ಜಡ್ಕಲ್ (ಜು, 01): ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಇದರ ಶಾಲಾ ಪ್ರಾರಂಭೋತ್ಸವ ಜುಲೈ,01 ರಂದು ನಡೆಯಿತು. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ನಾಗೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀಮತಿ ರಾಧಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಿಕ್ಷಣಾಭಿಮಾನಿ ರಾಮ ಶೆಟ್ಟಿ ಅತ್ತಿಕಾರ್, ಮುಖ್ಯ ಶಿಕ್ಷಕಿ ಶ್ರೀಮತಿ ದೇವಕಿ, ಸಹಶಿಕ್ಷಕಿ ಶ್ರೀಮತಿ ನೇತ್ರ ಹಾಗೂ ಶಾಲಾ ಮಕ್ಕಳ ಪೋಷಕರು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ನಾನು, ಕನ್ನಡಿ ಮತ್ತು ನೆರಳು
ಕನ್ನಡಿಯೊಂದೇ ತೋರಿಸುವುದಂತೆನನ್ನನ್ನು ನಾನಿದ್ದಂತೆಕಾಣಬೇಕಿತ್ತು ನನ್ನೊಳಗಿನ ನನ್ನನ್ನು ನಾನುಆಳೆತ್ತರದ ಕನ್ನಡಿಯೆದುರು ನಿಂತೆ ಏನಾಶ್ಚರ್ಯ !ಎಡಭಾಗ ಬಲಭಾಗವಾಗಿಬಲಭಾಗ ಎಡಭಾಗವಾಗಿನನ್ನ ವೈರುಧ್ಯಗಳ ದರ್ಶನ ಕನ್ನಡಿಯೊಳಗಿನ ನನ್ನ ಬಿಂಬದಕಣ್ಣಲ್ಲಿ ಕಣ್ಣಿಟ್ಟು ದಿಟ್ಟಿಸಿ ನೋಡಿದೆಕಣ್ಣುಗಳ ಮೂಲಕವೇ ನನ್ನೊಳಗಿಳಿದು ಕೇಳಿದೆಹೌದು, ಯಾರು ನಾನುಅಲುಗಾಡಿದ ತುಟಿ ಅತ್ತದ್ದೇ ನಕ್ಕದ್ದೇ ಅರ್ಥವಾಗಲಿಲ್ಲಕಣ್ಣುಗಳಾದರೂ ಹೇಳಿದ್ದೇನು? ಅದೂ ಅರ್ಥವಾಗಲಿಲ್ಲನನ್ನ ಪ್ರತಿಬಿಂಬಕ್ಕೂ ನನ್ನರಿವಾಗದೆ ನಿಟ್ಟುಸಿರು ಬಿಟ್ಟಿರಬೇಕು ಖಚಿತವಾಯ್ತು. ಇಲ್ಲ..ಕನ್ನಡಿ ತೋರಲಾರದು ಸತ್ಯಅರ್ಥವಾಗಿತ್ತು ನನಗೆಹಾಗೇ ಸುಮ್ಮನೆ ನಡೆದು ಹೋದೆಬಿಡಲಾರದೆ ನನ್ನನ್ನೇ ಹಿಂಬಾಲಿಸುತ್ತಿತ್ತು ನೆರಳುಅದನ್ನೇ ಕೇಳಿದೆ ‘ಹೌದು ನಾನು […]
ಯೋಗ ನಮ್ಮದೆನ್ನಲು ಹೆಮ್ಮೆ ಪಡಿ – ನರೇಂದ್ರ ಎಸ್ ಗಂಗೊಳ್ಳಿ
ಕುಂದಾಪುರ (ಜು, 01) : ಯೋಗ ಎನ್ನುವುದು ಇಡೀ ವಿಶ್ವಕ್ಕೆ ಭಾರತ ನೀಡಿದ ಅದ್ಭುತವಾದ ಕೊಡುಗೆ. ಅದನ್ನು ನಮ್ಮದೆಂದು ಹೇಳಲು ಹೆಮ್ಮೆ ಪಡಬೇಕು ಮತ್ತು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕಾಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್, […]
ನಟ ರಕ್ಷಿತ್ ಶೆಟ್ಟಿ ವಿರುದ್ಧ ಅವಹೇಳನ : ಖಾಸಗಿ ಸುದ್ದಿ ವಾಹಿನಿ ವಿರುದ್ಧ ದೂರು ದಾಖಲು
ಕುಂದಾಪುರ (ಜು,01): ನಿನ್ನೆಯ ಸಿನಿ ಅಡ್ಡಾ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದಕ್ಕಾಗಿ ಆಕ್ರೋಶ ಬುಗಿಲೆದ್ದಿದೆ. ಪಬ್ಲಿಕ್ ಟಿವಿಯ ಕಾರ್ಯಕ್ರಮ ಇದಾಗಿದ್ದು, ವಾಹಿನಿಯ ವಿರುದ್ಧ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸಲ್ಲಿಸಿದ ಭರತ್ ತಲ್ಲಂಜೆ ರಕ್ಷಿತ್ ಶೆಟ್ಟಿಯವರ ಅಭಿಮಾನಿ ಆಗಿದ್ದು, ಈ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ರಕ್ಷಿತ್ ಶೆಟ್ಟಿಯವರನ್ನು ತೇಜೋವಧೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಕೂಡಲೇ ನಿರೂಪಕರನ್ನು ಬಂಧಿಸಬೇಕು ಮತ್ತು ಅವರ […]
ಗುಜ್ಜಾಡಿ : ಅಪಘಾತದಲ್ಲಿ ಕೊನೆಯುಸಿರೇಳೆದ ಗೋವಿಗೆ ಹಿಂ.ಜಾ.ವೇ ವತಿಯಿಂದ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಂತ್ಯ ಸಂಸ್ಕಾರ
ಗಂಗೊಳ್ಳಿ (ಜೂ, 29) : ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಮುಖ್ಯರಸ್ತೆಯ ಸಮೀಪದಲ್ಲಿ ರಸ್ತೆ ಅಪಘಾತದಿಂದಾಗಿ ಕೊನೆಯುಸಿರೇಳೆದ ಗೋವಿಗೆ ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಯ ಕಾರ್ಯಕರ್ತರು ಸ್ಥಳೀಯರ ಸಹಕಾರದಿಂದ ಜೂನ್ 29 ರಂದು ಗುಜ್ಜಾಡಿಯಲ್ಲಿ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘಿಸಿದ್ದಾರೆ.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರೋನಾ ಲಸಿಕಾ ಅಭಿಯಾನ
