ಕುಂದಾಪುರ (ಆ, 09) : ಕೋವಿಡ್ 19 ಎರಡನೇ ಅಲೆ ಮುಗಿದಿದ್ದು, ಮೂರನೆಯ ಅಲೆಯು ಮಕ್ಕಳ ಜೀವಕ್ಕೆ ಅಪಾಯ ಇರುವುದರ ಬಗ್ಗೆ ತಜ್ಞರ ವರದಿ ಬಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಬಗ್ಗೆ ಚಿಕ್ಕಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸ ಬೇಕಾಗಿದ್ದು , ವಿಶೇಷವಾಗಿ ತಾಲೂಕಿನ ಸರಕಾರಿ ಶಾಲೆಯ ಪ್ರಾಥಮಿಕ ತರಗತಿಗಳಿಂದ ಹತ್ತನೇ ತರಗತಿಯ ಮಕ್ಕಳ ಆರೋಗ್ಯ ತಪಾಸಣೆಯನ್ನು ನುರಿತ ವೈದ್ಯರಿಂದ ಮಾಡಿಸಿ ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆ ಇದ್ದಲ್ಲಿ ಅಂತಹ ಮಕ್ಕಳಿಗೆ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಅಶೋಕ್ ಕುಟುಂಬಕ್ಕೆ ಬೈಂದೂರು ಶಾಸಕರಿಂದ ಐದು ಲಕ್ಷ ರೂಪಾಯಿ ಚೆಕ್ ವಿತರಣೆ
ಕುಂದಾಪುರ (ಆ, 10 ) : ಇತ್ತೀಚಿಗೆ ಮಳೆಯ ಆರ್ಭಟದಿಂದ ನದಿಗೆ ಬಿದ್ದು ಹಳ್ನಾಡು ನಿವಾಸಿ ಅಶೋಕ್ ಮೃತಪಟ್ಟಿದ್ದು, ಆತನ ಮನೆಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿ ಮನೆಯವರಿಗೆ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ರಾಘವೇಂದ್ರ ದೇವಾಡಿಗ, ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಪುತ್ರನ್, ಸಾಮ್ರಾಟ್ ಶೆಟ್ಟಿ, ಪ್ರೇಮಾನಂದ ಶೆಟ್ಟಿ, ದಿನೇಶ್ ಆಚಾರ್, ಪ್ರಕಾಶ್ ಶೆಟ್ಟಿ […]
ಅಭಿನವ ಕಲಾತಂಡ ಕುಂದಾಪುರ : ಕಲಾತ್ಮಕ ಕಿರುಚಿತ್ರ “ಕರ್ಕಾಟಿ ಅಮಾಸಿ” ಬಿಡುಗಡೆ
ಕುಂದಾಪುರ (ಆ, 10) : ಅಭಿನವ ಕಲಾತಂಡ ಕುಂದಾಪುರ ಇವರ ಕಲಾತ್ಮಕ ಕಿರುಚಿತ್ರ “ಕರ್ಕಾಟಿ ಅಮಾಸಿ” ಬಿಡುಗಡೆ ಸಮಾರಂಭ, ಅಭಿನವ ಪ್ರಶ್ನಾವಳಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಯನ್ನು ಶ್ರೀ ಕಾರ್ತಿಕೇಯ ಕೃಪಾ ಸಭಾಭವನ ಕುಂದಾಪುರ ಇಲ್ಲಿ ಆಗಸ್ಟ್ ,8 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ ರಾಮಚಂದ್ರ ಉಡುಪ ಕುಂದಾಪುರ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸುವುದರ ಜೊತೆಗೆ “ಕರ್ಕಾಟಿ ಅಮಾಸಿ” ಕಲಾತ್ಮಕ […]
ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಆ, 10) : ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಸಾಂಪ್ರದಾಯಿಕವಾಗಿ ಕಳಸಿಗೆಗೆ ಭತ್ತ ಹೊಯ್ಯುವುದರ ಮೂಲಕ ಕುಂದಗನ್ನಡದ ರಾಯಭಾರಿ, ಸಾಂಸ್ಕೃತಿಕ ಚಿಂತಕ ಹಾಗೂ ಶಿಕ್ಷಕ ಮನು ಹಂದಾಡಿಯವರು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾಷೆಯನ್ನು ಬಳಸುವಿಕೆ, ಬೆಳೆಸುವಿಕೆ ತನ್ಮೂಲಕ ಉಳಿಸುವಿಕೆ ಕುರಿತಂತೆ ಹಾಗೂ ಕುಂದಾಪ್ರ ಭಾಷಾ ಸೊಗಡು ರಂಜನೀಯವಾಗಿ ವಿವರಿಸಿದರು. ಮುಖ್ಯ ಅತಿಥಿಯಾಗಿ […]
ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ : ದಾಖಲೆ ನಿರ್ಮಿಸಿದ ಕುಂದಾಪುರದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ
ಕುಂದಾಪುರ (ಆ, 10) : ಈ ವರ್ಷದ 10ನೇ ತರಗತಿಯ ಪರೀಕ್ಷೆ ವಿದ್ಯಾರ್ಥಿಗಳಿಗೆ ಸಾಕಷ್ಟು ಗೊಂದಲವನ್ನು ಸೃಷ್ಟಿಸಿದರೂ, ಅಂತಿಮವಾಗಿ ಬಹು ಆಯ್ಕೆಯ ಆಧಾರದ ಮೇಲೆ ಪರೀಕ್ಷೆ ನಡೆಸಿ, ನಿನ್ನೆ ಫಲಿತಾಂಶ ಹೊರಬಂದಿದೆ. ಫಲಿತಾಂಶ ಪಟ್ಟಿಯಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಾಖಲೆ ನಿರ್ಮಿಸಿದ್ದು, ವಿದ್ಯಾರ್ಥಿಗಳಾದ ಅನುಶ್ರೀ ಶೆಟ್ಟಿ, ಪ್ರಣೀತ ಹಾಗೂ ಸೃಜನ್ ಭಟ್ 625ಕ್ಕೆ 625 ಅಂಕಗಳನ್ನು ಪಡೆದು ಹೊಸ ಭಾಷ್ಯ […]
ಖ್ಯಾತ ಜಾನಪದ ಗಾಯಕ ಗಣೇಶ್ ಗಂಗೊಳ್ಳಿ ಯವರಿಗೆ ಗೌರವ ಡಾಕ್ಟರೇಟ್ ಪದವಿ
ಕುಂದಾಪುರ (ಆ, 09) : ಖ್ಯಾತ ಜಾನಪದ ಗಾಯಕ ಗಣೇಶ್ ಗಂಗೊಳ್ಳಿಯವರಿಗೆ ಜಾನಪದ ಸಂಗೀತ, ಸಂಘಟನೆ ಹಾಗೂ ಸಂಘ- ಸಂಸ್ಥೆಗಳಲ್ಲಿ ನ ವಿಶಿಷ್ಟ ಸೇವೆಯನ್ನು ಗುರುತಿಸಿ ತಮಿಳುನಾಡಿನ ಇಂಡಿಯನ್ ಎಂಪಯರ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಶ್ರೀಯುತರು ಜಾನಪದ ಗಾಯಕರಾಗಿ ಸರಿಸುಮಾರು 32 ವರ್ಷ ದಿಂದ ನಮ್ಮ ನಾಡು ಅಲ್ಲದೆ ದೇಶದ ಹಲವಾರು ರಾಜ್ಯ ಗಳಲ್ಲಿ ಜನಮನ್ನಣೆ ಗಳಿಸಿದ್ದಾರೆ. ಪ್ರತಿಷ್ಠಿತ ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿರುವ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ : ಪದ ಪ್ರದಾನ ಕಾರ್ಯಕ್ರಮ
