ಕುಂದಾಪುರ (ಜೂ. 05) : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸ್ಪೇಸ್) ಸಂಸ್ಥೆ ಸಿಎ/ಸಿಎಸ್ ಮತ್ತು ಸಿಎಂಎ ಪರೀಕ್ಷೆಗಳಿಗೆ ಅನೇಕ ವಿದ್ಯಾರ್ಥಿಗಳನ್ನು ಪರಿಪೂರ್ಣವಾಗಿ ತಯಾರಿಗೊಳಿಸಿ ಅಖಿಲ ಭಾರತ ಮಟ್ಟದಲ್ಲಿ ರ್ಯಾಂಕ್ ಮತ್ತು ಅತ್ಯುತ್ತಮ ಫಲಿತಾಂಶ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುತ್ತದೆ. ಸಂಸ್ಥೆಯ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, SSLC ಪರೀಕ್ಷೆ ಇರುತ್ತೆ : ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು (ಜೂ. 04): ಕರೋನಾ ಕಾರಣದಿಂದಾಗಿ ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್ ಇ ಮತ್ತು ಐಸಿಎಸ್ಇಯ 10ನೇ ಹಾಗೂ 12ನೇ ತರಗತಿ ಪರೀಕ್ಷೆಗಳು ರದ್ದು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರ ರಾಜ್ಯದಲ್ಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ, ಪರೀಕ್ಷೆಗಳ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಬೆಳಿಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಈ ವರ್ಷ […]
ಬಾಡಿಗೆಗಿದೆ
ಅದು ಬೆಂಗಳೂರಿನ ಹೊರವಲಯದಲ್ಲಿದ್ದ ಹತ್ತು ವರ್ಷದ ಹಳೆಯ ಅಪಾರ್ಟ್ ಮೆಂಟ್. ಅಲ್ಲಿ ಇಪ್ಪತ್ತೈದು ಕುಟುಂಬದವರು ವಾಸಿಸುತ್ತಿದ್ದಾರೆ. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಎಲ್ಲರೂ ಅಲ್ಲಿ ಸಂತೋಷದಿಂದ ಬದುಕುತ್ತಿದ್ದಾರೆ. ಹತ್ತು ವರ್ಷಗಳಿಂದ ಒಂದೇ ಕಡೆ ಜೀವನ ಸಾಗಿಸುತ್ತಿರುವ ಈ ಅಪಾರ್ಟ್ ಮೆಂಟ್ ವಾಸಿಗಳ ನಡುವೆ ಒಂದು ವಿಶೇಷವಾದ ಬಾಂಧವ್ಯ ಬೆಳೆದಿದೆ. ಅವರುಗಳ ನಡುವೆ ಸ್ನೇಹ ಸಂಬಂಧವನ್ನು ಮೀರಿದ ಒಂದು ಅನುಬಂಧ ಏರ್ಪಟ್ಟಿದೆ. ಕಳೆದ ಎರಡು ಮೂರು ತಿಂಗಳಿಂದ ಈ ಅಪಾರ್ಟ್ ಮೆಂಟ್ […]
ಕರಿನೆರಳು
ಇಂದು-ನಾಳೆ ಹೇಗೋಹಾಗೆ ದಿನ, ವಾರ, ತಿಂಗಳುಗಳುವರ್ಷಗಳು ಉರುಳುತ್ತಿವೆ ಗೊತ್ತೇ ಆಗದೆಬದುಕು ಸಹಜ ಅ ಸಹಜಗಳ ಇಂದು, ನಾಳೆಗಳ ಮಧ್ಯೆಈಗ ಎಲ್ಲಾ ಭರವಸೆಗಳ ಮೇಲೆ ಕಟ್ಟಿದ ಬದುಕುಗಾಜಿನ ಮನೆಯಂತಾಗಿದೆಕಾಯುತ್ತಿದ್ದೇವೆ ನಾವುಗಳು ಸರತಿಸಾಲಿನಲ್ಲಿ ಇಂದು, ನಾಳೆಯೂ ಮುಂದೆ ಏನೇನೊ ಎಂದುಮುಂದೆ ಹೋಗುವವರಿಗೆ ದಾರಿ ಮಾಡಿ ಕೊಡುತ್ತಾ ಕಂಡು ಕಾಣದ ಎಂದೂ ಮರೆಯದ ಈ ಹೆಮ್ಮಾರಿ ಕಾಯಿಲೆಗೆ ಶರಣಾಗಿಕೆಲವರ ಜೀವ ಪಂಚ ಭೂತಗಳಲ್ಲಿ ಲೀನವಾಗಿದೆಹೇಳದೆ ಕೇಳದೆ ಕನಸು ಮಾರಿ ಹೊರಟು ಬಿಟ್ಟಿದ್ದಾರೆ ಹೊಸ ಲೋಕ […]
ಗಂಗೊಳ್ಳಿಯಲ್ಲಿ ಕೋವಿಡ್ ಲಸಿಕೆ ಅಭಿಯಾನ
