಾದ ದಿವಾಕರ ಪೂಜಾರಿ ಕಡ್ಗಿ,ಸಂತೋಷ್ ಶೆಟ್ಟಿ, ಹಾಗೂ ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಾರ್ಯದರ್ಶಿ […]
ಡಾನ್ ಬಾಸ್ಕೋ ಶಾಲೆ ತ್ರಾಸಿ : ರಾಷ್ಟ್ರೀಯ ಕ್ರೀಡಾ ದಿನಾಚರಣೆ
ತ್ರಾಸಿ (ಸೆ.01) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ಮೇಜರ್ ಧ್ಯಾನಚಂದ್ ರವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಗಸ್ಟ್ 29 ರಂದು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಹಾಗೂ ಪ್ರಾಂಶುಪಾಲರಾದ ಫಾ. ಮ್ಯಾಕ್ಸಿಮ್ ಡಿಸೋಜಾಉದ್ಘಾಟಿಸಿದರು. ಮಧ್ಯಮ ಮತ್ತು ಸೆಕೆಂಡರಿ ಸೆಕ್ಷನ್ ನ ಸಂಯೋಜಕರಾದ ಶ್ರೀಮತಿ ಸ್ಮಿತಾ ಕುಮಾರಿ ಮತ್ತು ಆರೋಗ್ಯ ಮತ್ತು ದೈಹಿಕ ಶಿಕ್ಷಣ ಸಂಯೋಜಕರಾದ ಶ್ರೀ ಶಿವಾನಂದ್ ಉಪಸ್ಥಿತರಿದ್ದರು. […]
ಎಕ್ಸಲೆಂಟ್ ಕಾಲೇಜು ಕುಂದಾಪುರ :ಮೊಬೈಲ್ ಆ್ಯಪ್ ಲೋಕಾರ್ಪಣೆ
ಕುಂದಾಪುರ(ಸೆ.02): ಸುಜ್ಞಾನ ಎಜುಕೇಶನ್ ಟ್ರಸ್ಟ್ ಮೂಡುಬಿದಿರೆ ಇದರ ನೂತನ ಆಡಳಿತದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಕ್ಸಲೆಂಟ್ ಇಂಡಿಯನ್ ಸ್ಕೂಲ್ ಮತ್ತು ಪಿ.ಯು ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರ ಅನುಕೂಲಕ್ಕಾಗಿ ಎಕ್ಸಲೆಂಟ್ ಆ್ಯಪ್ ಅನ್ನು ಹೊರತಂದಿದ್ದು ವಿಧಾನ ಪರಿಷತ್ನ ಸದಸ್ಯರಾಗಿರುವ ಶ್ರೀ ಎಸ್ ಎಲ್ ಭೋಜೆಗೌಡರವರು ಆಗಸ್ಟ್ 29 ರಂದು ನಡೆದ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಆ್ಯಪ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಭೋಜೆಗೌಡರು ಅಪಾರ ಅನುಭವವುಳ್ಳ ಡಾ. ರಮೇಶ ಶೆಟ್ಟಿ ತಂಡಕ್ಕೆ ಶುಭವಾಗಲಿ ಮತ್ತು ತಂಡದ ಪ್ರಯತ್ನಕ್ಕೆ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಕೋಟೇಶ್ವರ (ಸೆ. 01) : ಮೊಗವೀರ ಯುವ ಸಂಘಟನೆ (.ರಿ) ಉಡುಪಿ ಜಿಲ್ಲೆ, ಕೋಟೇಶ್ವರ ಘಟಕದ ವತಿಯಿಂದ ಇತಿಹಾಸ ಪ್ರಸಿದ್ದ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಸುತ್ತ ಸ್ವಚ್ಚಗೊಳಿಸುವ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕೋಟೇಶ್ವರ ಘಟಕದ ನಿಯೊಜಿತ ಅಧ್ಯಕ್ಷರಾದ ಸುನೀಲ್ ಜಿ ನಾಯ್ಕ್, ಕಾರ್ಯದರ್ಶಿ ಪುಂಡಲೀಕ ಮೊಗವೀರ, ಕೋಶಾಧಿಕಾರಿ ಪ್ರದೀಪ್ ಮೊಗವೀರ, ಮಹಿಳಾ ಸಂಘಟನೆಯ ಅಧ್ಯಕ್ಷರಾದ ಅನುಸೂಯ ಕೆದೂರು ಇವರ ನೇತ್ರತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಘಟಕದ ಸ್ಥಾಪಕಾಧ್ಯಕ್ಷರಾದ […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಮದರ್ ತೆರೆಸಾ ಡೇ
ಕುಂದಾಪುರ (ಸೆ. 01) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಮದರ್ ತೆರೆಸಾ ಡೇ ಯನ್ನು ಜೆ. ಕೆ. ಹೋಟೆಲ್ ನ ಸಭಾಂಗಣದಲ್ಲಿ ಅಗಸ್ಟ್ 27 ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ದಿನೇಶ್ ಹೆಗ್ಡೆ ಮದರ್ ತೆರೆಸಾ ರವರು ವಿಶ್ವ ಮಾತೆಯಾಗಿ ಗುರುತಿಸಿ ಕೊಳ್ಳುವುದರ ಮೂಲಕ ಜಗತ್ತಿಗೆ ಸಾರಿದ ಸಂದೇಶಗಳ ಬಗ್ಗೆ ವಿವರಣೆ ನೀಡಿದರು. ಲ. ಜಯಶೀಲ ಶೆಟ್ಟಿ […]
ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಸಚಿವರಿಗೆ ಜೆಓಸಿ ನೌಕರರ ಮನವಿ
ಕುಂದಾಪುರ (ಸೆ. 01) : ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಒಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಅವರಿಗೆ ಸಚಿವರ ಕಚೇರಿಯಲ್ಲಿ ಇತ್ತೀಚಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಜೆಒಸಿ ನೌಕರರ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಹೆಬ್ಬಾರ್ ಖಾಯಂ ಪೂರ್ವ […]