ಕುಂದಾಪುರ(ಜೂ,30): ಕಾಲೇಜು ಆರಂಭಕ್ಕೆ ಪೂರ್ವವಾಗಿ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ 19 ಲಸಿಕೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಜೂನ್, 28 ರಂದು 200 ಡೋಸ್ ಲಸಿಕೆ ನೀಡಲಾಗಿದ್ದು, ಇಂದು 600 ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಈ ಅಭಿಯಾನ ನಾಳೆಯು ಮುಂದುವರಿಯಲಿದ್ದು, 500 ವಿದ್ಯಾರ್ಥಿಗಳಿಗೆ ಲಸಿಕೆಗಳನ್ನು ನೀಡಲಾಗುವುದು. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯುವ ಮೂಲಕ ಕೋವಿಡ್ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : ಕರೋನಾ ಲಸಿಕಾ ಅಭಿಯಾನ
ಶಿರ್ವ(ಜೂ, 29) : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ ಸಿ ಸಿ,ಎನ್ ಎಸ್ ಎಸ್ ,ಯೂತ್ ರೆಡ್ ಕ್ರಾಸ್,ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ,ಜಿಲ್ಲಾ ಸರ್ಕಾರಿ ಆಸ್ಪತ್ರೆ ,ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಕರೋನಾ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಗಳು ಹಾಗೂ ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜೂನ್ […]
ಮುಳ್ಳಿಕಟ್ಟೆ : ಕನ್ನಡ ಜಾನಪದ ಪರಿಷತ್ ವತಿಯಿಂದ ವಲಸೆ ಕಾರ್ಮಿಕ ಕುಟುಂಬಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ
ಮುಳ್ಳಿಕಟ್ಟೆ (ಜೂ, 28) : ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರು ಮತ್ತು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ಘಟಕದ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಾಸವಾಗಿರುವ 35 ವಲಸೆ ಕಾರ್ಮಿಕರ ಕುಟುಂಬಗಳಿಗೆ ಹಾಗೂ 3 ಮಂದಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ ನ್ನು ಜೂನ್ ,28 ರಂದು ಮುಳ್ಳಿಕಟ್ಟೆಯಲ್ಲಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ […]
ವಂಡ್ಸೆ : ಗ್ರಾಮೀಣ ಭಾಗದ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ ನೇತ್ರತ್ವದಲ್ಲಿ ಸಭೆ
ವಂಡ್ಸೆ (ಜೂ, 28) : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ ಹೆಚ್ಚಿದ್ದು, ಲಾಕ್ಡೌನ್ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಅನಿವಾರ್ಯವಾದ ಅನ್ ಲೈನ್ ಶಿಕ್ಷಣಕ್ಕೆ ನೆಟ್ ವರ್ಕ್ ಸಮಸ್ಯೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂದಿಗ್ಧ ಪರಿಸ್ಥಿತಿಯನ್ನು ಸರಿಪಡಿಸುವ ಸಲುವಾಗಿ ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಂಬಂಧಪಟ್ಟ ನೆಟ್ವರ್ಕ್ ನಿರ್ವಹಣಾಧಿಕಾರಿಗಳೊಂದಿಗೆ ತಮ್ಮ ಗ್ರಹ ಕಛೇರಿಯಲ್ಲಿ ಜೂನ್, 22 ರಂದು ಸಭೆ ನಡೆಸಿದರು. ನೆಟ್ ವರ್ಕ್ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಕೋವಿಡ್ ಲಸಿಕಾ ಅಭಿಯಾನ
ಕುಂದಾಪುರ (ಜೂ, 28): ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕರೋನಾ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 28 ರಂದು ಕರೋನಾ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು ಮೊದಲ ದಿನದಂದು 200 ಡೋಸ್ ಲಸಿಕೆಯನ್ನು ನೀಡಲಾಗಿದೆ.ಕುಂದಾಪುರ ತಾಲೂಕು ಆರೋಗ್ಯ […]