ಗಂಗೊಳ್ಳಿ (ಜೂ, 2): ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ಸೇವಾ ಭಾರತಿಯ ಸಹಕಾರದಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ಸರಸ್ವತಿ ವಿದ್ಯಾಲಯದಲ್ಲಿ (ಲಸಿಕೆಯ ಇರುವಿಕೆಯ ಮೇರೆಗೆ) ಲಸಿಕಾ ಅಭಿಯಾನ ನಡೆಯುತ್ತಿದೆ. ಸಾರ್ವಜನಿಕರು ಕೋವಿಡ್ ಲಸಿಕೆಯ ವಿಚಾರದಲ್ಲಿ ಸ್ವಯಂ ಸೇವಕರನ್ನು ಯಾವುದೇ ಸಮಯದಲ್ಲಿ ಸಂಪರ್ಕಿಸಬಹುದು ಹಾಗೂ ಲಸಿಕಾ ಕೇಂದ್ರಕ್ಕೆ ಬರುವ ಮುನ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸೇವಾಭಾರತಿ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಆಗಮಿಸಬೇಕೆಂದು […]
ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ|ಗಿರೀಶ್ ಕುಲಕರ್ಣಿಯವರಿಗೆ ಗೌರವಾರ್ಪಣೆ
ಗಂಗೊಳ್ಳಿ (ಜೂ, 2): ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗಿ ಸೇವಾ ನಿಮಿತ್ತ ಯಾದಗಿರಿಗೆ ವರ್ಗಾವಣೆಗೊಂಡಿರುವ ಡಾ|ಗಿರೀಶ್ ಕುಲಕರ್ಣಿ ಇವರಿಗೆ ಸೇವಾ ಭಾರತಿ ಗಂಗೊಳ್ಳಿ ಇದರ ಸ್ವಯಂಸೇವಕರು ಗೌರವ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಲ್ಲಿಸಿದರು. ಕೋವಿಡ್ ಸಂದರ್ಭದಲ್ಲಿನ ಡಾ |ಗಿರೀಶ್ ಕುಲಕರ್ಣಿಯವರ ವೈದ್ಯಕೀಯ ಸೇವೆಗೆ ಸ್ವಯಂಸೇವಕರು ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.
ಸೇಂಟ್ ಮೇರಿಸ್ ಕಾಲೇಜು ಶಿರ್ವ : ಸೈಬರ್ ಸುರಕ್ಷತೆ, ನೈತಿಕ ಹ್ಯಾಕಿಂಗ್ ಕುರಿತು ವರ್ಚುವಲ್ ಕಾರ್ಯಾಗಾರ
ಶಿರ್ವ (ಜೂ, 02): ಸೇಂಟ್ ಮೇರಿಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಡಾಟಾ ಸ್ಪೇಸ್ ಸೆಕ್ಯುರಿಟಿ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಎಥಿಕಲ್ ಹ್ಯಾಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ಕುರಿತು ವರ್ಚುವಲ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮೊದಲ ಅಧಿವೇಶನದಲ್ಲಿ ಎಥಿಕಲ್ ಹ್ಯಾಕಿಂಗ್ನಲ್ಲಿ ಡಾಟಾ ಸ್ಪೇಸ್ ಸೆಕ್ಯುರಿಟಿ ಎಕ್ಸ್ಪರ್ಟ್ನ ಸಂಸ್ಥಾಪಕರಾದ ಶ್ರೀ ಸಮಿರನ್ ಸಾಂತ್ರಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಸೈಬರ್ ಸುರಕ್ಷತೆಯ ಬಗ್ಗೆ ಅವರು ಮಾತನಾಡುತ್ತಾ ಇದು ಸಮಯದ ತುರ್ತು ಅವಶ್ಯಕತೆಯಾಗಿದೆ ಮತ್ತು […]
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ವತಿಯಿಂದ ರಾಷ್ಟ್ರೀಯ ಸೇವಾಭಾರತಿ ಸಂಸ್ಥೆಯ ಸೇವಾ ಕಾರ್ಯಕ್ಕೆ ದೇಣಿಗೆ ಹಸ್ತಾಂತರ