ಕುಂದಾಪುರ (ಆ, 09) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಇದರ 2021-22 ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮವು ಆಗಸ್ಟ್,1 ರಂದು ಕಂದಾವರ ಆಡಿಟೋರಿಯಂ ನ ಸಂಕಲ್ಪ ಸಭಾಭವನದಲ್ಲಿ ನೆರವೇರಿತು. ಲಯನ್ಸ್ ಕ್ಲಬ್ 317c ಯ ನಿರ್ಗಮಿತ ಜಿಲ್ಲಾ ಗವರ್ನರ್ ಲಯನ್ ವಿ. ಜಿ. ಶೆಟ್ಟಿ pmjf ಇವರು ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿ, ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷರಾದ ಲಯನ್ ಜಯಶೀಲ ಶೆಟ್ಟಿ ಕಂದಾವರ […]
ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್ ಬಳಿ ನಗರ ಸಭೆ ಅಧಿಕಾರಿಗಳ ತಂಡದ ದಿಢೀರ್ ಭೇಟಿ : ಸ್ವಚ್ಚತೆಯ ಬಗ್ಗೆ ಪರಿಶೀಲನೆ
ಉಡುಪಿ (ಆ, 09) : ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್ ವ್ಯಾಪ್ತಿಯ ಕೆಲವು ಭಾಗಗಳಿಗೆ ಉಡುಪಿ ನಗರ ಸಭೆಯ ಫುಡ್ ಆಫೀಸರ್ ಕರುಣಾಕರ್ ಮತ್ತು ಶಂಕರ್, ಬಿಲ್ ಕಲೆಕ್ಟರ್ ಮತ್ತು ನಗರ ಸಭೆ ಸದಸ್ಯರ ತಂಡ ದಿಢೀರ್ ಭೇಟಿ ಕೊಟ್ಟು ಸ್ವಚ್ಛತೆ, ಪ್ಲಾಸ್ಟಿಕ್ ಉಪಯೋಗ ಮತ್ತು ಕರೋನಾ ನಿಯಮದ ಪಾಲನೆಯ ಕುರಿತು ಪರಿಶೀಲನೆ ನಡೆಸಿದರು. ನಿಯಮ ಪಾಲಿಸದೆ ಇದ್ದವರಿಗೆ ದಂಡವನ್ನು ವಿಧಿಸಿದರು.
ಮಲ್ಪೆ : ಕಡಲಮ್ಮನಿಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿದ ಮೀನುಗಾರರು
ಮಲ್ಪೆ (ಆ, 09) : ಮಳೆಗಾಲ ಮುಗಿದು, ಮೀನುಗಾರಿಕೆ ವರ್ಷ ಋತು ಆರಂಭಿಸುವ ಶುಭ ಘಳಿಗೆಯಲ್ಲಿ ಸಮುದ್ರ ಪೂಜೆ ಸಲ್ಲಿಸುವುದು ಕರಾವಳಿ ಮೀನುಗಾರರು ಹಿಂದಿನಿಂದಲೂ ಆಚರಿಸಿಕೊಂಡು ಬಂದಿರುವ ಪದ್ದತಿ ಹಾಗೂ ನಂಬಿಕೆ. ಆ ಹಿನ್ನೆಲೆಯಲ್ಲಿ ಮೀನುಗಾರಿಕೆ ನೆಡೆಸುವ ಮೊಗವೀರ ಸಮುದಾಯದ ಗುರು ಹಿರಿಯರು, ಗುರಿಕಾರರು ಹಾಗೂ ಸಮಸ್ತ ಮೀನುಗಾರಿಕೆ ವೃತ್ತಿ ಮಾಡುವ ಜನತೆ ಕರ್ಕಾಟಕ ಅಮಾವಾಸ್ಯೆ ದಿನದಂದು ಮಲ್ಪೆ ಬಂದರಿನಲ್ಲಿ ಪೂಜೆ ಸಲ್ಲಿಸಿ ಸಮುದ್ರದಲ್ಲಿ ಹೇರಳ ಮೀನು ಸಿಗುವಂತಲಿ ಎಂದು […]
ಕೊಡುಗೈದಾನಿ, ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕುಂದಾಪ್ರ ರತ್ನ ಪ್ರಶಸ್ತಿ
ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು ,ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಈ ಸಂದರ್ಭದಲ್ಲಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ […]