ಕೋಟೇಶ್ವರ (ಜೂ, 01): ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ನಿರಂತರವಾಗಿ ಸೇವಾ ಕಾರ್ಯದಲ್ಲಿ ತೊಡಗಿರುವ ರಾಷ್ಟ್ರೀಯ ಸೇವಾಭಾರತಿ ಸಂಸ್ಥೆಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ, ಉಡುಪಿ ವತಿಯಿಂದ 50 ಸಾವಿರ ರೂ ದೇಣಿಗೆಯ ಚೆಕ್ ನ್ನು ಮೊಗವೀರ ಸಂಘಟನೆ (ರಿ) ಉಡುಪಿ ಇದರ ಕೋಟೇಶ್ವರ ಘಟಕದ ಮೂಲಕ ಸೇವಾಭಾರತಿ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಮೊಗವೀರ ಯುವ ಸಂಘಟನೆ(ರಿ) ಉಡುಪಿ ಇದರ ಜಿಲ್ಲಾ ಮಾಜಿ ಅಧ್ಯಕ್ಷ ಸತೀಶ್ ಎಂ. ನಾಯ್ಕ್ ಚೆಕ್ ನ್ನು […]
ಎಕ್ಸಲೆಂಟ್ ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮೂಡಬಿದ್ರೆ ನೇತೃತ್ವ : ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಾಲಿಗೆ ಸುವರ್ಣಾವಕಾಶ – ಪ್ರೊ ಬಾಲಕೃಷ್ಣ ಶೆಟ್ಟಿ
ಕುಂದಾಪುರ (ಮೇ, 30) : ಜೀವನದಲ್ಲಿ ನಾನೊಬ್ಬ ಶ್ರೇಷ್ಠ ವೈದ್ಯ ನಾಗಬೇಕು, ಒಳ್ಳೆಯ ಐಐಟಿ ಕಾಲೇಜಿನಲ್ಲಿ ಇಂಜಿನಿಯರ್ ಆಗಬೇಕು ಇಲ್ಲ ಲೆಕ್ಕಪರಿಶೋಧಕನಾಗಬೇಕು,ಕಂಪನಿ ಸೆಕ್ರೆಟರಿ ಆಗಬೇಕು ಎನ್ನುವ ಕನಸನ್ನು ಕಾಣುತ್ತಿರುವ ಅದೆಷ್ಟು ವಿದ್ಯಾರ್ಥಿಗಳಿಗೆ ಡಾ. ರಮೇಶ್ ಶೆಟ್ಟಿ ನೇತೃತ್ವದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ತಂಡ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ಸಂಪೂರ್ಣ ಆಡಳಿತ ವಹಿಸಿಕೊಂಡಿರುವುದು ಸುವರ್ಣ ಅವಕಾಶವಾಗಲಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಕನಸು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಮೂಡುಬಿದಿರೆಯ ಮೂಲಕ […]
ಕುಂದಾಪುರದ ಕೋವಿಡ್ ಆಸ್ಪತ್ರೆಯನ್ನು ಸ್ವಚ್ಚಗೊಳಿಸಿದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡದ ಕಾರ್ಯಕರ್ತರು
ಕುಂದಾಪುರ (ಮೇ, 30): ಕರೋನಾ ಎರಡನೆಯ ಅಲೆಯಿಂದಾಗಿ ಮುಂಬರುವ ದಿನಗಳಲ್ಲಿ ತಾಲೂಕಿನ ಆಸ್ಪತ್ರೆಗಳಲ್ಲಿ ಎದುರಾಗಬಹುದಾದ ಚಿಕಿತ್ಸೆ ಹಾಗೂ ಹಾಸಿಗೆಗಳ ಅಭಾವದ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ “ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡ” ಇದರ ಕಾರ್ಯಕರ್ತರು ಕುಂದಾಪುರ ನಗರದ ಕಳೆದ ವರ್ಷ ಕೋವಿಡ್ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಿದ ಹಳೆ ಆದರ್ಶ ಆಸ್ಪತ್ರೆಯನ್ನು ಮೇ 30 ರಂದು ಸ್ವಚ್ಛಗೊಳಸಿ ವೈದ್ಯಕೀಯ ಸೇವೆಗಾಗಿ ಸಜ್ಜುಗೊಳಿಸಿದರು. ಇವರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಥ್ […]










